Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಯಾವುದೇ ಅಡ್ಡ ಪರಿಣಾಮ ಇಲ್ಲದ ಈ ವೈದ್ಯಕೀಯ ಪದ್ಧತಿ ಅಳಡಿಸಿಕೊಳ್ಳಿ : ನ್ಯಾ. ವೇಲಾ
ತಾಜಾ ಸುದ್ದಿ

ಯಾವುದೇ ಅಡ್ಡ ಪರಿಣಾಮ ಇಲ್ಲದ ಈ ವೈದ್ಯಕೀಯ ಪದ್ಧತಿ ಅಳಡಿಸಿಕೊಳ್ಳಿ : ನ್ಯಾ. ವೇಲಾ

Dinamaana Kannada News
Last updated: March 26, 2025 1:49 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): ಜಿಲ್ಲಾ ವಕೀಲರ ಭವನದಲ್ಲಿ ಆಯುಷ್ ಇಲಾಖೆ, ವಕೀಲರ ಸಂಘದಿಂದ ಹಮ್ಮಿಕೊಂಡ ಉಚಿತ ತಪಾಸಣೆ ಮತ್ತು ಔಷಧ ವಿತರಣೆ ಶಿಬಿರ ಯಶಸ್ಸು ಕಂಡಿದೆ. ವಕೀಲರು, ನ್ಯಾಯಾಧೀಶರು, ನ್ಯಾಯಾಲಯದ ಸಿಬ್ಬಂದಿ, ಕಕ್ಷಿದಾರರು, ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆದುಕೊಂಡರು.

 

ಎರಡೂ ಶಿಬಿರದಲ್ಲಿ ಸುಮಾರು 1 ಸಾವಿರ ಜನ ಪಾಲ್ಗೊಂಡು ಸದುಪಯೋಗ ಪಡೆದುಕೊಂಡಿದ್ದಾರೆ. ಕೆಲಸ ತಿಂಗಳು ನಡೆಸಿದ್ದ ಶಿಬಿರದಲ್ಲಿ ತಪಾಸಣೆ ಮಾಡಿಸಿಕೊಂಡು ಔಷಧ ಪಡೆದ ವಕೀಲರ ಅಭಿಪ್ರಾಯ ತಿಳಿಯುವ ಉದ್ದೇಶದಿಂದ ಬುಧವಾರ ಹಮ್ಮಿಕೊಂಡ ಶಿಬಿರ ಅದ್ಭುತ ಯಶ ಕಂಡಿತು.

 

ಈ ಕುರಿತು ಮಾತನಾಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ. ಯೋಗೇಂದ್ರ, ಕೊನೆಯ ಕ್ಯಾಂಪ್ ನಲ್ಲಿ 452 ಜನ ಪರೀಕ್ಷೆ ಮಾಡಿಕೊಕೊಂಡಿದ್ದು, ಎಲ್ಲರೂ ಚಿಕಿತ್ಸೆ ಔಷಧ ಪಡೆದಿದ್ದಾರೆ. ಉತ್ತಮ ಫಲಿತಾಂಶ ಸಿಕ್ಕಿದೆ ಎಂದು ವಕೀಲರು ಹೇಳಿದ್ದಾರೆ. ಖುದ್ದು ನ್ಯಾಯಾಲಯದ ಸಿಬ್ಬಂದಿ ಸಹ ಉತ್ತಮ ಪರಿಣಾಮ ಬೀರಿದೆ ಎಂದು ತಿಳಿಸಿದ್ದಾರೆ.

 

ವಕೀಲರು ಮಾತ್ರವಲ್ಲ ಕಕ್ಷಿದಾರರು, ಸಾರ್ವಜನಿಕರು ಸಹ ಇದರ ಉಪಯೋಗ ಪಡೆದುಕೊಂಡಿದ್ದಾರೆ. ಇದು ಉತ್ತಮ ಬೆಳವಣಿಗೆ. ಸಾವಿರಾರು ಜನ ಇದರ ಲಾಭ ಪಡೆದುಕೊಂಡಿದ್ದಾರೆ. ವಕೀಲರ ಸಂಘ ಮತ್ತು ವಕೀಲರು ಉತ್ತಮ ಸ್ಪಂದನೆ ದೊರೆತಿದೆ. ನಿಜಕ್ಕೂ ಇದು ನಮಗೆ ಉತ್ತಮ ಫಲಿತಾಂಶ ನೀಡಿ ಶಿಬಿರ ಎನ್ನಿಸುತ್ತದೆ ಎಂದರು.

