Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ವಕ್ಫ್ ಆಸ್ತಿಗಳ ಮೇಲಿನ ಸಮುದಾಯದ ಹಕ್ಕನ್ನು ಕಿತ್ತೆಸೆಯುವ ಪ್ರಯತ್ನ : ತಾಹೀರ್ ಸಮೀರ್
ತಾಜಾ ಸುದ್ದಿ

ವಕ್ಫ್ ಆಸ್ತಿಗಳ ಮೇಲಿನ ಸಮುದಾಯದ ಹಕ್ಕನ್ನು ಕಿತ್ತೆಸೆಯುವ ಪ್ರಯತ್ನ : ತಾಹೀರ್ ಸಮೀರ್

Dinamaana Kannada News
Last updated: April 4, 2025 1:33 pm
Dinamaana Kannada News
Share
Davangere Muslim Union Davangere
Davangere Muslim Union Davangere
SHARE

ದಾವಣಗೆರೆ  (Davanagere): ಸಂವಿಧಾನಿಕ ಹಕ್ಕುಗಳ, ಧಾರ್ಮಿಕ ಹಕ್ಕುಗಳ ರಕ್ಷಣೆಗಾಗಿ 2024ರ ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ  ವಿರೋಧ ವ್ಯಕ್ತಪಡಿಸಿ ದಾವಣಗೆರೆ ಮುಸ್ಲಿಂ ಒಕ್ಕೂಟ ದಾವಣಗೆರೆ ನಗರದ ಪಿ.ಬಿ. ರಸ್ತೆಯ ಮದೀನಾ ಮಸ್ಜಿದ್ ಮುಂಬಾಗ ಶಾಂತಿಯುತ ಪ್ರತಿಭಟನೆ ನಡೆಯಿತು.

ವಕ್ಫ್ ತಿದ್ದುಪಡಿ ಮಸೂದೆ- 2024 ವಿರುದ್ಧದ ಹೋರಾಟದಲ್ಲಿ ಪಾಲ್ಗೊಂಡಿದ್ದ ಯುವ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ತಾಹೀರ್ ಸಮೀರ್ ಮಾತನಾಡಿ, “ವಕ್ಫ್ ತಿದ್ದುಪಡಿ ಮಸೂದೆ ಮುಸ್ಲಿಂ ಸಮುದಾಯದ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಆರ್ಥಿಕ ಹಕ್ಕುಗಳ ಮೇಲೆ ನೇರ ಹಲ್ಲೆಯಾಗಿದ್ದು, ವಕ್ಫ್ ಆಸ್ತಿಗಳ ಮೇಲಿನ ಸಮುದಾಯದ ಹಕ್ಕನ್ನು ಕಿತ್ತೆಸೆಯುವ ಪ್ರಯತ್ನವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಈ ತಿದ್ದುಪಡಿ ಭಾರತ ಸಂವಿಧಾನ ಕೊಟ್ಟಿರುವ ಧಾರ್ಮಿಕ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಸಂವಿಧಾನವು ಧರ್ಮವನ್ನು ಆಚರಿಸುವ, ಪಾಲನೆ ಮಾಡುವ ಮತ್ತು ಪ್ರಚಾರ ಮಾಡುವ ಹಕ್ಕು ನೀಡುತ್ತದೆ. ಧಾರ್ಮಿಕ ಸಂಸ್ಥೆಗಳಿಗೆ ಸ್ವತಂತ್ರವಾಗಿ ನಿರ್ವಹಣೆಯ ಹಕ್ಕು ನೀಡುತ್ತದೆ. ಅಲ್ಪಸಂಖ್ಯಾತ ಸಮುದಾಯಗಳಿಗೆ ಶಿಕ್ಷಣ ಸಂಸ್ಥೆಗಳ ಸ್ಥಾಪನೆ ಮತ್ತು ನಿರ್ವಹಣೆಯ ಹಕ್ಕು ಒದಗಿಸುತ್ತದೆ. ವಕ್ಫ್ ತಿದ್ದುಪಡಿಯಲ್ಲಿ ಇದರ ಉಲ್ಲಂಘನೆಯಾಗಿದೆ” ಎಂದು ಆರೋಪಿಸಿದರು.

