Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಕಾಲುಬಾಯಿ ರೋಗ ತಡೆಗೆ 6 ನೇ ಸುತ್ತಿನ ಲಸಿಕಾ ಅಕ್ಟೋಬರ್ 21 ರಿಂದ  ಕಾರ್ಯಕ್ರಮ :ಡಿಸಿ   
ತಾಜಾ ಸುದ್ದಿ

Davanagere | ಕಾಲುಬಾಯಿ ರೋಗ ತಡೆಗೆ 6 ನೇ ಸುತ್ತಿನ ಲಸಿಕಾ ಅಕ್ಟೋಬರ್ 21 ರಿಂದ  ಕಾರ್ಯಕ್ರಮ :ಡಿಸಿ   

Dinamaana Kannada News
Last updated: October 15, 2024 2:04 pm
Dinamaana Kannada News
Share
davanagere
ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
SHARE

ದಾವಣಗೆರೆ ಅ.15  (Davanagere):  ಜಿಲ್ಲೆಯಲ್ಲಿನ ಜಾನುವಾರುಗಳಿಗೆ ಕಾಲುಬಾಯಿ ರೋಗ ತಡೆಗಾಗಿ 6 ನೇ ಸುತ್ತಿನ ಲಸಿಕಾ ಕಾರ್ಯಕ್ರಮವನ್ನು ಅಕ್ಟೋಬರ್ 21 ರಿಂದ ನೆವಂಬರ್ 20 ರವರೆಗೆ ಸತತವಾಗಿ ಒಂದು ತಿಂಗಳ ಕಾಲ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ  ನಡೆದ ಜಾನುವಾರು ಆರೋಗ್ಯ ಮತ್ತು ರೋಗ ನಿಯಂತ್ರಣ ಕಾರ್ಯಕ್ರದಡಿ 6 ನೇ ಸುತ್ತಿನ ಕಾಲು ಬಾಯಿ ರೋಗ ಲಸಿಕಾ ಕಾರ್ಯಕ್ರಮ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ 20 ನೇ ಜಾನುವಾರು ಗಣತಿಯಂತೆ 329697 ದನ ಮತ್ತು ಎಮ್ಮೆಗಳಿದ್ದು ಇವುಗಳಿಗೆ ಶೇ 100 ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಕೇಂದ್ರ ಸರ್ಕಾರದಿಂದ 2,60,700 ಡೋಸ್ ಕಾಲು ಬಾಯಿ ರೋಗ ಲಸಿಕೆ ಸರಬರಾಜಾಗಿದ್ದು ಅಷ್ಟೇ ಪ್ರಮಾಣದ ಸಿರಿಂಜ್ ಸಹ ಸರಬರಾಜಾಗಿದೆ ಎಂದರು.

ಜಾನುವಾರುಗಳಿಗೆ ಲಸಿಕೆ ಹಾಕಲು  ಒಂದು ಬ್ಲಾಕ್‍ಗೆ 100-120 ಜಾನುವಾರುಗಳಂತೆ 2800 ಬ್ಲಾಕ್ ಗಳನ್ನು ರಚಿಸಿದ್ದು 321 ಲಸಿಕಾದಾರರಿಗೆ ಬ್ಲಾಕ್‍ವಾರು ಲಸಿಕಾ ದಿನಾಂಕಗಳನ್ನು ನಿಗದಿಪಡಿಸಲಾಗಿದೆ. ಹಾಗೂ ಲಸಿಕಾ ಸಂದರ್ಭದಲ್ಲಿ ಆಕಸ್ಮಿಕ ಪ್ರತಿಕೂಲ ಪರಿಣಾಮಗಳನ್ನು ಎದುರಿಸಲು ಅವಶ್ಯಕ ಔಷಧಿಗಳನ್ನು ಕೂಡಾ ಸಂಗ್ರಹಿಸಿಡಲಾಗಿದೆ. 4 ತಿಂಗಳ ಮೇಲಿನ ಎಲ್ಲಾ ಜಾನುವಾರುಗಳಿಗೆ ಮನೆಬಾಗಿಲಲ್ಲೆ ಲಸಿಕೆ ಹಾಕಲಾಗುತ್ತದೆ. ಮತ್ತು ಕರುಗಳಿಗೆ 28 ದಿನಗಳ ನಂತರ ಬೂಸ್ಟರ್ ಲಸಿಕೆ ಹಾಕಲಾಗುತ್ತದೆ. ಗರ್ಭ ಇರುವ, ರೋಗಗ್ರಸ್ತ ಮತ್ತು ಮಾಲೀಕರು ನಿರಾಕರಿಸಿದ ಜಾನುವಾರುಗಳಿಗೆ ಕೂಂಬಿಂಗ್ ಕಾರ್ಯಕ್ರಮದಲ್ಲಿ ಲಸಿಕೆ ಹಾಕಲಾಗುವುದು ಎಂದು ತಿಳಿಸಿದರು.

