Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಚಲಿಸುವ ರೈಲಿಗೆ ಸಿಲುಕುತ್ತಿದ್ದ ಯುವಕನ ಪ್ರಾಣ ಉಳಿಸಿದ ಆರ್‌ಪಿಎಫ್ ಮುಖ್ಯ ಪೇದೆ!
ತಾಜಾ ಸುದ್ದಿ

Davanagere | ಚಲಿಸುವ ರೈಲಿಗೆ ಸಿಲುಕುತ್ತಿದ್ದ ಯುವಕನ ಪ್ರಾಣ ಉಳಿಸಿದ ಆರ್‌ಪಿಎಫ್ ಮುಖ್ಯ ಪೇದೆ!

Dinamaana Kannada News
Last updated: October 6, 2024 3:41 pm
Dinamaana Kannada News
Share
RPF davanagere
RPF davanagere
SHARE

ದಾವಣಗೆರೆ (Davanagere news) : ಆರ್‌ಪಿಎಫ್ ಮುಖ್ಯ ಪೇದೆಯೊಬ್ಬ ಚಲಿಸುವ ರೈಲಿಗೆ ಸಿಲುಕಿ ಜೀವ ಕಳೆದುಕೊಳ್ಳುತ್ತಿದ್ದ ಯುವಕನ ಜೀವ ಉಳಿಸಿದ ಘಟನೆ ಶನಿವಾರ ರಾತ್ರಿ ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ಹರಪನಹಳ್ಳಿ ತಾಲೂಕಿನ ದುಗ್ಗಾವತಿ ಗ್ರಾಮದ ಪ್ರಜ್ವಲ್ (18) ಚಲಿಸುವ ರೈಲಿಗೆ ಸಿಲುಕಿದ್ದ ಯುವಕ. ಸತೀಶ್ ಬೆಂಕಿಕೆರೆ ಯುವಕನ ಜೀವ ಉಳಿಸಿದ ದಾವಣಗೆರೆ ರೈಲ್ವೆಯ ಆರ್‌ಪಿಎಫ್ ಮುಖ್ಯ ಪೇದೆ.

ಘಟನೆ ವಿವರ:   ಪ್ರಜ್ವಲ್ ಉದ್ಯೋಗ ಅರಸಿ ದುಗ್ಗಾವತಿ ಗ್ರಾಮದಿಂದ ಬ್ಯಾಡಗಿಗೆ ರೈಲಿನಲ್ಲಿ ಹೋಗಲು ನಿರ್ಧರಿಸಿ ದಾವಣಗೆರೆ ರೈಲ್ವೆ ನಿಲ್ದಾಣಕ್ಕೆ ಬಂದಿದ್ದ. ಶನಿವಾರ ದಾವಣಗೆರೆಯಲ್ಲಿ ಹಿಂದೂ ಮಹಾಗಣಪತಿ ವಿಸರ್ಜನಾ ಶೋಭಾಯಾತ್ರೆ ಮೆರವಣಿಗೆ ಇದ್ದರಿಂದ ಸಂಜೆ ಬ್ಯಾಡಗಿಗೆ ಹೋಗಲು ನಿರ್ಧರಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ. ಮೆರವಣಿಗೆ ಮುಗಿಸಿಕೊಂಡು ರಾತ್ರಿ ರೈಲ್ವೆ ನಿಲ್ದಾಣಕ್ಕೆ ಬಂದಿದ್ದಾನೆ.

ಮೈಸೂರಿನಿಂದ ಸೋಲ್ಲಾಪುರಕ್ಕೆ ಹೋಗುವ ಗೋಲ್‌ಗುಂಬಜ್ ರೈಲು (ಗಾಡಿ ಸಂಖ್ಯೆ-16535 ) ರಾತ್ರಿ 11.30  ಸುಮಾರಿಗೆ ನಿಲ್ದಾಣದ 1ನೇ ಪ್ಲಾಟ್ ಫಾರಂಗೆ ಆಗಮಿಸಿದೆ.  ನಿಲುಗಡೆಯಾದ ಕೂಡಲೇ ಸಾಮಾನ್ಯ ಬೋಗಿಯಲ್ಲಿ ಹತ್ತಿದ ಪ್ರಜ್ವಲ್, ಬ್ಯಾಡಗಿಗೆ ನಿಲುಗಡೆ ಇದೆಯೇ ಎಂದು ಒಬ್ಬರನ್ನು ಕೇಳಿದ್ದಾನೆ. ಅವರು ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.

ಅಷ್ಟರಲ್ಲಿ ರೈಲು ಚಲಿಸಲು ಮುಂದಾಗಿದೆ. ತಕ್ಷಣವೇ ರೈಲಿನಿಂದ ಜಿಗಿದಾಗ ಇನ್ನೇನು ರೈಲಿನ ಕೆಳಗೆ ಬೀಳಬೇಕೆನ್ನುವಷ್ಟರಲ್ಲಿ ಅಲ್ಲೇ ನಿಂತಿದ್ದ ಮುಖ್ಯ ಪೇದೆ ಸತೀಶ್ ಬೆಂಕಿಕೆರೆ, ಕ್ಷಣಾರ್ಧದಲ್ಲಿ ಜೀವ ಕಳೆದುಕೊಳ್ಳುತ್ತಿದ್ದ ಪ್ರಜ್ವಲ್‌ನನ್ನು ಎಳೆದು ಜೀವ ಉಳಿಸಿದ್ದಾರೆ.

