Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕಟ್ಟಡ ಕಾರ್ಮಿಕರ ಮಹಿಳೆಯರ ಜೋಡಿ ಕೊಲೆ: ಅಪರಾಧಿಗಳ ಬಂಧನಕ್ಕೆ ಆಗ್ರಹ
ತಾಜಾ ಸುದ್ದಿ

ಕಟ್ಟಡ ಕಾರ್ಮಿಕರ ಮಹಿಳೆಯರ ಜೋಡಿ ಕೊಲೆ: ಅಪರಾಧಿಗಳ ಬಂಧನಕ್ಕೆ ಆಗ್ರಹ

Dinamaana Kannada News
Last updated: April 10, 2024 11:59 am
Dinamaana Kannada News
Share
ಕೆ,ಮಹಾಂತೇಶ್‌
ಕೆ,ಮಹಾಂತೇಶ್‌
SHARE

ಕಲಬುರ್ಗಿ :   ಕಟ್ಟಡ ಕಾರ್ಮಿಕರ ಮಹಿಳೆಯರ ಜೋಡಿ ಕೊಲೆ ಮಾಡಿರುವ ಆರೋಪಿಗಳನ್ನು ಬಂಧಿಸಬೇಕು ಮತ್ತು ಮೃತಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಬೇಕು. ಕೆಲಸದ ಸ್ಥಳದಲ್ಲಿ ಮಹಿಳೆಯರ ಸುರಕ್ಷತೆಗೆ ಒತ್ತಉ ನೀಡಬೇಕು ಎಂದು CWFI ಒತ್ತಾಯಿಸಿದೆ.

ಈ ಕುರಿತು ಪ್ರಕಟಣೆ ನೀಡಿರುವ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ್‌ . ಕಲಬುರ್ಗಿ ಹೊರವಲಯದ ತಾವರಗೇರಾ ಕ್ರಾಸ ಬಳಿ ಜಮೀನಿನಲ್ಲಿ ಕಟ್ಟಡ ನಿರ್ಮಾಣ ಕೆಲಸಕ್ಕೆಂದು ಕರೆದೊಯ್ದ ಇಬ್ಬರು ಮಹಿಳೆಯರನ್ನು ಭೀಕರವಾಗಿ ಕೊಲೆ ಮಾಡಿರುವ ಹೀನ ಕೃತ್ಯವನ್ನು ಖಂಡಿಸಿದ್ದಾರೆ. ಈ ಕೃತ್ಯದಲ್ಲಿ ಭಾಗಿಯಾದ ಆರೋಪಗಳನ್ನು ಕೂಡಲೇ ಬಂಧಿಸಿ ಉಗ್ರ ಶಿಕ್ಷೆಗೆ ಒಳಪಡಿಸಲು ಆಗ್ರಹಿಸಿದ್ದಾರೆ.