Read also   : Harihara | ನೀರು ಕುದಿಸಿ, ಆರಿಸಿ ಕುಡಿಯಲು ಸಲಹೆ

ದಾವಣಗೆರೆ ಜಿಲ್ಲೆಯ ಜಾನುವಾರು ಸಂಖ್ಯೆ: ದನಗಳು 237801, ಎಮ್ಮೆಗಳು 91896 ಸೇರಿ ಒಟ್ಟು 329697, ಕುರಿಗಳು 238367, ಮೇಕೆಗಳು 79429 ಸೇರಿ ಒಟ್ಟು 317796, ಮೊಲ 98, ಇತರೆ 45, ನಾಯಿಗಳು 12091, ಹಂದಿಗಳು 2117 ಸೇರಿ ಒಟ್ಟು ಜಾನುವಾರಗಳು 661844, ಕುಕ್ಕಟಗಳು 2505966 ಇರುತ್ತವೆ.

ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ರೇಣುಕಾ, ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆ ಉಪನಿರ್ದೇಶಕರಾದ ಡಾ.ಚಂದ್ರಶೇಖರ್ ಸುಂಕದ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Boil water, strain and drink advice Harihara | ನೀರು ಕುದಿಸಿ, ಆರಿಸಿ ಕುಡಿಯಲು ಸಲಹೆ
Next Article davanagere DAVANAGERE NEWS | ವರದಕ್ಷಿಣೆ ಸಾವು ಪ್ರಕರಣ: ಆರೋಪಿಗೆ 07 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಕರ್ನಾಟಕ ಪೊಲೀಸರು ದೇಶಕ್ಕೆ ಮಾದರಿ : ಸುರೇಶ್ ಬಿ.ಇಟ್ನಾಳ್

ದಾವಣಗೆರೆ  (Davanagere) : ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ವಿಚಾರದಲ್ಲಿ ಕರ್ನಾಟಕ ಪೊಲೀಸರು ದೇಶದಲ್ಲಿಯೇ ಮಾದರಿಯಾಗಿದ್ದಾರೆಎಂದು ಜಿಪಂ ಸಿಇಒ ಸುರೇಶ್…

By Dinamaana Kannada News

ಜಲ ಜೀವನ್ ಮೀಷನ್ ಎಂಐಎಸ್ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ, ಜೂ.21   :   ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಲ್ಲಿ ಜಲ ಜೀವನ್ ಮೀಷನ್ ಯೋಜನೆಯಡಿ ಖಾಲಿ…

By Dinamaana Kannada News

Davanagere | ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದವರ ವಿರುದ್ಧ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಿ: ಸೈಯದ್ ಖಾಲಿದ್ ಅಹ್ಮದ್ ಒತ್ತಾಯ

ದಾವಣಗೆರೆ (Davanagere):   ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ನಾಲಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ‌ ಕೊಡುವುದಾಗಿ…

By Dinamaana Kannada News

You Might Also Like

Davanagere police
ತಾಜಾ ಸುದ್ದಿ

Davanagere | ಸ್ವಯಂ ಪ್ರೇರಿತ ರಕ್ತದಾನ ಶಿಬಿರ : ಡಾ. ಬಿ ಆರ್ ರವಿಕಾಂತೇಗೌಡ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ರಾಷ್ಟ್ರೀಯ ಹಿತಾಸಕ್ತಿಯ ವಿಷಯಗಳ ಕುರಿತು ಪ್ರಧಾನಿಯವರ ನಿರ್ಧಾರಗಳನ್ನು ಎಲ್ಲರೂ ಬೆಂಬಲಿಸಬೇಕು : ಆಲೂರು ನಿಂಗರಾಜ್

By Dinamaana Kannada News
Davanagere
ತಾಜಾ ಸುದ್ದಿ

JOB NEWS | ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ : ಮೇ.26 ಕೊನೆಯ ದಿನ

By Dinamaana Kannada News
Davanagere
ತಾಜಾ ಸುದ್ದಿ

Davangere | ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?