Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಭಕ್ತಿ ಪಥದ ಹೊಸ ಸಮನ್ವಯ ತತ್ವ ಪ್ರತಿಪಾದಿಸಿದ ದಾರ್ಶನಿಕ : ಡಾ.ಎಚ್.ಎಂ. ಚಂದ್ರಶೇಖರಶಾಸ್ತ್ರಿ
ತಾಜಾ ಸುದ್ದಿ

ಭಕ್ತಿ ಪಥದ ಹೊಸ ಸಮನ್ವಯ ತತ್ವ ಪ್ರತಿಪಾದಿಸಿದ ದಾರ್ಶನಿಕ : ಡಾ.ಎಚ್.ಎಂ. ಚಂದ್ರಶೇಖರಶಾಸ್ತ್ರಿ

Dinamaana Kannada News
Last updated: November 20, 2024 12:48 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): ಧರ್ಮ, ದೇವರ ಹೆಸರಲ್ಲಿ ಜನಸಾಮಾನ್ಯರ ಶೋಷಣೆಯನ್ನು ಖಂಡಿಸುವ ಜೊತೆಗೆ ಭಕ್ತಿ ಪಥದ ಹೊಸ ಸಮನ್ವಯ ತತ್ವವನ್ನು ಪ್ರತಿಪಾದಿಸಿದ ದಾರ್ಶನಿಕ ವ್ಯಕ್ತಿ ಕನಕದಾಸರು ಎಂದು ವಿಜಯನಗರದ ವಿಶ್ರಾಂತ ಪ್ರಾಧ್ಯಾಪಕ ಡಾ.ಎಚ್.ಎಂ. ಚಂದ್ರಶೇಖರಶಾಸ್ತ್ರಿ ಅಭಿಪ್ರಾಯಪಟ್ಟರು.

ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಬುಧವಾರ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಅಭಿವೃದ್ಧಿ ಘಟಕ ವತಿಯಿಂದ ಏರ್ಪಡಿಸಿದ್ದ ಕನಕದಾಸರ ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕನಕದಾಸರು ತಮ್ಮ ಬರಹಗಳ ಮೂಲಕ ಸಮಾಜದಲ್ಲಿ ಲಿಂಗ, ವರ್ಣ, ಜಾತಿ, ಭೇದ¬ಭಾವ ತೊರೆದು ಸಮಾನತೆ ಸಾರುವ ಜೊತೆಗೆ ಭಕ್ತಿಯ ವೈಚಾರಿಕ ವಿಚಾರಗಳನ್ನು ನೆಲೆಗೊಳಿಸಿದರು ಎಂದರು.

ಜಾತಿ ಮತ್ತು ಕುಲದಿಂದ ವ್ಯಕ್ತಿಯನ್ನು ಗುರುತಿಸದೇ ಜ್ಞಾನದಿಂದ ಗೌರವಿಸಬೇಕು. ಜ್ಞಾನದ ಶಕ್ತಿಯಿಂದ ಸುಸ್ಥಿರ ಸಮಾಜ ನಿರ್ಮಿಸಲು ಸಾಧ್ಯವಿದೆ. ಪ್ರಸ್ತುತ ದಿನಮಾನದಲ್ಲಿ ವಿದ್ಯಾಭ್ಯಾಸ ಕೇವಲ ಉದ್ಯೋಗ ಪಡೆಯಲು ಸೀಮಿತವಾಗದೆ, ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ರೂಪಗೊಳ್ಳಬೇಕು ಎಂದು ಹೇಳಿದರು.

15ನೇ ಶತಮಾನದಲ್ಲಿಯೇ ಜಾತಿರಹಿತ ಸಮಾಜಕ್ಕೆ ಕನಕದಾಸರು ಅಡಿಪಾಯ ಹಾಕಿದರು. ಆದರೆ ಇವತ್ತಿನ ಸಮಾಜದಲ್ಲಿ ಆದರ್ಶ ವ್ಯಕ್ತಿಗಳನ್ನು ಒಂದೊಂದು ಜಾತಿಗೆ ಸೀಮಿತವಾಗಿ ನೋಡುತ್ತಿರುವುದು ಖೇದಕರ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಕುಲಪತಿ ಪ್ರೊ. ಬಿ.ಡಿ.ಕುಂಬಾರ ಮಾತನಾಡಿ, ಕನಕದಾಸರು ನಾಡು ಕಂಡ ಅಪ್ರತಿಮ ದಾಸವೇಣ್ಯರು ಇಂದಿನ ವಿದ್ಯಮಾನಗಳನ್ನು ತಮ್ಮ ಕಾಲಘಟ್ಟದಲ್ಲೇ ಕೀರ್ತನೆಗಳ ಮೂಲಕ ಪ್ರಸ್ತುತಪಡಿಸಿರುವುದು ಅವರ ವಿಚಾರಧಾರಗೆ ಹಿಡಿದ ಕೈಗನ್ನಡಿಯಾಗಿದೆ ಎಂದರು.