ಏ.7 ರಂದು ಕಲಬುರಗಿಯ ಗಂಜ್ ನಾಕಾದ ಬಳಿ ಕಟ್ಟಡ ಕಾರ್ಮಿಕರಾದ ಶರಣಮ್ಮ ಗಂಡ ಅಂಬಾದಾಸ್ ಕೇರಿ, ಸಾ: ಕೆರಿ ಅಂಬಲಗಾ ತಾ : ಆಳಂದ ಹಾಗೂ ಚಂದಮ್ಮ ಗಂಡ ಬಾಬುರಾವ್‌ ತಾಜ ಸುಲ್ತಾನಪೂರ್ ಗ್ರಾಮದ ನಿವಾಸಿಯಾಗಿರುವ ಇಬ್ಬರು ಮಹಿಳೆಯರನ್ನು ಕೆಲ ಗುತ್ತಿಗೆದಾರರು ಹಾಗೂ ಮಾಲೀಕ ವೇಷದಾರಿಗಳು ದಿನಗೂಲಿ ಲೆಕ್ಕದಲ್ಲಿ ಕೆಲಸಕ್ಕೆ ಕರೆದುಕೊಂಡು ಹೋಗಿದ್ದಾರೆ. ಬಳಿಕ ದುಷ್ಕರ್ಮಿಗಳು ಹೊರವಲಯದಲ್ಲಿ ಈ ಇಬ್ಬರು ಕೊಲೆ ಮಾಡಿ ಅವರ ಚಿನ್ನ-ಒಡವೆಗಳು ದೋಚಿಕೊಂಡು ಪರಾರಿಯಾಗಿದ್ದಾರೆ. ಈ ಕೃತ್ಯ ನಡೆದು 03 ದಿನಗಳು ಕಳೆದರೂ ಆರೋಪಿಗಳ‌ನ್ನು ಪತ್ತೆ ಹಚ್ಚುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿರುವುದು ಅತ್ಯಂತ . ಖಂಡನಾರ್ಹ ಸಂಗತಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬರ ಮತ್ತು ಭೀಕರ ಬಿಸಿಲಿನ ನಡುವೆಯೂ ಒಂದೊತ್ತಿನ ಉಟಕ್ಕಾಗಿ ಕಷ್ಟ ಪಡುವ ಸಾವಿರಾರು ಕಾರ್ಮಿಕರ ಜೀವ ಹಾಗೂ ಜೀವಕ್ಕೆ ಬೆಲೆಯೇ ಇಲ್ಲದಂತಾಗಿದೆ. ಇಂತಹ ಸಂದರ್ಭದಲ್ಲಿ ಮಧ್ಯಪ್ರವೇಶಿಸಿ ನೊಂದ‌ ಕುಟುಂಬಕ್ಕೆ ಸಾಂತ್ವನ ಹಾಗೂ ನ್ಯಾಯ ನೀಡಬೇಕಾದ ಜಿಲ್ಲಾಡಳಿತ ಮತ್ತು ಕಾರ್ಮಿಕ ಇಲಾಖೆಯ ಪ್ರಾದೇಶಿಕ ಆಯುಕ್ತರು ಕೂಡ ಇದುವರೆಗೂ ಯಾವುದೇ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿರುವುದು ಅತ್ಯಂತ ವಿಷಾಧದ ಸಂಗತಿ.

ಕೊಲೆಗೀಡಾದ ಇಬ್ಬರು ಮಹಿಳೆಯರಿಗೆ ಕಲ್ಯಾಣ ಮಂಡಳಿಯ ನಿಯಮಗಳನ್ವಯ ಈ ಪ್ರಕರಣವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮೃತಪಟ್ಟ ಮಹಿಳೆಯರ ಪ್ರತಿ ಕುಟುಂಬಕ್ಕೆ ಕನಿಷ್ಟ 10 ಲಕ್ಷ ರೂ. ಪರಿಹಾರ ನೀಡಬೇಕು. ಕಾರ್ಮಿಕರ ಸುರಕ್ಷತೆ ದೃಷ್ಟಿಯಿಂದ ಕಲಬುರ್ಗಿಯೂ ಸೇರಿ ರಾಜ್ಯದ ಇತರೆಡೆ ಮಹಿಳೆಯರು ಅಧಿಕ ಸಂಖ್ಯೆಯಲ್ಲಿ ಕೆಲಸ ಮಾಡುವ ಸ್ಥಳಗಳಲ್ಲಿ ಅಗತ್ಯ ಸುರಕ್ಷತೆ ಹಾಗೂ ಭದ್ರತಾ ವ್ಯವಸ್ಥೆ ಯನ್ನು ಖಾತ್ರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

