Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಪೋಕ್ಸೋ ತಡೆ, ಬಾಲ್ಯ ವಿವಾಹ ನಿಷೇಧ ಅನುಷ್ಠಾನದಲ್ಲಿ ಶಿಕ್ಷಕರ ಜವಾಬ್ದಾರಿ ಹೆಚ್ಚಿದೆ : ನ್ಯಾ. ಮಹಾವೀರ ಮ.ಕರಣ್ಣವರ
ತಾಜಾ ಸುದ್ದಿ

Davanagere | ಪೋಕ್ಸೋ ತಡೆ, ಬಾಲ್ಯ ವಿವಾಹ ನಿಷೇಧ ಅನುಷ್ಠಾನದಲ್ಲಿ ಶಿಕ್ಷಕರ ಜವಾಬ್ದಾರಿ ಹೆಚ್ಚಿದೆ : ನ್ಯಾ. ಮಹಾವೀರ ಮ.ಕರಣ್ಣವರ

Dinamaana Kannada News
Last updated: September 11, 2024 3:36 am
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ  (Davanagere) : ಪೋಕ್ಸೋ  ಕಾನೂನು ಉಲ್ಲಂಘನೆ ತಡೆ ಮತ್ತು ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಶಿಕ್ಷಕರ ಪಾತ್ರ ಬಹು ಮುಖ್ಯವಾದದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರು ತಿಳಿಸಿದರು.

ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೋಕ್ಸೋ  ತಡೆ ಸಮಿತಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಶಿಕ್ಷಣ ಇಲಾಖೆ ಇವರ ಸಹಯೋಗದೊಂದಿಗೆ ದಾವಣಗೆರೆ ತಾಲೂಕಿನ ಶಾಲಾ ಶಿಕ್ಷಕಿಯರಿಗಾಗಿ ನಗರದ ಗುರುಭವನದಲ್ಲಿ ಏರ್ಪಡಿಸಲಾದ ಒಂದು ದಿನದ ಕಾರ್ಯಗಾರ ಮತ್ತು ಕಾನೂನಿನ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡಿದರು.

ಇತ್ತೀಚಿನ ದಿನಗಳಲ್ಲಿ ವರದಿಯಾಗುತ್ತಿರುವ ಪೋಕ್ಸೋ  ಪ್ರಕರಣಗಳನ್ನು ತಡೆಯುವಲ್ಲಿ ಮತ್ತು ಬಾಲ್ಯ ವಿವಾಹಗಳನ್ನು ತಡೆಯುವಲ್ಲಿ ಶಿಕ್ಷಕರ ಜವಾಬ್ದಾರಿ ಹೆಚ್ಚಿದೆ ಎಂದು ಮನವರಿಕೆ ಮಾಡಿದರು.

Read also  : Davangere | ಬೆಂಗಳೂರಿನಲ್ಲಿ ಸೆ.14 ಕ್ಕೆ ಅಸ್ಮಿತೆ, ಸಂವಿಧಾನ ಉಳುವಿಗೆ ಸಂಚಲನಾ ಸಮಾವೇಶ

ಶಿಕ್ಷಕರಾದವರು ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಕೇವಲ ಪಠ್ಯಕ್ಕೆ ಸಂಬAಧಿಸಿದ ಪಾಠಕ್ಕೆ ಸೀಮಿತವಾಗದೇ ಪಠ್ಯೇತರ ವಿಷಯಗಳ ಮಾಹಿತಿಗಳನ್ನು ಸಹ ವಿದ್ಯಾರ್ಥಿಗಳಿಗೆ ತಿಳಿಸಬೇಕೆಂದರು. ಯಾವುದೇ ಒಬ್ಬ ವ್ಯಕ್ತಿಯ ಜೀವನದಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯವಾಗಿದ್ದು ಇದು ಜೀವನದ್ದಕ್ಕೂ ನಡೆಯಬೇಕೆಂದು ತಿಳಿಸಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಲತಾ ಮಾತಾನಾಡಿ ಸಮಾಜದಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪೊೀಷಣಾ ಕಾರ್ಯದಲ್ಲಿ ಎಲ್ಲರದೂ ಬಹುದೊಡ್ಡ ಜವಾಬ್ದಾರಿ ಇದೆ ಎಂದು ತಿಳಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಪ್ರಕಾಶ್ ಇವರು ಮಹಿಳೆಯರು, ಮಕ್ಕಳಿಗಾಗಿ ಇರುವ ಕಾನೂನುಗಳ ಬಗ್ಗೆ ಮತ್ತು ವಿವಿಧ ಇಲಾಖೆಗಳ ಸಮನ್ವಯತೆಯ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತಾ ಕಾರ್ಯಕ್ರಮವನ್ನು ಆಯೋಜಿಸಿ ಇಲಾಖೆಯ ಪರವಾಗಿ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ  ನೀಡಿದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davangere | ಬೆಂಗಳೂರಿನಲ್ಲಿ ಸೆ.14 ಕ್ಕೆ ಅಸ್ಮಿತೆ, ಸಂವಿಧಾನ ಉಳುವಿಗೆ ಸಂಚಲನಾ ಸಮಾವೇಶ
Next Article Davangere Davanagere | ಇಬ್ಬರು ನಕಲಿ ವೈದ್ಯರಿಗೆ ತಲಾ ಲಕ್ಷ ರೂ.ಗಳ ದಂಡ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Political analysis|ವಿಜಯೇಂದ್ರ ಬೆನ್ನಿಗೆ ಈಗ ಸಂತೋಷ್ ನಿಂತರು

