Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಸರ್ಕಾರದ ಸೌಲಭ್ಯಗಳನ್ನು ಸಕಾಲದಲ್ಲಿ ತಲುಪಿಸಿ : ಡಿಸಿ
ತಾಜಾ ಸುದ್ದಿ

Davanagere | ಸರ್ಕಾರದ ಸೌಲಭ್ಯಗಳನ್ನು ಸಕಾಲದಲ್ಲಿ ತಲುಪಿಸಿ : ಡಿಸಿ

Dinamaana Kannada News
Last updated: December 23, 2024 3:43 pm
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ ಡಿ.23  (Davanagere):  ಪ.ಜಾತಿ ಮತ್ತು ಪ.ವರ್ಗದವರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳ ತಡೆಗೆ ತ್ವರಿತ ಕ್ರಮದ ಜೊತೆಗೆ ಸರ್ಕಾರದಿಂದ ದೊರಕುವ ಸೌಲಭ್ಯಗಳನ್ನು ಸಕಾಲದಲ್ಲಿ ತಲುಪಿಸಬೇಕೆಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ 4ನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

2024 ರ ಜನವರಿಯಿಂದ ಇಲ್ಲಿಯವರೆಗೆ 60 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 3 ಕೊಲೆ, 8 ಅತ್ಯಾಚಾರ, 49 ಇತರೆ ದೌರ್ಜನ್ಯ ಪ್ರಕರಣಗಳು ಸೇರಿವೆ. ಇದರಲ್ಲಿ 28 ಕ್ಕೆ ಚಾರ್ಜ್‍ಶೀಟ್ ಸಲ್ಲಿಕೆಯಾಗಿದ್ದು ಎಫ್‍ಐಆರ್ ಹಂತದಲ್ಲಿ ರೂ.39.70 ಲಕ್ಷ, ಚಾರ್ಜ್‍ಶೀಟ್ ಹಂತದಲ್ಲಿ ರೂ.79.88 ಲಕ್ಷ ಸೇರಿ ರೂ.1.19 ಕೋಟಿ ಪರಿಹಾರ ನೀಡಲಾಗಿದೆ. ಇದರಲ್ಲಿ ಪ. ಜಾತಿಯ 68 ಹಾಗೂ ಪ.ಪಂಗಡದ 56 ಸಂತ್ರಸ್ಥರು ಸೇರಿದಂತೆ 124 ಜನರಿಗೆ ಪರಿಹಾರ ನೀಡಲಾಗಿದೆ ಎಂದರು.

ಸಮಿತಿ ಸದಸ್ಯರು ಪ್ರಸ್ತಾಪಿಸಿ ಊರು ಮತ್ತು ಹಾಸ್ಟೆಲ್‍ನಿಂದ ಶಾಲಾ, ಕಾಲೇಜುಗಳಿಗೆ ಬರಲು ವಿದ್ಯಾರ್ಥಿಗಳಿಗೆ ಬಸ್‍ಗಳ ಸಮಸ್ಯೆಯಾಗುತ್ತಿದೆ ಎಂದಾಗ ಮುಂದಿನ 2,3 ತಿಂಗಳಲ್ಲಿ ನಿಗಮಕ್ಕೆ ಹೊಸ ಬಸ್‍ಗಳು ಬರುವ ನಿರೀಕ್ಷೆ ಇದ್ದು. ನಂತರ ವಿದ್ಯಾರ್ಥಿಗಳ ಕಾಲೇಜ್ ಹಾಗೂ ಹಾಸ್ಟೆಲ್‍ಗಳಿಗೆ ಹೋಗುವುದಕ್ಕೆ ಹೆಚ್ಚಿನ ಗಮನ ವಹಿಸಿ ಅನುಕೂಲ ಮಾಡಲಾಗುವುದು ಎಂದು ತಿಳಿಸಿದರು.

