Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere |ದೇಶದ ಸುಸ್ಥಿರತೆಗೆ ಗಾಂಧೀ, ಶಾಸ್ತ್ರೀ ತತ್ವಗಳೇ ಪರಿಹಾರ : ಪ್ರೊ.ಕುಂಬಾರ
ತಾಜಾ ಸುದ್ದಿ

Davanagere |ದೇಶದ ಸುಸ್ಥಿರತೆಗೆ ಗಾಂಧೀ, ಶಾಸ್ತ್ರೀ ತತ್ವಗಳೇ ಪರಿಹಾರ : ಪ್ರೊ.ಕುಂಬಾರ

Dinamaana Kannada News
Last updated: October 2, 2024 5:29 pm
Dinamaana Kannada News
Share
Davangere University
Davangere University
SHARE

ದಾವಣಗೆರೆ (Davanagere) : ಸತ್ಯ, ಅಹಿಂಸೆ, ಪ್ರಾಮಾಣಿಕತೆಯ ಸಂದೇಶಗಳು ಮಹಾತ್ಮ ಗಾಂಧಿ ಮತ್ತು ಲಾಲ ಬಹದ್ದೂರ ಶಾಸ್ತಿç ಅವರ ಆದರ್ಶ ತತ್ವ ಸಂದೇಶಗಳಾಗಿವೆ. ಇವುಗಳ ಪಾಲನೆಯೊಂದೇ ಪ್ರಸ್ತುತ ಸಮಾಜದಲ್ಲಿ ಸುಸ್ಥಿರತೆ ಕಾಪಾಡಿಕೊಳ್ಳಲು ಇರುವ ಪರಿಹಾರ ಮಾರ್ಗ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಡಿ.ಕುಂಬಾರ ಅಭಿಪ್ರಾಯಪಟ್ಟರು.

ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಬುಧವಾರ ಏರ್ಪಡಿಸಿದ್ದ ಮಹಾತ್ಮ ಗಾಂಧೀಜಿ ಮತ್ತು ಲಾಲ ಬಹದ್ದೂರ ಶಾಸ್ತ್ರೀ  ಅವರ ಜನ್ಮದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗಾಂಧೀಜಿ ಮತ್ತು ಶಾಸ್ತ್ರೀ ಅವರು ದೇಶಕ್ಕೆ ನೀಡಿದ ಕೊಡುಗೆ ಅಪಾರ. ಅವುಗಳ ಸ್ಮರಣೆಗಷ್ಟೇ ಸೀಮಿತವಾಗದೇ ಅವರಲ್ಲಿದ್ದ ಸದ್ಗುಣ, ಸಮಾಜಮುಖಿ ಸೇವೆಗಳು ಮತ್ತು ಸತ್ಯ ಶುದ್ಧ ಪ್ರಾಮಾಣಿಕ ಜೀವನ ಶೈಲಿಯನ್ನು ಮಾದರಿಯಾಗಿ ಇಟ್ಟುಕೊಂಡು ಬದುಕುವುದನ್ನು ರೂಢಿಸಿಕೊಳ್ಳುವ ಅಗತ್ಯವಿದೆ ಎಂದು ನುಡಿದರು.

‘ನಾವು ಮಾಡುವ ಕೆಲಸದಲ್ಲಿ ತೋರುವ ಪ್ರಾಮಾಣಿಕ ನಡೆಯೇ ಮಹಾತ್ಮರ ಆದರ್ಶ ಪಾಲನೆಯಾಗಿವೆ. ಬುದ್ಧ, ಬಸವ, ಗಾಂಧೀ, ಅಂಬೇಡ್ಕರ್ ಅವರ ಜೀವನಾದರ್ಶಗಳು ಭಾರತಕ್ಕಷ್ಟೇ ಅಲ್ಲ, ಇಡೀ ಜಗತ್ತಿಗೆ ಪ್ರೇರಣೆಯಾಗಿವೆ. ಇನ್ನೊಬ್ಬರ ಕೆಲಸವನ್ನು ಪ್ರಶ್ನಿಸುವ ಬದಲು, ಆತ್ಮಾವಲೋಕನ ಮಾಡಿಕೊಂಡು ಜವಾಬ್ದಾರಿ ನಿರ್ವಹಿಸಲು ಆದ್ಯತೆ ನೀಡಬೇಕು ಎಂದು ತಿಳಿಸಿದರು.

ಮಹಾತ್ಮ ಗಾಂಧಿ ಅವರನ್ನು ಕುರಿತು ಮಾತನಾಡಿದ ಕನ್ನಡ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ಜಯರಾಮಯ್ಯ, ಹಲವಾರು ಸಮಸ್ಯೆಗಳನ್ನು ಎದುರಿಸಿ, ಸವಾಲುಗಳಿಗೆ ಎದುರಾಗಿ ಸಮಾಜ ಕಟ್ಟಿದ ರೀತಿ ಮತ್ತು ದೇಶದ ಜನರನ್ನು ಒಗ್ಗೂಡಿಸಿ ಶೈಲಿಯು ಗಾಂಧೀಜಿ ಅವರನ್ನು ಜಗತ್ತು ಮಹಾತ್ಮ ಎಂದು ಕರೆಯಿತು. ರಾಷ್ಟ್ರಪಿತರಾಗಿ ದೇಶದ ಎಲ್ಲ ಜನಮಾನಸದಲ್ಲಿ ಶಾಶ್ವತವಾಗಿ ನೆಲೆಗೊಳ್ಳುವಂತಾಗಿದೆ ಎಂದು ಹೇಳಿದರು.

