Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಯೋಗ ಒತ್ತಡ ಮುಕ್ತ ಬದುಕಿಗೆ ಸಹಕಾರಿ : ಡಿಸಿ
ತಾಜಾ ಸುದ್ದಿ

ಯೋಗ ಒತ್ತಡ ಮುಕ್ತ ಬದುಕಿಗೆ ಸಹಕಾರಿ : ಡಿಸಿ

Dinamaana Kannada News
Last updated: April 1, 2024 5:03 pm
Dinamaana Kannada News
Share
yoga dvg
ಮತದಾರರ ಜಾಗೃತಿ ಕರಪತ್ರ ಬಿಡುಗಡೆ ಜಿಲ್ಲಾಧಿಕಾರಿ ಡಾ.ವೆಂಕಟೇಶ್‌ ಮಾತನಾಡಿದರು.
SHARE

ದಾವಣಗೆರೆ, ಏ.1 : ಪ್ರಜಾಪ್ರಭುತ್ವದ ಗೆಲುವು ಮತದಾನದಲ್ಲಿದ್ದು ಯೋಗಾಭ್ಯಾಸದಿಂದ ಒತ್ತಡ ಮುಕ್ತ ಬದುಕಿಗೆ ಸಹಕಾರಿಯಾದರೆ ಪ್ರತಿಯೊಬ್ಬರೂ ಮತದಾನದಲ್ಲಿ ಭಾಗಿಯಾಗುವುದರಿಂದ ಸದೃಢ ಸರ್ಕಾರ ರಚನೆಯಾಗಲು ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಸೋಮವಾರ ಆಫೀಸರ್ಸ್ ಕ್ಲಬ್‍ನಲ್ಲಿ ಲೋಕಸಭಾ ಚುನಾವಣಾ ಮತದಾರರ ಜಾಗೃತಿ ಅಂಗವಾಗಿ ಏರ್ಪಡಿಸಲಾದ ಯೋಗ ತರಬೇತಿ ಶಿಬಿರ ಉದ್ಘಾಟನೆ ಹಾಗೂ ಮತದಾರರ ಜಾಗೃತಿ ಕರಪತ್ರ ಬಿಡುಗಡೆ ಮಾಡಿ ಮಾತನಾಡಿದರು.

ಮತದಾನ ಮಾಡಿ ಪ್ರಜಾಪ್ರಭುತ್ವ ಗೆಲ್ಲಿಸಿ

ಯೋಗ ಮತ್ತು ಮತದಾನ ನಾಗರಿಕರ ಕ್ರಿಯಾಶೀಲತೆಯನ್ನು ಹೆಚ್ಚಿಸುತ್ತದೆ. ಪ್ರತಿಯೊಂದು ಮತ ಅಮೂಲ್ಯ, ಶ್ರೇಷ್ಟ, ಶಕ್ತಿಯುತವಾದದು. ಕಳೆದ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಕೆಲವು ಕಡೆ ಶೇ 90 ರಷ್ಟು ಮತದಾನವಾಗಿದ್ದರೆ, ಕೆಲವು ಕಡೆ ಶೇ 20 ರಷ್ಟು ಮತದಾನವಾಗಿದೆ. ಏಕೆ ಇಷ್ಟೊಂದು ವ್ಯತ್ಯಾಸವಾಗಿದೆ ಎಂದು ನಾಗರಿಕರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಚುನಾವಣೆಯಲ್ಲಿ ಹೆಚ್ಚು ಮತದಾನವಾದಾಗ ಸಮರ್ಥ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗುತ್ತದೆ. ಈ ದೃಷ್ಟಿಯಿಂದ ಎಲ್ಲರೂ ಮತದಾನ ಹಬ್ಬದಲ್ಲಿ ಭಾಗಿಯಾಗುವ ಮೂಲಕ ಪ್ರಜಾಪ್ರಭುತ್ವದ ಗೆಲುವಿಗೆ ಶ್ರಮಿಸಬೇಕಾಗಿದೆ. ಮತದಾನದಲ್ಲಿ ಹಿರಿಯ ನಾಗರಿಕರು, ಯುವ ಮತದಾರರು ಸೇರಿದಂತೆ ಎಲ್ಲರೂ ಸಕ್ರಿಯವಾಗಿ ಭಾಗವಹಿಸಬೇಕೆಂದು ಮನವಿ ಮಾಡಿದರು.

