Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸ್ಪರ್ಧೆಯಲ್ಲಿ ಭಾಗವಹಿಸುವುದು ಮುಖ್ಯ : ಪ್ರೊ.ಸುಚಿತ್ರಾ.
ತಾಜಾ ಸುದ್ದಿ

ಸ್ಪರ್ಧೆಯಲ್ಲಿ ಭಾಗವಹಿಸುವುದು ಮುಖ್ಯ : ಪ್ರೊ.ಸುಚಿತ್ರಾ.

Dinamaana Kannada News
Last updated: January 10, 2025 3:21 am
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ (Davanagere): ವಿದ್ಯಾರ್ಥಿಗಳು ಹಿಂಜರಿಕೆಯ ಮನೋಭಾವದಿಂದ ಹೊರಬಂದು ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಹೊಸ ಹೊಸ ವಿಚಾರಗಳನ್ನು ಅರಿತುಕೊಳ್ಳಲು ಸಾಧ್ಯ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಪ್ರೊ.ಸುಚಿತ್ರಾ.ಎಸ್ ಹೇಳಿದರು.

ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿಯಮಿತದಿಂದ ಪ್ರಾಯೋಜಿತ ವಿಶ್ವವಿದ್ಯಾನಿಲಯ ಮಟ್ಟದ ಸಹಾಕಾರ ವಿಷಯದ ಕುರಿತು ಚರ್ಚಾ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸ್ಪರ್ಧೆಗಳಲ್ಲಿ ಸೋಲು ಗೆಲುವು ಸಹಜ, ಮಕ್ಕಳು ಸಕ್ರಿಯವಾಗಿ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಮಕ್ಕಳಲ್ಲಿ ಅಡಗಿರುವ ಜ್ಞಾನ ಭಂಡಾರ ವೃದ್ಧಿಸುತ್ತದೆ, ವಿದ್ಯಾರ್ಥಿಗಳಲ್ಲಿ ಅಡಕವಾಗಿರುವ ವಿದ್ವತ್ತನ್ನು ಹೊರ ಹಾಕಲು ಸ್ಪರ್ಧೆಗಳು ಉತ್ತಮ ವೇದಿಕೆ ಎಂದರು.

ಸಹಕಾರ ಮಂಡಳಿಯ ನಿರ್ದೇಶಕ ಶ್ರೀನಿವಾಸ್‍ಮೂರ್ತಿ ಮಾತನಾಡಿ, ಸಹಕಾರ ಕ್ಷೇತ್ರ ಎಂಬುದು ಕೊನೆಯೇ ಇಲ್ಲದ ವಿಷಯ, ಯಾವ ವಿಷಯವಾದರೂ ಸಹಕಾರ ಕ್ಷೇತ್ರದ ಅಡಿಯಲ್ಲಿ ಬರುತ್ತವೆ, ಸಹಕಾರ ಕ್ಷೇತ್ರವು ಅನೇಕ ಆಯಾಮಗಳಲ್ಲಿ ಬೆಳವಣಿಗೆಯಾಗುತ್ತಿದೆ ಎಂದು ಹೇಳಿದರು.

ಕೊಟ್ಟೂರಿನ ಇಂದು ಪದವಿ ಕಾಜೀಜಿನ ಪ್ರಾಧ್ಯಾಪಕ ಹಾಗೂ ಸಾಹಿತಿ ಪದ್ಮಣ್ಣ ಹಿರೇಗಿಡ್ಡಪ್ಪನವರ ವಿಶೇಷ ಉಪನ್ಯಾಸ ನೀಡಿದರು.

ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಲಾಯಿತು.

ಕುಲಸಚಿವ ಪ್ರೊ.ರಮೇಶ.ಸಿ.ಕೆ ಮತ್ತು ಡಾ.ಯು.ಎಸ್.ಮಹಾಬಲೇಶ್ವರ ಮಾತನಾಡಿದರು. ಡಾ.ಸಿದ್ಧಪ್ಪ.ಭೀ.ಕಕ್ಕಳಮೇಲಿ ಸ್ವಾಗತಿಸಿದರು. ಡಾ.ನಾಗಭೂಷಣ್‍ಗೌಡ ಕಾರ್ಯಕ್ರಮ ನಿರೂಪಿಸಿದರು. ಹಣಕಾಸು ಅಧಿಕಾರಿ ಡಿ.ಮುದ್ದನಗೌಡ್ರ, ದಾವಣಗೆರೆ ಜಿಲ್ಲಾ ಸಹಕಾರ ಒಕ್ಕೂಟದ ಸಿಇಒ ಹಾಲಪ್ಪ ಕೋಡಿಹಳ್ಳಿ ಉಪಸ್ಥಿತರಿದ್ದರು.

