Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > DAVANAGERE | ವಿದ್ಯಾರ್ಥಿಗಳಿಗೆ ದಾವಣಗೆರೆಯಲ್ಲಿಯೇ ಉದ್ಯೋಗ ಆಧಾರಿತ ತರಬೇತಿ ನೀಡಲು ಸಂಸದರ ದಿಟ್ಟ ಹೆಜ್ಜೆ 
ತಾಜಾ ಸುದ್ದಿ

DAVANAGERE | ವಿದ್ಯಾರ್ಥಿಗಳಿಗೆ ದಾವಣಗೆರೆಯಲ್ಲಿಯೇ ಉದ್ಯೋಗ ಆಧಾರಿತ ತರಬೇತಿ ನೀಡಲು ಸಂಸದರ ದಿಟ್ಟ ಹೆಜ್ಜೆ 

Dinamaana Kannada News
Last updated: December 22, 2024 12:46 pm
Dinamaana Kannada News
Share
Davangere MP Dr. Prabha Mallikarjun
Dr. Prabha Mallikarjun
SHARE
ದಾವಣಗೆರೆ.ಡಿ.22 (DAVANAGERE);  ದಾವಣಗೆರೆ ಜಿಲ್ಲೆಯ ವಿದ್ಯಾರ್ಥಿಗಳಿಗೆ ದಾವಣಗೆರೆಯಲ್ಲಿಯೇ ಉದ್ಯೋಗ ಆಧಾರಿತ ತರಬೇತಿ ಕೊಡಿಸುವ ಅವಶ್ಯಕತೆ ಮನಗಂಡಿದ್ದ ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ರವರು  ಬೆಂಗಳೂರಿನ ಕ್ಯೂ -ಸ್ಪೈಡರ್ಸ್ (Q-spiders) ಟ್ರೈನಿಂಗ್ ಮತ್ತು ಪ್ಲೇಸ್‌ಮೆಂಟ್‌ನ ಕೇಂದ್ರ ಕಚೇರಿ ಹಾಗೂ ಟೆಸ್ಟ್ ಯಂತ್ರ ಸಾಪ್ಟವೇರ್ ಕಂಪನಿಗೆ ಭೇಟಿ ನೀಡಿ, ಕ್ಯೂ-ಸ್ಪೈಡರ್ಸ್‌ (Q-spiders) ಸಂಸ್ಥಾಪಕ ಹಾಗೂ ಸಿಇಓ ಗಿರೀಶ್ ರಾಮಣ್ಣನವರೊಂದಿಗೆ ಚರ್ಚಿಸಿದರು.
ದಾವಣಗೆರೆ ಜಿಲ್ಲೆಯಿಂದ ಸಾವಿರಾರು ವಿದ್ಯಾರ್ಥಿಗಳು ಪದವಿ ಮುಗಿದ ನಂತರ ಉದ್ಯೋಗಾಧಾರಿತ ತರಬೇತಿ ಪಡೆಯಲು ಬೆಂಗಳೂರಿಗೆ ತೆರಳುತ್ತಿದ್ದು, ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ತರಬೇತಿ ಶುಲ್ಕ, ಊಟ ಮತ್ತು ವಸತಿಗಳಿಗೆ ಸಾಕಷ್ಟು ಹಣ ಖರ್ಚಾಗುತ್ತಿರುವುದನ್ನು ಮನಗಂಡ ಸಂಸದೆ ಡಾ ಪ್ರಭಾರವರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನರವರೊಂದಿಗೆ ಚರ್ಚಿಸಿ ಎಸ್ ಎಸ್ ಕೇರ್ ಟ್ರಸ್ಟ್ ವತಿಯಿಂದ ದಾವಣಗೆರೆಯಲ್ಲಿ ತರಬೇತಿ ನಡೆಸುವ ಬಗ್ಗೆ ಚಿಂತನೆ ನಡೆಸಿದ್ದರು.
ದಾವಣಗೆರೆ ಜಿಲ್ಲಾ ಕೇಂದ್ರದಲ್ಲಿ ಜಿಲ್ಲೆಯ ವಿದ್ಯಾರ್ಥಿಗಳಿಗೆ ಬೇಕಾಗುವ ತರಬೇತಿ ಕೇಂದ್ರ ಹಾಗೂ ಮೂಲಭೂತ ಸೌಕರ್ಯ ಒದಗಿಸಲು ಬದ್ಧರಾಗಿ ಕ್ಯೂ -ಸ್ಪೈಡರ್ಸ್‌ನ ಸಿಇಓ ಗಿರೀಶ್‌ ರವರೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ಸಂಸದರ ಕಾಳಜಿಗೆ ಒಪ್ಪಿದ ಗಿರೀಶ್‌ರವರು ಕಂಪನಿಯ ಸಾಮಾಜಿಕ ಜವಾಬ್ದಾರಿ ಹಾಗೂ ಸಿಎಸ್ ಆರ್ ಯೋಜನೆಯಡಿಯಲ್ಲಿ ಉಚಿತವಾಗಿ ದಾವಣಗೆರೆಯಲ್ಲಿಯೇ ತರಬೇತಿ ಕೊಡಲು ಸಮ್ಮತಿಸಿದರು.
ದಾವಣಗೆರೆ ವಿ.ವಿ. ಕುಲಪತಿ ಡಾ. ಬಿ.ಡಿ.ಕುಂಬಾರ್‌ರವರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಸಂಸದರು, ಶೀಘ್ರದಲ್ಲೇ  ದಾವಣಗೆರೆ ವಿಶ್ವವಿದ್ಯಾನಿಲಯದ ಸಹಭಾಗಿತ್ವದಲ್ಲಿ ತರಬೇತಿಯನ್ನು ಪ್ರಾರಂಭಿಸಲು ಸೂಚಿಸಿದರು.
ದಾವಣಗೆರೆಯಲ್ಲಿ ಸಾಪ್ಟವೇರ್ ಸ್ಟಾರ್ಟ್‌ ಅಪ್ ಮತ್ತು ಕಾರ್ಪೋರೇಟ್ ಆಫೀಸ್‌ಗಳು ಕಾರ್ಯನಿರ್ವಹಿಸುವ ಸಾಧ್ಯತೆ ಹಾಗೂ ಅಗತ್ಯ ಮೂಲಭೂತ ಸೌಕರ್ಯಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಿದರು. ತಾಲ್ಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಮಹಿಳೆಯರಿಗೆ ಗಾರ್ಮೆಂಟ್ಸ್ ಮತ್ತು ಇತರೆ ಉದ್ಯಮಗಳ ಬಗ್ಗೆಯೂ ಸಹ ಚರ್ಚಿಸಲಾಯಿತು. ಈ ವೇಳೆ ದಾವಣಗೆರೆ ವಿ.ವಿ. ಸಿಂಡಿಕೇಟ್ ಸದಸ್ಯರಾದ ಡಾ.ಪ್ರಶಾಂತ್ ಎನ್.ಸಿ., ದವನ್ ಕಾಲೇಜು ಕಾರ್ಯದರ್ಶಿ ವೀರೇಶ್ ಪಟೇಲ್, ಸತೀಶ್ ಕುಮಾರ್.ಎಲ್, ಸಮರ್ಥ್ ಶಾಮನೂರು  ಉಪಸ್ಥಿತರಿದ್ದರು.
Read also : Davangere | ಜಿಲ್ಲಾ ಆಸ್ಪತ್ರೆ ಶಿಥಿಲ ಕಟ್ಟಡ ವೀಕ್ಷಿಸಿದ ಶಾಸಕ ಕೆ.ಎಸ್.ಬಸವಂತಪ್ಪ
TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davangere | ಜಿಲ್ಲಾ ಆಸ್ಪತ್ರೆ ಶಿಥಿಲ ಕಟ್ಟಡ ವೀಕ್ಷಿಸಿದ ಶಾಸಕ ಕೆ.ಎಸ್.ಬಸವಂತಪ್ಪ
Next Article Political analysis Political analysis | ವಿಜಯೇಂದ್ರ ಸೇಫ್ಟಿಗೆ ನಡ್ಡಾ ಬರುತ್ತಿದ್ದಾರೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere news | ಆ.27 ರಂದು ಗೆಜೆಟೆಡ್ ಪ್ರೊಬೇಷರ್ಸ್ ಪೂರ್ವಭಾವಿ ಪರೀಕ್ಷೆ : 14 ಕೇಂದ್ರಗಳಲ್ಲಿ ಸಿದ್ದತೆ

