Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಎನ್‌ಪಿಎಸ್ ನೌಕರರ ಸಂಘದ ಜಿಲ್ಲಾ ಕಾರ್ಯಕಾರಿಣಿ :ಎನ್‌ಪಿಎಸ್ ತೊಲಗಿಸಿ ಓಪಿಎಸ್ ಪಡೆಯಲು ಸಂದೇಶ
ತಾಜಾ ಸುದ್ದಿ

ಎನ್‌ಪಿಎಸ್ ನೌಕರರ ಸಂಘದ ಜಿಲ್ಲಾ ಕಾರ್ಯಕಾರಿಣಿ :ಎನ್‌ಪಿಎಸ್ ತೊಲಗಿಸಿ ಓಪಿಎಸ್ ಪಡೆಯಲು ಸಂದೇಶ

Dinamaana Kannada News
Last updated: November 24, 2025 4:09 pm
Dinamaana Kannada News
Share
Davanagere
SHARE
ದಾವಣಗೆರೆ: ಅಖಿಲ ಕರ್ನಾಟಕ ಎನ್‌ಪಿಎಸ್ ನೌಕರರ ಸಂಘದ ಜಿಲ್ಲಾ ಘಟಕದಿಂದ ನಗರದ ಮೇರಿ ದೇವಾಸಿಯಾ ಸಭಾ ಭವನದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ಸಂಘದ ರಾಜ್ಯಾಧ್ಯಕ್ಷ ಎಂ.ಎ ನಾಗನಗೌಡ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಇದೇ ವೇಳೆ ಮಾತನಾಡಿದ ಅವರು, ಎರಡನೇ ರಾಜ್ಯ ಕಾರ್ಯಕಾರಿಣಿಯನ್ನು ದಾವಣಗೆರೆಯಲ್ಲಿ ಡಿಸೆಂಬರ್ ತಿಂಗಳಿನಲ್ಲಿ ನಡೆಸಲಾಗುತ್ತಿದ್ದು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಅವರು ಉದ್ಘಾಟಿಸಲಿದ್ದಾರೆ. ಅಂದು ರಾಜ್ಯ ನೌಕರರ ಸಂಘದ ಜೊತೆಗೆ ಸಮನ್ವಯ ಸಾಧಿಸಿ ಹೋರಾಟದ ಎಚ್ಚರಿಕೆಯ ಘಂಟೆಯನ್ನು ಬಾರಿಸುವ ಮೂಲಕ ರಾಜ್ಯ ಸರ್ಕಾರಕ್ಕೆ ಎನ್‌ಪಿಎಸ್ ತೊಲಗಿಸಿ ಓಪಿಎಸ್ ಪಡೆಯಲು ಉಗ್ರ ಸಂದೇಶ ರವಾನಿಸಲಾಗುವುದು ಎಂದರು.
Read also : ಮೂಲಭೂತ ಸಮಸ್ಯೆ ನೀಗಿಸಲು ನಿಖರ ಅಂಕಿ-ಅಂಶ ಕೊಡಿ:ಶಾಸಕ ಕೆ.ಎಸ್.ಬಸವಂತಪ್ಪ
ಕಾರ್ಯಕಾರಿಣಿ ಸಭೆಯಲ್ಲಿ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರು ಹಾಗೂ ಜಿಲ್ಲಾಧ್ಯಕ್ಷರು ಆದ ವೀರೇಶ ಎಸ್. ಒಡೇನಪುರ, ಕಾರ್ಯಾಧ್ಯಕ್ಷ ಪರಶುರಾಮಪ್ಪ, ಜಿಲ್ಲಾಧ್ಯಕ್ಷ ಬಿ. ಶಿವಣ್ಣ, ನೌಕರ ಸಂಘದ ಚನ್ನಗಿರಿ ಅಧ್ಯಕ್ಷ ಗಣೇಶ್, ರಾಜ್ಯ ಪದಾಧಿಕಾರಿಗಳಾದ ಮಂಜಮ್ಮ, ಸುಧಾ, ಗೋವಿಂದಪ್ಪ, ಜಿಲ್ಲಾಧ್ಯಕ್ಷ ಮಂಜುನಾಥ್, ಮಲ್ಲಿಕಾರ್ಜುನ, ತಿಪ್ಪೇಸ್ವಾಮಿ, ಲೋಕೇಶ್, ಕರಿಬಸಪ್ಪ, ಗೌರವಾಧ್ಯಕ್ಷ ಮಾರುತಿ, ಕಿರಣ್, ಪ್ರೌಢಶಾಲಾ ಶಿಕ್ಷಕರ ಸಂಘದ ತಾ. ಅಧ್ಯಕ್ಷ ಈಶಪ್ಪ ಬೂದಿಹಾಳ, ರಾಜ್ಯ ಮಾಧ್ಯಮ ಸಂಚಾಲಕ  ಹಾಗೂ ನೌಕರ ಸಂಘದ ಖಜಾಂಚಿ ಎಮ್. ಗಿರೀಶ್, ಪೀರ್ಯಾ ನಾಯಕ್, ಪರಶುರಾಮ್, ನಾಗರಾಜ್ ಗೋಪಾಲ್ ಪವಾರ್, ಜ್ಯೋತಿ ಕುಮಾರ್, ಪರಸಪ್ಪ, ಕಿರಣ್ ಕುಮಾರ್ ಭಾಗವಹಿಸಿದ್ದರು.
ಜಿಲ್ಲಾ ಕಾರ್ಯದರ್ಶಿ ಆರ್.ಬಿ ಮಲ್ಲಿಕಾರ್ಜುನ ಸ್ವಾಗತಿಸಿದರು, ವಿ.ಟಿ. ಅನಿತಾ ಪ್ರಾರ್ಥಿಸಿದರು, ಗಿರೀಶ್.ಎಮ್ ರಾಜ್ಯ ಮಾಧ್ಯಮ ಸಂಚಾಲಕರು ವಂದಿಸಿದರು.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಮೂಲಭೂತ ಸಮಸ್ಯೆ ನೀಗಿಸಲು ನಿಖರ ಅಂಕಿ-ಅಂಶ ಕೊಡಿ:ಶಾಸಕ ಕೆ.ಎಸ್.ಬಸವಂತಪ್ಪ
Next Article Davanagere ಎಪಿಎಂಸಿ ಅಧಿಕಾರಿ ಮನೆ,ಕಚೇರಿ ಮೇಲೆ ಲೋಕಾ ದಾಳಿ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಕಿರುತೆರೆಯತ್ತ ಯತಿರಾಜ್ : “ನಿನಗಾಗಿ” ಧಾರಾವಾಹಿಯಲ್ಲಿ ವಿಶೇಷ ಪಾತ್ರ

