Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಹ್ಯೂಮನ್ ಮೆಟ್ಪಾ ನ್ಯೂಮೋ ವೈರಸ್ : ಸಾರ್ವಜನಿಕರಿಗೆ ಆಂತಕ ಬೇಡ
ತಾಜಾ ಸುದ್ದಿ

Davanagere | ಹ್ಯೂಮನ್ ಮೆಟ್ಪಾ ನ್ಯೂಮೋ ವೈರಸ್ : ಸಾರ್ವಜನಿಕರಿಗೆ ಆಂತಕ ಬೇಡ

Dinamaana Kannada News
Last updated: January 8, 2025 1:49 pm
Dinamaana Kannada News
Share
Davanagere
ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
SHARE
ದಾವಣಗೆರೆ; ಜ.08 (Davanagere): ಹ್ಯೂಮನ್ ಮೆಟ್ಪಾ ನ್ಯೂಮೋ ವೈರಸ್(ಹೆಚ್.ಎಂ.ಪಿ.ವಿ) ಕುರಿತು ಸಾರ್ವಜನಿಕರಿಗೆ ಆಂತಕ ಬೇಡ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಎಚ್‍ಎಂಪಿವಿ ವೈರಾಣು ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಸಾರ್ವಜನಿಕರು ಅನುಸರಿಸಬೇಕು: ಉಸಿರಾಟದ ಸಮಸ್ಯೆ ವೈರಸ್‍ಗಳಂತೆಯೆ ಚಳಿಗಾಲದಲ್ಲಿ ಶೀತ ಮತ್ತು ಜ್ವರ ತರಹದ ರೋಗಲಕ್ಷಣಗಳನ್ನು ವಿಶೇಷವಾಗಿ ಕಿರಿಯ ಮತ್ತು ಹಿರಿಯ ವಯಸ್ಸಿನವರಲ್ಲಿ ಉಂಟುಮಾಡುತ್ತದೆ. ಬೆಂಗಳೂರಿನ ಖಾಸಗಿ ಆರೋಗ್ಯ ಕೇಂದ್ರದಲ್ಲಿ ಸಾಮಾನ್ಯ ಪರೀಕ್ಷೆಯ ಸಮಯದಲ್ಲಿ ಎರಡು ಹೆಚ್.ಎಂ.ಪಿ.ವಿ. ಸೋಂಕಿತ ಪ್ರಕರಣಗಳು ಧೃಡಪಟ್ಟಿವೆ.
1 ಪ್ರಕರಣವನ್ನು ಈಗಾಗಲೇ ಚಿಕಿತ್ಸೆ ನೀಡಿ ಬಿಡುಗಡೆ ಮಾಡಲಾಗಿದೆ ಮತ್ತು ಇತರೆ ಪ್ರಕರಣಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು. ಈ ಎರಡೂ ಪ್ರಕರಣಗಳು ಸೌಮ್ಯ ಸ್ವಭಾವದವು ಮತ್ತು ಯಾವುದೇ ಅಂತರಾಷ್ಟ್ರೀಯ ಪ್ರಯಾಣ ಇತಿಹಾಸವನ್ನು ಹೊಂದಿಲ್ಲ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಜ್ಯದಲ್ಲಿ ಸಾಮಾನ್ಯ ಶೀತಜ್ವರ ತರಹದ ಸಾಮಾನ್ಯ ಮತ್ತು ತೀವ್ರತರಹದ ಸೋಂಕಿನಂತಹ ಚಾಲ್ತಿಯಲ್ಲಿರುವ ಉಸಿರಾಟದ ಸೋಂಕುಗಳ ಡೇಟಾವನ್ನು ವಿಶ್ಲೇಷಿಸಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ 2024ರ ಡಿಸೆಂಬರ್‍ನಲ್ಲಿ ವರದಿಯಾದ ಪ್ರಕರಣಗಳ ಸಂಖ್ಯೆಯಲ್ಲಿ ಗಮನಾರ್ಹ ಏರಿಕೆ ಕಂಡು ಬಂದಿಲ್ಲ.
ರೋಗಲಕ್ಷಣಗಳು:-ಹೆಚ್.ಎಂ.ಪಿ.ವಿ. ಕೆಮ್ಮು, ಜ್ವರ, ಮೂಗು ಕಟ್ಟುವಿಕೆ ಮತ್ತು ಉಸಿರಾಟದ ತೊಂದರೆ ಸೇರಿದಂತೆ ಜ್ವರ ತರಹದ ರೋಗಲಕ್ಷಣಗಳನ್ನು ಉಂಟು ಮಾಡುತ್ತದೆ. ಹೆಚ್ಚು ತೀವ್ರತರವಾದ ಪ್ರಕರಣಗಳಲ್ಲಿ ಇದು ಶ್ವಾಸನಾಳ ಮತ್ತು -ಶ್ವಾಸಕೋಶದ ಸೋಂಕಿಗೆ ಕಾರಣವಾಗಬಹುದು. ವಿಶೇಷವಾಗಿ ಇದು ಚಿಕ್ಕಮಕ್ಕಳು, ವೃದ್ಧರು ಮತ್ತು ರೋಗನಿರೋಧಕ ಶಕ್ತಿ ಹೊಂದಿರದ ವ್ಯಕ್ತಿಗಳಲ್ಲಿ ಕಂಡು ಬರುತ್ತದೆ.
