Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸಾರ್ವಜನಿಕ ಕುಂದುಕೊರತೆ ವ್ಯವಸ್ಥೆ ನಿವಾರಣೆಗೆ: ದಾವಣಗೆರೆ ಸ್ಮಾರ್ಟ್ ಹೆಲ್ಪ್ ಅಪ್ಲಿಕೇಷನ್
ತಾಜಾ ಸುದ್ದಿ

ಸಾರ್ವಜನಿಕ ಕುಂದುಕೊರತೆ ವ್ಯವಸ್ಥೆ ನಿವಾರಣೆಗೆ: ದಾವಣಗೆರೆ ಸ್ಮಾರ್ಟ್ ಹೆಲ್ಪ್ ಅಪ್ಲಿಕೇಷನ್

Dinamaana Kannada News
Last updated: September 23, 2025 3:36 am
Dinamaana Kannada News
Share
Davanagere
SHARE
ದಾವಣಗೆರೆ : ನಾಗರೀಕ ಸೇವೆ ಮತ್ತು ಹೊಣೆಗಾರಿಕೆಯನ್ನು ಸುಧಾರಿಸುವತ್ತ ಒಂದು ಪ್ರಮುಖ ಹೆಜ್ಜೆಯಾಗಿ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆಯ ಜಂಟಿ ಸಹಯೋಗದೊಂದಿಗೆ ದಾವಣಗೆರೆ ಸ್ಮಾರ್ಟ್ ಸಿಟಿಯು ಅಪ್ಲಿಕೇಷನ್ ಎಂಬ “ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ”ಗಾಗಿ “ದಾವಣಗೆರೆ ಸ್ಮಾರ್ಟ್ ಹೆಲ್ಪ್” ಅಪ್ಲಿಕೇಶನ್ನ್ನು ಜಿಲ್ಲಾ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ ಬಿಡುಗಡೆಗೊಳಿಸಿದರು.
ಸಾರ್ವಜನಿಕರು ಮಹಾನಗರ ಪಾಲಿಕೆಯ ಆರೋಗ್ಯ ಮತ್ತು ಪರಿಸರ ವಿಭಾಗಕ್ಕೆ ಸಂಬಂಧಿಸಿದಂತೆ ಮುಖ್ಯವಾಗಿ ಕಸವಿಲೇವಾರಿ ಸಮಸ್ಯೆ ಕುರಿತು ಛಾಯಾಚಿತ್ರಗಳೊಂದಿಗೆ ಮೊಬೈಲ್ ಅಪ್ಲಿಕೇಷನ್ ಮೂಲಕ ದೂರು ಸಲ್ಲಿಸಿ, ಸ್ವೀಕೃತಿ ಪಡೆಯಲು ಮತ್ತು ನಿಗಧಿತ ಸಮಯದಲ್ಲಿ ದೂರು ಪರಿಹಾರವಾಗುವ ಬಗ್ಗೆ ಪರಿಶೀಲಿಸಲು ಅವಕಾಶವಿರುತ್ತದೆ. ಸಾರ್ವಜನಿಕರು ಮೊದಲ ಬಾರಿಗೆ ಮೊಬೈಲ್ ಅಪ್ಲಿಕೇಷನ್ನಲ್ಲಿ ತಮ್ಮ ಮೊಬೈಲ್ ನಂಬರ್, ಇ-ಮೇಲ್ ಐಡಿ ನೀಡುವ ಮೂಲಕ ಒಂದು ಬಾರಿ ನೊಂದಾಯಿಸಿಕೊಳ್ಳಬೇಕು.
ದೂರು ಸಲ್ಲಿಸುವ ವಿಧಾನ :
ಕಸ ವಿಲೇವಾರಿ ಕುರಿತ ಪುರಾವೆಗಳ ಛಾಯಾಚಿತ್ರಗಳನ್ನು ಮೊಬೈಲ್ ಅಪ್ಲಿಕೇಶನ್ ಮುಖಾಂತರ ಅಪ್ಲೋಡ್ ಮಾಡುವುದರೊಂದಿಗೆ ಸರಳ ನೊಂದಣಿ ಮಾಡಿಕೊಳ್ಳಬಹುದಾಗಿರುತ್ತದೆ. ನಾಗರಿಕರು ತಮ್ಮ ಆದ್ಯತೆಯ ಭಾಷೆ – ಕನ್ನಡ ಅಥವಾ ಇಂಗ್ಲಿಷ್ನಲ್ಲಿ ದೂರು ಸಲ್ಲಿಸಬಹುದು. ಹಾಗೆಯೇ ಸಮಯ-ಬದ್ಧ ಪರಿಹಾರ ಕಾರ್ಯವಿಧಾನಕ್ಕೆ ಸಹ ಅವಕಾಶ ಕಲ್ಪಿಸಲಾಗಿದೆ. ನಾಗರಿಕರ ಪಾರದರ್ಶಕತೆಗಾಗಿ ತಮ್ಮ ದೂರನ್ನು ಯಾರು ನಿರ್ವಹಿಸುತ್ತಿದ್ದಾರೆ ಮತ್ತು ಯಾವ ಹಂತದಲ್ಲಿದೆ ಎಂಬುದನ್ನು ಸುಲಭವಾಗಿ ವೀಕ್ಷಿಸಬಹುದು. ನಗರದ ನಾಗರೀಕರ ಅಗತ್ಯತೆ ಮತ್ತು ಪ್ರತಿಕ್ರಿಯೆಗಳನ್ನು ಆಧರಿಸಿ ಈ ಕುಂದು ಕೊರತೆ ಅಪ್ಲಿಕೇಷನ್ನ್ನು ಸುಧಾರಣೆ ಮಾಡಲಾಗುತ್ತದೆ.
Read also : ಹೊನ್ನಾಳ್ಳಿ|ಧರ್ಮದ ಕಲಂ ನಲ್ಲಿ ಬೌದ್ಧರು ಎಂದು ನಮೂದಿಸಿ : ಪ್ರೋ. ಹೆಚ್.ರಾಚಪ್ಪ
ಸಾರ್ವಜನಿಕರು ಸತ್ತ ಪ್ರಾಣಿಗಳನ್ನು ತೆರವುಗೊಳಿಸದೇ ಇರುವುದು. ಕಸದ ರಾಶಿ, ಕಸದ ಬುಟ್ಟಿಗಳನ್ನು ಸ್ವಚ್ಛಗೊಳಿಸದಿರುವುದು. ಕಸದ ವಾಹನಗಳು ಬಾರದಿರುವುದು. ರಸ್ತೆಯಲ್ಲಿನ ಕಸವನ್ನು ಗುಡಿಸದಿರು ವುದು. ತೆರೆದ ಜಾಗದಲ್ಲಿ ಕಸವನ್ನು ಸುಡುವುದು. ಕಟ್ಟಡದ ನಿರ್ಮಾಣದ ಸಾಮಗ್ರಿ, ಅವಶೇಷಗಳನ್ನು ಹಾಗೆ ಬಿಟ್ಟಿರುವ ಕಸ ವಿಲೇವಾರಿ ಕುರಿತು ದೂರನ್ನು ಸಲ್ಲಿಸಬಹುದಾಗಿದೆ. ದೂರು ಸಲ್ಲಿಸಲು ಪ್ಲೇ-ಸ್ಟೋರ್‌ನಲ್ಲಿ  https://play.google.com/store/apps/details?id=com.dvgsmart.help ಜಾಲತಾಣದಲ್ಲಿ ಡೌನ್‌ಲೋಡ್ ಮಾಡಿಕೊಳ್ಳಲಾಗುವುದು.
ಪ್ರಸ್ತುತ ಕಸ ವಿಲೇವಾರಿ (SWM) ಸಂಬಂಧಿಸಿದಂತೆ ದೂರುಗಳನ್ನು ಮೊಬೈಲ್ ಅಪ್ಲಿಕೇಷನ್ನ ಡ್ರಾಪ್ಡೌನ್ನಲ್ಲಿ ನಮೂದಾಗಿದ್ದು, ಮುಂದಿನ ದಿನಗಳಲ್ಲಿ ಮಹಾನಗರ ಪಾಲಿಕೆಗೆ ಸಂಬಂಧಿಸಿದ ಇತರೆ ದೂರುಗಳನ್ನು ಸಹ ನೊಂದಾಯಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಮಾಹಿತಿ ನೀಡಿದರು.
ಈ ವೇಳೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಪಾಲಿಕೆ ಆಯುಕ್ತೆ ರೇಣುಕಾ, ಡಿಯುಡಿಸಿ ಯೋಜನಾ ನಿರ್ದೇಶಕ ಮಹಾಂತೇಶ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಹೊನ್ನಾಳ್ಳಿ|ಧರ್ಮದ ಕಲಂ ನಲ್ಲಿ ಬೌದ್ಧರು ಎಂದು ನಮೂದಿಸಿ : ಪ್ರೋ. ಹೆಚ್.ರಾಚಪ್ಪ
Next Article Direct interview ದಾವಣಗೆರೆ :ಖಾಸಗಿ ಸಂಸ್ಥೆಯಲ್ಲಿನ ವಿವಿಧ ಹುದ್ದೆಗಳಿಗೆ ನೇರ ಆಯ್ಕೆ ಸಂದರ್ಶನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಕಾಲ ಸುರಿಸಿದ ಹನಿಗಳು

