Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > ಪೊಲೀಸ್‌ ವಶದಲ್ಲಿದ್ದ ವ್ಯಕ್ತಿ ಸಾವು : ಕಲ್ಲು ತೂರಾಟ, 7 ಪೊಲೀಸ್ ವಾಹನ ಜಖಂ
ಅಪರಾಧ ಸುದ್ದಿ

ಪೊಲೀಸ್‌ ವಶದಲ್ಲಿದ್ದ ವ್ಯಕ್ತಿ ಸಾವು : ಕಲ್ಲು ತೂರಾಟ, 7 ಪೊಲೀಸ್ ವಾಹನ ಜಖಂ

Dinamaana Kannada News
Last updated: May 25, 2024 4:52 pm
Dinamaana Kannada News
Share
Davangere Police
ಚನ್ನಗಿರಿ ಪೊಲೀಸ್‌ ಠಾಣೆ
SHARE

ಚನ್ನಗಿರಿ :   ಪಟ್ಟಣದಲ್ಲಿ ಶುಕ್ರವಾರ ರಾತ್ರಿ ಮಟ್ಕಾ ಜೂಜಾಟ ಪ್ರಕರಣದ ಆರೋಪಿ ಆದೀಲ್ ಎಂಬಾತನನ್ನು ಪೊಲೀಸರು ವಿಚಾರಣೆಗೆ ಕರೆದುಕೊಂಡು ಬಂದ ಸಂದರ್ಭದಲ್ಲಿ ಮೃತಪಟ್ಟಿದ್ದು ಈ ಹಿನ್ನಲೆಯಲ್ಲಿ ಚನ್ನಗಿರಿ ಪಟ್ಟಣದ ಪೊಲೀಸ್ ಠಾಣೆಯ ಮೇಲೆ ಮೃತನ ಸಂಬಂಧಿಕರು ಕಲ್ಲು ತೂರಾಟ ನಡೆಸಿದ್ದು, 7 ಪೊಲೀಸ್ ವಾಹನಗಳನ್ನು ಜಖಂ ಗೊಳಿಸಿದ್ದು ಹಾಗೂ 11 ಜನ ಪೊಲೀಸ್ ಸಿಬ್ಬಂದ್ದಿಗಳಿಗೆ ಗಾಯಗಳಾಗಿದ್ದವು.

ಈ ಹಿನ್ನಲೆಯಲ್ಲಿ ಪಟ್ಟಣದಲ್ಲಿ ಪ್ರಕ್ಷ್ಯಬ್ದ ಪರಿಸ್ಥಿತಿ ನಿರ್ಮಾಣ ಗೊಂಡಿದ್ದು ಮೃತ ವ್ಯಕ್ತಿಯ ಶವ ಪರೀಕ್ಷೆಯನ್ನು ದಾವಣಗೆರೆಯ ಚಿಗಟೇರಿ ಆಸ್ಫತ್ರೆಯಲ್ಲಿ ಶನಿವಾರ ನಡೆಸಿದ್ದು ಅಲ್ಲಿಂದ ಮಧ್ಯಾನ 2.15ರ ಸುಮಾರಿಗೆ ಚನ್ನಗಿರಿ ಪಟ್ಟಣದಲ್ಲಿರುವ ಮೃತನ ನಿವಾಸಕ್ಕೆ ಮೃತ ದೇಹವನ್ನು ತರಲಾಯಿತು.
ನಂತರ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದೆ ಶಾಂತಯುತವಾಗಿ ಅಂತ್ಯ ಸಂಸ್ಕಾರವನ್ನು ಪಟ್ಟಣದ ತರಳಬಾಳು ವೃತ್ತದಲ್ಲಿರುವ ಖಬರಸ್ಥಾನದಲ್ಲಿ ನಡೆಸಲಾಯಿತು.

ಈ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಚನ್ನಗಿರಿಯ ಡಿ.ವೈ.ಎಸ್.ಪಿ ಪ್ರಶಾಂತ್ ಜಿ.ಮುನ್ನೂಳಿ, ಸಿ.ಪಿ.ಐ ನಿರಂಜನ್ ಇವರನ್ನು ಅಮಾನತ್ತು ಪಡಿಸಲಾಗಿದೆ ಎಂಬ ವಿಚಾರ ಹರಿದಾಡುತ್ತಿದ್ದು ಈ ಬಗ್ಗೆ ಇಲಾಖೆಯಿಂದ ಯಾವುದೇ ಆದೇಶಗಳು ಬಂದಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್ ಸ್ಫಷ್ಠ ಪಡಿಸಿದರು.
ಪಟ್ಟಣದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯಬಾರದು ಎಂಬ ಉದ್ದೇಶದಿಂದ ಪಟ್ಟಣದ ಆಯಾ ಕಟ್ಟಿನ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮೃತ ದೇಹವು ಮೃತನ ನಿವಾಸವನ್ನು ತಲುಪುತ್ತಿದ್ದಂತೆಯೇ ಕುಟುಂಬಸ್ತರ ಆಕ್ರಂದನ ಮುಗಿಲು ಮುಟ್ಟಿತ್ತು.