ಹರಡುವಿಕೆ:-ಉಸಿರಾಟದ ಹನಿಗಳು, ನಿಕಟ ವೈಯಕ್ತಿಕ ಸಂಪರ್ಕ ಮತ್ತು ವೈರಸ್‍ನಿಂದ ಕಲುಷಿತಗೊಂಡ ಮೈಕೈ ಸ್ಪರ್ಶಿಸಿದ ನಂತರಬಾಯಿ, ಮೂಗು ಅಥವಾ ಕಣ್ಣುಗಳನ್ನು ಮುಟ್ಟಿದರೆ ಹರಡಬಹುದು.
ಭಾರತದಲ್ಲಿ ಪ್ರಸ್ತುತ ಸ್ಥಿತಿ:- ಭಾರತ ಸರ್ಕಾರ ಮತ್ತು ಆರೋಗ್ಯ ಅಧಿಕಾರಿಗಳು ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದ್ದಾರೆ. ಇತ್ತೀಚಿನ ಮಾಹಿತಿಯಂತೆ ದೇಶದಲ್ಲಿ ಹೆಚ್.ಎಂ.ಪಿ.ವಿ. ಪ್ರಕರಣಗಳಲ್ಲಿ ಯಾವುದೇ ಗಣನೀಯ ಏರಿಕೆ ಕಂಡುಬಂದಿಲ್ಲ. ಎಚ್ಚರಿಕೆಗೆ ಯಾವುದೇ ಕಾರಣವಿಲ್ಲ. ಆದರೆ ತಡೆಗಟ್ಟುವ ಕ್ರಮಗಳನ್ನು ಶಿಫಾರಸ್ಸು ಮಾಡಲಾಗಿದೆ.
ಸಾರ್ವಜನಿಕರು ಈ ಕೆಳಗಿನ ಮುಂಜಾಗ್ರತಾ ನೈರ್ಮಲ್ಯ ಕ್ರಮಗಳನ್ನು ಕೈಗೊಳ್ಳಲು  ಕೆಮ್ಮುವಾಗ ಅಥವಾ ಸೀನುವಾಗ ನಿಮ್ಮ ಬಾಯಿ ಮತ್ತು ಮೂಗನ್ನು ಕರವಸ್ತ್ರ ಅಥವಾ ಟಿನ್ಯೂಪೇಪರ್ ನಿಂದ ಮುಚ್ಚಿಕೊಳ್ಳಿ.  ನಿಮ್ಮ ಕೈಗಳನ್ನು ಸಾಬೂನು ಮತ್ತು ನೀರು ಅಥವಾ ಆಲ್ಕೋಹಾಲ್ ಆಧಾರಿತ ಸ್ಯಾನಿಟೈಸರ್‍ನಿಂದ ಹೆಚ್ಚಾಗಿ ತೊಳೆಯಿರಿ.  ಹರಡುವಿಕೆಯನ್ನು ಕಡಿಮೆ ಮಾಡಲು ಎಲ್ಲಾ ಒಳ ಮತ್ತು ಹೊರಾಂಗಣ ಪ್ರದೇಶಗಳಲ್ಲಿ ಗಾಳಿಯೊಂದಿಗೆ ಸಾಕಷ್ಟು ವಾತಾವರಣವನ್ನು (ventilation) ಶಿಫಾರಸ್ಸು ಮಾಡಲಾಗಿದ್ದು, ನೀವು ಫ್ಲೊ, ಐ.ಎಲ್.ಐ.ನ ಚಿಹ್ನೆಗಳು ಮತ್ತು ರೋಗಲಕ್ಷಣಗಳನ್ನು ಹೊಂದಿದ್ದರೆ ವೈದ್ಯರನ್ನು ಸಂಪರ್ಕಿಸಬೇಕು.
ಸಾಕಷ್ಟು ನೀರು ಕುಡಿಯಿರಿ ಮತ್ತು ಪೌಷ್ಟಿಕ ಆಹಾರವನ್ನು ಸೇವಿಸಿ. ರಾಜ್ಯ ಆರೋಗ್ಯ ಇಲಾಖೆ  ಸಮನ್ವಯದಿಂದ ಪರಿಸ್ಥಿತಿಯನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದ್ದು ಇದಕ್ಕೆ ಭಯ ಪಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ.
Read also : Davanagere | ಬ್ಯಾಟರಿ ಚಾಲಿತ ವ್ಹೀಲ್ ಚೇರ್ ಗಳಿಗೆ ಅರ್ಜಿ ಆಹ್ವಾನ
TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Harihara Davanagere | ಬ್ಯಾಟರಿ ಚಾಲಿತ ವ್ಹೀಲ್ ಚೇರ್ ಗಳಿಗೆ ಅರ್ಜಿ ಆಹ್ವಾನ
Next Article Davangere Davanagere | ಪಾದಾಚಾರಿ ಮಾರ್ಗ ಅತಿಕ್ರಮ : ಕ್ರಮಕ್ಕೆ ಎಸ್ಪಿ ಸೂಚನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಒಳಮೀಸಲಾತಿಗೆ ಆಯೋಗ ರಚನೆ: ವಿಳಂಬ ನೀತಿ ಅಲ್ಲ : ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಒಳ ಮೀಸಲಾತಿ ಕುರಿತು 3 ದಶಕಗಳ ನಿರಂತರ ಬೇಡಿಕೆ, ಒತ್ತಾಯಗಳ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟವು…