ಬೆಂಗಳೂರು :  ಸುಧೀರ್ಘ ಸಮಯದ ನಂತರ ಕಿರುತೆರೆಗೆ ಎಂಟ್ರಿಕೊಟ್ಟಿರುವ ಯತಿರಾಜ ಜೈ ಮಾತಾ ಕಂಬೈನ್ಸ್ ನ " ನಿನಗಾಗಿ "…

By Dinamaana Kannada News

Davanagere news | ಹಮಾಲಿ ಕಾರ್ಮಿಕರಿಗೆ ಕೆಲಸ ಕೊಡಲು ಆಗ್ರಹಿಸಿ ಧರಣಿ

ಹರಿಹರ (Davanagere) : ಸ್ಥಳೀಯ ಹಮಾಲಿ ಕಾರ್ಮಿಕರಿಗೆ ಕೆಲಸ ಕೊಡಲು ಆಗ್ರಹಿಸಿ ಹರಿಹರದ ಕರ್ನಾಟಕ ರಾಜ್ಯ ಪಾನೀಯ ನಿಗಮ ನಿಯಮಿತದ…

By Dinamaana Kannada News

ಖಾಸಗಿ ಕಾರ್ಯಕ್ರಮಕ್ಕೆ ಬಿ.ವಾಮದೇವಪ್ಪ ಅಧ್ಯಕ್ಷತೆ : ದಾವಣಗೆರೆ ಸಾಹಿತ್ಯ ವಲಯದಲ್ಲಿ ಅಸಮಾಧಾನ

ದಿನಮಾನ.ಕಾಂ, ದಾವಣಗೆರೆ : ಖಾಸಗಿ ಕಾಲೇಜುಗಳ ವಾಣಿಜ್ಯ ಕಾರ್ಯಕ್ರಮ ಒಂದಕ್ಕೆ ದಾವಣಗೆರೆ ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ವಾಮದೇವಪ್ಪ…

By Dinamaana Kannada News

You Might Also Like

Applications invited
ತಾಜಾ ಸುದ್ದಿ

ದಾವಣಗೆರೆ:ನಾಮನಿರ್ದೇಶಕರ ಸದಸ್ಯರುಗಳ ಆಯ್ಕೆಗೆ ಅರ್ಜಿ ಆಹ್ವಾನ

By Dinamaana Kannada News
Deadline extended
ತಾಜಾ ಸುದ್ದಿ

ಸಹಾಯ ಧನ ಯೋಜನೆಗಳಿಗೆ ಅರ್ಜಿ ಆಹ್ವಾನ : ಅವಧಿ ವಿಸ್ತರಣೆ

By Dinamaana Kannada News
Applications invited
ತಾಜಾ ಸುದ್ದಿ

ದಾವಣಗೆರೆ:ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಸ್ವಚ್ಛ ಭಾರತ ಅಭಿಯಾನ 2.0 ಯೋಜನೆ : ಪಾಲಿಕೆ ವತಿಯಿಂದ ಚಿತ್ರಕಲಾ ಸ್ಪರ್ಧೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?