Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಗಾಂಧೀಜಿ 155 ನೇ ಜಯಂತಿ ಅಂಗವಾಗಿ ಬಾಪೂಜಿ ಪ್ರಬಂಧ ಸ್ಪರ್ಧೆ : ವಿಜೇತರಿಗೆ ಗಾಂಧಿ ಜಯಂತಿಯಂದು ಪ್ರಶಸ್ತಿ ಪ್ರದಾನ
ತಾಜಾ ಸುದ್ದಿ

Davanagere | ಗಾಂಧೀಜಿ 155 ನೇ ಜಯಂತಿ ಅಂಗವಾಗಿ ಬಾಪೂಜಿ ಪ್ರಬಂಧ ಸ್ಪರ್ಧೆ : ವಿಜೇತರಿಗೆ ಗಾಂಧಿ ಜಯಂತಿಯಂದು ಪ್ರಶಸ್ತಿ ಪ್ರದಾನ

Dinamaana Kannada News
Last updated: September 30, 2024 1:54 pm
Dinamaana Kannada News
Share
Davanagere
ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
SHARE

ದಾವಣಗೆರೆ,ಸೆ.30 (Davanagere ) ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ ಪ್ರೌಢಶಾಲಾ, ಪದವಿ ಪೂರ್ವ ಹಾಗೂ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತರನ್ನು ಆಯ್ಕೆ ಮಾಡಲಾಗಿದೆ.

ವಿಜೇತರಿಗೆ ಅಕ್ಟೋಬರ್ 2 ರಂದು ಬೆಳಗ್ಗೆ 9 ಕ್ಕೆ ರಾಮನಗರದಲ್ಲಿನ ಗಾಂಧಿ ಭವನದಲ್ಲಿ ನಡೆಯುವ ಗಾಂಧಿ ಜಯಂತಿಯಂದು ವಿಜೇತರಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

ಇಂದಿನ ಯುವ ಪೀಳಿಗೆಯಲ್ಲಿ ಗಾಂಧಿ ವಿಚಾರಧಾರೆಗಳು ಹಾಗೂ ಚಿಂತನೆಗಳನ್ನು ಬೆಳೆಸುವುದು ಪ್ರಬಂಧ ಸ್ಪರ್ಧೆಯ ಉದ್ದೇಶವಾಗಿದ್ದು ವಿಜೇತರಿಗೆ ನಗದು ಬಹುಮಾನವಾಗಿ ಪ್ರಥಮ ರೂ.3000, ದ್ವಿತೀಯ ರೂ.2000 ಹಾಗೂ ತೃತೀಯ ರೂ.1000 ನಗದು ಮತ್ತು ಪ್ರಶಸ್ತಿ ಪತ್ರ ನೀಡಲಾಗುತ್ತದೆ.

Read also : Davanagere news | ಗ್ರಾಮಾಂತರ ಕೈಗಾರಿಕಾ ಇಲಾಖೆಯಿಂದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ವಿಜೇತರ ವಿವರ : 
ಪ್ರೌಢಶಾಲಾ ವಿಭಾಗ :  ದಾವಣಗೆರೆ ತಾ; ಮೆಳ್ಳೆಕಟ್ಟೆ ಸರ್ಕಾರಿ ಪ್ರೌಢಶಾಲೆ 10 ನೇ ತರಗತಿ ಧನುಷ್ ಬಿ.ಎನ್. ಪ್ರಥಮ, ಜಗಳೂರು ತಾ; ದೊಣೆಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿಯ ಕೆ.ಆರ್.ಕಾವ್ಯ ದ್ವಿತೀಯ, ದಾವಣಗೆರೆ ತಾ; ಕಬ್ಬೂರು ಸರ್ಕಾರಿ ಪ್ರೌಢಶಾಲೆ 10 ನೇ ತರಗತಿ ಬಿಂದುಶ್ರೀ ತೃತೀಯ ಸ್ಥಾನ ಪಡೆದಿದ್ದಾರೆ.