By Dinamaana Kannada News

ಹಾಲಿನ ದರ ಏರಿಕೆ : ಬಿಜೆಪಿ ರೈತ ಮೋರ್ಚಾದಿಂದ ಪ್ರತಿಭಟನೆ

ದಾವಣಗೆರೆ: ರಾಜ್ಯ ಸರಕಾರ ನಂದಿನ ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾದಿಂದ ಪ್ರತಿಭಟನೆ ನಡೆಸಲಾಯಿತು. ನಗರದ…

By Dinamaana Kannada News

ಹರಿಹರ ಗ್ರಂಥಾಲಯ “ಬಸವ ಜಯಂತಿ”

ಹರಿಹರ (Harihara): ಜಿಲ್ಲಾ ಕೇಂದ್ರ ಗ್ರಂಥಾಲಯ ಹರಿಹರ ಶಾಖಾ ಗ್ರಂಥಾಲಯದಲ್ಲಿ  ವಿಶ್ವ ಗುರು ಜಗಜ್ಯೋತಿ ಬಸವಣ್ಣನವರ 892ನೇ  ಜಯಂತಿಯನ್ನು ಆಚರಿಸಲಾಯಿತು.…

By Dinamaana Kannada News

You Might Also Like

heart attack
ತಾಜಾ ಸುದ್ದಿ

ದಾವಣಗೆರೆ | ಹೃದಯಾಘಾತದಿಂದ ಆಟೋ ಚಾಲಕ ಸಾವು

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ

By Dinamaana Kannada News
Harihara
ತಾಜಾ ಸುದ್ದಿ

ಹರಿಹರ | ವಿವಿಧ ಸೌಲಭ್ಯಗಳ್ನು ಪಡೆಯಲು ಅರ್ಜಿ ಆಹ್ವಾನ

By Dinamaana Kannada News
District Congress Davanagere
ತಾಜಾ ಸುದ್ದಿ

ದಾವಣಗೆರೆ | ಬಾಬೂಜೀ ಸಾಧನೆಗಳು ಅಪಾರ : ಕೆ.ಜಿ. ಶಿವಕುಮಾರ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?