Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ :  ಆರೋಪಿಗೆ 10 ವರ್ಷ ಕಾರಾಗೃಹ ಶಿಕ್ಷೆ
ಅಪರಾಧ ಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ :  ಆರೋಪಿಗೆ 10 ವರ್ಷ ಕಾರಾಗೃಹ ಶಿಕ್ಷೆ

Dinamaana Kannada News
Last updated: July 4, 2024 4:51 pm
Dinamaana Kannada News
Share
SHARE

ದಾವಣಗೆರೆ :  ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ  ನ್ಯಾಯಾಲಯ 10 ವರ್ಷ ಕಾರಾಗೃಹ ಶಿಕ್ಷೆ ಮತ್ತು  1 ಲಕ್ಷ  ದಂಡ ವಿಧಿಸಿ ತೀರ್ಪು ನೀಡಿದೆ.

22/12/2020 ರಂದು ಪೊಲೀಸ್ ಠಾಣೆಯಲ್ಲಿ ಬಾಲಕಿಯ ತಂದೆ  ಆರೋಪಿ ಸೈಯದ್ ಮೋಸಿನ್ ಎಂಬುವವರು ಮಗಳನ್ನು ಅಪರಹರಿಸಿ ಕೊಂಡು ಹೋಗಿದ್ದಾರೆ ಎಂದು ದೂರು ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದಾಗ ಆರೋಪಿ ಸೈಯದ್ ಮೋಸಿನ್ ಗೋವಾ, ಮುಂಭೈಗೆ  ನಂತರ ಪುಣೆಗೆ ಕರೆದುಕೊಂಡು ಹೋಗಿ ಅಲ್ಲಿ ರಮಾಬಾಯಿ ಅಂಬೇಡ್ಕರ್ ನಗರದಲ್ಲಿ ಬಾಡಿಗೆ ಮನೆ ಮಾಡಿಕೊಂಡು ಸಂತ್ರಸ್ಥೆಯ ಮೇಲೆ ಒತ್ತಾಯಪೂರ್ವಕವಾಗಿ ಅತ್ಯಾಚಾರ ಮಾಡಿರುವುದು ತನಿಖೆಯಿಂದ ತಿಳಿದುಬಂದಿದ್ದರಿಂದ  ಪೋಕ್ಸೋ ಕಾಯ್ದೆ-2012  ಪ್ರಕರಣ ದಾಖಲಿಸಿಕೊಂಡ ತನಿಖಾಧಿಕಾರಿ ಸಿಪಿಐ  ಸತೀಶ ಕುಮಾರ್ ಯು ಈತನ ವಿರುದ್ದ ಘನ ನ್ಯಾಯಾಲಯಕ್ಕೆ  ದೋಷರೋಪಣಾ ಪಟ್ಟಿ ಸಲ್ಲಿಸಿದ್ದರು.

ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್.ಟಿ.ಎಸ್.ಸಿ-1 ನ್ಯಾಯಾಲಯದ  ನ್ಯಾಯಾಧೀಶರಾದ ಶ್ರೀರಾಮ್ ನಾರಾಯಣ ಹೆಗಡೆ ರವರು ಆರೋಪಿ ಸೈಯದ್ ಮೋಸಿನ್(19) ಮೇಲೆ ಆರೋಪ ಸಾಬೀತಾಗಿದ್ದರಿಂದ ದಿನಾಂಕ: 03-07-2024 ರಂದು ಆರೋಪಿತನಿಗೆ 10 ವರ್ಷ ಕಾರಾಗೃಹ ಶಿಕ್ಷೆ ಹಾಗೂ 1,00,000/- ರೂ ದಂಡ ವಿಧಿಸಿದ್ದು  ಮತ್ತು ಆರೋಪಿಯು ದಂಡದ ಮೊತ್ತದ 1,00,000/-ರೂ ಗಳನ್ನು ಪ್ರಕರಣದ ಸಂತ್ರಸ್ಥೆಗೆ  ನೀಡುವಂತೆ ತೀರ್ಪು ನೀಡಿದೆ. ಸರ್ಕಾರಿ ವಕೀಲರಾದ ಸುನಂದಾ ಮಡಿವಾಳರ್ ರವರು ನ್ಯಾಯ ಮಂಡನೆ ಮಾಡಿದ್ದಾರೆ.

