Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಆರೋಗ್ಯ > ಸಣ್ಣ ಕರುಳಿನ ರಕ್ತಸ್ರಾವಕ್ಕೆ ಯಶಸ್ವಿ ಶಸ್ತ್ರಚಿಕಿತ್ಸೆ : ದಾವಣಗೆರೆ ನಂಜಪ್ಪ ಆಸ್ಪತ್ರೆಯ ಮತ್ತೊಂದು ಸಾಧನೆ
ಆರೋಗ್ಯ

ಸಣ್ಣ ಕರುಳಿನ ರಕ್ತಸ್ರಾವಕ್ಕೆ ಯಶಸ್ವಿ ಶಸ್ತ್ರಚಿಕಿತ್ಸೆ : ದಾವಣಗೆರೆ ನಂಜಪ್ಪ ಆಸ್ಪತ್ರೆಯ ಮತ್ತೊಂದು ಸಾಧನೆ

Dinamaana Kannada News
Last updated: January 9, 2025 6:00 am
Dinamaana Kannada News
Share
SHARE

ದಾವಣಗೆರೆ: ನಂಜಪ್ಪ ಆಸ್ಪತ್ರೆಯಲ್ಲಿ ರೋಗಿಗೆ ಸಣ್ಣ ಕರುಳಿನಲ್ಲಿ ಉಂಟಾದ ಅತಿ ಅಪರೂಪದ ರಕ್ತಸ್ರಾವವನ್ನು ಆಧುನಿಕ ತಂತ್ರಜ್ಞಾನವಾದ ಕ್ಯಾಪ್ಸುಲ್ ಎಂಡೋಸ್ಕೋಪಿ ಕಾರ್ಯವಿಧಾನದಿಂದ ಪತ್ತೆ ಹಚ್ಚಿ ತುರ್ತಾಗಿ ಬೇಕಾದಂತಹ ಚಿಕಿತ್ಸೆಯನ್ನು ನಂಜಪ್ಪ ಆಸ್ಪತ್ರೆಯ ಪರಿಣಿತ ವೈದ್ಯರ ತಂಡ ಯಶಸ್ವಿಯಾಗಿ ನೀಡಿದ್ದಾರೆ.

೬೨ ವರ್ಷದ ವ್ಯಕ್ತಿ ಶಕ್ತಿಹೀನನಾಗಿ ದುರ್ಬಲತೆಯಿಂದ ಬಳಲುತ್ತಿದ್ದು, ೪-೫ ದಿನಗಳಿಂದ ಕಪ್ಪು ಬಣ್ಣದ ಮಲ ವಿಸರ್ಜನೆ ಆಗುತ್ತಿತ್ತು. ವ್ಯಕ್ತಿಯು ಆಸ್ಪತ್ರೆಗೆ ಆಗಮಿಸಿದಾಗ, ಹೀಮೋಗ್ಲೋಬಿನ್‌ನ ಮಟ್ಟ ಬಹಳ ಕಡಿಮೆಯಾಗಿತ್ತು. ಪ್ರಾರಂಭದಲ್ಲಿ ರಕ್ತಸ್ರಾವದ ಮೂಲವನ್ನು ಕಂಡುಹಿಡಿಯಲು ಕಷ್ಟಕರವಾಗಿದ್ದರಿಂದ ಕ್ಯಾಪ್ಸುಲ್ ಎಂಡೋಸ್ಕೋಪಿ ವಿಧಾನವನ್ನು ಬಳಸಲಾಯಿತು.

ಈ ವಿಧಾನವು ಅತ್ಯಂತ ಪರಿಣಾಮಕಾರಿಯಾಗಿದ್ದು, ನಿಖರವಾಗಿ ಚಿಕಿತ್ಸೆ ನೀಡಲು ಬಹಳ ಸಹಕಾರಿಯಾಗಿದೆ. ಗ್ಯಾಸ್ಟ್ರೋ ಎಂಟಿರೊಲೋಜಿಸ್ಟ್ ವೈದ್ಯ ಡಾ. ಶಿವರಾಜ್ ಅಫ್ಜಲ್‌ಪುರ್‌ಕರ್ ಈ ವಿಧಾನವೇ ಸೂಕ್ತವೆಂದು ನಿರ್ಣಯಿಸಿ ರಕ್ತಸ್ರಾವದ ಮೂಲವನ್ನು ಯಶಸ್ವಿಯಾಗಿ ಪತ್ತೆ ಹಚ್ಚಿದರು. ಸೂಕ್ತ ಚಿಕಿತ್ಸೆಯನ್ನು ಪ್ರಾರಂಭಿಸಿದ್ದರು.

