Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಮಕ್ಕಳ ಸುರಕ್ಷತೆಗಾಗಿ ನಿಯಮಗಳ ಪಾಲನೆ ಕಡ್ಡಾಯ : ಡಿಸಿ
ತಾಜಾ ಸುದ್ದಿ

Davanagere | ಮಕ್ಕಳ ಸುರಕ್ಷತೆಗಾಗಿ ನಿಯಮಗಳ ಪಾಲನೆ ಕಡ್ಡಾಯ : ಡಿಸಿ

Dinamaana Kannada News
Last updated: February 6, 2025 1:35 pm
Dinamaana Kannada News
Share
Davanagere
ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
SHARE

ದಾವಣಗೆರೆ (Davanagere) : ಜಿಲ್ಲೆಯಲ್ಲಿನ ವಿವಿಧ ಶಾಲೆಗಳಿಗೆ ಕರೆದುಕೊಂಡು ಹೋಗುವ ಶಾಲಾ ವಾಹನಗಳು ಮಕ್ಕಳ ರಕ್ಷಣೆ ದೃಷ್ಟಿಯಿಂದ ಸುರಕ್ಷತಾ ಕ್ರಮ ಅನುಸರಿಸುವುದು ಅನಿವಾರ್ಯವಾಗಿದ್ದು ಪಾಲನೆ ಮಾಡದ ಶಾಲಾ ಸಂಸ್ಥೆಗಳ ಮೇಲೆ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ.ಸೂಚನೆ ನೀಡಿದರು.

ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ತುಂಗಭದ್ರಾ ಸಭಾಂಗಣದಲ್ಲಿ ಖಾಸಗಿ ಶಾಲಾ ಆಡಳಿತ ಮಂಡಳಿ, ಶಿಕ್ಷಣ ಇಲಾಖೆ, ಸಾರಿಗೆ, ಮಕ್ಕಳ ರಕ್ಷಣಾ ಘಟಕ ಮತ್ತು ಸ್ಮಾರ್ಟ್‍ಸಿಟಿ ಯೋಜನೆ ಅಧಿಕಾರಿಗಳೊಂದಿಗೆ ಜಂಟಿ ಸಮಾಲೋಚನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ 500 ಕ್ಕಿಂತ ಹೆಚ್ಚು ಖಾಸಗಿ ಶಾಲೆಗಳಿಂದ 1030 ಕ್ಕೂ ಹೆಚ್ಚು ಶಾಲಾ ಬಸ್‍ಗಳನ್ನು ಹೊಂದಲಾಗಿದೆ. ಆದರೆ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ರಕ್ಷಣಾ ಕ್ರಮಗಳನ್ನು ಎಲ್ಲಾ ಶಾಲೆಯವರು ಅನುಸರಿಸುವುದು ಕಡ್ಡಾಯವಾಗಿದೆ.

