Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಯಾವುದೇ ಅಡ್ಡ ಪರಿಣಾಮ ಇಲ್ಲದ ಈ ವೈದ್ಯಕೀಯ ಪದ್ಧತಿ ಅಳಡಿಸಿಕೊಳ್ಳಿ : ನ್ಯಾ. ವೇಲಾ
ತಾಜಾ ಸುದ್ದಿ

ಯಾವುದೇ ಅಡ್ಡ ಪರಿಣಾಮ ಇಲ್ಲದ ಈ ವೈದ್ಯಕೀಯ ಪದ್ಧತಿ ಅಳಡಿಸಿಕೊಳ್ಳಿ : ನ್ಯಾ. ವೇಲಾ

Dinamaana Kannada News
Last updated: March 26, 2025 1:49 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): ಜಿಲ್ಲಾ ವಕೀಲರ ಭವನದಲ್ಲಿ ಆಯುಷ್ ಇಲಾಖೆ, ವಕೀಲರ ಸಂಘದಿಂದ ಹಮ್ಮಿಕೊಂಡ ಉಚಿತ ತಪಾಸಣೆ ಮತ್ತು ಔಷಧ ವಿತರಣೆ ಶಿಬಿರ ಯಶಸ್ಸು ಕಂಡಿದೆ. ವಕೀಲರು, ನ್ಯಾಯಾಧೀಶರು, ನ್ಯಾಯಾಲಯದ ಸಿಬ್ಬಂದಿ, ಕಕ್ಷಿದಾರರು, ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆದುಕೊಂಡರು.

 

ಎರಡೂ ಶಿಬಿರದಲ್ಲಿ ಸುಮಾರು 1 ಸಾವಿರ ಜನ ಪಾಲ್ಗೊಂಡು ಸದುಪಯೋಗ ಪಡೆದುಕೊಂಡಿದ್ದಾರೆ. ಕೆಲಸ ತಿಂಗಳು ನಡೆಸಿದ್ದ ಶಿಬಿರದಲ್ಲಿ ತಪಾಸಣೆ ಮಾಡಿಸಿಕೊಂಡು ಔಷಧ ಪಡೆದ ವಕೀಲರ ಅಭಿಪ್ರಾಯ ತಿಳಿಯುವ ಉದ್ದೇಶದಿಂದ ಬುಧವಾರ ಹಮ್ಮಿಕೊಂಡ ಶಿಬಿರ ಅದ್ಭುತ ಯಶ ಕಂಡಿತು.

 

ಈ ಕುರಿತು ಮಾತನಾಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ. ಯೋಗೇಂದ್ರ, ಕೊನೆಯ ಕ್ಯಾಂಪ್ ನಲ್ಲಿ 452 ಜನ ಪರೀಕ್ಷೆ ಮಾಡಿಕೊಕೊಂಡಿದ್ದು, ಎಲ್ಲರೂ ಚಿಕಿತ್ಸೆ ಔಷಧ ಪಡೆದಿದ್ದಾರೆ. ಉತ್ತಮ ಫಲಿತಾಂಶ ಸಿಕ್ಕಿದೆ ಎಂದು ವಕೀಲರು ಹೇಳಿದ್ದಾರೆ. ಖುದ್ದು ನ್ಯಾಯಾಲಯದ ಸಿಬ್ಬಂದಿ ಸಹ ಉತ್ತಮ ಪರಿಣಾಮ ಬೀರಿದೆ ಎಂದು ತಿಳಿಸಿದ್ದಾರೆ.

 

ವಕೀಲರು ಮಾತ್ರವಲ್ಲ ಕಕ್ಷಿದಾರರು, ಸಾರ್ವಜನಿಕರು ಸಹ ಇದರ ಉಪಯೋಗ ಪಡೆದುಕೊಂಡಿದ್ದಾರೆ. ಇದು ಉತ್ತಮ ಬೆಳವಣಿಗೆ. ಸಾವಿರಾರು ಜನ ಇದರ ಲಾಭ ಪಡೆದುಕೊಂಡಿದ್ದಾರೆ. ವಕೀಲರ ಸಂಘ ಮತ್ತು ವಕೀಲರು ಉತ್ತಮ ಸ್ಪಂದನೆ ದೊರೆತಿದೆ. ನಿಜಕ್ಕೂ ಇದು ನಮಗೆ ಉತ್ತಮ ಫಲಿತಾಂಶ ನೀಡಿ ಶಿಬಿರ ಎನ್ನಿಸುತ್ತದೆ ಎಂದರು.

 

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್. ಎಚ್. ಅರುಣ್ ಕುಮಾರ್ ಶಿಬಿರದ ಯಶಸ್ಸಿಗೆ ಸಂತಸ ವ್ಯಕ್ತಪಡಿಸಿ, ಆಯುಷ್ ಇಲಾಖೆ ಜಿಲ್ಲಾ ಅಧಿಕಾರಿ ಡಾ. ಯೋಗೇಂದ್ರ ಕುಮಾರ್ ಇಲಾಖೆ ಸವಲತ್ತುಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುತ್ತಿದ್ದಾರೆ. ಇಂಥ ಜನಪರ ಅಧಿಕಾರಿಗಳಿಂದ ಇಲಾಖೆಗೆ ಉತ್ತಮ ಹೆಸರು ಬರುತ್ತದೆ ಜೊತೆಗೆ ಇಲಾಖೆಯ ಸದುದ್ದೇಶ ಈಡೇರಿದಂತೆ ಆಗುತ್ತದೆ. ನಮ್ಮ ಭವನದಲ್ಲಿ ಹಮ್ಮಿಕೊಂಡ ಶಿಬಿರದಲ್ಲಿ ಎಲ್ಲರಿಗೂ ಉಚಿತ ಔಷಧ ನೀಡಿದ್ದಾರೆ. ಒಂದೇ ಒಂದು ಔಷಧವನ್ನು ಹೊರಗೆ ಬರೆದುಕೊಟ್ಟಿಲ್ಲ ಎಂದರು.

