Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ರೈತರಿಗೆ 2023 ರ ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರ ಬಿಡುಗಡೆ :  ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ
ತಾಜಾ ಸುದ್ದಿ

ರೈತರಿಗೆ 2023 ರ ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರ ಬಿಡುಗಡೆ :  ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ

Dinamaana Kannada News
Last updated: May 10, 2024 9:59 am
Dinamaana Kannada News
Share
davanagere dc
davanagere dc
SHARE

ದಾವಣಗೆರೆ :  ಕಳೆದ ವರ್ಷ 2023 ರ ಮುಂಗಾರು ಹಂಗಾಮಿನಲ್ಲಿ ತೀವ್ರ ಮಳೆ ಕೊರತೆಯಿಂದ ಬೆಳೆ ನಷ್ಟವಾದ 82928 ರೈತರಿಗೆ ಮೊದಲ ಕಂತಿನಲ್ಲಿ ಗರಿಷ್ಠ ರೂ.2000 ವರೆಗೆ ಹಾಗೂ ಈಗ, ಬಾಕಿ ಇದ್ದ ರೈತರಿಗೆ ಒಟ್ಟು ರೂ.60,23,46,380 ಗಳನ್ನು ನೇರವಾಗಿ ರೈತರ ಖಾತೆಗೆ ಪಾವತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ ಎಂ.ವಿ ತಿಳಿಸಿದ್ದಾರೆ.

2023 ರ ಮುಂಗಾರು ಹಂಗಾಮಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ 1,50,621.7 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ ಎಂದು ಸರ್ಕಾರಕ್ಕೆ ವರದಿ ನೀಡಲಾಗಿತ್ತು. ಎಸ್‍ಡಿಆರ್ ಎಫ್ ಹಾಗೂ ಎನ್‍ಡಿಆರ್‍ಎಫ್ ಮಾರ್ಗಸೂಚಿನ್ವಯ ಅರ್ಹರ ರೈತರಿಗೆ ಗರಿಷ್ಠ ರೂ.2000 ವರೆಗೆ 82928 ರೈತರಿಗೆ ರೂ.15,88,15,380 ಗಳನ್ನು ಮೊದಲ ಕಂತಾಗಿ ಪಾವತಿಸಲಾಗಿತ್ತು. ಮೇ.2 ರ ಸರ್ಕಾರದ ಆದೇಶದಂತೆ ಮಾರ್ಗಸೂಚಿನ್ವಯ ಪರಿಹಾರ ನೀಡಲು ಬಾಕಿ ಇದ್ದ ಮೊತ್ತವನ್ನು ಈಗ ಜಿಲ್ಲೆಯ 69575 ರೈತರಿಗೆ ರೂ.44,35,31,000 ಗಳನ್ನು  ನೇರವಾಗಿ ರೈತರ ಖಾತೆಗೆ ಪಾವತಿ ಮಾಡಲಾಗಿದೆ. ಒಟ್ಟಾರೆ ಜಿಲ್ಲೆಯಲ್ಲಿ ಇದುವರೆಗೆ ರೂ.60,23,46,381 ಗಳನ್ನು ಬೆಳೆ ಹಾನಿ ಪರಿಹಾರವಾಗಿ ನೀಡಲಾಗಿರುತ್ತದೆ ಎಂದು ತಿಳಿಸಿದ್ದಾರೆ.

ಮೊದಲ ಕಂತಿನ ವಿವರ: ಮೊದಲ ಕಂತಿನಲ್ಲಿ ಗರಿಷ್ಠ ರೂ.2000 ವರೆಗೆ ಮಾರ್ಗಸೂಚಿನ್ವಯ ಜಿಲ್ಲೆಯ 82928 ರೈತರಿಗೆ ರೂ.15,88,15,380 ಗಳನ್ನು ಪಾವತಿಸಲಾಗಿತ್ತು.