ಪದವಿ ಪೂರ್ವ ಶಿಕ್ಷಣ ವಿಭಾಗ :  ದಾವಣಗೆರೆ ಅಂಜುಂ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ಪ್ರಥಮ ಪಿಯುಸಿ ಕೈಫಿಯಾ ಮಸ್ರೂರ್ ಪ್ರಥಮ, ಇದೇ ಕಾಲೇಜಿನ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ರಬಿಯಾ ಬಸ್ರಿ ದ್ವಿತೀಯ, ಮೋತಿ ವೀರಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪಿ.ಯು.ಸಿ.ಯ ಗುರುಕೀರ್ತಿ ಎಂ.ಹೆಚ್.ತೃತೀಯ ಸ್ಥಾನ ಪಡೆದಿದ್ದಾರೆ.

ಪದವಿ ವಿಭಾಗ :  ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತೃತೀಯ ಬಿ.ಕಾಂ. ಹನುಮಂತ ನಾಯಕ್ ಡಿ.ಪ್ರಥಮ, ತೃತೀಯ ಬಿ.ಎಸ್ಸಿ ವಿನುತ ಎಂ. ದ್ವಿತೀಯ, ದ್ವಿತೀಯ ಬಿ.ಎ. ಕೆ.ಸುದೀಪ್ ತೃತೀಯ ಸ್ಥಾನ ಪಡೆದಿದ್ದಾರೆ.

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere news | ಗ್ರಾಮಾಂತರ ಕೈಗಾರಿಕಾ ಇಲಾಖೆಯಿಂದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ
Next Article Davanagere LG Havanur | ಎಲ್.ಜಿ.ಹಾವನೂರ ಮತ್ತು  ಸಾಮಾಜಿಕ ನ್ಯಾಯದ ದೃಷ್ಟಿಕೋನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಸೊಂಡೂರಿನ ಕಗ್ಗತ್ತಲೆಯ ಕಥನಗಳು-11: ನಾಳೆಗಳ ಕಥೆಗಳನ್ನು ಅವ್ವಂದಿರು ಇಂದೇ ಹೇಳಿಬಿಡುತ್ತಾರೆ

ಇಲ್ಲಿ ದ್ವೇಷವಿಲ್ಲ.ಜಗಳವಿಲ್ಲ.ಹತ್ಯಾಕಾಂಡಗಳೂ ನಡೆದಿಲ್ಲ.ಆದರೂ ಊರು ಛಿದ್ರಗೊಂಡಿದೆ.ಊರ ಬೆನ್ನಿನ ಮೇಲೆ ಬಾಸುಂಡೆಯ ಗೀರುಗಳು. ಸಾವಿನ ಭಯದ ಭಾರಕ್ಕೆ  ಊರ ಬೆನ್ನು ಬಾಗಿದೆ.…

By Dinamaana Kannada News

Davanagere | ಪೋಷಕತ್ವದಡಿ ಮಕ್ಕಳನ್ನು ಪಡೆಯಲು ಅರ್ಜಿ ಆಹ್ವಾನ

ದಾವಣಗೆರೆ (Davanagere)  :  ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಂಗ ಸಂಸ್ಥೆಗಳಾದ ಬಾಲಕರ ಸರ್ಕಾರಿ ಬಾಲ ಮಂದಿರ, ಬಾಲಕಿಯರ ಸರ್ಕಾರಿ…

By Dinamaana Kannada News

ಮಕ್ಕಳಲ್ಲಿ‌ ಸೃಜನಶೀಲತೆ – ಉತ್ತಮ‌ ಮೌಲ್ಯಗಳ ಬಿತ್ತಬೇಕು‌ : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ (Davanagere):  ಮಕ್ಕಳಲ್ಲಿ‌  ಸೃಜನಶೀಲತೆ ಹಾಗೂ ಉತ್ತಮ‌ಮೌಲ್ಯಗಳನ್ನು ಬಿತ್ತಬೇಕು‌ ಎಂದು‌ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಸಲಹೆ ನೀಡಿದರು. ದಾವಣಗೆರೆಯ ವಾರ್ಡ್…

By Dinamaana Kannada News

You Might Also Like

Two Wheeler (Bike) Repair
ತಾಜಾ ಸುದ್ದಿ

ದಾವಣಗೆರೆ | ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ : ಜುಲೈ 23 ಕೊನೆಯ ದಿನ

By Dinamaana Kannada News
Youth Congress
ತಾಜಾ ಸುದ್ದಿ

ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ

By Dinamaana Kannada News
MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?