ದಾವಣಗೆರೆ (Davanagere) :   ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರೂಪ್ `ಎ` ಮತ್ತು `ಬಿ` ವೃಂದದ 384 ಹುದ್ದೆಗಳಿಗೆ ಆಗಸ್ಟ್ 27…

By Dinamaana Kannada News

DAVANAGERE | ವೃತ್ತಿ ನಾಟಕ ಶಿಬಿರಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ಡಿ.21 (Davanagere) : ವೃತ್ತಿ ರಂಗಭೂಮಿ ರಂಗಾಯಣ ಕೇಂದ್ರ ಹಾಗೂ ಕರ್ನಾಟಕ ನಾಟಕ ಅಕಾಡೆಮಿಯ ಸಹಯೋಗದೊಂದಿಗೆ 5 ದಿನಗಳ…

By Dinamaana Kannada News

ಗಾಳಿ, ಮಳೆಗೆ ಧರೆಗುರುಳಿದ ಅಡಿಕೆ ಮರಗಳು: ಶಾಸಕ ಕೆ.ಎಸ್.ಬಸವಂತಪ್ಪರಿಂದ ಪರಿಶೀಲನೆ

ದಾವಣಗೆರೆ:  ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯಲ್ಲಿ ಸುರಿದ ಮಳೆ, ಗಾಳಿಗೆ ಬೆಳೆ ಹಾನಿಯಾದ ತೋಟಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ಮಂಗಳವಾರ ಭೇಟಿ ನೀಡಿ…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?