ಕ್ಯಾಪ್ಸುಲ್ ಎಂಡೋಸ್ಕೋಪಿ ಇತ್ತೀಚಿನ ತಂತ್ರಜ್ಞಾನವಾಗಿದ್ದು, ಜೀರ್ಣಾಂಗ ವ್ಯೂಹದ ವಿಶೇಷವಾಗಿ ಸಣ್ಣ ಕರುಳಿನಲ್ಲಿ ಉಂಟಾದ ತೊಂದರೆಗಳನ್ನು ಕಂಡುಹಿಡಿಯಲು ಸಹಾಯವಾಗುತ್ತದೆ. ರೋಗಿಗೆ ವೈರ್‌ಲೆಸ್ ಕ್ಯಾಮೆರಾವನ್ನು ಹೊಂದಿರುವ ಮಾತ್ರೆ ಗಾತ್ರದ ಕ್ಯಾಪ್ಸುಲ್ ಅನ್ನು ನುಂಗಿಸಿದಾಗ, ಅದು ಕರುಳಿಗೆ ಹೋಗುತ್ತದೆ. ನಂತರ ಆ ಕ್ಯಾಪ್ಸುಲ್ ಕರುಳಿನ ಭಾಗದಲ್ಲಿ ಉಂಟಾದ ರಕ್ತಸ್ರಾವ ಹಾಗೂ ಇನ್ನಿತರೆ ಸಮಸ್ಯೆಗಳ ಚಿತ್ರಗಳನ್ನು ಸೆರೆ ಹಿಡಿದು ರೆಕಾರ್ಡಿಂಗ್ ಸಾಧನಕ್ಕೆ ರವಾನಿಸುತ್ತದೆ. ಇದರಿಂದ ವೈದ್ಯರು ಖಚಿತವಾಗಿ ಚಿಕಿತ್ಸೆ ನೀಡಲು ಸಹಕಾರಿಯಾಗುತ್ತದೆ.

ನೋವುರಹಿತ, ಸುಲಭ, ಸುರಕ್ಷಿತ, ದೇಹದ ಅತೀ ಸಣ್ಣ ಪ್ರದೇಶಗಳಲ್ಲೂ ಕ್ಯಾಪ್ಸುಲ್ ಕಳುಹಿಸಿ ಸಮಸ್ಯೆಗಳನ್ನು ಕಂಡುಹಿಡಿಯಬಹುದಾಗಿರುತ್ತದೆ ಎಂದು ತಿಳಿಸಲಾಗಿದೆ.

ದಾವಣಗೆರೆ ನಂಜಪ್ಪ ಆಸ್ಪತ್ರೆಯಲ್ಲಿ ನವೀನತೆ ಹಾಗೂ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡು ರೋಗಿಗಳಿಗೆ ಯಶಸ್ವಿಯಾಗಿ ಚಿಕಿತ್ಸೆ ನೀಡುತ್ತಿರುವುದನ್ನು ಈ ವಿಧಾನವು ತೋರಿಸುತ್ತದೆ. ಕ್ಯಾಪ್ಸುಲ್ ಎಂಡೋಸ್ಕೋಪಿ ಹಾಗೂ ಇತರೆ ಗ್ಯಾಸ್ಟ್ರೋ ಎಂಟಿರೊಲೋಜಿ ವಿಶಿಷ್ಟ ಸೇವೆಗಳನ್ನು ಕುರಿತು ಹೆಚ್ಚಿನ ಮಾಹಿತಿಗಾಗಿ ನಂಜಪ್ಪ ಆಸ್ಪತ್ರೆ ದಾವಣಗೆರೆಯನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ : ೭೦೨೨೨೬೦೧೧೧ ಸಂಪರ್ಕಿಸಬಹುದಾಗಿದೆ.

