Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸಹಕಾರ ಸಂಘಗಳು ರೈತರಿಗೆ ಪೂರಕವಾಗಿ ಕೆಲಸ ಮಾಡಬೇಕು: ಜೆ.ಆರ್.ಷಣ್ಮುಖಪ್ಪ
ತಾಜಾ ಸುದ್ದಿ

ಸಹಕಾರ ಸಂಘಗಳು ರೈತರಿಗೆ ಪೂರಕವಾಗಿ ಕೆಲಸ ಮಾಡಬೇಕು: ಜೆ.ಆರ್.ಷಣ್ಮುಖಪ್ಪ

Dinamaana Kannada News
Last updated: June 10, 2024 3:57 pm
Dinamaana Kannada News
Share
DCC BANK
ಡಿಸಿಸಿ ಬ್ಯಾಂಕ್ ನಿರ್ದೇಶಕ ಡಾ.ಜೆ.ಆರ್.ಷಣ್ಮುಖಪ್ಪ
SHARE

ದಾವಣಗೆರೆ.ಜೂ.10: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರಿಗೆ ಪೂರಕವಾಗಿ ಕೆಲಸ ಮಾಡಿದಾಗ ರೈತರ ಅಭಿವೃದ್ಧಿ ಸಾಧ್ಯ ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಡಾ.ಜೆ.ಆರ್.ಷಣ್ಮುಖಪ್ಪ ಹೇಳಿದರು.

ಸೋಮವಾರ ದೇವರಹಳ್ಳಿಯಲ್ಲಿ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಅಪೆಕ್ಸ್ ಬ್ಯಾಂಕ್ ಅನುದಾನದಡಿಯಲ್ಲಿ ನಿರ್ಮಾಣ ಮಾಡಿರುವ ಗೋದಾಮು ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಸಹಕಾರ ಸಂಘಗಳು ಕಾಲಮಿತಿಯಲ್ಲಿ ಬೀಜ, ರಸಗೊಬ್ಬರ, ಇತರೆ ಕೃಷಿ ಪರಿಕರಗಳು ಮತ್ತು ಸಾಲ ಸೌಲಭ್ಯ ನೀಡಿದರೆ ರೈತರಿಗೆ ಅನುಕೂಲವಾಗಲಿದೆ ಎಂದರು.

ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ನೀಡುವ ಶೂನ್ಯ ಬಡ್ಡಿ ಮತ್ತು ಮಧ್ಯಮಾವಧಿ, ದೀರ್ಘಾವಧಿಯ ಸಾಲ ಸೌಲಭ್ಯಗಳನ್ನು ರೈತರು ಪಡೆದುಕೊಂಡು ಕೃಷಿಯಲ್ಲಿ ತೊಡಗಿಸಿದರೆ ಹೆಚ್ಚು ಅನುಕೂಲವಾಗಲಿದೆ. ಯಾವ ಉದ್ದೇಶಕ್ಕಾಗಿ ಸಾಲ ಪಡೆಯುತ್ತೇಯೋ ಅದೇ ಉದ್ದೇಶಕ್ಕೆ ಸಾಲ ವಿನಿಯೋಗವಾಗಬೇಕು. ಇಲ್ಲವಾದಲ್ಲಿ ಮರುಪಾವತಿ ಕಷ್ಟವಾಗಲಿದೆಯಲ್ಲದೇ ಸಹಕಾರ ಸಂಘಗಳು ಕೂಡ ನಷ್ಟ ಅನುಭವಿಸ ಬೇಕಾಗುತ್ತದೆ ಎಂದು ಹೇಳಿದರು.

ದಕ್ಷ ಆಡಳಿತ ಮಂಡಳಿ ಇದ್ದರೆ ಯಾವುದೇ ಸಹಕಾರ ಸಂಘಗಳು ಬೆಳೆಯಲು ಸಾಧ್ಯವಾಗಲಿದೆಯಲ್ಲದೇ ಆ ಭಾಗದ ರೈತರ ಅಭಿವೃದ್ಧಿ ಕೂಡ ಸಾಧ್ಯವಾಗಲಿದೆ. ಜಿಲ್ಲೆಯಲ್ಲಿ 182 ಸಹಕಾರ ಸಂಘಗಳಿದ್ದು, ಈ ಎಲ್ಲ ಸಂಘಗಳು ರೈತರ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡುತ್ತಿವೆ ಎಂದು ತಿಳಿಸಿದರು.

ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಮಾತನಾಡಿ, ಸರ್ಕಾರ, ಶಾಸಕರು ಯಾರೇ ಇರಲಿ ಅಭಿವೃದ್ಧಿ ಕಾರ್ಯಗಳು ನಿರಂತವಾಗಿ ನಡೆಯುತ್ತಿರಬೇಕು. ದೇವರಹಳ್ಳಿಯ ಶ್ರೀ ಲಕ್ಷ್ಮೀ ರಂಗನಾಥ ದೇವಸ್ಥಾನದ ಸನ್ನಿಧಾನದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ನನ್ನ ಅವಧಿಯಲ್ಲಿ 5 ಕೋಟಿ ರೂ ಅನುದಾನ ಬಿಡುಗಡೆ ಮಾಡಿಸಲಾಗಿತ್ತು. ಶಾಸಕರು ಕೂಡಲೇ ಇದರ ಕೆಲಸ ಆರಂಭಿಸಿ ಅವರೇ ಉದ್ಘಾಟನೆ ಮಾಡಿ ಜನಸೇವೆಗೆ ಸಮರ್ಪಿಸಬೇಕು ಎಂದರು.

ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಜಿ.ಎನ್.ಸ್ವಾಮಿ, ಇತರರು ಮಾತನಾಡಿದರು. ಟಿನ್.ಶ್ರೀನಿವಾಸ್ ಪ್ರಾಸ್ಥಾವಿಕವಾಗಿ ಮಾತನಾಡಿದರು. ದೇವರಹಳ್ಳಿ ಗ್ರಾಪಂ ಅಧ್ಯಕ್ಷೆ ಲಕ್ಷ್ಮಮ್ಮ,ಸ್ಥಳಿಯ ಸಹಕಾರ ಸಂಘದ ನಿರ್ದೇಶಕರಾದ ಎ.ಎಸ್.ಬಸವರಾಜಪ್ಪ, ಇ.ಜಿ.ರಾಮಪ್ಪ, ಗ್ರಾಪಂ ಮಾಜಿ ಅಧ್ಯಕ್ಷ ಎ.ಆರ್.ರಂಗನಾಥ್, ಶ್ರೀಮತಿ ವಿಜಯಲಕ್ಷ್ಮೀ, ಜಿ,ಎಂ.ಗೊರಪ್ಪ, ಲಕ್ಷ್ಮಣ್, ಚನ್ನಗಿರಿ ಸಹಕಾರ ಅಭಿವೃದ್ಧಿ ಅಧಿಕಾರಿ ಶ್ರೀಮತಿ ವಿಜಯ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

TAGGED:Davangere NewsDCC BANKA DAVANAGERE .dinamaana.comLatest Kannada Newsಕನ್ನಡ ಸುದ್ದಿ ದಿನಮಾನ.ಕಾಂಡಿಸಿಸಿ ಬ್ಯಾಂಕ್ ದಾವಣಗೆರೆ.ದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಶಿಕ್ಷಣ ಇಲಾಖೆಯಲ್ಲಿ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ
Next Article _Davanagere 2 ವಿದ್ಯಾರ್ಥಿಗಳ ಮನಸ್ಸನ್ನು ಅಕ್ಷರಗಳ ಕಡೆಗೆ ತಿರುಗಿಸುವ ಜವಾಬ್ದಾರಿ ಪೋಷಕರದ್ದು :  ರವಿಕುಮಾರ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಯೋಗ ಒತ್ತಡ ಮುಕ್ತ ಬದುಕಿಗೆ ಸಹಕಾರಿ : ಡಿಸಿ

ದಾವಣಗೆರೆ, ಏ.1 : ಪ್ರಜಾಪ್ರಭುತ್ವದ ಗೆಲುವು ಮತದಾನದಲ್ಲಿದ್ದು ಯೋಗಾಭ್ಯಾಸದಿಂದ ಒತ್ತಡ ಮುಕ್ತ ಬದುಕಿಗೆ ಸಹಕಾರಿಯಾದರೆ ಪ್ರತಿಯೊಬ್ಬರೂ ಮತದಾನದಲ್ಲಿ ಭಾಗಿಯಾಗುವುದರಿಂದ ಸದೃಢ…

By Dinamaana Kannada News

ಗೆಲ್ಲುವುದರಲ್ಲಿ ಯಾವುದೇ ಸಂದೇಶವಿಲ್ಲ : ಗಾಯಿತ್ರಿ ಸಿದ್ದೇಶ್ವರ್

ದಾವಣಗೆರೆ :  ಲೋಕಸಭಾ ಕ್ಷೇತ್ರದ ಜನ ನನ್ನನ್ನು ಮಗಳು, ತಾಯಿ, ಅಕ್ಕ-ತಂಗಿ ರೀತಿ ಕಾಣುತ್ತಿದ್ದಾರೆ. ಎಲ್ಲ ಕಡೆಯು ಉತ್ತಮ ಸ್ಪಂದನೆ…

By Dinamaana Kannada News

ಆಟೋದಲ್ಲಿ ಕಳೆದುಕೊಂಡಿದ್ದ 1.50 ಲಕ್ಷ ಮೌಲ್ಯದ ಸ್ವತ್ತು ವಾರಸುದಾರರಿಗೆ ಒಪ್ಪಿಸಿದ ಪೊಲೀಸರು

ದಾವಣಗೆರೆ  (Davanagere):  ಆಟೋದಲ್ಲಿ ಕಳೆದುಕೊಂಡಿದ್ದ 1.50 ಲಕ್ಷ ಮೌಲ್ಯದ ಸ್ವತ್ತು ಪತ್ತೆ ಮಾಡಿ ವಾರಸುದಾರರಿಗೆ ಬಸವನಗರ ಠಾಣೆ ಪೊಲೀಸರು ಒಪ್ಪಿಸಿದ್ದಾರೆ.…

By Dinamaana Kannada News

You Might Also Like

davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Davanagere
ತಾಜಾ ಸುದ್ದಿ

ಭತ್ತ ಕಟಾವು ಯಂತ್ರಕ್ಕೆ, ಬಾಡಿಗೆ ದರ ನಿಗದಿ : ಡಿಸಿ

By Dinamaana Kannada News
Davanagere
ತಾಜಾ ಸುದ್ದಿ

ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದ್ರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಎಚ್ಚರಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?