Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere news | ಸೆ.14,15 ರಂದು ವಿವಿಧ ಇಲಾಖೆಗಳ ಗ್ರೂಪ್ ಬಿ.ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ
ತಾಜಾ ಸುದ್ದಿ

Davanagere news | ಸೆ.14,15 ರಂದು ವಿವಿಧ ಇಲಾಖೆಗಳ ಗ್ರೂಪ್ ಬಿ.ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ

Dinamaana Kannada News
Last updated: September 12, 2024 12:28 am
Dinamaana Kannada News
Share
District Collector G.M. Gangadharaswamy
SHARE

ದಾವಣಗೆರೆ (Davanagere) : ಕರ್ನಾಟಕ ಲೋಕಸೇವಾ ಆಯೋಗದಿಂದ ಸೆಪ್ಟೆಂಬರ್ 14, 15 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು ಕ್ರಮವಾಗಿ 16, 22 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರೀಕ್ಷಾ ಪೂರ್ವ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸೆಪ್ಟೆಂಬರ್ 14 ರಂದು ಮಧ್ಯಾಹ್ನ 2 ರಿಂದ 4 ಗಂಟೆಯವರೆಗೆ ನಗರದ 16 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು 7634 ಅಭ್ಯರ್ಥಿಗಳು ನೊಂದಾಯಿಸಿದ್ದಾರೆ. ಸೆ.15 ರಂದು ಬೆಳಗ್ಗೆ 19 ರಿಂದ 11.30 ಹಾಗೂ ಮಧ್ಯಾಹ್ನ 2 ರಿಂದ 4 ಗಂಟೆಯವರೆಗೆ 22 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಬೆಳಗಿನ ಪತ್ರಿಕೆಗೆ 9946 ಹಾಗೂ ಮಧ್ಯಾಹ್ನದ ಪತ್ರಿಕೆಗೆ 9142 ಅಭ್ಯರ್ಥಿಗಳು ನೊಂದಾಯಿಸಿದ್ದಾರೆ.

ಪರೀಕ್ಷೆಯನ್ನು ಯಾವುದೇ ಲೋಪವಾಗದಂತೆ ನಡೆಸಬೇಕು ಮತ್ತು ಕೊಠಡಿಯೊಳಗೆ ಅಭ್ಯರ್ಥಿಗಳನ್ನು ಕಳುಹಿಸುವ ಮೊದಲ ತಪಾಸಣೆ ನಡೆಸಬೇಕೆಂದು ತಿಳಿಸಿ ಯಾವುದೇ ಎಲೆಕ್ರ್ಟಾನಿಕ್ಸ್ ವಸ್ತುಗಳು, ಡಿವೈಸ್ ಗಳನ್ನು ತಾರದಂತೆ ನೋಡಿಕೊಳ್ಳಬೇಕೆಂದು ತಿಳಿಸಿ ಯಾವುದೇ ಪರೀಕ್ಷಾ ಅವ್ಯವಹಾರಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆ ವಹಿಸಲು ಸೂಚಿಸಿದರು.

Read also : Davangere University | ತಂತ್ರಜ್ಞಾನ, ಸುಸ್ಥಿರತೆ ಅಳವಡಿಕೆಯಿಂದ ವಿಮೆ, ಬ್ಯಾಂಕಿಂಗ್ ಸುಭದ್ರ : ಪ್ರೊ.ಸಿ.ಎಂ.ತ್ಯಾಗರಾಜ್

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಪಿ.ಯು.ಡಿಡಿ ಕರಿಸಿದ್ದಪ್ಪ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೊಟ್ರೇಶ್ ಹಾಗೂ ವಿವಿಧ ಸೆಂಟರ್ ಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು.

