Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಪೋಡಿ ಮಾಡಲು ರೈತರಿಂದ ಡಿಸಿಗೆ ಮನವಿ
ತಾಜಾ ಸುದ್ದಿ

ಪೋಡಿ ಮಾಡಲು ರೈತರಿಂದ ಡಿಸಿಗೆ ಮನವಿ

Dinamaana Kannada News
Last updated: January 23, 2025 11:27 am
Dinamaana Kannada News
Share
District Collector GM Gangadharaswamy
District Collector GM Gangadharaswamy
SHARE

ದಾವಣಗೆರೆ (Davanagere): ಜಮೀನಿನ ಪಹಣಿಗಳು ಜಂಟಿಯಾಗಿರುವುದರಿಂದ ಸರ್ಕಾರಿ ಸೌಲಭ್ಯ, ಸಾಲ ಸೌಲಭ್ಯ ಪಡೆಯಲು ಸಮಸ್ಯೆಯಾಗಿದ್ದು, ಕೂಡಲೇ ಪೋಡಿ ಮಾಡಿ, ಅವರ ಹೆಸರಿನಲ್ಲಿ ಪಹಣಿ ಮಾಡಿಸುವ ಕುರಿತು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅವರೊಂದಿಗೆ ಚರ್ಚೆ ನಡೆಸಿದರು.

ತಾಲೂಕಿನ ಹುಲಿಕಟ್ಟೆ ಗ್ರಾಮದ ರೈತರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಗುರುವಾರ ಭೇಟಿ ನೀಡಿದ ಶಾಸಕರು, ಹುಲಿಕಟ್ಟೆ ಗ್ರಾಮದ ಸರ್ವೇ ನಂ.57ರಲ್ಲಿ 100ಕ್ಕೂ ಹೆಚ್ಚು ರೈತರ ಪಹಣಿಗಳು ಜಂಟಿಯಾಗಿರುವುದರಿಂದ ಸರ್ಕಾರಿ ಸೌಲಭ್ಯ, ಸಾಲ ಸೌಲಭ್ಯ ಪಡೆಯಲು ಸಮಸ್ಯೆ ಆಗಿದೆ. ಇದರಿಂದ ರೈತರು ಪರಿತಪಿಸುತ್ತಿದ್ದಾರೆ. ಕೂಡಲೇ ಪೋಡಿ ಮಾಡಿ ಅವರ ಹೆಸರಿನಲ್ಲಿ ಪಹಣಿ ಬರುವಂತೆ ಕ್ರಮ ತೆಗೆದುಕೊಳ್ಳಬೇಕು. ಅಲ್ಲದೇ ಜಮೀನಿನ ಓಡಾಡಲು ರಸ್ತೆ ಸಮಸ್ಯೆ ಇದ್ದು, ಇದನ್ನು ಸರಿಪಡಿಸಬೇಕೆಂದು ರೈತರ ಪರವಾಗಿ ಮನವಿ ಮಾಡಿದರು.

ರೈತರ ಸಮಸ್ಯೆಗಳನ್ನು ಆಲಿಸಿದ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಂಟಿಯಾಗಿರುವ ಪಹಣಿ, ಪೋಡಿ ಮತ್ತು ಜಮೀನಿನ ರಸ್ತೆ ಸಮಸ್ಯೆಯನ್ನು ಶೀಘ್ರದಲ್ಲಿ ಬಗೆಹರಿಸಿಕೊಡುವುದಾಗಿ ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ರೈತರು ಶಾಸಕ ಕೆ.ಎಸ್.ಬಸವಂತಪ್ಪ ಮತ್ತು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅವರಿಗೆ ಅಭಿನಂದನೆ ಸಲ್ಲಿಸಿದರು.

ಈ ವೇಳೆ ಹುಲಿಕಟ್ಟೆ ಗ್ರಾಮದ ಚನ್ನಬಸಪ್ಪ, ಪತ್ಯನಾಯ್ಕ್, ರತ್ನಿಬಾಯಿ, ಅರುಣ್‍ನಾಯ್ಕ್, ನಿರ್ಮಲ, ಶಶಿಧರ್ ಇನ್ನಿತರರಿದ್ದರು.

Read also : ಮುಡಾ ಪ್ರಕರಣ | ಸಿ.ಎಂ. ಸಿದ್ದರಾಮಯ್ಯಗೆ ಕ್ಲೀನ್ ಚಿಟ್, ಸತ್ಯಕ್ಕೆ ಜಯ  : ಪ್ರವೀಣ್ ಕುಮಾರ್

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article praveena kumara ಮುಡಾ ಪ್ರಕರಣ | ಸಿ.ಎಂ. ಸಿದ್ದರಾಮಯ್ಯಗೆ ಕ್ಲೀನ್ ಚಿಟ್, ಸತ್ಯಕ್ಕೆ ಜಯ  : ಪ್ರವೀಣ್ ಕುಮಾರ್
Next Article prajaparivarthan vedeke davanagere ಶಿಕ್ಷಕರನ್ನು ಕಲಿಕೇತರ ಕೆಲಸಗಳಿಂದ ಮುಕ್ತಗೊಳಿಸಲು ಒತ್ತಾಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಪ. ಜಾತಿ ಯುವಕ , ಯುವತಿಯರಿಗೆ ಜಿಮ್ ಫಿಟ್ನೆಸ್, ಬ್ಯೂಟೀಷಿಯನ್, ಚಾಟ್ಸ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ (Davanagere )  : ಪ. ಜಾತಿ  ಯುವಕ , ಯುವತಿಯರಿಗೆ ಯುವಜನರನ್ನು ಸ್ವಾವಲಂಭಿಯಾಗಿ ಉತ್ತೇಜಿಸುವ ದೃಷ್ಠಿಯಿಂದ ಜಿಮ್ ಫಿಟ್ನೆಸ್,…

By Dinamaana Kannada News

ಆಸ್ತಿ ತೆರಿಗೆ ಪಾವತಿಸುವ ಅವಧಿ ವಿಸ್ತರಣೆ

ದಾವಣಗೆರೆ ಜು.06  :  ಪ್ರಸಕ್ತ ಸಾಲಿನ ಆಸ್ತಿ ತೆರಿಗೆ ಪಾವತಿಯ ಮೇಲೆ ಶೇ.5 ರಷ್ಟು ರಿಯಾಯಿತಿ ಸೌಲಭ್ಯವನ್ನು ಜುಲೈ 31…

By Dinamaana Kannada News

ಭೀಮ ಕೋರೆಗಾಂವ್ ಒಂದು ಸ್ವಾಭೀಮಾನದ ಯುದ್ಧ

ಭೀಮ ಕೋರೆಗಾಂವ್ ಇತಿಹಾಸದ ಕುತು ಹಿರಿಯ ವಕೀಲ ಮೋಹನ್ ಕುಮಾರ್ ಎಂ.ಸಿ ಅವರ ವಿಶೇಷ ಲೇಖನ.  ಇತಿಹಾಸವನ್ನು ಅರಿಯದವರು ಇತಿಹಾಸವನ್ನು…

By Dinamaana Kannada News

You Might Also Like

MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
District Jawahar Bal Manch
ತಾಜಾ ಸುದ್ದಿ

ದಾವಣಗೆರೆ | ಮಾದಕ ವಸ್ತುಗಳಿಂದ ಭವಿಷ್ಯ ಸರ್ವನಾಶ : ದಿನೇಶ್ ಕೆ. ಶೆಟ್ಟಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಮಾನವ ಅಭಿವೃದ್ದಿ ವರದಿ ತಯಾರಿಕೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?