ತಿರುಗಾಮುರುಗಾ ಎಣಿಸಿದರೂ ಎರಡೇ ಎರಡು ಸೀಟು! ಅಧಿಕಾರ ಅಲ್ಲಾಡಿಸುವುದಿಲ್ಲ ಎರಡರ ಅಂಕಿ! ಉಸಿರಾಡುವ ಜನರಿಗಿಂತ ದೊಡ್ಡದೇನಲ್ಲ ಊರು! ತೊಡುವ ಕೌಪೀನ…

By Dinamaana Kannada News

Crime News | ಮನೆ ಕಳ್ಳತನ ಪ್ರಕರಣ : ಆರೋಪಿ ಸೆರೆ

ದಾವಣಗೆರೆ (Davanagere): ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿದರು ವಿದ್ಯಾನಗರ ಪೊಲೀಸರು 33,24,300/- ರೂ ಮೌಲ್ಯದ ಸ್ವತ್ತು ವಶ…

By Dinamaana Kannada News

ದಾವಣಗೆರೆ|ಮತ ಕಳ್ಳತನ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಂಟಕ : ವಿನಾಯಕ ಬಿ.ಎನ್

ದಾವಣಗೆರೆ : ಮತ ಕಳ್ಳತನ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಂಟಕವಾಗಿದೆ. ಪ್ರಜಾಪ್ರಭುತ್ವ ಉಳಿಯಬೇಕಾದರೆ ಆಡಳಿತದಲ್ಲಿ ಪಾರದರ್ಶಕತೆ ಕಾಪಾಡುವುದು ಅವಶ್ಯವಾಗಿದೆ ಎಂದು ಕೆಪಿಸಿಸಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಹರಿಹರ: ನಿಯಮಬಾಹಿರ ಮಣ್ಣು ಗಣಿಗಾರಿಕೆ ತಡೆಯಲು ಆಗ್ರಹಿಸಿ ಮನವಿ

By Dinamaana Kannada News
Davanagere
ತಾಜಾ ಸುದ್ದಿ

ಮೆಕ್ಕೆಜೋಳದ ಬೆಲೆ ಕುಸಿತ :ಕ್ರಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

By Dinamaana Kannada News
Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?