ತನಿಖೆ ಕೈಗೊಂಡು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ ತನಿಖಾಧಿಕಾರಿ ಸಿಪಿಐ  ಸತೀಶ್ ಕುಮಾರ್ .ಯು, ಹಾಗೂ ಸಿಬ್ಬಂದಿಗಳನ್ನು ಹಾಗೂ ಪಿರ್ಯಾದಿದಾರರ ಪರವಾಗಿ ನ್ಯಾಯಮಂಡನೆ ಮಾಡಿದ ಸರ್ಕಾರಿ ವಕೀಲರಾದ ಸುನಂದಾ ಮಡಿವಾಳರವರನ್ನು ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ , ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ   ವಿಜಯಕುಮಾರ್ ಎಂ. ಸಂತೋಷ & ಜಿ. ಮಂಜುನಾಥ ಶ್ಲಾಘಿಸಿದ್ದಾರೆ.

TAGGED:Davangere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ರಾಷ್ಟ್ರಪ್ರಶಸ್ತಿ ನೀಡಲು ಅರ್ಜಿ ಆಹ್ವಾನ 
Next Article Davangere ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತಿಸಲು ಸೂಚನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ನೀರ್ಥಡಿ ಗ್ರಾಮ ಪ್ರವಾಸಿ ತಾಣವಾಗಲಿ : ಶಾಸಕ ಕೆ.ಎಸ್.ಬಸವಂತಪ್ಪ 

ದಾವಣಗೆರೆ (Davangere): ಮದಕರಿ ನಾಯಕನ ಆಳ್ವಿಕೆಯ ಕಾಲದಲ್ಲಿ ನಿರ್ಮಾಣಗೊಂಡಿರುವ ಐತಿಹಾಸಿಕ ಶ್ರೀರಂಗನಾಥಸ್ವಾಮಿ ದೇವಸ್ಥಾನ ಇದ್ದು, ಪ್ರವಾಸಿ ತಾಣವಾಗಬೇಕಿದೆ ಎಂದು ಶಾಸಕ…

By Dinamaana Kannada News

LG Havanur | ಹಾವನೂರು-ಚಿಂತನಾಕ್ರಮ ಯಾಕೆ ಬೇಕು?  

Kannada News | Dinamaana.com | 24-08-2024 ಧರ್ಮಾಧಾರಿತ ರಾಜಕಾರಣದ ಒಳಸುಳಿಗಳಿಗೆ ಸಿಕ್ಕ ಭಾರತೀಯ ರಾಜಕಾರಣಕ್ಕೀಗ ಸಂಕಷ್ಟದ ಕಾಲ.ಗಾಂಧಿ,ಅಂಬೇಡ್ಕರ್,ಮಾರ್ಕ್ಸ್ ಮತ್ತು…

By Dinamaana Kannada News

Davanagere | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಅ.23 ರಂದು ಬೃಹತ್‌ ಪ್ರತಿಭಟನೆ

ದಾವಣಗೆರೆ (Davanagere):  ರಾಜ್ಯ ಸರಕಾರ ಸುರ್ಪ್ರೀಂ ಕೋರ್ಟ್‌ ಆದೇಶದಂತೆ ಒಳಮೀಸಲಾತಿ ಜಾರಿ ಮಾಡಬೇಕು , ಒಳಮೀಸಲಾತಿ ಜಾರಿಗೆ ಬರುವವರೆಗೂ  ನೇಮಕಾತಿ…

By Dinamaana Kannada News

You Might Also Like

Eyes are waiting PR. Venkatesh
ತಾಜಾ ಸುದ್ದಿ

poem | ಕಣ್ಣುಗಳು ಕಾಯುತ್ತಿವೆ : ಪಿಆರ್. ವೆಂಕಟೇಶ್

By Dinamaana Kannada News
DAVANAGERE
ತಾಜಾ ಸುದ್ದಿ

ಭದ್ರಾ ಜಲಾಶಯದಲ್ಲಿ 176.9 ಅಡಿ ನೀರು : ತುಂಬಲು 9.1 ಅಡಿ ಮಾತ್ರ ಬಾಕಿ

By Dinamaana Kannada News
Davanagere
ತಾಜಾ ಸುದ್ದಿ

ಮಾಜಿ ಸೈನಿಕರ ಮಕ್ಕಳಿಗೆ ವಿವಿಧ ಶಿಷ್ಯವೇತನ ಮತ್ತು ನಗದು ಪ್ರಶಸ್ತಿ ಮಂಜೂರಾತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?