 

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್. ಎಚ್. ಅರುಣ್ ಕುಮಾರ್ ಶಿಬಿರದ ಯಶಸ್ಸಿಗೆ ಸಂತಸ ವ್ಯಕ್ತಪಡಿಸಿ, ಆಯುಷ್ ಇಲಾಖೆ ಜಿಲ್ಲಾ ಅಧಿಕಾರಿ ಡಾ. ಯೋಗೇಂದ್ರ ಕುಮಾರ್ ಇಲಾಖೆ ಸವಲತ್ತುಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುತ್ತಿದ್ದಾರೆ. ಇಂಥ ಜನಪರ ಅಧಿಕಾರಿಗಳಿಂದ ಇಲಾಖೆಗೆ ಉತ್ತಮ ಹೆಸರು ಬರುತ್ತದೆ ಜೊತೆಗೆ ಇಲಾಖೆಯ ಸದುದ್ದೇಶ ಈಡೇರಿದಂತೆ ಆಗುತ್ತದೆ. ನಮ್ಮ ಭವನದಲ್ಲಿ ಹಮ್ಮಿಕೊಂಡ ಶಿಬಿರದಲ್ಲಿ ಎಲ್ಲರಿಗೂ ಉಚಿತ ಔಷಧ ನೀಡಿದ್ದಾರೆ. ಒಂದೇ ಒಂದು ಔಷಧವನ್ನು ಹೊರಗೆ ಬರೆದುಕೊಟ್ಟಿಲ್ಲ ಎಂದರು.

 

ಶಿಬಿರದ ಉದ್ಘಾಟನೆ ವೇಳೆ ಮಾತನಾಡಿದ ಜಿಲ್ಲಾ ಸತ್ರ ಮತ್ತು ಪ್ರಧಾನ ನ್ಯಾಯಾಧೀಶರಾದ ವೇಲಾ ಡಿ.ಕೆ. ಅವರು, ಆಯುಷ್ ವೈದ್ಯಕೀಯ ವ್ಯವಸ್ಥೆ ಅತ್ಯುತ್ತಮ ವ್ಯವಸ್ಥೆ. ಇಲ್ಲಿ ಯಾವುದೇ ಅಡ್ಡ ಪರಿಣಾಮ ಇಲ್ಲದ ಈ ವೈದ್ಯಕೀಯ ಪದ್ಧತಿಯನ್ನು ಎಲ್ಲರೂ ಅಳಡಿಸಿಕೊಳ್ಳಿ ಎಂದರು.

 

Read also : World tuberculosis Day | ವಿಶ್ವ ಕ್ಷಯ ರೋಗ (ಟಿ ಬಿ) ದಿನಾಚರಣೆ : ರೋಗ ತಡೆಗೆ ಮುನ್ನಚ್ಚರಿಕೆ ಅವಶ್ಯ

 

ಸಂಘದ ಕಾರ್ಯದರ್ಶಿ ಬಸವರಾಜ್, ಸಹ ಕಾರ್ಯದರ್ಶಿ ಎ.ಎಸ್. ಮಂಜುನಾಥ್, ಉಪಾಧ್ಯಕ್ಷ ಬಸವರಾಜ್ ಗೋಪನಾಳು, ಜಿಲ್ಲಾಮಟ್ಟದ ಎಲ್ಲ ನ್ಯಾಯಾಧೀಶರು ಶಿಬಿರದ ಉದ್ಘಾಟನೆಯಲ್ಲಿ ಪಾಲ್ಗೊಂಡರು.