Read also : ಕಾಲೇಜಿನ ಭೂಮಿ ಪರರ ಪಾಲಾಗದಂತೆ ಕಾಪಾಡಿ : ನಾಗರಾಜ ಎಸ್.ಬಡದಾಳ್

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE ಕಾಲೇಜಿನ ಭೂಮಿ ಪರರ ಪಾಲಾಗದಂತೆ ಕಾಪಾಡಿ : ನಾಗರಾಜ ಎಸ್.ಬಡದಾಳ್
Next Article Chief Minister Siddaramaiah ನಕ್ಸಲಿಂ ನ್ನು ಸಂಪೂರ್ಣ ತೊಡೆದುಹಾಕವುದು ಸರ್ಕಾರದ ಉದ್ದೇಶ : ಸಿದ್ದರಾಮಯ್ಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಮೈಕ್ರೋ ಫೈನಾನ್ಸ್‌ ಸಿಬ್ಬಂದಿಗಳ ಉಪಟಳ : ಮಹಿಳೆ ಆತ್ಮಹತ್ಯೆ

ದಾವಣಗೆರೆ : ಮೈಕ್ರೋ ಫೈನಾನ್ಸ್‌ ಸಿಬ್ಬಂದಿಗಳ ಉಪಟಳಕ್ಕೆ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ. ಹಳೇ ಕುಂದವಾಡ ಗ್ರಾಮದ…

By Dinamaana Kannada News

ಸಡಗರ,ಸಂಭ್ರಮದಿಂದ ಈದ್ ಮಿಲಾದ್ ಆಚರಣೆ

ದಾವಣಗೆರೆ: ನಗರದ ಪ್ರವಾದಿ ಮುಹಮ್ಮದ್ ಜನ್ಮದಿನದ ಹಿನ್ನಲೆಯಲ್ಲಿ ಮುಸ್ಲಿಂ ಬಾಂದವರು ಈದ್ ಮಿಲಾದ್ ಹಬ್ಬವನ್ನು  ಸಡಗರ ಮತ್ತು ಸಂಭ್ರಮದಿಂದ ಆಚರಿಸಿದರು.…

By Dinamaana Kannada News

ಲಿಂಗ ತಾರತಮ್ಯವಿಲ್ಲದೇ ಜೀವಿಸುವ, ಶಿಕ್ಷಣ ಪಡೆಯುವ ಹಕ್ಕು ಸಮಾನವಾಗಿದೆ : ಮಹಾವೀರ್ ಎಂ.ಕರೆಣ್ಣನವರ್

ದಾವಣಗೆರೆ ಅ.16 (Davanagere) : ಲಿಂಗ ಅಸಮಾನತೆ ಇಲ್ಲದೆ ಹೆಣ್ಣಿರಲಿ, ಗಂಡಿರಲಿ ಸಂವಿಧಾನಾತ್ಮಕವಾಗಿ ಜೀವಿಸುವ ಹಾಗೂ ಶಿಕ್ಷಣ ಪಡೆಯುವ ಹಕ್ಕು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ : ಅಕ್ಕಿಯ ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಸಚಿವ ಮುನಿಯಪ್ಪ

By Dinamaana Kannada News
MLA Basavanthappa
ತಾಜಾ ಸುದ್ದಿ

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

By Dinamaana Kannada News
loka adlat davanagere
Blog

ದಾವಣಗೆರೆ ಲೋಕ್ ಆದಾಲತ್‌ : ಸಹಬಾಳ್ವೆ ನಡೆಸಲು 24 ಜೋಡಿಗಳು ನಿರ್ಧಾರ

By Dinamaana Kannada News
Davanagere
ತಾಜಾ ಸುದ್ದಿ

ಅನಧಿಕೃತ ಪಡಿತರ ಚೀಟಿ ಪತ್ತೆಹಚ್ಚಿ,ಹೊಸ ಪಡಿತರಕ್ಕೆಅವಕಾಶ :ಸಚಿವ ಕೆ.ಹೆಚ್.ಮುನಿಯಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?