ತಾಲ್ಲೂಕುವಾರು ವಿವರದನ್ವಯ ಚನ್ನಗಿರಿ ತಾಲ್ಲೂಕಿನ 16398 ರೈತರಿಗೆ ರೂ.3,07,12,576, ದಾವಣಗೆರೆ 17015 ರೈತರಿಗೆ ರೂ.3,22,94,548, ಹೊನ್ನಾಳಿ 8795 ರೈತರಿಗೆ ರೂ.1,66,55,292, ಜಗಳೂರು 27263 ರೈತರಿಗೆ ರೂ.5,36,64,034, ನ್ಯಾಮತಿ 9189 ರೈತರಿಗೆ ರೂ.1,74,61,001, ಹಾಗೂ ಹರಿಹರ ತಾಲ್ಲೂಕಿನ 4268 ರೈತರಿಗೆ ರೂ.80,27,929 ಗಳನ್ನು ಮೊದಲ ಕಂತಾಗಿ ಪಾವತಿಸಲಾಗಿದೆ.

ಬಾಕಿ ಇದ್ದ ಬೆಳೆ ಪರಿಹಾರ ಪಾವತಿ: ಜಿಲ್ಲೆಯಲ್ಲಿ ಬೆಳೆ ನಷ್ಟವಾದ ರೈತರಿಗೆ ಮೊದಲ ಕಂತಿನಲ್ಲಿ ಈಗಾಗಲೇ ಗರಿಷ್ಠ ರೂ.2000 ವರೆಗೆ ಪಾವತಿಸಲಾಗಿದ್ದು, ಬಾಕಿ ಪಾವತಿಸಬೇಕಾದ 69575 ರೈತರಿಗೆ ರೂ.44,35,37,000 ಪರಿಹಾರವನ್ನು ನೇರವಾಗಿ ಅವರ ಖಾತೆಗೆ ಈಗ ಪಾವತಿಸಲಾಗಿದೆ.

ತಾಲ್ಲೂಕುವಾರು ವಿವರದನ್ವಯ: ಚನ್ನಗಿರಿ 12758 ರೈತರಿಗೆ ರೂ.6,50,30,311, ದಾವಣಗೆರೆ 13914 ರೈತರಿಗೆ ರೂ.8,34,19,466, ಹೊನ್ನಾಳಿ 7177 ರೈತರಿಗೆ ರೂ.3,87,43,550, ಜಗಳೂರು 24493 ರೈತರಿಗೆ ರೂ. 19,29,18,592, ನ್ಯಾಮತಿಯ 8025 ರೈತರಿಗೆ ರೂ.4,58,94,470, ಹಾಗೂ ಹರಿಹರ ತಾಲೂಕಿನ 3208 ರೈತರಿಗೆ ರೂ.1,75,24,611 ಗಳನ್ನು ಈಗ ಪಾವತಿಸಿದೆ.
ಯಾವುದೇ ರೈತರಿಗೆ ಬೆಳೆ ಪರಿಹಾರ ಕುರಿತಂತೆ ಮಾಹಿತಿ ಮತ್ತು ಮಾರ್ಗಸೂಚಿ ಬಗ್ಗೆ ವಿವರ ನೀಡಲು ಎಲ್ಲಾ ತಾಲ್ಲೂಕುಗಳಲ್ಲಿ ಸಹಾಯವಾಣಿ ಸ್ಥಾಪಿಸಲಾಗಿದೆ. ಮಾಹಿತಿಗಾಗಿ ಬೆಳಿಗ್ಗೆ 10 ರಿಂದ ಸಂಜೆ 5.30ರವರೆಗೆ ಕರೆ ಮಾಡಬಹುದಾಗಿದೆ.
ಸಹಾಯವಾಣಿ ಸಂಖ್ಯೆಗಳು: ಚನ್ನಗಿರಿ.ತಾ. ಮೊ.ಸಂ:7892481962, ದಾವಣಗೆರೆ, ಮೊ.ಸಂ:9731254380, ಹೊನ್ನಾಳಿ.ತಾ. ಮೊ.ಸಂ:9686136015, ಜಗಳೂರ.ತಾ. ಮೊ.ಸಂ:8431977870, ನ್ಯಾಮತಿ.ತಾ. ಮೊ.ಸಂ:8073951245, ಹರಿಹರ.ತಾ.ಮೊ.ಸಂ:8618868370 ಸಂಪರ್ಕಿಸಬಹುದು.