Read also : Davanagere | ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಿ : ಸಚಿವ ಜಮೀರ್ ಅಹಮದ್ ಖಾನ್

ಯುವಕನ ಕೈ,ಕಾಲು ಪರಚಿದ್ದು, ಆಘಾತಕ್ಕೆ ಒಳಗಾಗಿದ್ದ ಪ್ರಜ್ವಲ್‌ನನ್ನು ಕಚೇರಿಗೆ ಕರೆದುಕೊಂಡು ಹೋಗಿ ನೀರು ಕುಡಿಸಿ ಸಂತೈಷಿಸಿದ್ದಾರೆ. ಬಳಿಕ ಬ್ಯಾಡಗಿಗೆ ನಿಲುಗಡೆೆ ಹೋಗುವ ರೈಲಿಗೆ ಹತ್ತಿಸಿ ಕಳುಹಿಸಿದ್ದಾರೆ. ಆದರೆ ಮೊದಲೇ ಆಘಾತಕ್ಕೆ ಒಳಗಾಗಿದ್ದ ಪ್ರಜ್ವಲ್ ಹರಿಹರದಲ್ಲಿ ಇಳಿದು ದುಗ್ಗಾವತಿ ಗ್ರಾಮಕ್ಕೆ ಮರಳಿದ್ದಾನೆ.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಿ : ಸಚಿವ ಜಮೀರ್ ಅಹಮದ್ ಖಾನ್
Next Article DAVANAGERE Political analysis | ವಿಜಯೇಂದ್ರ ಸುತ್ತ ಆವರಿಸುತ್ತಿದೆ ಪದ್ಮವ್ಯೂಹ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಕೇಂದ್ರ  ಸಚಿವ ಜೋಷಿ ಅವರಿಂದ ಲಿಂಗಾಯತ ಸಮುದಾಯದ ವಿರುದ್ದ ಕುತಂತ್ರ

ದಾವಣಗೆರೆ :     ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಅವರು ಹಿಂದಿನಿಂದಲೂ ಲಿಂಗಾಯತ ಸ್ವಾಮಿಜೀ ಮತ್ತು ಲಿಂಗಾಯತ ಸಮುದಾಯದ ವಿರುದ್ದ…

By Dinamaana Kannada News

ಹೋರಾಟಗಳ ಅಂತಃಕರಣ-ಅನಿಲ್  ಹೊಸಮನಿ: ಬಿ.ಶ್ರೀನಿವಾಸ

ಹೋರಾಟಗಳ ಅಂತಃಕರಣ-ಅನಿಲ್  ಹೊಸಮನಿ: 1945-46 ರ ಕಾಲ. ಬಿಜಾಪುರ ಜಿಲ್ಲೆಯ ಅಲಮೇಲು ಗ್ರಾಮದಲ್ಲಿ ಪ್ರೈಮರಿ ಸ್ಕೂಲಿನಲ್ಲಿ ಓದುತ್ತಿದ್ದ ಅಸ್ಪೃಶ್ಯ ಬಾಲಕನೊಬ್ಬ, ನೀರಡಿಕೆಯಿಂದಾಗಿ…

By ಬಿ.ಶ್ರೀನಿವಾಸ

ಕಳಪೆ ಗುಣಮಟ್ಟದ ಆಹಾರ ಪದಾರ್ಥ ಕಂಡು ಶಾಸಕ ಕೆ.ಎಸ್.ಬಸವಂತಪ್ಪ ಕೆಂಡಾಮಂಡಲ

ದಾವಣಗೆರೆ:  ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳಿಂದ ಅಡುಗೆ ಮಾಡಿ ಮಕ್ಕಳಿಗೆ ಬಡಿಸಿದರೆ ಮಕ್ಕಳ ಆರೋಗ್ಯದ ಸ್ಥಿತಿ ಹದಗೆಡುತ್ತದೆ ಎಂದು ಶಾಸಕ…

By Dinamaana Kannada News

You Might Also Like

Eeshwaramma Higher Primary and High School
ತಾಜಾ ಸುದ್ದಿ

ಆಸಕ್ತಿ ಇರುವ ಕ್ಷೇತ್ರಗಳಲ್ಲಿ ಸಾಧನೆ ಮಾಡಿ : ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ

By Dinamaana Kannada News
Modern Dairy Training
ತಾಜಾ ಸುದ್ದಿ

ದಾವಣಗೆರೆ|ಆಧುನಿಕ ಹೈನುಗಾರಿಕೆ ತರಬೇತಿ

By Dinamaana Kannada News
Power outage
ತಾಜಾ ಸುದ್ದಿ

ದಾವಣಗೆರೆ |ಜು. 26 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Innonext
ತಾಜಾ ಸುದ್ದಿ

ಇನ್ನೋನೆಕ್ಸ್ಟ್ ಏರಿಯನ್ ಭಾರತ್ ಅಸ್ಟ್ರಾನೋಮಿ ಎಕ್ಸ್‍ಪೋ 1.0 : ಬಾಹ್ಯಾಕಾಶದ ಕೌತುಕ ಕಂಡು ಬೆರಗಾದ ವಿದ್ಯಾರ್ಥಿಗಳು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?