Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಿದ್ದತಾ ಸಭೆ : ಎಲ್ಲಾ ಇಲಾಖೆಯಲ್ಲಿಯು ಕನ್ನಡ ಬಳಕೆ ಕಡ್ಡಾಯ
ತಾಜಾ ಸುದ್ದಿ

Davanagere | ರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಿದ್ದತಾ ಸಭೆ : ಎಲ್ಲಾ ಇಲಾಖೆಯಲ್ಲಿಯು ಕನ್ನಡ ಬಳಕೆ ಕಡ್ಡಾಯ

Dinamaana Kannada News
Last updated: October 19, 2024 11:54 am
Dinamaana Kannada News
Share
District Collector G.M. Gangadharaswamy
SHARE

ದಾವಣಗೆರೆ,ಅ .19 (Davanagere) : ಜಿಲ್ಲಾಡಳಿತದಿಂದ ನವೆಂಬರ್ 1 ರಂದು ನಡೆಯುವ 69 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಿದ್ದು  ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ರಾಷ್ಟ್ರಧ್ವಜಾರೋಹಣ ನೆರವೇರಿಸುವರು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿದ್ದು ಹೈಸ್ಕೂಲ್ ಮೈದಾನದಿಂದ ವಿವಿಧ ಆಕರ್ಷಕ ಕಲಾತಂಡಗಳೊಂದಿಗೆ ಭುವನೇಶ್ವರಿ ದೇವಿ ಭಾವಚಿತ್ರದೊಂದಿಗೆ ಮೆರವಣಿಗೆ ಸಾಗಲಿದ್ದು ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಲಿದೆ. ಮೆರವಣಿಗೆಯಲ್ಲಿ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಕನ್ನಡಪರ ಸಂಘಟನೆಗಳ ಸಂಘ, ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಬೇಕು ಎಂದರು.

ರಾಜ್ಯೋತ್ಸವ ಅಂದರೆ ನವೆಂಬರ್ ತಿಂಗಳಿಗೆ ಮಾತ್ರ ಕನ್ನಡ ಬಳಕೆ ಸೀಮಿತವಾಗದೇ ಆಡಳಿತದಲ್ಲಿ ಕನ್ನಡ, ನಿತ್ಯ ಬಳಕೆಯಲ್ಲಿ ಕನ್ನಡ, ಕಡತದಲ್ಲಿ ಕನ್ನಡ ಬಳಕೆ ಮಾಡುವ ಮೂಲಕ ವರ್ಷಪೂರ್ತಿ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತದೆ. ಈಗಾಗಲೇ ಆಡಳಿತದಲ್ಲಿ ಕನ್ನಡ ಬಳಕೆಗೆ ಸೂಚನೆ ನೀಡಲಾಗಿದ್ದು ಎಲ್ಲಾ ಇಲಾಖೆಯಲ್ಲಿಯು ಕನ್ನಡ ಬಳಕೆ ಕಡ್ಡಾಯ ಮಾಡಲಾಗಿದೆ. ಮತ್ತು ಕೆಲವು ಖಾಸಗಿ ಹೆದ್ದಾರಿ ಫಲಕಗಳಲ್ಲಿ ಇಂಗ್ಲೀಷ್ ಬಳಕೆ ಮಾಡಲಾಗುತ್ತಿದೆ ಮತ್ತು ಶಾಲೆಗಳಲ್ಲಿ ಮಕ್ಕಳು ಇಂಗ್ಲೀಷ್‍ನಲ್ಲಿಯೇ ಮಾತನಾಡಬೇಕೆಂದು ಕಡ್ಡಾಯಗೊಳಿಸಿರುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಮೂಲಕ ಅಂತಹ ಶಾಲೆಗಳಿಗೆ ನೊಟೀಸ್ ನೀಡಲಾಗುತ್ತದೆ ಎಂದರು.