ಚನ್ನಗಿರಿ ಪೊಲೀಸ್ ಠಾಣೆಯ ಮೇಲೆ ಶುಕ್ರವಾರ ರಾತ್ರಿ ಉದ್ರಿಕ್ತರ ಗುಂಪು ಕಲ್ಲುತೂರಾಟ ನಡೆಸಿದ್ದು ಈ ಘಟನೆ ಕುರಿತಂತೆ ಪೊಲೀಸ್ ಠಾಣೆಯ ಸುತ್ತಲೂ ಮತ್ತು ನಮ್ಮ ಸಿಬ್ಬಂದ್ದಿಗಳು ಮಾಡಿಕೊಂಡಿರುವ ವಿಡಿಯೋ ಚಿತ್ರಿಕರಣಗಳನ್ನು ಗಮನಿಸಿ ತಪ್ಪಿತಸ್ಥರನ್ನು ಬಂದಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಳು ಮಾಧ್ಯಮದವರಿಗೆ ತಿಳಿಸಿದರು.

ನಿನ್ನೆ ರಾತ್ರಿ ಮಟ್ಕಾ ಜೂಜಾಟದ ಹಿನ್ನಲೆಯಲ್ಲಿ ವಿಚಾರಣೆಗಾಗಿ ಕರೆಸಿದ್ದ ಆರೋಪಿ ಆದೀಲ್ ಪೊಲೀಸ್ ಠಾಣೆಯಲ್ಲಿ 4ರಿಂದ 5ನಿಮಿಷಗಳ ಕಾಲನೂ ಇರಲಿಲ್ಲ ಎಂದು ತಿಳಿಸುತ್ತಾ ವಿಚಾರಣೆಗೆ ಕರೆತಂದ ಕೆಲ ನಿಮಿಷಯಗಳಲ್ಲಿಯೇ ಆತ ಕುಸಿದು ಬಿದಿದ್ದು ತಕ್ಷಣವೇ ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದು ಅಲ್ಲಿ ಅತ ಮೃತಪಟ್ಟಿದ್ದಾನೆ.

ಈ ದಿನ ಆದೀಲ್ ನ ಮೃತ ದೇಹದ ಮರಣೋತ್ತರ ಪರೀಕ್ಷೆಯು ದಾವಣಗೆರೆಯ ಜಿಲ್ಲಾಸ್ಪತ್ರೆಯಲ್ಲಿ ನ್ಯಾಯಾಧೀಶರ ಸಮ್ಮುಖದಲ್ಲಿ ನಡೆಸಿದ್ದು ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.

TAGGED:Davangere crime news .dinamaana.comLatest Kannada Newsಅಪರಾಧ ಸುದ್ದಿ .ಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article davanagere ಮಳೆಗಾಲದಲ್ಲಿ ಕಾಡುವ ಉಸಿರಾಟದ ಕಾಯಿಲೆಗಳು 
Next Article Davanagere ಎಚ್.ಆಂಜನೇಯಗೆ ವಿಧಾನಪರಿಷತ್ ಟಿಕೆಟ್ ನೀಡಲು ಅಭಿಮಾನಿಗಳ ಒತ್ತಾಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಮತದಾನದ ಮಾಡಿ ಪ್ರಜಾಪ್ರಭುತ್ವ ಶಕ್ತಿ ಹೆಚ್ಚಿಸಿ

ದಾವಣಗೆರೆ: ಜಿಲ್ಲೆಯಲ್ಲಿರುವ ಎಲ್ಲ ಮತದಾರರು ಮತದಾನ ಮಾಡುವುದರ ಮೂಲಕ ಪ್ರಜಾಪ್ರಭುತ್ವ ಶಕ್ತಿ, ಸಾಮಥ್ರ್ಯವನ್ನು ಹೆಚ್ಚಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ…

By Dinamaana Kannada News

Davanagere | ಅಡಿಕೆ ವ್ಯಾಪಾರಿ ದರೋಡೆ ಪ್ರಕರಣ : 7 ಆರೋಪಿಗಳ ಬಂಧನ

ದಾವಣಗೆರೆ.ಅ.9 (Davanagere): ಅಡಿಕೆ ವ್ಯಾಪಾರಿಯನ್ನು ಬೆದರಿಸಿ 17 ಲಕ್ಷ ರೂಪಾಯಿಗೂ ಹೆಚ್ಚು ಹಣ ದರೋಡೆ ಮಾಡಿದ್ದ ಅಡಿಕೆ ವ್ಯಾಪಾರದ ಮಧ್ಯವರ್ತಿ…

By Dinamaana Kannada News

ಶಿಕ್ಷಕರ ಸೇವೆ ಪಡೆಯಲು ಅರ್ಜಿ ಆಹ್ವಾನ

ದಾವಣಗೆರೆ ಜು.22  :  ಬಾಲಕರ, ಬಾಲಕಿಯರ ಸರ್ಕಾರಿ ಬಾಲಮಂದಿರದ ಮಕ್ಕಳಿಗೆ ಪ್ರಸಕ್ತ ಸಾಲಿಗೆ ವಿಜ್ಞಾನ, ಗಣಿತ, ದೈಹಿಕ, ಯೋಗ, ಸಂಗೀತ,…

By Dinamaana Kannada News

You Might Also Like

Two Wheeler (Bike) Repair
ತಾಜಾ ಸುದ್ದಿ

ದಾವಣಗೆರೆ | ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ : ಜುಲೈ 23 ಕೊನೆಯ ದಿನ

By Dinamaana Kannada News
Youth Congress
ತಾಜಾ ಸುದ್ದಿ

ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ

By Dinamaana Kannada News
ups blast davangere-mother-son-dead
ಅಪರಾಧ ಸುದ್ದಿ

ದಾವಣಗೆರೆಯಲ್ಲಿ ಯಪಿಎಸ್ ಬ್ಲಾಸ್ಟ್ ಶಂಕೆ : ರೂಮಿನಲ್ಲಿದ್ದ ತಾಯಿ, ಮಗ ಧಾರುಣ ಸಾವು

By Dinamaana Kannada News
MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?