Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ನ್ಯಾಯಕ್ಕೆ ಹೆಚ್ಚು ಪ್ರಾಮುಖ್ಯತೆ : ಡಾ.ಡಿ.ವಿ. ಗುರುಪ್ರಸಾದ್
ತಾಜಾ ಸುದ್ದಿ

ನ್ಯಾಯಕ್ಕೆ ಹೆಚ್ಚು ಪ್ರಾಮುಖ್ಯತೆ : ಡಾ.ಡಿ.ವಿ. ಗುರುಪ್ರಸಾದ್

Dinamaana Kannada News
Last updated: July 16, 2024 3:23 am
Dinamaana Kannada News
Share
Davanagere
ಜಿಲ್ಲಾ ವಕೀಲರ ಸಂಘ ದಾವಣಗೆರೆ
SHARE

ದಾವಣಗೆರೆ:   ಕೇಂದ್ರ ಸರ್ಕಾರ ಪ್ರಸ್ತುತ ಬದಲಾವಣೆ ಮಾಡಿರುವ ಮೂರು ಅಪರಾಧಿಕ ಕಾನೂನುಗಳಲ್ಲಿ ಹಿಂದೆ ಶಿಕ್ಷೆಗೆ ಹೆಚ್ಚಿನ ಒತ್ತು ನೀಡಲಾಗಿತ್ತು. ಆದರೆ, ಈಗ ನ್ಯಾಯಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಲಾಗಿದೆ ಎಂದು ನಿವೃತ್ತ ಪೊಲೀಸ್ ಮಹಾನಿರ್ದೇಶಕ, ಲೇಖಕ ಡಾ.ಡಿ.ವಿ. ಗುರುಪ್ರಸಾದ್ ತಿಳಿಸಿದರು.

ಜಿಲ್ಲಾ ವಕೀಲರ ಸಂಘ, ಆರ್.ಎಲ್. ಕಾನೂನು ಕಾಲೇಜು, ಲಾಯರ‍್ಸ ಲಾ ಪಬ್ಲಿಷರ‍್ಸ  ಬೆಂಗಳೂರು  ಆಶ್ರಯದಲ್ಲಿ ನಗರದ ವಕೀಲರ ಭವನದಲ್ಲಿ ಹಮ್ಮಿಕೊಂಡಿದ್ದ ಅವರು ರಚಿಸಿರುವ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ, ಭಾರತೀಯ ನ್ಯಾಯ ಸಂಹಿತೆ, ಭಾರತೀಯ ಸಾಕ್ಷ್ಯ ಅಧಿನಿಯಮ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.

ಸರ್ಕಾರ ಮೂರು ಅಪರಾಧಿಕ ಕಾನೂನುಗಳನ್ನು ಬದಲಾವಣೆ ಮಾಡಿದ್ದು, ಅದರಲ್ಲಿ ಎರಡು ಬ್ರಿಟೀಷರ ಕಾಲದ ಹಳೆಯ ಕಾನೂನುಗಳು ಮತ್ತೊಂದು ಸುಮಾರು ಅರ್ಧ ಶತಕದಷ್ಟು ಹಳೆಯ ಕಾನೂನಾಗಿದೆ. ಆದ್ದರಿಂದ ಈ ಮೂರು ಕಾನೂನುಗಳನ್ನು ಬದಲಾವಣೆ ಮಾಡಿದೆ. ಆಗ ಈ ಮೂರು ಕಾನೂನುಗಳಲ್ಲಿ ಶಿಕ್ಷೆಗೆ ಪ್ರಾಧಾನ್ಯತೆ ನೀಡಲಾಗಿತ್ತು ಈಗ ನ್ಯಾಯಕ್ಕೆ ಪ್ರಾಮುಖ್ಯತೆ ನೀಡಲಾಗಿದೆ. ಹಾಗೆಂದ ಮಾತ್ರಕ್ಕೆ ಹಾಗೆಂದು ಶಿಕ್ಷೆಯಿಲ್ಲ ಎಂದರ್ಥವಲ್ಲ ಎಂದು ತಿಳಿಸಿದರು.

ಪ್ರಸ್ತುತ ಬದಲಾವಣೆಯಾಗಿರುವ ಕಾನೂನುಗಳು ಜನರ ಆಕಾಂಕ್ಷೆಗಳಿಗೆ ತಕ್ಕಂತೆ ಮತ್ತು ಸಾಮಾಜಿಕ ನಿಯಮಗಳಿಗೆ ಹೊಂದಿಕೆಯಾಗುವಂತೆ ಬದಲಾವಣೆಯಾಗಿವೆ ಎಂದರು.

ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿ, ಗುರುಪ್ರಸಾದ್ ಅವರು ಈ ಪುಸ್ತಕಕ್ಕೆ ಹಾಕಿರುವ ಪರಿಶ್ರಮ ಪುಸ್ತಕ ನೋಡಿದರೆ ತಿಳಿಯುತ್ತದೆ. ಕ್ಷಣಮಾತ್ರದಲ್ಲಿ ಪುಸ್ತಕ ಬಿಡುಗಡೆಗೊಳಿಸಬಹುದು ಆದರೆ ಅದರ ಹಿಂದಿನ ಶ್ರಮ ಬಹುದೊಡ್ಡದು ಎಂದು ಹೇಳಿದರು.