ಲಾಲ್‌ ಬಹದ್ದೂರು ಶಾಸ್ತ್ರೀ ಅವರನ್ನು ಕುರಿತು ಮಾತನಾಡಿದ ಸಹಾಯಕ ಪ್ರಾಧ್ಯಾಪಕ ಡಾ.ಭೀಮಾಶಂಕರ ಜೋಶಿ, ಆತ್ಮಸ್ಥೈರ್ಯ ಮತ್ತು ಪ್ರಾಮಾಣಿಕ ನಡೆ ನುಡಿಗಳ ಮೂಲಕ ಜಗತ್ತನ್ನು ಗೆದ್ದ ಮಹಾನ್ ವ್ಯಕ್ತಿ. ಜೈಜವಾನ್, ಜೈಕಿಸಾನ್ ಎಂಬ ಘೋಷಣೆಯೊಂದಿಗೆ ದೇಶದ ರೈತರು ಮತ್ತು ಸೈನಿಕರಿಗೆ ಗೌರವ ನೀಡಿದ ಶ್ರೇಷ್ಠ ಪ್ರಧಾನಿ. ಅವರ ಆತ್ಮವಿಶ್ವಾಸದಿಂದಾಗಿ ಭಾರತವು ಶತೃ ರಾಷ್ಟçಗಳನ್ನು ಯುದ್ಧದಲ್ಲಿ ಹಿಮ್ಮೆಟ್ಟಿಸಲು ಸಾಧ್ಯವಾಯಿತು. ಜಗತ್ತಿನಲ್ಲಿ ಭಾರತ ತಲೆಎತ್ತಿ ನಿಲ್ಲುವಂತಾಯಿತು ಎಂದು ತಿಳಿಸಿದರು.

Read also : Davanagere | ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ ಇದೇ ಆರ್ಥಿಕ ವರ್ಷದಲ್ಲಿ ಕಾಮಗಾರಿ ಪ್ರಾರಂಭ : ರೈಲ್ವೆ ಸಚಿವ ವಿ.ಸೋಮಣ್ಣ

ಕುಲಸಚಿವ ಪ್ರೊ.ಆರ್.ಶಶಿಧರ್ ಉಪಸ್ಥಿತರಿದ್ದರು. ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಘಟಕದ ಸಂಚಾಲಕ ಡಾ.ನಾಗಭೂಷಣಗೌಡ ಸ್ವಾಗತಿಸಿದರು. ಡಾ. ಸಿದ್ದಪ್ಪ ಕಕ್ಕಳಮೇಲಿ ಕಾರ್ಯಕ್ರಮ ನಿರೂಪಿಸಿದರು.

ಇದಕ್ಕೂ ಮುನ್ನ ಗಾಂಧೀಜಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ನಂತರ ವಿಶ್ವವಿದ್ಯಾನಿಲಯ ಆವರಣದಲ್ಲಿ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲಾಯಿತು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere | ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ ಇದೇ ಆರ್ಥಿಕ ವರ್ಷದಲ್ಲಿ ಕಾಮಗಾರಿ ಪ್ರಾರಂಭ : ರೈಲ್ವೆ ಸಚಿವ ವಿ.ಸೋಮಣ್ಣ
Next Article dead due to electric shock Breaking News: ವಿದ್ಯುತ್ ಶಾಂಕ್’ನಿಂದ ಲೈನ್ ಮ್ಯಾನ್ ಮೃತ: ಟಿಸಿ ಮೇಲೆಯೇ ನೇತಾಡಿದ ದೇಹ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ದೇವದಾರಿ ಯೋಜನೆ-ಮನುಷ್ಯಕುಲದ ಆತ್ಮವಿನಾಶದ ದಾರಿಯ ಆರಂಭ

Kannada News | Sanduru Stories | Dinamaana.com | 16-06-2024 ದೇವದಾರಿ! (Sanduru) ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ…

By Dinamaana Kannada News

ಹೆಚ್.ಐ.ವಿ ಸೋಂಕಿನಿಂದ ದೇಹದ ರೋಗ ನಿರೋಧಕ ಶಕ್ತಿ ಕ್ಷೀಣ : ಡಾ.ಶೈಲಜಾ ಪಾಟೀಲ್

ಹರಿಹರ :   ಹೆಚ್.ಐ.ವಿ. ಎಂಬ ವೈರಾಣುವಿನಿಂದ ಬರುವ ಏಡ್ಸ್ ರೋಗದಿಂದಾಗಿ ಮನುಷ್ಯನ ರೋಗ ನಿರೋಧಕ ಶಕ್ತಿ ಕ್ಷೀಣವಾಗುತ್ತದೆ ಎಂದು ಸರ್ಕಾರ…

By Dinamaana Kannada News

ಆರ್‌ಟಿಎಫ್ ಮುಖ್ಯಪೇದೆ ಟಿ.ಶಿವಾನಂದಗೆ ‘ರೈಲು ಸೇವಾ ಪುರಸ್ಕಾರ’

ದಾವಣಗೆರೆ (Davanagere):  ರೈಲು ಪ್ರಯಾಣಿಕರ ಜೀವ ಉಳಿಸುವ ಮತ್ತು ಆಸ್ತಿ ರಕ್ಷಣೆಯಲ್ಲಿ ಪ್ರಮುಖ ಸೇವೆ ಸಲ್ಲಿಸಿದ ಉದ್ಯೋಗಿಗಳು ಮತ್ತು ಅಧಿಕಾರಿಗಳಿಗೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

By Dinamaana Kannada News
Political analysis
ರಾಜಕೀಯ

Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?