TAGGED:Davangeredinamaana.comLatest Kannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davangere Davangere University | ತಂತ್ರಜ್ಞಾನ, ಸುಸ್ಥಿರತೆ ಅಳವಡಿಕೆಯಿಂದ ವಿಮೆ, ಬ್ಯಾಂಕಿಂಗ್ ಸುಭದ್ರ : ಪ್ರೊ.ಸಿ.ಎಂ.ತ್ಯಾಗರಾಜ್
Next Article DAVANAGERE Davanagere | ಶೇ 100 ರಷ್ಟು ಸಾಕ್ಷರತೆ ಸಾಧಿಸಲು ಎಲ್ಲರೂ ಶ್ರಮಿಸಿ : ಸುರೇಶ್ ಬಿ.ಇಟ್ನಾಳ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಹೆಚ್.ಐ.ವಿ ಸೋಂಕಿನಿಂದ ದೇಹದ ರೋಗ ನಿರೋಧಕ ಶಕ್ತಿ ಕ್ಷೀಣ : ಡಾ.ಶೈಲಜಾ ಪಾಟೀಲ್

ಹರಿಹರ :   ಹೆಚ್.ಐ.ವಿ. ಎಂಬ ವೈರಾಣುವಿನಿಂದ ಬರುವ ಏಡ್ಸ್ ರೋಗದಿಂದಾಗಿ ಮನುಷ್ಯನ ರೋಗ ನಿರೋಧಕ ಶಕ್ತಿ ಕ್ಷೀಣವಾಗುತ್ತದೆ ಎಂದು ಸರ್ಕಾರ…

By Dinamaana Kannada News

ದ್ವೇಷದ ವ್ಯಾಜ್ಯ ನೆಮ್ಮದಿ ಭಂಗ : ನ್ಯಾ. ಮಂಜಪ್ಪ ಹನುಮಂತಪ್ಪ ಅಣ್ಣಯ್ಯನವರ್

ಹರಿಹರ:  ದುಡುಕು, ದುರಾಸೆ ಮತ್ತು ದ್ವೇಷದ ಕಾರಣದಿಂದ ದಾಖಲಾಗಿರುವ ದಾವೆಗಳನ್ನು ಮುಕ್ತಾಯಗೊಳಿಸಲು ಪಕ್ಷಗಾರರು ಕೂಡಲೇ ಮುಂದಾಗಬೇಕು ಎಂದು 1ನೇ ಹೆಚ್ಚುವರಿ…

By Dinamaana Kannada News

ರಂಗಶಿಕ್ಷಣ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ .ಜೂ.7 ; ಪ್ರಸಕ್ತ ಸಾಲಿಗೆ ಮೈಸೂರಿನ ರಂಗಾಯಣದ ಭಾರತೀಯ ರಂಗಶಿಕ್ಷಣ ತರಬೇತಿಗೆ ಡಿಪ್ಲೋಮಾ ಕೋರ್ಸ್‍ನ್ನು ನಡೆಸಲು ಅರ್ಹ ಅಭ್ಯರ್ಥಿಗಳಿಂದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ : ಅಕ್ಕಿಯ ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಸಚಿವ ಮುನಿಯಪ್ಪ

By Dinamaana Kannada News
MLA Basavanthappa
ತಾಜಾ ಸುದ್ದಿ

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

By Dinamaana Kannada News
loka adlat davanagere
Blog

ದಾವಣಗೆರೆ ಲೋಕ್ ಆದಾಲತ್‌ : ಸಹಬಾಳ್ವೆ ನಡೆಸಲು 24 ಜೋಡಿಗಳು ನಿರ್ಧಾರ

By Dinamaana Kannada News
Davanagere
ತಾಜಾ ಸುದ್ದಿ

ಅನಧಿಕೃತ ಪಡಿತರ ಚೀಟಿ ಪತ್ತೆಹಚ್ಚಿ,ಹೊಸ ಪಡಿತರಕ್ಕೆಅವಕಾಶ :ಸಚಿವ ಕೆ.ಹೆಚ್.ಮುನಿಯಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?