Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ : ಅ.15 ರೊಳಗೆ ಒಳಮೀಸಲಾತಿ ಜಾರಿ ಮಾಡಿ
ತಾಜಾ ಸುದ್ದಿ

ದಾವಣಗೆರೆ : ಅ.15 ರೊಳಗೆ ಒಳಮೀಸಲಾತಿ ಜಾರಿ ಮಾಡಿ

Dinamaana Kannada News
Last updated: August 12, 2025 4:52 am
Dinamaana Kannada News
Share
Davanagere
SHARE

ದಾವಣಗೆರೆ : ನ್ಯಾ.ನಾಗಮೋಹನದಾಸ ಆಯೋಗದ ವರದಿಯನ್ನು ಅ.15 ರೊಳಗೆ ಜಾರಿ ಮಾಡಬೇಕು ಇಲ್ಲದಿದ್ದರೆ. ಮುಂಬರುವ ದಿನಗಳಲ್ಲಿ ಸಿಎಂ ಶವ ಯಾತ್ರೆ ನಡೆಸಿ,ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಮಾದಿಗ ಮಹಾಸಭೆ ಹಾಗೂ ದಲಿತ ಸಂಘರ್ಷ ಸಮಿತಿಯ ಡಿಎಸ್‌ಎಸ್ ನ ಟಿ.ರವಿಕುಮಾರ್ ಹಾಗೂ ಪಂಜು ಪೈಲ್ವಾನ್ ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಆಗಸ್ಟ್ 1 ಕ್ಕೆ ಸುಪ್ರೀಂಕೋರ್ಟ್ ತೀರ್ಪು ಬಂದು ಒಂದು ವರ್ಷ ಆದರೂ ಕರ್ನಾಟಕ ಸರ್ಕಾರ ಒಳಮೀಸಲಾತಿ ಜಾರಿಯಲ್ಲಿ ವಿಫಲವಾಗಿದೆ.ನ್ಯಾ. ನಾಗಮೋಹನ್ ದಾಸ್ ವರದಿಯನ್ನು ಕರ್ನಾಟಕ ಸರ್ಕಾರ ಸ್ವೀಕರಿಸಿದೆ ಆದರೆ, ವರದಿಯ ಶಿಫಾರಸ್ಸನ್ನು ಜಾರಿ ಮಾಡಲು ಮುಂದಾಗಿಲ್ಲ. ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾಲೆಳೆಯುವವರಿಂದ ಸಿದ್ದರಾಮಯ್ಯ ಹೊರಬಂದು ನ್ಯಾ. ನಾಗಮೋಹನ್ ದಾಸ್ ಅವರ ಶಿಫಾರಸ್ಸಿನ ಅನ್ವಯ ಒಳ ಮೀಸಲಾತಿ ಜಾರಿ ಮಾಡುವ ತೀರ್ಮಾನವನ್ನು, ಘೋಷಿಸಬೇಕಿತ್ತು. ಆದರೆ, ನಮ್ಮ ಈ ನಿರೀಕ್ಷೆ ಹುಸಿಯಾಗಿದೆ ಎಂದು ಹೇಳಿದರು.

ಸದಾಶಿವ ಆಯೋಗ, ಮಾಧುಸ್ವಾಮಿ ಆಯೋಗ ಮತ್ತು ಈಗ ನ್ಯಾ. ನಾಗಮೋಹನ ದಾಸ್ ಆಯೋಗ ಎಲ್ಲ ಮೂರೂ ಆಯೋಗಗಳು ಕರ್ನಾಟಕದಲ್ಲಿ ಮಾದಿಗ ಮತ್ತು ಅದರ ಉಪಜಾತಿಗಳ ಪರಿಶಿಷ್ಟ ಜಾತಿಗಳಲ್ಲಿ ಅತ್ಯಂತ ದೊಡ್ಡ ಸಮೂಹ ಎಂದು ಸ್ಪಷ್ಟವಾಗಿ ಹೇಳಿವೆ. ಈ ಎಲ್ಲಾ ಆಯೋಗಗಳು ಮಾದಿಗ ಉಪ ಜಾತಿಗಳ ಗುಂಪಿಗೆ 6% ಮೀಸಲಾತಿಯನ್ನು ನಿಗದಿಪಡಿಸಿವೆ. ಹೀಗಾಗಿ ಸಿದ್ದರಾಮಯ್ಯ ಸರ್ಕಾರ ಮಾದಿಗರ ಪಾಲಿನ 6% ಮೀಸಲಾತಿಯನ್ನು ಪ್ರತ್ಯೇಕಿಸಿ ಘೋಷಿಸಲಿ, ಉಳಿದ ಹಂಚಿಕೆಯನು. ನಿಧಾನವಾಗಿ ಮಾಡಲಿ ಎಂದು ಆಗ್ರಹಿಸಿದರು.

ನ್ಯಾ.ನಾಗಮೋಹನ್ ದಾಸ್ ವರದಿಯನ್ನು ಸುಟ್ಟು ಹಾಕಿರುವ ಕಿಡಿಗೇಡಿಗಳ ಮೇಲೆ ಕ್ರಿಮಿನಲ್ ದೂರು ದಾಖಲಿಸಿ ಬಂಧಿಸಬೇಕು. ಇಲ್ಲವಾದಲ್ಲಿ ಇದೇ ಆಗಸ್ಟ್ ತಿಂಗಳ 15 ರಂದು ದಾವಣಗೆರೆ ನಗರದಲ್ಲಿ ಆಚರಿಸುವ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಕಪ್ಪ ಬಟ್ಟೆ ಪ್ರದರ್ಶನ ಮಡುವುದರ ಮುಖಾಂತರ ಪ್ರತಿಭಟನೆಯನ್ನು ಮಾದಿಗ ಮಹಾಸಭೆ ಹಾಗೂ ದಲಿತ ಸಂಘರ್ಷ ಸಮಿತಿ ದಾವಣೆಗೆರೆ ವತಿಯಿಂದ ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಿದ್ದೇವೆ ಎಂದು ತಿಳಿಸಿದರು.

