Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > ದಾವಣಗೆರೆ|ಪ್ಲೆಕ್ಸ್ ಹರಿದು ವಿರೂಪಗೊಳಿಸಿದ ಪ್ರಕರಣ ಐವರ ಬಂಧನ
ಅಪರಾಧ ಸುದ್ದಿತಾಜಾ ಸುದ್ದಿ

ದಾವಣಗೆರೆ|ಪ್ಲೆಕ್ಸ್ ಹರಿದು ವಿರೂಪಗೊಳಿಸಿದ ಪ್ರಕರಣ ಐವರ ಬಂಧನ

Dinamaana Kannada News
Last updated: October 11, 2025 3:15 pm
Dinamaana Kannada News
Share
Davanagere crime news
SHARE

ದಾವಣಗೆರೆ : ದಸರಾ ಹಬ್ಬದ ಸಮಯದಲ್ಲಿ ಪ್ಲೆಕ್ಸ್ ಹರಿದು ವಿರೂಪಗೊಳಿಸಿದ 05 ಆರೋಪಿತರನ್ನು ಪೊಲೀಸರು ಬಂಧಿಸಿದ್ದಾರೆ.

ಮುಕ್ತಿಯಾರ್, ಆಬೀದ್, ಆತಿಕ್,ಸಾಧಿಕ್,ಅಮಾನುಲ್ಲಾ ಬಂಧಿತ ಆರೋಪಿಗಳು.

ಅಜಾದನಗರ ಠಾಣಾ ವ್ಯಾಪ್ತಿಯಲ್ಲಿ ಬೇತೂರು ರಸ್ತೆಯ ಇಮಾಂ ನಗರದ 5ನೇ ಕ್ರಾಸ್‌ನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಳವಡಿಸಿದ ಶ್ರೀರಾಮನ ಭಾವಚಿತ್ರ ಹಾಗೂ ಮುದ್ದಬೋವಿ ಕಾಲೋನಿಯ 2 ನೇ ಕ್ರಾಸ್ ನಲ್ಲಿ ಅಳವಡಿಸಿದ್ದ ಚಾಮುಂಡೇಶ್ವರಿ ಭಾವಚಿತ್ರಕ್ಕೆ ಯಾರೋ ಕಿಡಿಗೇಡಿಗಳು ಹಾನಿ ಮಾಡಿದ್ದು ಇದರಿಂದ ಒಂದು ಕೋಮಿನ ಭಾವನೆಗಳಿಗೆ ಹಾನಿ ಮಾಡುವ ಉದ್ದೇಶದಿಂದ ಹಾಗೂ ಸಮಾಜದ ಶಾಂತಿಯನ್ನು ಕದಡುವ ಕೃತ್ಯ ಎಸಗಿದ್ದಾರೆ ಎನ್ನುವ ದೂರಿನ ಹಿನ್ನಲೆಯಲ್ಲಿ ಆಜಾದ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣವನ್ನು ಪತ್ತೆ ಮಾಡಲು ಎಸ್ಪಿ ಉಮಾಪ್ರಶಾಂತ, ಎಎಸ್ಪಿ ಪರಮೇಶ್ವರ ಹೆಗ್ಡೆ ಮಾರ್ಗದರ್ಶದನದಲ್ಲಿ ನಗರ ಡಿವೈಎಸ್ಪಿ ಶರಣ ಬಸವೇಶ್ವರ ಬಿ., ನೇತೃತ್ವದಲ್ಲಿ ಅಜಾದನಗರ ಪಿಎಸ್‌ಐ ಲಕ್ಷ್ಮಣ ನಾಯ್ಕ್ ಉಸ್ತುವಾರಿಯಲ್ಲಿ ಅಧಿಕಾರಿ ಸಿಬ್ಬಂದಿಗಳ ತಂಡ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.