TAGGED:Nanjappa Hospital davanagereನಂಜಪ್ಪ ಆಸ್ಪತ್ರೆ ದಾವಣಗೆರೆ
Share This Article
Twitter Email Copy Link Print
Previous Article Davangere Davanagere | ಪಾದಾಚಾರಿ ಮಾರ್ಗ ಅತಿಕ್ರಮ : ಕ್ರಮಕ್ಕೆ ಎಸ್ಪಿ ಸೂಚನೆ
Next Article Davanagere ಒಳ್ಳೆಯ ಸಮಾಜ ನಿರ್ಮಾಣಕ್ಕೆ ಶಾಲಾ ಹಂತದಲ್ಲಿ ಮಕ್ಕಳ ಬೂನಾದಿ ಮುಖ್ಯ : ನ್ಯಾ.ಮಹಾವೀರ ಎಂ. ಕರೆಣ್ಣನವರ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಫಿಶರ್ ಸಂಕಟದಿಂದ ಬಳಲುತ್ತಿದ್ದೀರಾ?: ಇಲ್ಲಿದೆ‌‌ ನೋಡಿ‌ ಫಿಶರ್ ಕಾಯಿಲೆ ಕಾರಣ‌ ಮತ್ತು ‌ಪರಿಹಾರ

ಫಿಶರ್ (Fissure) ಇದು ಹಲವು ಜನರನ್ನು ಕಾಡುವ ಪ್ರಮುಖ ಕಾಯಿಲೆ. ಆದರೆ ‌ಸಂಕೋಚ, ಅರಿವಿನ ಕೊರತೆ ‌ಕಾರಣ ಹಲವರು ಈ…

By Dinamaana Kannada News

ವಿಜೃಂಭಣೆಯಿಂದ ನೆರವೇರಿದ ಶ್ರೀ ಬಸವೇಶ್ವರ ಸ್ವಾಮಿಯ ರಥೋತ್ಸವ

 ಜಗಳೂರು : ತಾಲೂಕಿನ ಉರುಲುಕಟ್ಟೆ ಗ್ರಾಮದಲ್ಲಿ ಶ್ರೀ ಬಸವೇಶ್ವರ ಸ್ವಾಮಿಯ ರಥೋತ್ಸವ ಬುಧವಾರ ವಿಜೃಂಭಣೆಯಿಂದ ನೆರವೇರಿತು. ಬಸವೇಶ್ವರ ಸ್ವಾಮಿಯ ಅಲಂಕಾರ…

By Dinamaana Kannada News

ಬೇಸಿಗೆ ಕಾಲದಲ್ಲಿ ಅಲರ್ಜಿ ಹಾಗೂ ದಮ್ಮಿನ ರೋಗಿಗಳ ವಿಶೇಷ ಕಾಳಜಿ ಅವಶ್ಯ

ಕಳೆದ ಹಲವು ದಿನಗಳಿಂದ ಬಿಸಿಲಿನ ಪ್ರಕೋಪ ಮಿತಿ ಮೀರಿದ್ದು 40 ಡಿಗ್ರಿ ದಾಟುತ್ತಿದೆ, ಇಂತಹ ಸಮಯದಲ್ಲಿ ಉಬ್ಬಸದ ಹಾಗೂ ಡಸ್ಟ್…

By Dinamaana Kannada News

You Might Also Like

World tuberculosis Day
ಆರೋಗ್ಯ

World tuberculosis Day | ವಿಶ್ವ ಕ್ಷಯ ರೋಗ (ಟಿ ಬಿ) ದಿನಾಚರಣೆ : ರೋಗ ತಡೆಗೆ ಮುನ್ನಚ್ಚರಿಕೆ ಅವಶ್ಯ

By Dinamaana Kannada News
Dr. Shivakumar
ಆರೋಗ್ಯ

Pilonidal Sinus | ಪಿಲೋನಿಡಲ್ ಸೈನಸ್ ಕಾಯಿಲೆ ಎಂದರೇನು? ಅದರ ರೋಗ ಲಕ್ಷಣ, ಆಯುರ್ವೇದ ಚಿಕಿತ್ಸಾ ವಿಧಾನ ಇಲ್ಲಿದೆ.

By Dinamaana Kannada News
DAVANAGERE
ಆರೋಗ್ಯ

ಭಗಂದರ (Fistula in ano) ಸಮಸ್ಯೆ: ಆಯುರ್ವೇದದಲ್ಲಿ ಉತ್ತಮ ಚಿಕಿತ್ಸೆ  

By Dinamaana Kannada News
davanagere
ಆರೋಗ್ಯ

Davanagere | ವೆರಿಕೋಸ್ ವೇನ್ಸ್ (ಉಬ್ಬಿರುವ ರಕ್ತನಾಳಗಳು) ಸಮಸ್ಯೆಗೆ ಆಯುರ್ವೇದ ಚಿಕಿತ್ಸೆ 

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?