ಇದು ಕೇವಲ ಕಾನೂನು ತಿದ್ದುಪಡಿ ಅಲ್ಲ, ಇದು ಅಲ್ಪಸಂಖ್ಯಾತರ ಧಾರ್ಮಿಕ ಮತ್ತು ಶೈಕ್ಷಣಿಕ ಸ್ವಾತಂತ್ರ್ಯದ ವಿರುದ್ಧದ ಕದನವಾಗಿದೆ’ ಎಂದ ಪ್ರತಿಭಟನಾಕಾರರು, ವಕ್ಫ್ ತಿದ್ದುಪಡಿ ಮಸೂದೆ ಹಿಂಪಡೆಯುವವರೆಗೆ ಹೋರಾಟ ಮುಂದುವರಿಸುವುದಾಗಿ ಘೋಷಿಸಿದರು.

Read also : JOB NEWS | ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ಪ್ರತಿಭಟನೆಯಲ್ಲಿ ದಾವಣಗೆರೆ ಮುಸ್ಲಿಂ ಒಕ್ಕೂಟದ ಶೋಯಬ್ ಅಹ್ಮದ್, ಸಯ್ಯದ್ ಅಹ್ಮದ್, ಖಮರ್ ಅಲಿ, ಸಯ್ಯದ್ ತಾಹಿರ್, ಗೌಸ್, ಮೊಇನುದ್ದೀನ್, ಶಾನವಾಜ್, ನದೀಮ್, ಕಬೀರ್ ಲಾಲ್, ಅಹ್ಮದ್ ಅಲಿ ಮತ್ತು ರಹೀಂ ಸೇರಿದಂತೆ ಅನೇಕರು ಭಾಗವಹಿಸಿದ್ದರು.

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Applications invited JOB NEWS | ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ
Next Article Tanzeem ul Muslimeen Committee ಮಾದಕ ವಸ್ತು ಸಾಗಾಟ, ಮಾರಾಟ, ಬಳಕೆ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಆಸಕ್ತಿ ಇರುವ ಕ್ಷೇತ್ರಗಳಲ್ಲಿ ಸಾಧನೆ ಮಾಡಿ : ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ

ದಾವಣಗೆರೆ : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾಭ್ಯಾಸ, ವ್ಯಾಪಾರ, ರಾಜಕೀಯ ಪ್ರತಿಯೊಂದರಲ್ಲೂ ಸ್ಪರ್ಧೆ ಇದೆ. ಯಾವ ಕ್ಷೇತ್ರದಲ್ಲಿ ನಿಮಗೆ ಆಸಕ್ತಿಯಿದೆಯೋ…

By Dinamaana Kannada News

Crime news | ಪ್ರತ್ಯೇಕ ಬೈಕ್ ಕಳವು ಪ್ರಕರಣ: ಐದು ಜನರ ಬಂಧನ

ದಾವಣಗೆರೆ (Davanagere): ಪ್ರತ್ಯೇಕ ಬೈಕ್ ಕಳವು ಪ್ರಕರಣಗಳಲ್ಲಿ ಐದು ಜನ ಆರೋಪಿಗಳನ್ನು ಕೆಟಿಜೆ ನಗರ ಠಾಣೆ ಪೊಲೀಸರು ಬಂಧಿಸಿ 3.85 …

By Dinamaana Kannada News

ವಸತಿ ಶಾಲೆ : ಖಾಲಿ ಇರುವ 7,8 ಮತ್ತು 9ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ದಾವಣಗೆರೆ(Davanagere): ದಾವಣಗೆರೆ ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 7, 8 ಮತ್ತು 9ನೇ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?