ಸಾಂಸ್ಕøತಿ ಕಾರ್ಯಕ್ರಮ; ರಾಜ್ಯೋತ್ಸವ ಅಂಗವಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ನಾಡು, ನುಡಿಯ ಕುರಿತಂತೆ ಗುಣಮಟ್ಟದ ನೃತ್ಯ ಕಾರ್ಯಕ್ರಮ ಏರ್ಪಾಡು ಮಾಡಲಾಗುತ್ತದೆ. ಮತ್ತು ಸಂಜೆಯ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಗ್ಲಾಸ್‍ಹೌಸ್‍ನಲ್ಲಿ ಏರ್ಪಡಿಸಲಾಗುತ್ತದೆ. ಈ ಕಾರ್ಯಕ್ರಮಗಳನ್ನು ತುಂಬಾ ಅಚ್ಚುಕಟ್ಟಾಗಿ ಏರ್ಪಡಿಸಲು ಸೂಚನೆ ನೀಡಿದರು.
ಸಿದ್ದತೆಗೆ ಸೂಚನೆ; ರಾಜ್ಯೋತ್ಸವ ಆಚರಣೆಗೆ ಅಗತ್ಯವಿರುವ ಸಿದ್ದತೆ ಕೈಗೊಳ್ಳಲು ವಿವಿಧ ಉಪಸಮಿತಿಗಳನ್ನು ರಚಿಸಲಾಗಿದ್ದು ಆಯಾ ಇಲಾಖೆ ಅಧಿಕಾರಿಗಳು ಸಿದ್ದತೆ ಕೈಗೊಳ್ಳಲು ಸೂಚನೆ ನೀಡಿ ಎಲ್ಲಾ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿರಬೇಕೆಂದು ಸೂಚನೆ ನೀಡಿದರು.

Read Also : Davanagere | ನಗರದಲ್ಲಿ ಅ.19 ರಂದು ವಿದ್ಯುತ್ ವ್ಯತ್ಯಯ

ಈ ವೇಳೆ ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದು ರಾಜ್ಯೋತ್ಸವ ಆಚರಣೆಗೆ ಸಂಬಂಧಿಸಿದಂತೆ ತಮ್ಮ ಸಲಹೆಗಳನ್ನು ನೀಡಿದರು.

ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕೃಷ್ಣನಾಯ್ಕ್, ಪಾಲಿಕೆ ಆಯುಕ್ತೆ ರೇಣುಕಾ, ಕ.ಸಾ.ಪ ಅಧ್ಯಕ್ಷರಾದ ವಾಮದೇವಪ್ಪ, ಕನ್ನಡ ಅಭಿವೃದ್ದಿ ಪ್ರಾಧಿಕಾರದ ಸದಸ್ಯರಾದ ಡಾ; ರಾಮಚಂದ್ರಪ್ಪ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Power outage Davanagere | ನಗರದಲ್ಲಿ ಅ.19 ರಂದು ವಿದ್ಯುತ್ ವ್ಯತ್ಯಯ
Next Article Chalavadi and Madiga societies' lawyers' forum demands for implementation of internal reservation - Davanagere Davanagere | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಅ.21 ರಂದು ವಕೀಲರಿಂದ ಸರ್ಕಾರಕ್ಕೆ ಮನವಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ವಿರಕ್ತಮಠದ ಬಸವ ಪ್ರಭು ಸ್ವಾಮೀಜಿಗೆ ಕುವೆಂಪು ವಿವಿಯಿಂದ ಪಿಹೆಚ್‌ ಡಿ ಪದವಿ

ದಾವಣಗೆರೆ (Davanagere):  ನಗರದ ಶ್ರೀ ಶಿವಯೋಗಾಶ್ರಮ - ವಿರಕ್ತಮಠದ ಶ್ರೀ ಬಸವ ಪ್ರಭು ಸ್ವಾಮೀಜಿ ಯವರಿಗೆ (Sri Basava Prabhu…

By Dinamaana Kannada News

Political Analysis | ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

ಅಳೆದು-ಸುರಿದು ಮೊಮ್ಮಗ ನಿಖಿಲ್ ಕುಮಾರಸ್ವಾಮಿಯವರ ಪಟ್ಟಾಭಿಷೇಕ ಯಾತ್ರೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಗ್ರೀನ್ ಸಿಗ್ನಲ್ ತೋರಿಸಿದ್ದಾರಂತೆ. ಹಾಗೆಂಬ ವರ್ತಮಾನ ಪಕ್ಷದ…

By Dinamaana Kannada News

ನೀರು ಹರಿಸುವ ಕಾಮಗಾರಿ ವೀಕ್ಷಿಸಿದ ಸಚಿವ ಶಿವಾನಂದ ಪಾಟೀಲ

ಹಾವೇರಿ: ಹೆಗ್ಗೆರಿ ಕೆರೆಯಿಂದ ನಗರದ ಅಕ್ಕಮಹಾದೇವಿ ಹೊಂಡಕ್ಕೆ ನೀರು ಹರಿಸುವ ಯೋಜನೆ ಕಾಮಗಾರಿಯನ್ನು ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?