TAGGED:Demand arrest of criminals.dinamaana.comKannada Newsಅಪರಾಧಿಗಳ ಬಂಧನಕ್ಕೆ ಆಗ್ರಹ.ಕನ್ನಡ ನ್ಯೂಸ್‌ದಿನಮಾನ.ಕಾಂ
Share This Article
Twitter Email Copy Link Print
Previous Article Chegewara of Bellary! ಬಳ್ಳಾರಿಯ ಚೆಗೆವಾರ!
Next Article davanagere dc ದ್ವಿತೀಯ ಪಿ.ಯು ಪರೀಕ್ಷೆ   ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Pilonidal Sinus | ಪಿಲೋನಿಡಲ್ ಸೈನಸ್ ಕಾಯಿಲೆ ಎಂದರೇನು? ಅದರ ರೋಗ ಲಕ್ಷಣ, ಆಯುರ್ವೇದ ಚಿಕಿತ್ಸಾ ವಿಧಾನ ಇಲ್ಲಿದೆ.

ಪಿಲೋನಿಡಲ್ ಸೈನಸ್ ಎಂದರೆ ಬೆನ್ನಿನ ಕೆಳಭಾಗದಲ್ಲಿ ಅಂದರೆ ಬೆನ್ನ ಮೂಳೆಯ ತುದಿಯಲ್ಲಿ ಚಿಕ್ಕ ತೂತು ಅಥವಾ ರಂದ್ರದಂತಹ ಬೆಳವಣಿಗೆಯಾಗಿದೆ. ಈ…

By Dinamaana Kannada News

ಇಂಡಿಯಾ ಒಕ್ಕೂಟದಲ್ಲಿ ನಾಯಕ ಯಾರು? : ಮೋದಿ  

ದಾವಣಗೆರೆ : ಇಂಡಿಯಾ ಒಕ್ಕೂಟದಲ್ಲಿ ನಾಯಕ ಯಾರೆಂಬ ಸ್ಪಷ್ಟತೆಯೇ ಇಲ್ಲ. ಎಲ್ಲರನ್ನೂ ಸಂತೋಷದಲ್ಲಿ ಇಡಲು ವರ್ಷಕ್ಕೊಬ್ಬರನ್ನು ಪ್ರಧಾನಿ ಮಾಡುವ ಚಿಂತನೆ…

By Dinamaana Kannada News

Harihara |ಉದ್ಯೋಗ ಆಧಾರಿತ ಕೋರ್ಸ್ಗೆ ಆದ್ಯತೆ ನೀಡಿ : ಮೊಹಮ್ಮದ್ ನಸ್ರುಲ್ಲಾ

ಹರಿಹರ (Harihara) : ಉದ್ಯೋಗ ಆಧಾರಿತ ಕೋರ್ಸ್ ಆಯ್ಕೆ ಮಾಡಲು ವಿದ್ಯಾರ್ಥಿಗಳು ಆಧ್ಯತೆ ನೀಡಬೇಕೆಂದು ನಗರದ ಡಿಆರ್‍ಎಂ ಪದವಿ ಪೂರ್ವ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ! ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಯಾಗಬೇಕು : ಆಲೂರು ನಿಂಗರಾಜ್

By Dinamaana Kannada News
ವಿಶ್ವ ಬೈಸಿಕಲ್ ದಿನಾಚರಣೆ
ತಾಜಾ ಸುದ್ದಿ

ವಿಶ್ವ ಬೈಸಿಕಲ್ ದಿನಾಚರಣೆ | ಸೈಕಲ್ ಬಳಸುವುದರಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯ  : ಉಮಾ ಪ್ರಶಾಂತ್ 

By Dinamaana Kannada News
Davanagere
ತಾಜಾ ಸುದ್ದಿ

ರಾಜ್ಯ ಸರ್ಕಾರದಿಂದ ಭೂ ಗ್ಯಾರಂಟಿ ಯೋಜನೆಯಡಿ ಹಂತಹಂತವಾಗಿ ಹಕ್ಕುಪತ್ರ ವಿತರಣೆ; ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
World No Tobacco Day
ತಾಜಾ ಸುದ್ದಿ

World No Tobacco Day | ದುಶ್ಚಟಗಳಿಂದ ದೂರವಿರಿ : ನ್ಯಾ.ವೇಲಾ ಡಿ.ಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?