Read also : Political analysis | ಸುನೀಲ್ ಕುಮಾರ್ ಫೀಲ್ಡಿಗೆ ಎಂಟ್ರಿಯಾಗಿದ್ದು ಹೇಗೆ?

ಕರ್ನಾಟಕ ಸರ್ಕಾರ ಮಾದಿಗರಿಗೆ ಪ್ರತ್ಯೇಕ ಶೇ 6ರ ಮೀಸಲಾತಿಯನ್ನು ವಿಧಾನಸಭಾ ಅಧಿವೇಶನದ ಮೊದಲ ದಿನವೇ ಘೋಷಿಸಬೇಕು. ಇಲ್ಲವಾದರೆ ಮತ್ತೆ ಮಾದಿಗೆ ಸಂಬAಧಿತ ಜಾತಿಗಳು ಬೀದಿಗೆ ಇಳಿದು ಉಗ್ರ ಹೋರಾಟಕ್ಕೆ ಹೈ ಹಾಕಬೇಕಾಗುತ್ತದೆ ಎಂದು ಈ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ಕೊಡುತ್ತಿದ್ದೇವೆ ಎಂದು ಸೂಚ್ಯವಾಗಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಗುಮ್ಮನೂರು ಮಂಜಪ್ಪ, ರಾಘವೇಂದ್ರ ಡಿ.ಕಡೇಮನಿ, ಮಲ್ಲಿಕಾರ್ಜುನ ವಂದಾಲಿ, ಆಲೂರು ಕೆ.ಹೆಚ್. ಹನುಮಂತಪ್ಪ, ಹೂವಿನಮಡು ಮೈಲಾರಪ್ಪ, ಹಳಗವಾಡಿ ನಿಂಗಪ್ಪ, ಗುಮ್ಮನೂರು ರಾಮಚಂದ್ರ, ಎಂ.ರವಿ, ಸಿ.ಬಸವರಾಜ್, ರವಿಕುಮಾರ್ ಇತರರು ಇದ್ದರು.

TAGGED:Davanagere NewsDinamana.comInternal reservationKannada Newsಒಳಮೀಸಲಾತಿಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Political analysis Political analysis | ಸುನೀಲ್ ಕುಮಾರ್ ಫೀಲ್ಡಿಗೆ ಎಂಟ್ರಿಯಾಗಿದ್ದು ಹೇಗೆ?
Next Article Crop Insurance Scheme Crop Insurance Scheme:30 ಲಕ್ಷ ರೈತರಿಗೆ ಕೇಂದ್ರದಿಂದ ₹3,200 ಕೋಟಿ ಬಿಡುಗಡೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಕ್ರೀಡಾಪಟುಗಳ ವಿದ್ಯಾರ್ಥಿ ವೇತನ : ಅವಧಿ ವಿಸ್ತರಣೆ

ದಾವಣಗೆರೆ ಜು.15  :  ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ, ಪ್ರೌಢಶಾಲಾ…

By Dinamaana Kannada News

Davanagere | ಭದ್ರಾ ಅಚ್ಚುಕಟ್ಟು ಸಮೀಕ್ಷೆಗೆ ಒಳಪಡಿಸಲು ತೇಜಸ್ವಿ ಪಟೇಲ್ ಮನವಿ

ದಾವಣಗೆರೆ (Davanagere): ಭದ್ರಾ ಜಲಾಶಯದಿಂದ ನೀರು ಹರಿಸಲು ಆರಂಭಿಸಿ ಸುಮಾರು 60 ವರ್ಷಗಳಲ್ಲಿ ಹಲವು ಬದಲಾವಣೆಗಳಾಗಿದ್ದು, ತಜ್ಞರ ತಂಡವೊಂದನ್ನು ರಚಿಸಿ…

By Dinamaana Kannada News

ಯುಪಿಎಸ್ಸಿ ಪರೀಕ್ಷೆಯಲ್ಲಿ 101 ನೇ ರ್‍ಯಾಂಕ್ ಪಡೆದ ಸೌಭಾಗ್ಯ ಬೀಳಗಿಮಠಗೆ ಸನ್ಮಾನ

ದಾವಣಗೆರೆ ಏ.17 :   ದ್ವಿತೀಯ ಪಿ.ಯು.ಸಿ ವರೆಗೆ ದಾವಣಗೆರೆಯಲ್ಲಿ ವ್ಯಾಸಂಗ ಮಾಡಿ ಬಿಎಸ್ಸಿ ಕೃಷಿಯೊಂದಿಗೆ ಯುಪಿಎಸ್ಸಿ ನಡೆಸುವ ಯುಪಿಎಸ್ಸಿ ಪರೀಕ್ಷೆಯಲ್ಲಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಹರಿಹರ: ನಿಯಮಬಾಹಿರ ಮಣ್ಣು ಗಣಿಗಾರಿಕೆ ತಡೆಯಲು ಆಗ್ರಹಿಸಿ ಮನವಿ

By Dinamaana Kannada News
Davanagere
ತಾಜಾ ಸುದ್ದಿ

ಮೆಕ್ಕೆಜೋಳದ ಬೆಲೆ ಕುಸಿತ :ಕ್ರಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

By Dinamaana Kannada News
Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?