ಜಿಪಿಎಸ್, ಸಿಸಿ ಕ್ಯಾಮೆರಾ ಕಡ್ಡಾಯ; ಎಲ್ಲಾ ಶಾಲಾ ವಾಹನಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿಕೊಂಡಿರಬೇಕು. ಜಿಪಿಎಸ್ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಸಿಕೊಂಡು ವಾಹನ ಸಂಚರಿಸುವ ಸ್ಥಳಗಳ ಬಗ್ಗೆ ಮೇಲ್ವಿಚಾರಣೆಯನ್ನು ಸಂಸ್ಥೆಯವರು ಮಾಡಿಕೊಳ್ಳಬೇಕು. ವಾಹನಕ್ಕೆ ವೇಗ ನಿಯಂತ್ರಕದ ಜೊತೆಗೆ 40 ಕಿ.ಮೀ ಮಿತಿಯಲ್ಲಿಯೇ ವಾಹನಗಳನ್ನು ಚಲಾಯಿಸಬೇಕು. ಬಾಲಕಿಯರು ಇರುವುದರಿಂದ ವಾಹನದಲ್ಲಿ ಕಡ್ಡಾಯವಾಗಿ ಮಹಿಳಾ ಸಿಬ್ಬಂದಿ ಇರಲೇಬೇಕು. ವಾಹನ ಚಾಲಕರು ಚಾಲನಾ ಪರವಾನಗಿ ಹೊಂದಿ ಕನಿಷ್ಠ 6 ವರ್ಷಗಳ ಅನುಭವ ಹೊಂದಿರುವುದನ್ನು ಖಾತರಿಪಡಿಸಿಕೊಳ್ಳಬೇಕು. ಮಕ್ಕಳ ಮೇಲೆ ಯಾವುದೇ ರೀತಿಯ ಅಹಿತಕರ ದೌರ್ಜನ್ಯವಾದರೆ, ಅದನ್ನು ಪೋಕ್ಸೊ ಎಂದು ಪರಿಗಣಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪೋಷಕರೊಂದಿಗೆ ಸಭೆ; ಮಕ್ಕಳನ್ನು ಕರೆದುಕೊಂಡು ಹೋಗುವಾಗ ಸಮಯವಾಗಿದೆ ಎಂದು ವಾಹನವನ್ನು ವೇಗವಾಗಿ ಚಲಾಯಿಸುವ ಬದಲಾಗಿ, ಪೋಷಕರೊಂದಿಗೆ ಸಭೆ ನಡೆಸಿ ಮಕ್ಕಳನ್ನು ನಿಗಧಿತ ಸ್ಥಳಕ್ಕೆ ಮೊದಲೇ ಕರೆ ತರಲು ಮನವರಿಕೆ ಮಾಡಿಕೊಡಬೇಕು, ಸಮಯವಾಗಿದೆ ಎಂದು ವಿವಿಧ ಕಡೆ ಅಳವಡಿಸಿರುವ ಸಿಗ್ನಲ್‍ಗಳನ್ನು ಜಂಪ್ ಮಾಡಿ ಸಂಚರಿಸುವಂತಿಲ್ಲ. ಸಿಗ್ನಲ್ ಜಂಪ್ ಮಾಡಿರುವುದು ಕಂಡು ಬಂದಲ್ಲಿ, ಅಂತಹ ವಾಹನ ನೊಂದಣಿ ಮತ್ತು ಚಾಲಕರ ಪರವಾನಗಿಯನ್ನು ರದ್ದು ಮಾಡಲು ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದರು.

ಶಾಲಾ ವಾಹನಗಳ ಎಫ್‍ಸಿ ನವೀಕರಣಕ್ಕೆ ಸೂಚನೆ; ಜಿಲ್ಲೆಯಲ್ಲಿ 1030 ಶಾಲಾ ವಾಹನಗಳಿದ್ದು ಇದರಲ್ಲಿ 350 ಕ್ಕೂ ಹೆಚ್ಚು ವಾಹನಗಳಿಗೆ ಎಫ್‍ಸಿ ನವೀಕರಣವಾಗಿರುವುದಿಲ್ಲ. ಈ ವಾಹನಗಳನ್ನು ಇದೇ ಫೆಬ್ರವರಿ 25 ರೊಳಗಾಗಿ ನವೀಕರಿಸಿಕೊಳ್ಳಬೇಕು, ಇಲ್ಲವಾದಲ್ಲಿ ಅಂತಹ ವಾಹನಗಳನ್ನು ವಶಕ್ಕೆ ಪಡೆಯಲಾಗುತ್ತದೆ. ಯಾವುದೇ ವಾಹನ ರಸ್ತೆಯಲ್ಲಿ ಸಂಚರಿಸುತ್ತಿದೆ ಎಂದಲ್ಲಿ ಅದಕ್ಕೆ ಎಫ್‍ಸಿ, ವಿಮೆ, ಚಾಲಕರಿಗೆ ಪರವಾನಗಿ, ಸ್ಪೀಡ್ ಗೌರ್ನರ್ ಇರಲೇಬೇಕೆಂದು ತಿಳಿಸಿದರು.

ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ ಮಾತನಾಡಿ, ಸಂಚಾರಿ ನಿಯಮಗಳ ಪಾಲನೇ ಮಾಡದೇ ಮತ್ತು ಚಾಲಕರ ಅಜಾಗರೂಕತೆಯಿಂದ ಪ್ರತಿನಿತ್ಯ ಅನೇಕ ಅಪಘಾತಗಳು ಸಂಭವಿಸುತ್ತಿವೆ. ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಎಲ್ಲಾ ಶಾಲಾ ವಾಹನಗಳು ಮೋಟಾರು ವಾಹನ ಕಾಯಿದೆ ಮತ್ತು ಸಂಚಾರಿ ನಿಯಮಗಳನ್ನು ಪಾಲನೆ ಮಾಡುವುದರೊಂದಿಗೆ ವಾಹನಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು ಎಂದು ತಿಳಿಸಿದರು.

ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಮುತೇಶ್ ಮಾತನಾಡಿ ಜಿಲ್ಲೆಯಲ್ಲಿರುವ ಶಾಲಾ ವಾಹನಗಳಲ್ಲಿ 112 ವಾಹನಗಳಿಗೆ 15 ವರ್ಷ ದಾಟಿದೆ. 330 ವಾಹನಗಳ ಚಾಲ್ತಿ ದಾಖಲೆಗಳಿಲ್ಲ, ಅಂತಹ ವಾಹನಗಳಿಗೆ ನೋಟೀಸ್ ನೀಡಲಾಗಿದೆ. ಈಗಾಗಲೇ 22 ವಾಹನಗಳ ಮೇಲೆ ಪ್ರಕರಣ ದಾಖಲಿಸಿದ್ದು 3 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ವಾಹನಗಳನ್ನು ಆಗಿಂದಾಗ್ಗೆ ತಪಾಸಣೆ ಮಾಡಲು ಸಾರಿಗೆ ಇನ್ಸ್‍ಪೆಕ್ಟರ್‍ಗಳಿಗೆ ನಿರ್ದೇಶನ ನೀಡಲಾಗಿದ್ದು ಶಾಲಾ ಮಕ್ಕಳ ಹಿತದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಸಾರಿಗೆ ನಿಯಮಗಳನ್ನು ಪಾಲನೆ ಮಾಡದ ವಾಹನಗಳ ಮೇಲೆ ನಿರ್ಧಾಕ್ಷೀಣ ಕ್ರಮ ಅನಿವಾರ್ಯವಾಗಿದೆ ಎಂದರು.

ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕ ಜಿ.ಕೊಟ್ರೇಶ್, ಸ್ಮಾರ್ಟ್ ಸಿಟಿ ಎಚಿಡಿ ವೀರೇಶ್, ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಕವಿತಾ ಉಪಸ್ಥಿತರಿದ್ದರು.

Read also : Davanagere | 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
Next Article Davanagere ನೆಲದ ನೋವಿಗೆ ಧ್ವನಿಯಾದ ಪ್ರತಿಬಿಂಬವೇ ‘ಬಿಸಿಲ ಮಳೆ’

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಇಹಲೋಕಕ್ಕೆ ವಿದಾಯ ಹೇಳಿದ ಭಾರತದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ಕಿರು ಪರಿಚಯ

ಮನಮೋಹನ್ ಸಿಂಗ್ ವಿಶ್ವದ ಅತ್ಯಂತ ಪ್ರಮುಖ ಆರ್ಥಿಕ ತಜ್ಞರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದ ಭಾರತೀಯ ಅರ್ಥಶಾಸ್ತ್ರಜ್ಞರಾಗಿದ್ದರು ಹಾಗೂ ನಂತರ ದೇಶದ ರಾಜಕೀಯ…

By Dinamaana Kannada News

Political analysis | ಅಮಿತ್ ಷಾ ಪರೀಕ್ಷೆಯಲ್ಲಿ ವಿಜಯೇಂದ್ರ ಪಾಸಾದರು

ಕಳೆದ ಗುರುವಾರ ಬಿಜೆಪಿ ನಾಯಕರಾದ ಯತ್ನಾಳ್,ರಮೇಶ್ ಜಾರಕಿಹೊಳಿ ಮತ್ತಿತರರು ರಹಸ್ಯ ಸಭೆ  ನಡೆಸಿದ್ದಾರೆ. ವಿಧಾನಸಬೆಯ ಮೊಗಸಾಲೆಯಲ್ಲಿರುವ ಪ್ರತಿಪಕ್ಷ ನಾಯಕರ ಕೊಠಡಿಯಲ್ಲಿ…

By Dinamaana Kannada News

ಆಪರೇಷನ್ ಸಿಂಧೂರ ಯಶಸ್ವಿ : ಸೈನಿಕರಿಗೆ  ರಕ್ತದಾನ ಶಿಬಿರ ಅರ್ಪಣೆ : ದಿನೇಶ್ ಕೆ ಶೆಟ್ಟಿ

ದಾವಣಗೆರೆ (Davanagere): ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ  ನಗರದ ಜಯದೇವ ಸರ್ಕಲ್ ನಲ್ಲಿ ಆಪರೇಷನ್ ಸಿಂಧೂರ  ಯಶಸ್ವಿ ಮಾಡಿದ …

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

By Dinamaana Kannada News
Political analysis
ರಾಜಕೀಯ

Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?