ಜಿಲ್ಲಾ ನ್ಯಾಯಲಯದ ಸಿಇಒ ಶ್ರೀನಿವಾಸ್ ಅವರ ಪದೋನ್ನತಿ ಪುಸ್ತಕವೂ ಬಿಡುಗಡೆಗೊಳಿಸಲಾಯಿತು.

ವಕೀಲರ ಸಂಘದ ಜಿಲ್ಲಾಧ್ಯಕ್ಷ ಎಲ್.ಹೆಚ್. ಅರುಣಕುಮಾರ್ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ನುಡಿದರು. ಜಿಲ್ಲಾಧಿಕಾರಿ ಡಾ. ಜಿ.ಎಂ. ಗಂಗಾಧರಸ್ವಾಮಿ, ಆರ್.ಎಲ್. ಲಾ ಕಾಲೇಜು ಪ್ರಾಂಶುಪಾಲ ಡಾ. ಜಿ.ಎಸ್. ಯತೀಶ್ ಪಾಲ್ಗೊಂಡಿದ್ದರು. ವಕೀಲ ಅಜಯ್ ಪ್ರಾರ್ಥಿಸಿದರು, ವಕೀಲ ಜಿ.ಕೆ. ಬಸವರಾಜ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

TAGGED:Davangere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article cinema “ನಾಟ್ ಔಟ್” ಚಿತ್ರ ಈ ವಾರ ತೆರೆಗೆ
Next Article crime-in-bada-road-petrol-station-santebennur Breaking News: ನಡುರಾತ್ರಿ ಮಚ್ಚಿನಿಂದ ಕೊಚ್ಚಿ ಯುವಕ ಬರ್ಬರ ಹತ್ಯೆ; ಸಂತೇಬೆನ್ನೂರಿನ ಬಳಿ ಭೀಕರ ದೃಶ್ಯ !

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಹರಿಹರ : ವಸತಿ ಯೋಜನೆ ಜಾರಿಗೊಳಿಸಲು ಆಗ್ರಹಿಸಿ SEP 2 ರಂದು ಪಾದಯಾತ್ರೆ

ಹರಿಹರ: ತಾಲ್ಲೂಕಿನ ಕಡ್ಲೆಗೊಂದಿ ಗ್ರಾಮದ ವಸತಿ ರಹಿತರಿಗೆ ವಸತಿ ಯೋಜನೆ ಜಾರಿಗೊಳಿಸಲು ಆಗ್ರಹಿಸಿ ಮಂಗಳವಾರದಂದು ಬೆಳಿಗ್ಗೆ 10ಕ್ಕೆ ಹೊರವಲಯದ ಪ್ರೊ.ಬಿ.ಕೃಷ್ಣಪ್ಪರ…

By Dinamaana Kannada News

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ (Davanagere): ಪ್ರಸಕ್ತ ಸಾಲಿಗೆ ಬಿ.ಎಸ್ಸಿ ನರ್ಸಿಂಗ್ ಮತ್ತು ಜಿ.ಎನ್.ಎಂ ನರ್ಸಿಂಗ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ…

By Dinamaana Kannada News

1.5 ಕೋಟಿ ಮೌಲ್ಯದ ಮೊಬೈಲ್‌ ಪತ್ತೆ : ವಾರಸುದಾರರಿಗೆ ಹಿಂದಿರುಗಿಸಿದ ಪೊಲೀಸರು  

ದಾವಣಗೆರೆ : ಜಿಲ್ಲೆಯಲ್ಲಿ ದಿನಾಂಕ : 01-01-2025 ರಿಂದ ಇಲ್ಲಿಯವರೆಗೆ ಕಳುವಾದ / ಕಳೆದು ಹೋದ ಮೊಬೈಲ್ ಪೋನ್‌ಗಳ ಪೈಕಿ…

By Dinamaana Kannada News

You Might Also Like

gym fitness
ತಾಜಾ ಸುದ್ದಿ

SC -ST ಯುವಜನರಿಗೆ ಉಚಿತ ಜಿಮ್‌ಫಿಟ್ನೆಸ್ ತರಬೇತಿ

By Dinamaana Kannada News
Applications invited
ತಾಜಾ ಸುದ್ದಿ

ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ರಾಷ್ಟ್ರೀಯ ರಸ್ತೆ ಸುರಕ್ಷತಾ:ಬೈಕ್ ಜಾಥಕ್ಕೆ ಚಾಲನೆ ನೀಡಿದ ಎಸ್ಪಿ ಉಮಾ ಪ್ರಶಾಂತ್

By Dinamaana Kannada News
B.Srineevas davanagere
ಅಭಿಪ್ರಾಯ

ದಿನಮಾನ-ಪುಸ್ತಕ ವಿಮರ್ಶೆ|ಚಾರಿತ್ರಿಕ ಹೋರಾಟದ ಬೆಂಕಿಯ ಮಳೆ : ಬಿ.ಶ್ರೀನಿವಾಸ 

By ಬಿ.ಶ್ರೀನಿವಾಸ
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?