Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > ಚನ್ನಗಿರಿ ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ : ಸಿಐಡಿಗೆ ಹಸ್ತಾಂತರ
ಅಪರಾಧ ಸುದ್ದಿ

ಚನ್ನಗಿರಿ ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ : ಸಿಐಡಿಗೆ ಹಸ್ತಾಂತರ

Dinamaana Kannada News
Last updated: May 27, 2024 5:06 am
Dinamaana Kannada News
Share
davanagere
ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ‌ಪ್ರಶಾಂತ್‌
SHARE

ದಾವಣಗೆರೆ: ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣದಲ್ಲಿ 25 ಅರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ ಎಂದು
ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ‌ಪ್ರಶಾಂತ್‌ ಹೇಳಿದ್ದಾರೆ.

ಚನ್ನಗಿರಿ‌ ಟೌನ್, ಹೊನ್ನೆಬಾಗಿ ಹಾಗೂ ನಲ್ಲೂರ ಗ್ರಾಮದ ನಿವಾಸಿಗಳು. ಬಂಧಿತರ ಮೇಲೆ ಐಪಿಸಿ ಕಲಂ 353 ಹಾಗೂ 307 ಅನ್ವಯ ಪ್ರಕರಣ ದಾಖಲು‌ ಮಾಡಲಾಗಿದೆ‌
ಈಗಾಗಲೇ ‌ನ್ಯಾಯಾಧೀಶರ ಸಮ್ಮುಖದಲ್ಲಿ ಶವ ಪರೀಕ್ಷೆ ಆಗಿದೆ. ಇನ್ನು ಮೂರು ದಿನಗಳಲ್ಲಿ ವೈದ್ಯಕೀಯ ವರದಿ ಬರಲಿದೆ. ಅಂತಿಮ ವರದಿ ಬಂದ ಮೇಲೆ ಸತ್ಯಾಂಶ ತಿಳಿಯಲಿದೆ ಎಂದರು.

” ಪ್ರಕರಣ ಸಿಐಡಿಗೆ”
ಈಗಾಗಲೇ ಸ್ಥಳೀಯ ‌ಪೊಲೀಸರು ತನಿಖೆ‌ ಮಾಡಿದ್ದಾರೆ. ಜೊತೆಗೆ ನಿಯಮಾನುಸಾರ ನ್ಯಾಯಾಧೀಶರ ಸಮ್ಮುಖದಲ್ಲಿ ಶವ ಪರೀಕ್ಷೆ ಆಗಿದೆ. ಇಡಿ ಪ್ರಕರಣವನ್ನ ಸಿಐಡಿಗೆ ವಹಿಸಲಾಗಿದೆ. ಇಷ್ಟರಲ್ಲಿಯೇ ಸಿಐಡಿ ಅಧಿಕಾರಿಗಳು ಪ್ರಕರಣವನ್ನು ತಮ್ಮ ವ್ಯಾಪ್ತಿಗೆ ತೆಗೆದುಕೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.ಕಾನೂನು & ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿ ಸಿಬ್ಬಂದಿಗಳನ್ನು ನಿಯೋಜಿಸಿದ್ದು ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಹೇಳಿದ್ದಾರೆ.

ಚನ್ನಗಿರಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಕಾನೂನು & ಸುವ್ಯವಸ್ಥೆಗೆ ಧಕ್ಕೆ ಬರುವಂತ ಧಾರ್ಮಿಕ ನಿಂಧನೆ,/ವ್ಯಕ್ತಿ ನಿಂಧನೆ ಪೋಸ್ಟ್ ಗಳು , ಪ್ರಚೋದನಾಕರಿ ಹೇಳಿಕೆಗಳು, ಪೋಸ್ಟ್ ಗಳು, ವಿಡಿಯೋ ಹಾಗೂ ಪೋಟೋಗಳನ್ನು ಶೇರ್ ಮಾಡಬಾರದು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಕಾನೂನು & ಸುವ್ಯವಸ್ಥೆಗೆ ದಕ್ಕೆ ಬರುವಂತ ಪೋಸ್ಟ್ ಮಾಡುವವರ ವಿರುಧ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಚ್ಚರಿಸಿದ್ದಾರೆ.

ಈ ಬಗ್ಗೆ ಜಿಲ್ಲೆಯಾದ್ಯಂತ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾವಹಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ

TAGGED:Davangere Newsdinamaana.comLatest Kannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article ದಾವಣಗೆರೆ ಉತ್ತಮ ಮುಂಗಾರು : ಅನ್ನದಾತನಿಂದ ಭೂಮಿ ಹದ
Next Article sanduru Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 37: ಮಣ್ಣು ಸೇರಿದ ಜೀವ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Bhadra dam | ಭದ್ರಾ ಜಲಾಶಯ : ತುಂಬಲು 6.3 ಅಡಿ ಬಾಕಿ

Bhadra dam water level today : ದಾವಣಗೆರೆ -ಶಿವಮೊಗ್ಗ –ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಯ ಜನರ ಜೀವನಾಡಿಯಾದ ಭದ್ರಾಜಲಾಶಯ…

By Dinamaana Kannada News

ದಾವಣಗೆರೆ|ಪ.ಜಾತಿ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

ದಾವಣಗೆರೆ : ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ಆಧಾರದ ಮೇಲೆ ತಕ್ಷಣವೇ ಪ.ಜಾತಿ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಮಹಾಸಭಾ…

By Dinamaana Kannada News

Kannada Poem | ಭಾರತದ ಸೆಪ್ಟಿಕ್ ಟ್ಯಾಂಕು : ಬಿ.ಶ್ರೀನಿವಾಸ 

ಭಾರತದ ಸೆಪ್ಟಿಕ್ ಟ್ಯಾಂಕು  ಅವ್ವನೋ-ಅವ್ವನ ಮಗಳೋ ಅಕ್ಕನೋ-ತಂಗಿಯೋ ಅಟ್ಲೀಸ್ಟ್ ಸಂಬಂಧಗಳಾದರೂ ಇವೆ ಮಾತುಗಳಿಗೆ ಏಸೊಂದು ಗದ್ದಲ ಊರೊಳಗೆ ಟೀವಿಗಳಲ್ಲಿ...ಗಲ್ಲಿಗಳಲ್ಲಿ ಗದ್ದಲವೋ…

By Dinamaana Kannada News

You Might Also Like

CEO Gitte Madhava Vitthal Rao
ತಾಜಾ ಸುದ್ದಿ

ಕುಷ್ಠರೋಗ ನಿವಾರಣೆಗೆ ಅರಿವು ಮೂಡಿಸಿ : ಸಿಇಓ ಗಿತ್ತೆ ಮಾಧವ ವಿಠಲ ರಾವ್

By Dinamaana Kannada News
Davanagere
ತಾಜಾ ಸುದ್ದಿ

ಮೈಕ್ರೋ ಫೈನಾನ್ಸ್ ನವರು ಕಿರುಕುಳ ನೀಡಿದರೆ ದೂರು ನೀಡಿ : ಎಸ್ಪಿ

By Dinamaana Kannada News
vinaykumara G B
ತಾಜಾ ಸುದ್ದಿ

ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ವಿನಯ್ ಕುಮಾರ್  

By Dinamaana Kannada News
Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?