Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ದಾವಣಗೆರೆ|ಅಮರ ಜವಾನ್ ಪಾರ್ಕ್‍ನಲ್ಲಿ ಜಿಲ್ಲಾ ಕಾಂಗ್ರೆಸ್‍ನಿಂದ “ಕ್ರಾಂತಿ ಜ್ಯೋತಿ” ದಿನಾಚರಣೆ
Blog

ದಾವಣಗೆರೆ|ಅಮರ ಜವಾನ್ ಪಾರ್ಕ್‍ನಲ್ಲಿ ಜಿಲ್ಲಾ ಕಾಂಗ್ರೆಸ್‍ನಿಂದ “ಕ್ರಾಂತಿ ಜ್ಯೋತಿ” ದಿನಾಚರಣೆ

Dinamaana Kannada News
Last updated: August 10, 2025 1:03 pm
Dinamaana Kannada News
Share
District Congress
SHARE

ದಾವಣಗೆರೆ : ನಗರದ ಅಮರ ಜವಾನ್ ಪಾರ್ಕ್‍ನಲ್ಲಿ  ಜಿಲ್ಲಾ ಕಾಂಗ್ರೆಸ್‍ನಿಂದ ಕ್ವಿಟ್ ಇಂಡಿಯಾ ಚಳವಳಿ ಪ್ರಯುಕ್ತ ಕ್ರಾಂತಿ ಜ್ಯೋತಿ ದಿನಾಚರಣೆ ಕಾರ್ಯಕ್ರಮ ನಡೆಯಿತು.

ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ದಿನೇಶ್ ಶೆಟ್ಟಿ ಮಾತನಾಡಿ, ಬ್ರಿಟಿಷರೆ ಭಾರತ ಬಿಟ್ಟು ತೊಲಗಿ ಚಳವಳಿಯು ಒಂದು ಅಸಹಕಾರ ಚಳವಳಿಯಾಗಿದ್ದು, ಆಗಸ್ಟ್ 1942ರಲ್ಲಿ ಮಹಾತ್ಮ ಗಾಂಧಿಯವರ ಮುಂದಾಳತ್ವದಲ್ಲಿ ಆರಂಭವಾದ ಈ ಚಳವಳಿ ದಾವಣಗೆರೆಯಲ್ಲಿ ದೊಡ್ಡಮಟ್ಟದಲ್ಲಿ ನಡೆದು, ಆರು ಮಂದಿ ಹುತಾತ್ಮರಾದರು ಎಂದರು.

ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ ಮಾಡು ಇಲ್ಲವೆ ಮಡಿ ಎಂಬ ಘೋಷಣೆಯೊಂದಿಗೆ ಪ್ರಾರಂಭವಾದ ಈ ಚಳವಳಿಯಿಂದ ದೇಶದಲ್ಲಿ ಆರಾಜಕತೆ ಸೃಷ್ಟಿಯಾಗಿ ಬ್ರಿಟಿಷರು ಹೆದರಿ ಬಹುತೇಕ ಕಾಂಗ್ರೆಸ್ ನಾಯಕರನ್ನು ಬಂಧಿಸಿದರು ಎಂದರು.

Read also : ಎರಡನೇ ವಂದೇ ಭಾರತ್ ಎಕ್ಸ್‍ಪ್ರೆಸ್‍ಗೆ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್ ಹಸಿರು ನಿಶಾನೆ

ಮುಖಂಡ ಸೋಗಿ ಶಾಂತಕುಮಾರ್ ಮಾತನಾಡಿ, ಮುಂಬಯಿ ಅಧಿವೇಶನದಲ್ಲಿ ಭಾರತ ಬಿಟ್ಟು ತೊಲಗಿ ಎಂಬ ಗೊತ್ತುವಳಿಯನ್ನು ಹೊರಡಿಸಿದ ನಂತರ ದೇಶದ ಹಲವು ಕಡೆಗಳಲ್ಲಿ ಹೋರಾಟ ಆರಂಭವಾಯಿತು. ದಾವಣಗೆರೆಯಲ್ಲಿಯೂ ನಾಗರಿಕರು ಚಳವಳಿ ನಡೆಸಿದರು.

