Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಭದ್ರತೆಗೆ ಸರ್ಕಾರ ಬದ್ಧವಾಗಿದೆ: ಸಚಿವ ಎಸ್.ಎಸ್ ಮಲ್ಲಿಕಾರ್ಜುನ್
ತಾಜಾ ಸುದ್ದಿ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಭದ್ರತೆಗೆ ಸರ್ಕಾರ ಬದ್ಧವಾಗಿದೆ: ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

Dinamaana Kannada News
Last updated: December 9, 2024 4:28 pm
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ (Davanagere): ಫಲಾನುಭವಿಗಳು ಸರ್ಕಾರದಿಂದ ಪಡೆಯುವ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ  ಎಸ್.ಎಸ್ ಮಲ್ಲಿಕಾರ್ಜುನ್ ಅವರು ತಿಳಿಸಿದರು.

ನಗರದ ಗೃಹ ಕಚೇರಿಯ ಆವರಣದಲ್ಲಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅರ್ಹ 15 ಫಲಾನುಭವಿಗಳಿಗೆ ತ್ರಿ ಚಕ್ರ ವಾಹನಗಳನ್ನು ವಿತರಿಸಿ ಅರಿವು ಮೂಡಿಸಿದರು.

2012 ಹಾಗೂ 13 ನೇ ಸಾಲಿನಿಂದ ವಿಕಲಚೇತನರಿಗೆ ತ್ರಿಚಕ್ರ ವಿತರಣೆಯ ಯೋಜನೆಯನ್ನು ರೂಪಿಸಲಾಗಿದೆ. ನಮ್ಮ ಜಿಲ್ಲೆಯಲ್ಲಿ ಇದುವರೆಗೂ 5436 ಫಲಾನುಭವಿಗಳಿಗೆ ತ್ರಿ ಚಕ್ರ ವಾಹನಗಳನ್ನು ನೀಡಲಾಗಿದೆ.

2023-24 ನೇ ಸಾಲಿನಲ್ಲಿ ಜಿಲ್ಲೆಯ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗೆ ರೂ.4 ಕೋಟಿ 25 ಲಕ್ಷದ 10 ಸಾವಿರ ಅನುದಾನ ಬಂದಿದ್ದು 2024-25 ನೇ 286 ಅರ್ಜಿಗಳ ಪೈಕಿ 86 ತ್ರಿ ಚಕ್ರ ವಾಹನಗಳನ್ನು ವಿತರಿಸಿದ್ದು ಇನ್ನುಳಿದವುಗಳನ್ನು ಹಂತ ಹಂತವಾಗಿ ವಿತರಣೆ ಆಗಲಿವೆ ಎಂದರು.

ಸರ್ಕಾರದಿಂದ ನೀಡುವ ಯಾವುದೇ ಯೋಜನೆಯನ್ನು ಫಲಾನುಭವಿಗಳು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳುವಂತೆ ಸಚಿವರು ಕರೆ ನೀಡಿದರು.

ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರ ಇಲಾಖೆಯ ಉಪ ನಿರ್ದೇಶಕ ಡಾ.ಕೆ.ಕೆ ಪ್ರಕಾಶ್, ಕಾಂಗ್ರೆಸ್ ಪಕ್ಷದ ಮುಖಂಡರುಗಳು ಇತರರು ಉಪಸ್ಥಿತರಿದ್ದರು.

Read also : ಸ್ಮಾರ್ಟ್‍ ಇಂಡಿಯಾ ಹ್ಯಾಕಥಾನ್ : ತೀರ್ಪುಗಾರರಾಗಿ ಡಾ.ಎಲ್.ರಾಕೇಶ್

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere ಸ್ಮಾರ್ಟ್‍ ಇಂಡಿಯಾ ಹ್ಯಾಕಥಾನ್ : ತೀರ್ಪುಗಾರರಾಗಿ ಡಾ.ಎಲ್.ರಾಕೇಶ್
Next Article Applications invited ಟಿವಿ ರಿಪೇರಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ | ಅಹಿಂದ ಪ್ರಜಾ ಶಕ್ತಿ ಸಂಘಟನೆ ತಳಮಟ್ಟದಲ್ಲಿ ಸಂಘಟಿಸಲು ನಿರ್ಧಾರ

ದಾವಣಗೆರೆ : ಅಹಿಂದ ಪ್ರಜಾ ಶಕ್ತಿ ಸಂಘಟನೆಯ ಸಭೆಯು ಸಂಘದ ಗೌರವಧ್ಯಕ್ಷ ಸೈಯದ್ ಸೈಪುಲ್ ಹಾಗೂ ರಾಜ್ಯಾಧ್ಯಕ್ಷ ಗೋವಿಂದರಾಜ್ ಅಧ್ಯಕ್ಷತೆಯಲ್ಲಿ…

By Dinamaana Kannada News

ಮಹಿಳೆಯರ ದುಡಿಮೆಯಿಂದ ದೇಶದ ಆರ್ಥಿಕ ಮಟ್ಟ ಸುಧಾರಣೆ : ನ್ಯಾ.ನಿವೇದಿತಾ

ದಾವಣಗೆರೆ  (Davanagere):  ಮಹಿಳೆಯರ ಪಾತ್ರ ಜೀವನದಲ್ಲಿ ಬಹು ಮುಖ್ಯವಾದದ್ದು ಮಹಿಳೆಯರು ದುಡಿಯುವುದರಿಂದ ದೇಶದ ಆರ್ಥಿಕ ಮಟ್ಟ ಸುಧಾರಣೆಯಾಗಿದ್ದು, ದುಡಿಯುವ ಹಣದಲ್ಲಿ…

By Dinamaana Kannada News

ಜ.5, 6 ರಂದು ರಾಜ್ಯ ಮಟ್ಟದ ಯುವಜನೋತ್ಸವ : ವಿದ್ಯಾರ್ಥಿಗಳಿಂದ ಬೃಹತ್ ಜಾಥಾ

ದಾವಣಗೆರೆ,ಜ.3(Davanagere) ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆಯಿಂದ ಜನವರಿ 5 ಮತ್ತು 6 ರಂದು…

By Dinamaana Kannada News

You Might Also Like

Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Political analysis
ರಾಜಕೀಯ

Political analysis|ಡಿಸಿಎಂ ಪಟ್ಟಕ್ಕೆ ಪ್ರಿಯಾಂಕ್-ಜಮೀರ್?

By Dinamaana Kannada News
N F Kittur. Teacher. Belgaum
ಅಭಿಪ್ರಾಯ

ಸ್ತ್ರೀಯರ ಸಾಧನೆ : ಎನ್ ಎಫ್ ಕಿತ್ತೂರ್

By Dinamaana Kannada News
Davanagere
ತಾಜಾ ಸುದ್ದಿ

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ:ಹಸಿರೇ ಉಸಿರು|ಡಾ. ಡಿ. ಫ್ರಾನ್ಸಿಸ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?