ಆರೋಗ್ಯಯುತ ಪ್ರಜಾಪ್ರಭುತ್ವಕ್ಕೆ ಮತದಾನವೇ ಆಸರೆ

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷರಾದ ಸುರೇಶ್ ಬಿ.ಇಟ್ನಾಳ್ ಮಾತನಾಡಿ 2019 ರ ಲೋಕಸಭಾ ಚುನಾವಣೆಯಲ್ಲಿ ಶೇ 72.96 ರಷ್ಟು ಮತದಾನವಾಗಿತ್ತು. ಈ ಚುನಾವಣೆಯಲ್ಲಿ ಶೇ 85 ಕ್ಕಿಂತ ಹೆಚ್ಚು, ಶೇ 90 ರವರೆಗೆ ಮತದಾನ ಮಾಡಿಸಬೇಕೆಂದು ಎಲ್ಲಾ ಪ್ರಯತ್ನ ಮಾಡಲಾಗುತ್ತಿದೆ. ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಹೆಚ್ಚಿನ ಮತದಾನ ಅತ್ಯವಶ್ಯಕವಾಗಿದೆ. ಈ ಭಾರಿಯ ಮತದಾರರ ಚೀಟಿಯಲ್ಲಿ ಮತಗಟ್ಟೆಯ ಕ್ಯೂ.ಆರ್.ಕೋಡ್ ಸಹ ಒಳಗೊಂಡಿರುತ್ತದೆ. ನಗರ, ಪಟ್ಟಣ ಪ್ರದೇಶದಲ್ಲಿ ಇದರಿಂದ ಯಾವುದೇ ಗೊಂದಲ, ಸ್ಥಳದ ವಿಳಾಸ ಅರಿಯಲು ಸಮಸ್ಯೆಯಾಗುವುದಿಲ್ಲ ಎಂದ ಅವರು ಆರೋಗ್ಯಯುತ ಪ್ರಜಾಪ್ರಭುತ್ವಕ್ಕೆ ಮತದಾನವೇ ಆಸರೆಯಾಗಿದ್ದು ಎಲ್ಲರೂ ಮತದಾನದಲ್ಲಿ ತಪ್ಪದೇ ಭಾಗವಹಿಸಬೇಕೆಂದು ಕರೆ ನೀಡಿದರು.

ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನ್ ಭಾನು ಎಸ್.ಬಳ್ಳಾರಿ, ಪಾಲಿಕೆ ಆಯುಕ್ತರಾದ ರೇಣುಕಾ, ಆಫೀಸರ್ಸ್ ಕ್ಲಬ್ ಕಾರ್ಯದರ್ಶಿ ಡಾ; ಚಂದ್ರಶೇಖರ್ ಸುಂಕದ್, ಖಜಾಂಚಿ ಡಾ; ಮುರುಳೀಧರ್, ಯೋಗ ಗುರುಗಳಾದ ಪರಶುರಾಂ, ಮಹದೇವಪ್ಪ, ಅನಿಲ್ ರಾಯ್ಕರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಯೋಗಪಟುಗಳಾದ ಕುಮಾರಿ ನಮಿತ ಮತ್ತು ಸೃಷ್ಟಿ ಮೈನವಿರೇಳಿಸುವಂತಹ ಯೋಗಾಸನ ಮಾಡಿದರು.

ಯೋಗ ಒಕ್ಕೂಟದ ಅಧ್ಯಕ್ಷರಾದ ವಾಸುದೇವ ರಾಯ್ಕರ್ ಸ್ವಾಗತಿಸಿದರು.

TAGGED:dinamaana.comdinamana.com.davanagere newsDistrict Collector.ದಿನಮಾನ.ಕಾಂದಿನಮಾನ.ಕಾಂ.ದಾವಣಗೆರೆ ಸುದ್ದಿಮತದಾರರ ಜಾಗೃತಿ ಕರಪತ್ರ ಬಿಡುಗಡೆ.
Share This Article
Twitter Email Copy Link Print
Previous Article tragic young hero ದುರಂತ ಯುವನಾಯಕ ಎಂ.ಪಿ.ರವೀಂದ್ರ
Next Article Rape of boy: Accused sentenced to 20 years 60 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ: ಅಪರಾಧಿಗೆ 25 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಹಬ್ಬಗಳು ಸಹಬಾಳ್ವೆ, ಶಾಂತಿಯುತವಾಗಿ ನಡೆಯಲಿ : ಎಸ್.ಪಿ. ಉಮಾ ಪ್ರಶಾಂತ್

ದಾವಣಗೆರೆ ಮಾ.13;  ಸಮಾಜದ ಸಮುದಾಯಗಳು ಆಚರಿಸುವ ಹಬ್ಬಗಳ ವೇಳೆ ಅನ್ಯ ಧರ್ಮದ ಬಗ್ಗೆ ತಾತ್ಸಾರ ಮಾಡದೆ, ಶಾಂತಿಯುತವಾಗಿ ಆಚರಿಸಿದಾಗ ಮಾತ್ರ…

By Dinamaana Kannada News

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಜನರ ಸಹಕಾರ ಅವಶ್ಯ : ಡಿಸಿ

ದಾವಣಗೆರೆ ಜೂ.12 ; ಸಾಮಾಜಿಕ ಪಿಡುಗಾಗಿ ಪರಿಣಮಿಸಿರುವ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಕೇವಲ ಸರ್ಕಾರ, ಇಲಾಖೆಗಳ ಜೊತೆಗೆ ಸಾರ್ವಜನಿಕರು…

By Dinamaana Kannada News

Davanagere | ಯತ್ನಾಳ, ಸಿ.ಟಿ.ರವಿ, ಸೂಲಿಬೆಲೆ ಚಕ್ರವರ್ತಿ ವಿರುದ್ದ ದೂರು ದಾಖಲು

ದಾವಣಗೆರೆ (Davanagere):ಒಂದು ಸಮುದಾಯ ಗುರಿಯಾಗಿಸಿ ಶಾಸಕರಾದ ಬಸವನಗೌಡ ಪಾಟೀಲ್‌ ಯತ್ನಾಳ, ಸಿ.ಟಿ.ರವಿ ಮತ್ತು ಭಾಷಣಕಾರ ಸೂಲಿಬೆಲೆ ಚಕ್ರವರ್ತಿ ಅವಮಾನಿಸುವ ಹೇಳಿಕೆ…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?