 

ಶಿಬಿರದ ಉದ್ಘಾಟನೆ ವೇಳೆ ಮಾತನಾಡಿದ ಜಿಲ್ಲಾ ಸತ್ರ ಮತ್ತು ಪ್ರಧಾನ ನ್ಯಾಯಾಧೀಶರಾದ ವೇಲಾ ಡಿ.ಕೆ. ಅವರು, ಆಯುಷ್ ವೈದ್ಯಕೀಯ ವ್ಯವಸ್ಥೆ ಅತ್ಯುತ್ತಮ ವ್ಯವಸ್ಥೆ. ಇಲ್ಲಿ ಯಾವುದೇ ಅಡ್ಡ ಪರಿಣಾಮ ಇಲ್ಲದ ಈ ವೈದ್ಯಕೀಯ ಪದ್ಧತಿಯನ್ನು ಎಲ್ಲರೂ ಅಳಡಿಸಿಕೊಳ್ಳಿ ಎಂದರು.

 

Read also : World tuberculosis Day | ವಿಶ್ವ ಕ್ಷಯ ರೋಗ (ಟಿ ಬಿ) ದಿನಾಚರಣೆ : ರೋಗ ತಡೆಗೆ ಮುನ್ನಚ್ಚರಿಕೆ ಅವಶ್ಯ

 

ಸಂಘದ ಕಾರ್ಯದರ್ಶಿ ಬಸವರಾಜ್, ಸಹ ಕಾರ್ಯದರ್ಶಿ ಎ.ಎಸ್. ಮಂಜುನಾಥ್, ಉಪಾಧ್ಯಕ್ಷ ಬಸವರಾಜ್ ಗೋಪನಾಳು, ಜಿಲ್ಲಾಮಟ್ಟದ ಎಲ್ಲ ನ್ಯಾಯಾಧೀಶರು ಶಿಬಿರದ ಉದ್ಘಾಟನೆಯಲ್ಲಿ ಪಾಲ್ಗೊಂಡರು.

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article World tuberculosis Day World tuberculosis Day | ವಿಶ್ವ ಕ್ಷಯ ರೋಗ (ಟಿ ಬಿ) ದಿನಾಚರಣೆ : ರೋಗ ತಡೆಗೆ ಮುನ್ನಚ್ಚರಿಕೆ ಅವಶ್ಯ
Next Article Davanagere ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆ : ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಕೋಳಿ ಶೀತ ಜ್ವರ : ಅವೈಜ್ಞಾನಿಕ ಮಾಹಿತಿಗೆ ಕಿವಿಗೊಡಬೇಡಿ : ಡಿಸಿ

ದಾವಣಗೆರೆ ಮಾ.06 (Davanagere):  ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಅವೈಜ್ಞಾನಿಕ ಮಾಹಿತಿಗೆ ಕಿವಿಗೊಡಬೇಡಿ. ಕೋಳಿ ಮಾಂಸ ಮತ್ತು ಮೊಟ್ಟೆಯನ್ನು ಚೆನ್ನಾಗಿ…

By Dinamaana Kannada News

Davanagere | ಆಸ್ತಿ ತೆರಿಗೆ ಪರಿಷ್ಕರಣೆ, ಶೇ.3 ರಷ್ಟು ತೆರಿಗೆ ಹೆಚ್ಚಳ

ದಾವಣಗೆರೆ ಮಾ.06 (Davanagere)- 2025-26ನೇ ಸಾಲಿಗೆ ಮಹಾನಗರಪಾಲಿಕೆ ವ್ಯಾಪ್ತಿಯ ಆಸ್ತಿ  ತೆರಿಗೆಯನ್ನು ಪರಿಷ್ಕರಿಸಿದ್ದು ಶೇ.3 ರಷ್ಟು ಹೆಚ್ಚಿಸಲಾಗಿದೆ. ಆಸ್ತಿ ಮಾಲಿಕರು…

By Dinamaana Kannada News

DAVANAGERE : ನ್ಯಾಯ ವಿತರಣೆ ಮಾಡುವಲ್ಲಿ ವಕೀಲರ ಪಾತ್ರ ಪ್ರಮುಖ : ನ್ಯಾ. ರಾಜೇಶ್ವರಿ ಎನ್. ಹೆಗಡೆ

ದಾವಣಗೆರೆ, ಆ.6 (DAVANAGERE ):- ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಶೋಷಿತರು, ದಮನಿತರು, ಸಮಾಜದ ಕೆಳಸ್ತರದಲ್ಲಿರುವವರು ನ್ಯಾಯ ವಿತರಣೆಯಿಂದ ವಂಚಿತರಾಗಿದ್ದು ಅವರಿಗೆ…

By Dinamaana Kannada News

You Might Also Like

Farmers' registration process for crop insurance scheme begins
ತಾಜಾ ಸುದ್ದಿ

ಬೆಳೆವಿಮೆ ಯೋಜನೆಗೆ ರೈತರ ನೋಂದಣಿ ಪ್ರಕ್ರಿಯೆ ಆರಂಭ

By Dinamaana Kannada News
Davangere
ತಾಜಾ ಸುದ್ದಿ

Davanagere | ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

By Dinamaana Kannada News
Davanagere
ತಾಜಾ ಸುದ್ದಿ

Davanagere | ಕಂಪ್ಯೂಟರ್ ಆಧಾರಿತ ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ ಪರೀಕ್ಷೆಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ : ರೈತರಿಗೆ ಸಚಿವರಿಂದ ಅಭಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?