Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ರಾಷ್ಟ್ರೀಯ ಹೆದ್ದಾರಿ ಸರ್ವೀಸ್ ರಸ್ತೆ ಪೂರ್ಣಗೊಳಿಸಲು ಡಿಸಿ ಸೂಚನೆ
ತಾಜಾ ಸುದ್ದಿ

Davanagere | ರಾಷ್ಟ್ರೀಯ ಹೆದ್ದಾರಿ ಸರ್ವೀಸ್ ರಸ್ತೆ ಪೂರ್ಣಗೊಳಿಸಲು ಡಿಸಿ ಸೂಚನೆ

Dinamaana Kannada News
Last updated: September 3, 2024 12:39 pm
Dinamaana Kannada News
Share
Davanagere
ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
SHARE

ದಾವಣಗೆರೆ ಸೆ.3 (Davanagere ) : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಷಟ್ಪಥ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸುವ ಕೆಲಸ ದಾವಣಗೆರೆ ಕೆಲವು ಭಾಗದಲ್ಲಿ ಮಾತ್ರ ಬಾಕಿ ಇದ್ದು ಇದರಿಂದ ವಾಹನ ಸವಾರರಿಗೆ ಸಮಸ್ಯೆಯಾಗುತ್ತಿದೆ. ಇದರಿಂದ ಅಪಘಾತಗಳು ಸಂಭವಿಸಬಹುದಾಗಿದ್ದು ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಬೇಕೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚನೆ ನೀಡಿದರು.

ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದಾವಣಗೆರೆ ನಗರಕ್ಕೆ ಹೊಂದಿಕೊಂಡಂತೆ ಹಾಗೂ ಕುಂದುವಾಡ ಬ್ರಿಡ್ಜ್, ಅಗಸನಕಟ್ಟೆ ಬಳಿ ಸರ್ವೀಸ್ ರಸ್ತೆ ಬಾಕಿ ಇದ್ದು ರೈತರು ಅಡ್ಡಿಪಡಿಸುತ್ತಿದ್ದಾರೆ ಎಂದು ತಿಳಿಸಿದ್ದು ಕಾನೂನು ಪ್ರಕಾರ ರೈತರಿಗೆ ಸಿಗಬೇಕಾದ ಪರಿಹಾರದ ಮೊತ್ತವನ್ನು ಪಾವತಿಸಿ ಅಥವಾ ಠೇವಣಿ ಇಟ್ಟು ಕಾಮಗಾರಿ ಮುಂದುವರೆಸಲು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ತಿಳಿಸಿ ಅಗತ್ಯವಿದ್ದಲ್ಲಿ ಪೆÇಲೀಸ್ ರಕ್ಷಣೆ ಒದಗಿಸಿಕೊಡಲಾಗುತ್ತದೆ ಎಂದರು.

Read also : Davanagere | ಸರಕಾರಿ ಮಹಾವಿದ್ಯಾಲಯದ ಭೂಮಿ ಖಾಸಗಿಯವರಿಗೆ : ಎಐವೈಎಫ್ ಪ್ರತಿಭಟನೆ

ಸರ್ವೀನ್ ರಸ್ತೆ ಕಾಮಗಾರಿ ಬಾಕಿ ಇರುವುದರಿಂದ ಅಪಘಾತಗಳು ಹೆಚ್ಚು ಸಂಭವಿಸಬಹುದಾಗಿದ್ದು ಆದಷ್ಟು ಬೇಗ ಕಾಮಗಾರಿ ಮುಕ್ತಾಯ ಮಾಡಲು ಸೂಚನೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್ ಲೊಕೇಶ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ, ಉಪವಿಭಾಗಾಧಿಕಾರಿ ಸಂತೋμï ಪಾಟೀಲ್, ತಹಸಿಲ್ದಾರ್ ಅಶ್ವಥ್, ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶಿವಕುಮಾರ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:Davanagere districtDinamana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere | ಸರಕಾರಿ ಮಹಾವಿದ್ಯಾಲಯದ ಭೂಮಿ ಖಾಸಗಿಯವರಿಗೆ : ಎಐವೈಎಫ್ ಪ್ರತಿಭಟನೆ
Next Article davanagere Davanagere sports news | ಕ್ರೀಡೆಗಳಿಂದ ದೈಹಿಕ-ಮಾನಸಿಕ ಆರೋಗ್ಯ ವೃದ್ಧಿ : ಶಾಸಕ ಕೆ.ಎಸ್.ಬಸವಂತಪ್ಪ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere cheating case | ಬಂಗಾರದ ಅಭರಣ ಬಿಡಿಸುವ ನೆಪದಲ್ಲಿ ಮೋಸ : ಆರೋಪಿಗಳ ಬಂಧನ

ದಾವಣಗೆರೆ  (Davangere District)  : ಬಂಗಾರ ಅಭರಣಗಳನ್ನು ಬಿಡಿಸುವ ನೆಪದಲ್ಲಿ ಬ್ಯಾಂಕಿಗೆ ಸಂಬಂಧಪಟ್ಟ ಆಭರಣಗಳನ್ನು ಮೋಸದಿಂದ ತೆಗೆದುಕೊಂಡು ಹೋಗಿದ್ದ ಇಬ್ಬರು…

By Dinamaana Kannada News

Harihara |ಉದ್ಯೋಗ ಆಧಾರಿತ ಕೋರ್ಸ್ಗೆ ಆದ್ಯತೆ ನೀಡಿ : ಮೊಹಮ್ಮದ್ ನಸ್ರುಲ್ಲಾ

ಹರಿಹರ (Harihara) : ಉದ್ಯೋಗ ಆಧಾರಿತ ಕೋರ್ಸ್ ಆಯ್ಕೆ ಮಾಡಲು ವಿದ್ಯಾರ್ಥಿಗಳು ಆಧ್ಯತೆ ನೀಡಬೇಕೆಂದು ನಗರದ ಡಿಆರ್‍ಎಂ ಪದವಿ ಪೂರ್ವ…

By Dinamaana Kannada News

World Hemophilia Day | ವಿಶ್ವ ಹಿಮೋಫಿಲಿಯಾ ದಿನ : ರಾಜ್ಯದಾದ್ಯಂತ ಹತ್ತು ಹಲವು ಕಾರ್ಯಕ್ರಮ

ದಾವಣಗೆರೆ (Davanagere): ವಿಶ್ವ ಹಿಮೋಫಿಲಿಯಾ ದಿನ (World Hemophilia Day) ದಂಗವಾಗಿ ಏ.17ರಂದು ಕರ್ನಾಟಕ ಹಿಮೋಫಿಲಿಯಾ ಸೊಸೈಟಿಯಿಂದ ರಾಜ್ಯದಾದ್ಯಂತ ಹತ್ತು…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?