ಆಗ ಬ್ರಿಟಿಷರು ನಡೆಸಿದ ಗುಂಡಿನ ದಾಳಿಗೆ ದಾವಣಗೆರೆಯ ಹಳ್ಳೂರು ನಾಗಪ್ಪ, ಅಕ್ಕಸಾಲೆ ವಿರೂಪಾಕ್ಷಪ್ಪ, ಬಿದರಕುಂದಿ ನಿಂಗಪ್ಪ, ಹಮಾಲಿ ತಿಮ್ಮಣ್ಣ, ಹದಡಿ ನಿಂಗಪ್ಪ, ಮಾಗಾನಹಳ್ಳಿ ಹನುಮಂತಪ್ಪನವರು ಹುತಾತ್ಮರಾದರು. ಅವರ ನೆನಪಿಗಾಗಿ ಮಹಾನಗರ ಪಾಲಿಕೆ ಮುಂಭಾಗ ಸ್ಮಾರಕ ನಿರ್ಮಿಸಲಾಗಿದೆ ಎಂದರು.

ಮಾಜಿ ಯೋಧ ಮಂಜಾನಾಯ್ಕ, ವಕೀಲರ ವಿಭಾಗದ ಜಿಲ್ಲಾಧ್ಯಕ್ಷ ಪ್ರಕಾಶ್ ಪಾಟೀಲ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಾಗರ್ ಎಲ್ ಎಂಎಚ್, ಕಂಚಿಕೇರೆ ಕೊಟ್ರೇಶ್, ಎಚ್. ಜಯಣ್ಣ ನಂಜಾನಾಯ್ಕ, ಮೈನುದ್ದೀನ್, ಹರೀಶ್, ಲಿಯಾಖತ್ ಆಲಿ, ಆಲಿ ಅಕ್ಟರ್, ಮಲ್ಲೇಶ್, ಸೈಯದ್ ಜಿಕ್ರಿಯಾ, ಭಾಗ್ಯಶ್ರೀ, ಗೀತಾ ಚಂದ್ರಶೇಖರ್, ಶುಭಮಂಗಳ ಸೇರಿದಂತೆ ಇತರರು ಇದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Vande Bharat Express ಎರಡನೇ ವಂದೇ ಭಾರತ್ ಎಕ್ಸ್‍ಪ್ರೆಸ್‍ಗೆ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್ ಹಸಿರು ನಿಶಾನೆ
Next Article Political analysis Political analysis | ಸುನೀಲ್ ಕುಮಾರ್ ಫೀಲ್ಡಿಗೆ ಎಂಟ್ರಿಯಾಗಿದ್ದು ಹೇಗೆ?

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ ಮಹಾನಗರಪಾಲಿಕೆ ಆಸ್ತಿ ತೆರಿಗೆ ಪಾವತಿಸಿ : ಶೇ 5 ರಷ್ಟು ರಿಯಾಯಿತಿ ಪಡೆಯಿರಿ

 ದಾವಣಗೆರೆ :  ಪ್ರಸಕ್ತ ಸಾಲಿನ ಆಸ್ತಿ ತೆರಿಗೆ ಪಾವತಿಸಲು ಏಪ್ರಿಲ್ 2024 ರಿಂದ ಪ್ರಾರಂಭವಾಗಿದ್ದು ಸಕಾಲದಲ್ಲಿ ಪಾವತಿಸಿದವರಿಗೆ ಆಸ್ತಿ ತೆರಿಗೆಯ…

By Dinamaana Kannada News

Political analysis | ಮೋದಿ ಕೈಗೆ ತಲುಪಿದೆ ಸೀಕ್ರೆಟ್ ರಿಪೋರ್ಟು?

ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ಬಿಜೆಪಿಯ ಇಬ್ಬರು ನಾಯಕರಿಗೆ ಒಂದು ಟಾಸ್ಕ್ ಕೊಟ್ಟಿದ್ದಾರೆ.ಹೀಗೆ ಮೋದಿ…

By Dinamaana Kannada News

ಪ್ರಥಮ ಪಿ.ಯು.ಸಿ ಪಿ.ಸಿ.ಎಂ.ಬಿ(ವಿಜ್ಞಾನ ವಿಭಾಗ) ವಿಷಯಗಳಿಗೆ ದಾಖಲಾತಿ ಪಡೆಯಲು ಅರ್ಜಿ ಆಹ್ವಾನ

ದಾವಣಗೆರೆ ಮೇ.08 (Davanagere): ದಾವಣಗೆರೆ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಪದವಿ ಪೂರ್ವ ಕಾಲೇಜು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಹರಿಹರ: ನಿಯಮಬಾಹಿರ ಮಣ್ಣು ಗಣಿಗಾರಿಕೆ ತಡೆಯಲು ಆಗ್ರಹಿಸಿ ಮನವಿ

By Dinamaana Kannada News
Davanagere
ತಾಜಾ ಸುದ್ದಿ

ಮೆಕ್ಕೆಜೋಳದ ಬೆಲೆ ಕುಸಿತ :ಕ್ರಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

By Dinamaana Kannada News
Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?