ಕಳೆದ ವಾರ ಯಲಹಂಕದ 'ರಮಡ' ರೆಸಾರ್ಟ್ ನಲ್ಲಿ ಬಿಜೆಪಿಯ ಮಹತ್ವದ ಸಭೆ ನಡೆಯಿತು.ಈ ಸಭೆಯಲ್ಲಿ ಮಾತನಾಡಿದ ಪಕ್ಷದ ರಾಷ್ಟ್ರೀಯ ಪ್ರಧಾನ…

By Dinamaana Kannada News

ಮಹಾತ್ಮ ಗಾಂಧೀಜಿ : ಸತ್ಯ, ಅಹಿಂಸೆ ಮತ್ತು ಸ್ವಾತಂತ್ರ್ಯದ ಸ್ಫೂರ್ತಿಯ ಜೀವನ

ಮಹಾತ್ಮ ಗಾಂಧಿ: ಸತ್ಯ ಮತ್ತು ಅಹಿಂಸೆಯ ಹಾದಿಯಲ್ಲಿ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸದಲ್ಲಿ 'ಮಹಾತ್ಮ' ಎಂಬ ಪದಕ್ಕೆ ಅನ್ವರ್ಥವಾಗಿ ನಿಂತವರು…

By Dinamaana Kannada News

ರಾಜಕೀಯ ಪಕ್ಷದ ಕಚೇರಿಯಲ್ಲಿ ಅಕಾಡೆಮಿಗಳ ಸಭೆ:ಸಾಹಿತ್ಯ ಲೋಕದ ಆತಂಕಗಳ ಪ್ರತೀಕ

ಕನ್ನಡದಲ್ಲಿ ಸಾಕಷ್ಟು ಬೂಸಾ ಸಾಹಿತ್ಯವಿದೆ... ಕನ್ನಡದಲ್ಲಿ ಇರುವುದೆಲ್ಲ ಗಟ್ಟಿಯಾದ ಸಾಹಿತ್ಯವೇನಲ್ಲ.ಅದರಲ್ಲೂ ಸಾಕಷ್ಟು ಬೂಸಾ ಸಾಹಿತ್ಯವಿದೆ' ಎಂದು ಮಂತ್ರಿ ಬಸವಲಿಂಗಪ್ಪನವರು ಸಮಾರಂಭವೊಂದರಲ್ಲಿ…

By Dinamaana Kannada News

You Might Also Like

CEO Gitte Madhava Vitthal Rao
ತಾಜಾ ಸುದ್ದಿ

ಕುಷ್ಠರೋಗ ನಿವಾರಣೆಗೆ ಅರಿವು ಮೂಡಿಸಿ : ಸಿಇಓ ಗಿತ್ತೆ ಮಾಧವ ವಿಠಲ ರಾವ್

By Dinamaana Kannada News
Davanagere
ತಾಜಾ ಸುದ್ದಿ

ಮೈಕ್ರೋ ಫೈನಾನ್ಸ್ ನವರು ಕಿರುಕುಳ ನೀಡಿದರೆ ದೂರು ನೀಡಿ : ಎಸ್ಪಿ

By Dinamaana Kannada News
vinaykumara G B
ತಾಜಾ ಸುದ್ದಿ

ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ವಿನಯ್ ಕುಮಾರ್  

By Dinamaana Kannada News
Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?