Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > Davangere | ಜಮೀನುಗಳಲ್ಲಿ ಮೋಟಾರು ಕಳ್ಳತನ ಪ್ರಕರಣ : ಆರೋಪಿಗಳ ಬಂಧನ
Blog

Davangere | ಜಮೀನುಗಳಲ್ಲಿ ಮೋಟಾರು ಕಳ್ಳತನ ಪ್ರಕರಣ : ಆರೋಪಿಗಳ ಬಂಧನ

Dinamaana Kannada News
Last updated: January 12, 2025 4:02 am
Dinamaana Kannada News
Share
Davangere
Davangere
SHARE

ದಾವಣಗೆರೆ (Davangere) : ವಿವಿಧ ಗ್ರಾಮಗಳಲ್ಲಿ ಜಮೀನುಗಳಲ್ಲಿ ಮೋಟಾರು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ 2.55 ಲಕ್ಷ ಮೌಲ್ಯದ ಮೋಟರ್ ಗಳು ಹಾಗೂ ಕೃತ್ಯಕ್ಕೆ ಬಳಸಿದ 02 ವಾಹನಗಳು ವಶ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇಸ್ಮಾಯಿಲ್ ಜಬೀವುಲ್ಲಾ, ಮಹಮ್ಮದ್ ಸಲೀಂ, ಮುಬಾರಕ್, ಅಮೀರ್, ರಾಜಭಕ್ಷಿ, ಇಮ್ರಾನ್ ಉಲ್ಲಾ, ಶೇಖ್ ಹುಸೇನ್ ಬಂಧಿತ ಆರೋಪಿಗಳು.

ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನಲ್ಲಿ ಆವರಗೊಳ್ಳ, ಎಲೆ ಬೇತೂರು, ಅಗಸನಕಟ್ಟೆ ಗ್ರಾಮಗಳಲ್ಲಿ ರೈತರ ಜಮೀನುಗಳಲ್ಲಿ ಹಾಗೂ ಮನೆಯ ಬಳಿ ಇದ್ದ ಮೋಟರ್ ಗಳು ಕಳ್ಳತನವಾಗಿರುವ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿತರ ಪತ್ತೆಗಾಗಿ ದಾವಣಗೆರೆ ಜಿಲ್ಲೆ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್, ಎಎಸ್ಪಿಗಳಾದ ವಿಜಯ್ ಕುಮಾರ್ ಸಂತೋಷ್, ಮಂಜುನಾಥ, ಡಿವೈಎಸ್ಪಿ ಬಸವರಾಜ ಮಾರ್ಗದರ್ಶನದಲ್ಲಿ ಗ್ರಾಮಾಂತರ ಠಾಣೆಯ ಪಿ.ಐ ಕಿರಣ್ ಕುಮಾರ್ ಇ.ವೈ ನೇತೃತ್ವದಲ್ಲಿ ಪಿಎಸ್‍ಐ ಜೋವಿತ್ ರಾಜ್ ಹಾಗೂ ಸಿಬ್ಬಂದಿಗಳ ತಂಡ ಪ್ರಕರಣಗಳಲ್ಲಿನ ಆರೋಪಿತರ ಮತ್ತು ಮಾಲು ಪತ್ತೆ ಬಗ್ಗೆ ಕಾರ್ಯಾಚರಣೆ ನಡೆಸಿ ಕೃತ್ಯವೆಸಗಿದ ಆರೋಪಿತರನ್ನು ದಸ್ತಗಿರಿ ಮಾಡಿ ಸ್ವತ್ತು ವಶಕ್ಕೆ ಪಡೆದಿದ್ದಾರೆ.

ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ. ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಇನ್ನೊಬ್ಬ ಆರೋಪಿತನ ಪತ್ತೆ ಕಾರ್ಯ ಮುಂದುವರೆದಿದೆ.

ಆರೋಪಿತರನ್ನು ಮತ್ತು ಸ್ವತ್ತನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾದ ಮೇಲ್ಕಂಡ ಅಧಿಕಾರಿಗಳು ಸೇರಿದಂತೆ ಸಿಬ್ಬಂದಿಗಳಾದ ನಾಗಭೂಷಣ, ಮಹಮ್ಮದ್ ಯೂಸೂಫ್, ವೀರೇಶ್, ಹನುಮಂತ ರವರುಗಳನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ ಪ್ರಶಂಸನೆ ವ್ಯಕ್ತಪಡಿಸಿರುತ್ತಾರೆ.

Read also :  ಸಂಚಾರ ನಿಯಮ ಉಲ್ಲಂಘನೆಯಿಂದ ಅಪಘಾತ ಹೆಚ್ಚಳ : ಚಿತ್ರನಟ ಮಂಡ್ಯ ರಮೇಶ್

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davangere District Police ಸಂಚಾರಿ ನಿಯಮ ಉಲ್ಲಂಘನೆಯಿಂದ ಅಪಘಾತ ಹೆಚ್ಚಳ : ಚಿತ್ರನಟ ಮಂಡ್ಯ ರಮೇಶ್
Next Article Adarsh __Yoga Foundation (R) Davangere ಇಂದಿನ ಒತ್ತಡದ ಬದುಕಿಗೆ ನಿತ್ಯ ಯೋಗಾಭ್ಯಾಸ ಸಹಕಾರಿ : ಪ್ರಸನ್ನಕುಮಾರ್ 

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಮೇ 7 ರಂದು ನಾವೆಲ್ಲರೂ ಮತದಾನ ಮಾಡೋಣ

ದಾವಣಗೆರೆ.ಮೇ.3 :  ಪ್ರಜಾಪ್ರಭುತ್ವದ ಆಶಯಕ್ಕೆ ಮತದಾನ ಅಡಿಪಾಯವಾಗಿದ್ದು, ನಾವೆಲ್ಲರೂ ತಪ್ಪದೇ ಮತದಾನ ಮಾಡುವ ಮೂಲಕ ಸುಭದ್ರ ಸರ್ಕಾರ ರಚನೆಗೆ ಮತ…

By Dinamaana Kannada News

ಶಾಲಾ ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ : ಶಾಸಕ ಕೆ.ಎಸ್. ಬಸವಂತಪ್ಪ

ದಾವಣಗೆರೆ (DAVANAGERE): ಶಿಕ್ಷಣ ಇಲಾಖೆಯ ಪ್ರತಿಭಾ ಕಾರಂಜಿ ಕಾರ್ಯಕ್ರಮವು ಶಾಲಾ ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ, ಅದಕ್ಕೊಂದು ವೇದಿಕೆ ಒದಗಿಸುವಲ್ಲಿ ಪ್ರಮುಖ…

By Dinamaana Kannada News

Davanagere | ಒಳ ಮೀಸಲಾತಿಗೆ ಆಗ್ರಹಿಸಿ: ಸೆ.12 ರಂದು ತಮಟೆ ಚಳುವಳಿ

ಹರಿಹರ (Davangere District) : ಸುಪ್ರೀಂ ಕೋರ್ಟ್‍ನ ತೀರ್ಪಿನ ಅನ್ವಯ ಪರಿಶಿಷ್ಟ ಜಾತಿ ಒಳಗಿನ ಉಪಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು…

By Dinamaana Kannada News

You Might Also Like

Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
PUC
ತಾಜಾ ಸುದ್ದಿ

ಪ್ರಥಮ PUC ಪ್ರವೇಶಾತಿಗೆ ಜುಲೈ 31 ಕೊನೆ ಅವಕಾಶ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?