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article World tuberculosis Day World tuberculosis Day | ವಿಶ್ವ ಕ್ಷಯ ರೋಗ (ಟಿ ಬಿ) ದಿನಾಚರಣೆ : ರೋಗ ತಡೆಗೆ ಮುನ್ನಚ್ಚರಿಕೆ ಅವಶ್ಯ
Next Article Applications invited ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆ : ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಜ್ಞಾನ ಮತ್ತು ಭಕ್ತಿಯ ವಿಚಾರಗಳು ಭಾಗವತದಲ್ಲಿ ಸಮರ್ಥವಾಗಿದೆ : ಪೂಜ್ಯ ಶ್ರೀ ವೇ|| ಪಂ|| ಗೋಪಾಲಾಚಾರ್ ಮಣ್ಣೂರ್

ದಾವಣಗೆರೆ (Davanagere) ಜ್ಞಾನ ಮತ್ತು ಭಕ್ತಿ ಎರಡು ವಿಚಾರಗಳು ಶ್ರೀಮದ್ ಭಾಗವತ ಮಹಾ ಪುರಾಣಗಳಲ್ಲಿ ಸಮರ್ಥವಾಗಿ ಮೂಡಿ ಬಂದಿವೆ. ಇದರಲ್ಲಿ…

By Dinamaana Kannada News

ತೊರೆಸಾಲಿನ ಚಿನ್ನಹಗರಿಯ ಚಿನ್ನ ಎನ್.ಟಿ‌.ಎರ್ರಿಸ್ವಾಮಿ ಎಂಬ ಸಾಹಿತ್ಯ ಪ್ರತಿಭೆ

ಐತಿಹಾಸಿಕ ಚಿತ್ರದುರ್ಗ ಜಿಲ್ಲೆಯ ಒಂದು ತಾಲೂಕಾಗಿದ್ದ ಜಗಳೂರು ಜಿಲ್ಲಾ ಪುನರ್ವಿಂಗಡಣೆಯ ನಂತರ ಇಂದು ದಾವಣಗೆರೆ ಜಿಲ್ಲೆಯ ಒಂದು ತಾಲೂಕಾಗಿದೆ. ಈ…

By Dinamaana Kannada News

ಆರ್ಥಿಕ ವಂಚನೆಗೆ ಒಳಗಾಗಿದ್ದೀರಾ? ಹಾಗಿದ್ರೆ ನೀವು ಹೀಗೆ ದೂರು ನೀಡಿ..

ಆರ್ಥಿಕ ವಂಚನೆಗೆ ಒಳಗಾದ ಸಂತ್ರಸ್ತರಿಗೆ ತಕ್ಷಣ ನ್ಯಾಯ ಒದಗಿಸಲು Sachet ಪೋರ್ಟಲ್ ಅನ್ನು RBI ಪ್ರಾರಂಭಿಸಿದೆ. ಅನಧಿಕೃತವಾಗಿ ಠೇವಣಿಗಳನ್ನು ಸಂಗ್ರಹಿಸುತ್ತಿರುವ…

By Dinamaana Kannada News

You Might Also Like

ತಾಜಾ ಸುದ್ದಿ

ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಯಲ|ಚುಕ್ಕೆ ಜಿಂಕೆಗಳು ಮೃತ : ಅಧಿಕಾರಿಗಳಿಗೆ ಶಾಸಕ ಬಸವಂತಪ್ಪ ತರಾಟೆ

By Dinamaana Kannada News
Davanagere
ತಾಜಾ ಸುದ್ದಿ

ಓಪಿಎಸ್ ಜಾರಿಗಾಗಿ ಯಾವುದೇ ತೆರನಾದ ಹೋರಾಟಕ್ಕೂ ಸಿದ್ಧ : ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ

By Dinamaana Kannada News
Davanagere
ತಾಜಾ ಸುದ್ದಿ

ಆನಗೋಡು ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳ ಸಾವು| ಸೂಕ್ತ ಮುನ್ನಚ್ಚರಿಕೆ ಕ್ರಮ : ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ​

By Dinamaana Kannada News
Davanagere
Blog

ಮಕ್ಕಳಲ್ಲಿ ಕನ್ನಡ ಸಾಹಿತ್ಯ ಓದುವ ಅಭಿರುಚಿ ಬೆಳೆಸಿ : ಶಾಸಕ ಕೆ.ಎಸ್.ಬಸವಂತಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?