ಪ.ಜಾತಿ ಮತ್ತು ಪ. ಪಂಗಡದವರಿಗಾಗಿಯೇ ಸರ್ಕಾರ ಜಾರಿಗೊಳಿಸಿರುವ ಹಲವಾರು ಯೋಜನೆಯ ಸವಲತ್ತುಗಳ ಬಗ್ಗೆ ಸಮುದಾಯದಲ್ಲಿ ಅರಿವು ಮೂಡಿಸಿ, ಯೋಜನೆಯ ಸೌಲಭ್ಯವನ್ನು ಅರ್ಹರಿಗೆ ತಲುಪಿಸುವ ಕಾರ್ಯವನ್ನು ಸಮಿತಿಯ ಸದಸ್ಯರು ಪ್ರಾಮಾಣಿಕವಾಗಿ ಮಾಡಲು ಮುಂದಾಗಬೇಕು. ನಿಜವಾಗಿ ದೌರ್ಜನ್ಯಕ್ಕೆ ಒಳಗಾಗುತ್ತಿರುವವರನ್ನು ಗುರುತಿಸಿ, ಅವರಿಗೆ ಪರಿಹಾರ ಹಾಗೂ ಸೌಲಭ್ಯ ತಲುಪಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಹೆಚ್ಚುವರಿ ಪೋಲಿಸ್ ಅಧೀಕ್ಷಕ ವಿಜಯ್‍ಕುಮಾರ್ ಎಂ ಸಂತೋಷ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನಾಗರಾಜ್,  ನಾಮ ನಿರ್ದೇಶಿತ ಸದಸ್ಯರಾದ ಅಣಜಿ ಅಂಜಿನಪ್ಪ, ಕುಂದವಾಡ ಮಂಜುನಾಥ ಹಾಗೂ ಇನ್ನಿತರರು ಇದ್ದರು.

Read also : Political analysis | ವಿಜಯೇಂದ್ರ ಸೇಫ್ಟಿಗೆ ನಡ್ಡಾ ಬರುತ್ತಿದ್ದಾರೆ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Political analysis Political analysis | ವಿಜಯೇಂದ್ರ ಸೇಫ್ಟಿಗೆ ನಡ್ಡಾ ಬರುತ್ತಿದ್ದಾರೆ
Next Article DAVANAGERE ಶಾಲಾ ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ : ಶಾಸಕ ಕೆ.ಎಸ್. ಬಸವಂತಪ್ಪ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ? ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ, ಜನವರಿ 05: ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಹಾಗೂ ಆರೋಪಗಳನ್ನು…

By Dinamaana Kannada News

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಾರಾಗೃಹ ಶಿಕ್ಷೆ

ದಾವಣಗೆರೆ (Davanagere): ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯ ಆರೋಪಿಗೆ…

By Dinamaana Kannada News

ಬೆಳಗಾವಿ ಅಧಿವೇಶನದಲ್ಲಿ ಮಾದಿಗ  ಒಳ ಮೀಸಲಾತಿ ಬಗ್ಗೆ ಚರ್ಚಿಸಲು ಶಾಸಕರಿಗೆ ಮನವಿ   

ಹರಿಹರ ಡಿ 16  (Davanagere) :  ಮಾದಿಗ ಮೀಸಲಾತಿ ಹೋರಾಟ ಸಮಿತಿ   ವತಿಯಿಂದ  ಸುಪ್ರಿಂ ಕೋರ್ಟಿನ  ಆದೇಶದಂತೆ   ಒಳ ಮೀಸಲಾತಿ…

By Dinamaana Kannada News

You Might Also Like

davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Davanagere
ತಾಜಾ ಸುದ್ದಿ

ಭತ್ತ ಕಟಾವು ಯಂತ್ರಕ್ಕೆ, ಬಾಡಿಗೆ ದರ ನಿಗದಿ : ಡಿಸಿ

By Dinamaana Kannada News
Davanagere
ತಾಜಾ ಸುದ್ದಿ

ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದ್ರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಎಚ್ಚರಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?