Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಕೋಳಿ ಶೀತ ಜ್ವರ : ಅವೈಜ್ಞಾನಿಕ ಮಾಹಿತಿಗೆ ಕಿವಿಗೊಡಬೇಡಿ : ಡಿಸಿ
ತಾಜಾ ಸುದ್ದಿ

Davanagere | ಕೋಳಿ ಶೀತ ಜ್ವರ : ಅವೈಜ್ಞಾನಿಕ ಮಾಹಿತಿಗೆ ಕಿವಿಗೊಡಬೇಡಿ : ಡಿಸಿ

Dinamaana Kannada News
Last updated: March 6, 2025 1:17 pm
Dinamaana Kannada News
Share
Davanagere
ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
SHARE

ದಾವಣಗೆರೆ ಮಾ.06 (Davanagere):  ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಅವೈಜ್ಞಾನಿಕ ಮಾಹಿತಿಗೆ ಕಿವಿಗೊಡಬೇಡಿ. ಕೋಳಿ ಮಾಂಸ ಮತ್ತು ಮೊಟ್ಟೆಯನ್ನು ಚೆನ್ನಾಗಿ ಬೇಯಿಸಿ ಸೆವಿಸುವುದರಿಂದ ಈ ರೋಗ ಬರುವುದಿಲ್ಲ, ಆದ್ದರಿಂದ ಸಾರ್ವಜನಿಕರು ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ತಿಳಿಸಿದ್ದಾರೆ.

ಕೋಳಿ ಫಾರಂ ಹಾಗೂ ಮಾಂಸದ ಕೋಳಿ ಅಥವಾ ಮೊಟ್ಟೆ ಕೋಳಿ ಫಾರಂ, ಹಾಗೂ ಅಂಗಡಿ ಸುತ್ತಮುತ್ತ ಕಚ್ಚಾವಸ್ತುಗಳನ್ನು ಇಟ್ಟುಕೊಳ್ಳದೇ ಸುತ್ತಮುತ್ತಲೂ ಸೋಂಕು ನಿವಾರಕಗಳೊಂದಿಗೆ ಸ್ವಚ್ಚವಾಗಿಟ್ಟುಕೊಳ್ಳಬೇಕು. ತ್ಯಾಜ್ಯವನ್ನು ಆಗಿಂದಾಗ್ಗೆ ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದರೊಂದಿಗೆ ಕೋಳಿ ಫಾರಂಗಳಲ್ಲಿ ಕೆಲಸ ಮಾಡುತ್ತಿರುವವರ ಆರೋಗ್ಯದ ಬಗ್ಗೆ ನಿಗಾವಹಿಸಿ, ಬಟ್ಟೆ, ಶೂ, ಕೈ ಕಾಲುಗಳಿಗೆ ನಂಜುನಾಶಕ ದ್ರಾವಣವನ್ನು ಕಡ್ಡಾಯವಾಗಿ ಬಳಸಬೇಕು. ಅಷ್ಟೇ ಅಲ್ಲದೇ ಫಾರಂಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಪಿಪಿಇ ಕಿಟ್‍ಗಳನ್ನು ಧರಿಸುವಂತೆ ಕ್ರಮವಹಿಸಬೇಕು. ಕೋಳಿ ಶೀತಜ್ವರ ಕಂಡುಬಂದ ಜಿಲ್ಲೆಗಳಿಂದ ಯಾವುದೆ ಕೋಳಿ, ಕೋಳಿ ಉತ್ಪನ್ನಗಳನ್ನು ಖರೀದಸಬಾರದು ಎಂದರು.

ಹಾಗೆಯೇ ಅಡಕೆ ಬೆಳೆಗಾರರು ಸದ್ಯಕ್ಕೆ ಬಳ್ಳಾರಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಂದ ಕೋಳಿ ಗೊಬ್ಬರವನ್ನು ಖರೀದಿಸಿ ಸಾಗಾಣೆ ಮಾಡಬಾರದು. ಕೋಳಿ ಫಾರಂ, ಇತರೆ ಪಕ್ಷಿಗಳು ಹಾಗೂ ಕೋಳಿ ಉತ್ಪನ್ನಗಳೊಂದಿಗೆ ಸಂಪರ್ಕದಲ್ಲಿರುವವರು ಮಾಸ್ಕ್ ಮತ್ತು ಗ್ಲೌಸ್‍ಗಳನ್ನು ಉಪಯೋಗಿಸಬೇಕು. ಆರೋಗ್ಯವಂತ ಕೋಳಿ, ಶಂಕಾಸ್ಪದವಾಗಿ ಮರಣ ಹೊಂದಿದ ಪಕ್ಷಿಗಳು ಗಮನಕ್ಕೆ ಬಂದ ತಕ್ಷಣ ಇಲಾಖೆಯ ಸಹಾಯವಾಣಿಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.

Read also : Davanagere | ಆಸ್ತಿ ತೆರಿಗೆ ಪರಿಷ್ಕರಣೆ, ಶೇ.3 ರಷ್ಟು ತೆರಿಗೆ ಹೆಚ್ಚಳ

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere | ಆಸ್ತಿ ತೆರಿಗೆ ಪರಿಷ್ಕರಣೆ, ಶೇ.3 ರಷ್ಟು ತೆರಿಗೆ ಹೆಚ್ಚಳ
Next Article women-empowerment ಸಬಲೀಕರಣದ ಹಾದಿಯಲ್ಲಿ ಮಹಿಳೆ | ಗೀತಾ ಭರಮಸಾಗರ ಲೇಖನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಅಪಘಾತ ಪ್ರಮಾಣ ತಗ್ಗಿಸಲು ಜಿಲ್ಲೆಯ ರಸ್ತೆಗಳ ದುರಸ್ತಿ ಹಾಗೂ ಸುಧಾರಣೆಗೆ ವಿಶೇಷ ಗಮನ ನೀಡಿ :ಡಿಸಿ

ದಾವಣಗೆರೆ ನ.15  (Davanagere)  : ಅಪಘಾತಗಳ ಪ್ರಮಾಣವನ್ನು ಗಣನೀಯ ಪ್ರಮಾಣದಲ್ಲಿ ತಗ್ಗಿಸಲು ಜಿಲ್ಲೆಯಲ್ಲಿನ ರಸ್ತೆಗಳ ದುರಸ್ತಿ, ಸುಧಾರಣೆಗೆ ಅವಶ್ಯಕ ಕ್ರಮಗಳನ್ನು…

By Dinamaana Kannada News

Davanagere | ಆತ್ಮಸಾಕ್ಷಿಗನುಗುಣವಾಗಿ ಕರ್ತವ್ಯ ನಿರ್ವಹಿಸಿ : ಡಿಸಿ

ದಾವಣಗೆರೆ ನ.12 (Davanagere) : ಸಾರ್ವಜನಿಕರ ಕೆಲಸವನ್ನು ಮಚ್ಚಿಸುವುದಕ್ಕಾಗಿ  ಮಾಡದೆ, ಆತ್ಮ ಸಾಕ್ಷಿಗನುಗುಣವಾಗಿ ಮಾಡಿದಾಗ ಉತ್ತಮ ಕೆಲಸವಾಗಲು ಸಾಧ್ಯ ಎಂದು…

By Dinamaana Kannada News

ಮರಾಠ ಸಮುದಾಯಗಳ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ದಾವಣಗೆರೆ (Davanagere) : ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?