TAGGED:dinamaana.comLatest Kannada NewsRelease of crop loss compensation .ಕನ್ನಡ ಸುದ್ದಿದಿನಮಾನ.ಕಾಂಬೆಳೆ ನಷ್ಟ ಪರಿಹಾರ ಬಿಡುಗಡೆ.
Share This Article
Twitter Email Copy Link Print
Previous Article sanduru ಸೊಂಡೂರಿನ ಕಗ್ಗತ್ತಲೆಯ ಕಥನಗಳು-19 ಸಾಮಾಜಿಕ ಜವಾಬ್ದಾರಿ ಎಂಬ ನಾಟಕ
Next Article Basava Jayanti ಸಂಭ್ರಮದ ಬಸವ ಜಯಂತ್ಯೋತ್ಸವ ಆಚರಣೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ದಾವಣಗೆರೆ | ಪ್ರಧಾನಮಂತ್ರಿಅವಾಸ್ 2.0 ಯೋಜನೆಯಡಿ ಅರ್ಜಿ ಆಹ್ವಾನ

ದಾವಣಗೆರೆ  : ಪ್ರಸಕ್ತ ಸಾಲಿನಲ್ಲಿ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಪ್ರಧಾನಮಂತ್ರಿ ಅವಾಸ್ 2.0 ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಂಟಿ ಮಹಿಳೆಯರು,…

By Dinamaana Kannada News

Electrical variation | ಜ.17 ರಂದು ಗ್ರಾಮಾಂತರ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ದಾವಣಗೆರೆ,ಜ.16 (Davanagere): ಆನಗೋಡು ಮತ್ತು ಅತ್ತೀಗೆರೆ ವಿದ್ಯುತ್ ಕೇಂದ್ರದ ಮಾರ್ಗ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜ. 17…

By Dinamaana Kannada News

ಗೀತಾ ಮಂಜುರವರ ಕಿರು ಬೆಳಕಿನ ಸೂಜಿ” ಕೃತಿಗೆ 2024ರ “ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ”

"ಕಿರು ಬೆಳಕಿನ ಸೂಜಿ" ಕೃತಿಗೆ 2024ರ "ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ" ಸಂದಿದೆ. ದಿನಾಂಕ 30.05.2025 ರಂದು ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನಲ್ಲಿ…

By Dinamaana Kannada News

You Might Also Like

Eyes are waiting PR. Venkatesh
ತಾಜಾ ಸುದ್ದಿ

poem | ಕಣ್ಣುಗಳು ಕಾಯುತ್ತಿವೆ : ಪಿಆರ್. ವೆಂಕಟೇಶ್

By Dinamaana Kannada News
DAVANAGERE
ತಾಜಾ ಸುದ್ದಿ

ಭದ್ರಾ ಜಲಾಶಯದಲ್ಲಿ 176.9 ಅಡಿ ನೀರು : ತುಂಬಲು 9.1 ಅಡಿ ಮಾತ್ರ ಬಾಕಿ

By Dinamaana Kannada News
Davanagere
ತಾಜಾ ಸುದ್ದಿ

ಮಾಜಿ ಸೈನಿಕರ ಮಕ್ಕಳಿಗೆ ವಿವಿಧ ಶಿಷ್ಯವೇತನ ಮತ್ತು ನಗದು ಪ್ರಶಸ್ತಿ ಮಂಜೂರಾತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?