Read also : ದಾವಣಗೆರೆ|ಏಕ ಬಳಕೆ ಪ್ಲಾಸ್ಟಿಕ್ ನಿಷೇಧ:ಡಿಸಿ

ಆರೋಪಿತರನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಸಿಪಿಐ ಲಕ್ಷ್ಮಣ ನಾಯ್ಕ್, ಸಿಬ್ಬಂದಿಗಳಾದ ಎ ಎಸ್ ಐ ಚಂದ್ರಪ್ಪ, ಎ ಎಸ್ ಐ ಈರಣ್ಣ ಸ್ವಾಮಿ, ಮಂಜುನಾಥ ನಾಯ್ಕ್, ಕೃಷ್ಣಪ್ಪ ನಂದ್ಯಾಲ್, ವೆಂಕಟೇಶ್, ಜಿ.ಆರ್ ಗುಗ್ಗರಿ ಲೋಕೇಶ್, ಖಾಜಾ ಹುಸೇನ್ ಅತ್ತಾರ್, ಸಲಹುದ್ದಿನ್ , ಮಾಲತೇಶ ಕೆಳಗಿನಮನಿ, ಪರಶುರಾಮ್ ಅವರನ್ನು ಎಸ್ಪಿ ಉಮಾ ಪ್ರಶಾಂತ ಪ್ರಶಂಸಿಸಿದ್ದಾರೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article District Collector G.M. Gangadharaswamy ದಾವಣಗೆರೆ|ಏಕ ಬಳಕೆ ಪ್ಲಾಸ್ಟಿಕ್ ನಿಷೇಧ:ಡಿಸಿ
Next Article Davanagere ರಾಜ್ಯದ ಈ 6 ಜಿಲ್ಲೆಗಳಲ್ಲಿ PM ಧನಧಾನ್ಯ ಸ್ಕೀಮ್ ಜಾರಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಸರಣಿ ಜಾನುವಾರು ಕಳ್ಳತನ ಪ್ರಕರಣ : 6 ಜನರ ಬಂಧನ

ದಾವಣಗೆರೆ.ಆ.12: ಸರಣಿ ಜಾನುವಾರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ 6 ಜನರನ್ನು ಬಂಧಿಸಿ ಜಾನುವಾರು, ಹಣ ಮತ್ತು ಕೃತ್ಯಕ್ಕೆ ಬಳಸಿದ 2…

By Dinamaana Kannada News

ದಾವಣಗೆರೆಯಲ್ಲಿ ಯಪಿಎಸ್ ಬ್ಲಾಸ್ಟ್ ಶಂಕೆ : ರೂಮಿನಲ್ಲಿದ್ದ ತಾಯಿ, ಮಗ ಧಾರುಣ ಸಾವು

ದಾವಣಗೆರೆ: ನಗರದ ಕಾಯಿಪೇಟೆಯ ಮನೆಯೊಂದರಲ್ಲಿ ಮಂಗಳವಾರ ಬೆಳಗಿನ ಜಾವ 4 ಗಂಟೆಗೆ ವಿದ್ಯುತ್ ಶಾರ್ಟ್ ಸಕ್ಯೂಟ್‍ನಿಂದ ಸಂಭವಿಸಿದ ಅಗ್ನಿ ಅವಘಡದಲ್ಲಿ…

By Dinamaana Kannada News

ಕ್ರೂರ ವರ್ತಮಾನದಲ್ಲೂ ತಣ್ಣಗಿನ ಉಭಯ ಕುಶಲೋಪರಿ ಮಾದರಿಯ ಬರೆಹ  

Violence is the integral part of Hindutva Ideology ಎಂದ ಎಂ.ಎಸ್.ಗೊಲ್ವಾಲ್ಕರ್  "violence should be used as…

By Dinamaana Kannada News

You Might Also Like

ತಾಜಾ ಸುದ್ದಿ

ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಯಲ|ಚುಕ್ಕೆ ಜಿಂಕೆಗಳು ಮೃತ : ಅಧಿಕಾರಿಗಳಿಗೆ ಶಾಸಕ ಬಸವಂತಪ್ಪ ತರಾಟೆ

By Dinamaana Kannada News
Political analysis
ರಾಜಕೀಯ

Political analysis|ಡೋಂಟ್ ವರಿ ಕಮ್ ಟು ಡೆಲ್ಲಿ

By Dinamaana Kannada News
Davanagere
ತಾಜಾ ಸುದ್ದಿ

ಓಪಿಎಸ್ ಜಾರಿಗಾಗಿ ಯಾವುದೇ ತೆರನಾದ ಹೋರಾಟಕ್ಕೂ ಸಿದ್ಧ : ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ

By Dinamaana Kannada News
Davanagere
ತಾಜಾ ಸುದ್ದಿ

ಆನಗೋಡು ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳ ಸಾವು| ಸೂಕ್ತ ಮುನ್ನಚ್ಚರಿಕೆ ಕ್ರಮ : ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ​

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?