ಮೌಢ್ಯಚಾರದ ವಿರುದ್ಧ 12ನೇ ಶತಮಾನದಿಂದ ಇಲ್ಲಿವರೆಗೂ ಹೋರಾಟಗಳು ನಡೆದು ಬಂದರು ಇದರಿಂದ ಮುಕ್ತವಾಗಿಲ್ಲ. ವಿದ್ಯಾರ್ಥಿಗಳು ದಾರ್ಶನಿಕರ ವಿಚಾರಧಾರೆ ಹಾಗೂ ಆದರ್ಶಗಳನ್ನು ಬೆಳಸಿಕೊಳ್ಳಬೇಕು ಎಂದು ಹೇಳಿದರು.

ಕುಲಸಚಿವ ಪ್ರೊ. ಮಹಾಬಲೇಶ್ವರ ಯು.ಎಸ್, ಹಣಕಾಸು ಅಧಿಕಾರಿ ದ್ಯಾಮಾನಗೌಡ ಮುದ್ದನಗೌಡ್ರ ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಚಾಲಕ ಡಾ. ಪಿ. ನಾಗಭೂಷಣ ಗೌಡ ಸ್ವಾಗತಿಸಿದರು, ರುಜ್ವಾನ್ ಕಾರ್ಯಕ್ರಮ ನಿರೂಪಿಸಿದರು.

Read also : ವಿದೇಶದಲ್ಲಿ “ಭಾರತ ವಚನ ಸಂಸ್ಕೃತಿ” ಯಾತ್ರೆ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davangere ವಿದೇಶದಲ್ಲಿ “ಭಾರತ ವಚನ ಸಂಸ್ಕೃತಿ” ಯಾತ್ರೆ
Next Article Davanagere ಯೋಗ ಗುರು ಡಾ.ಎನ್.ಪರಶುರಾಮ್‍ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಶುದ್ದ ಆಹಾರ ಸೇವೆನೆಯಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯ

ದಾವಣಗೆರೆ :  ಸಾತ್ವಿಕ ಶುದ್ಧ ಆಹಾರ ಪದಾರ್ಥಗಳ ಸೇವನೆಯಿಂದ ದೇಹದ ಆರೋಗ್ಯದ ಜೊತೆ ಮಾನಸಿಕ ಆರೋಗ್ಯ ಪಡೆಯಲು ಸಾಧ್ಯ ಎಂದು…

By Dinamaana Kannada News

ಜನರ ಹಸಿವಿನ ಕೂಗು ಪ್ರಧಾನಿ ಮೋದಿಗೆ ಕೇಳಿಸದೆ?  ಕೆ ಉಮಾ 

ದಾವಣಗೆರೆ :  ಮೋದಿ ಸರ್ಕಾರದ ಬಂಡವಾಳ ಶಾಹಿ ಪರ ನೀತಿಗಳಿಂದಾಗಿ ಜನರ ಬದುಕು ಬೀದಿಗೆ ಬಂದಿದೆ. ದೇಶದಲ್ಲಿ ಅತಿ ದಿನ…

By Dinamaana Kannada News

ಬೇಸಿಗೆ ಕಾಲದಲ್ಲಿ ಅಲರ್ಜಿ ಹಾಗೂ ದಮ್ಮಿನ ರೋಗಿಗಳ ವಿಶೇಷ ಕಾಳಜಿ ಅವಶ್ಯ

ಕಳೆದ ಹಲವು ದಿನಗಳಿಂದ ಬಿಸಿಲಿನ ಪ್ರಕೋಪ ಮಿತಿ ಮೀರಿದ್ದು 40 ಡಿಗ್ರಿ ದಾಟುತ್ತಿದೆ, ಇಂತಹ ಸಮಯದಲ್ಲಿ ಉಬ್ಬಸದ ಹಾಗೂ ಡಸ್ಟ್…

By Dinamaana Kannada News

You Might Also Like

Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Political analysis
ರಾಜಕೀಯ

Political analysis|ಡಿಸಿಎಂ ಪಟ್ಟಕ್ಕೆ ಪ್ರಿಯಾಂಕ್-ಜಮೀರ್?

By Dinamaana Kannada News
N F Kittur. Teacher. Belgaum
ಅಭಿಪ್ರಾಯ

ಸ್ತ್ರೀಯರ ಸಾಧನೆ : ಎನ್ ಎಫ್ ಕಿತ್ತೂರ್

By Dinamaana Kannada News
Davanagere
ತಾಜಾ ಸುದ್ದಿ

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ:ಹಸಿರೇ ಉಸಿರು|ಡಾ. ಡಿ. ಫ್ರಾನ್ಸಿಸ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?