Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ವೈದ್ಯರ ಮುಷ್ಕರ : ನ್ಯಾಯಾಧೀಶರಿಂದ ಜಿಲ್ಲಾ ಆಸ್ಪತ್ರೆಗೆ ದಿಢೀರ್ ಭೇಟಿ, ಪರಿಶೀಲನೆ
ತಾಜಾ ಸುದ್ದಿ

Davanagere | ವೈದ್ಯರ ಮುಷ್ಕರ : ನ್ಯಾಯಾಧೀಶರಿಂದ ಜಿಲ್ಲಾ ಆಸ್ಪತ್ರೆಗೆ ದಿಢೀರ್ ಭೇಟಿ, ಪರಿಶೀಲನೆ

Dinamaana Kannada News
Last updated: August 18, 2024 1:10 pm
Dinamaana Kannada News
Share
davanagere
ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾವೀರ ಕರೆಣ್ಣವರ
SHARE
ದಾವಣಗೆರೆ ಆಗಸ್ಟ್ 18 (Davanagere) :  ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾವೀರ ಕರೆಣ್ಣವರ ಆಗಸ್ಟ್ 17 ರಂದು ಸಂಜೆ ಜಿಲ್ಲಾ ಆಸ್ಪತ್ರೆಗೆ (District Hospital) ಭೇಟಿ ನೀಡಿ ರಾಷ್ಟ್ರವಾಪ್ತಿ ವೈದ್ಯರು ಮುಷ್ಕರ ನಿರತರವಾಗಿರುವುದರಿಂದ ಆಸ್ಪತ್ರೆಯಲ್ಲಿ ಒಳ ರೋಗಿಯಾಗಿ ಚಿಕಿತ್ಸೆ ಪಡೆಯುತ್ತಿರುವ ಸಾರ್ವಜನಿಕರ ಯೋಗಕ್ಷೇಮದ ಕುರಿತು  ದಿಢೀರ್ ಭೇಟಿ ನೀಡಿ ರೋಗಿಗಳ ಕ್ಷೇಮ ವಿಚಾರಿಸಿದರು.
ವೈದ್ಯರ ಮುಷ್ಕರದ ಕಾರಣದಿಂದಾಗಿ ಯಾವುದೇ ಒಳರೋಗಿಗಳಿಗೆ ಯಾವುದೇ ರೀತಿಯ ತೊಂದರೆಗಳು ಆಗಬಾರದೆಂದು ಆಸ್ಪತ್ರೆಯಲ್ಲಿದ್ದ ವೈದ್ಯರು ಮತ್ತು ಇತರೆ ಸಿಬ್ಬಂದಿಯವರಿಗೆ ಈ ವೇಳೆ ಖಡಕ್ ಎಚ್ಚರಿಕೆಯನ್ನು ನೀಡಿದರು.  ಆಸ್ಪತ್ರೆ ಜಿಲ್ಲಾ ಸರ್ಜನ್ ಅವರಿಗೆ ಆಸ್ಪತ್ರೆಯ ಕಟ್ಟಡದ ಸ್ಥಿತಿಗತಿ ಬಗ್ಗೆ ತಮ್ಮ ಬೇಸರ ವ್ಯಕ್ತಪಡಿಸಿದರು.
ಆಸ್ಪತ್ರೆಯ ಕಟ್ಟಡ ತುಂಬಾ ಹಳೆಯದಾಗಿದ್ದು ಕೆಲವು ಕಡೆಗಳಲ್ಲಿ ಶಿಥಿಲಾವಸ್ಥೆಯಲ್ಲಿ ಕಂಡು ಬಂದಿದ್ದರಿಂದ ಈ ಬಗ್ಗೆ ತುರ್ತಾಗಿ ಯೋಗ್ಯ ಕ್ರಮಗಳನ್ನು ಜರುಗಿಸಬೇಕೆಂದು ಅವರಿಗೆ ಸೂಚನೆ ನೀಡಿದರು.
Read also : Davanagere news | ಭದ್ರಾ ಜಲಾಶಯ ಭರ್ತಿಯಾದರೆ ಎರಡು ಬೆಳೆ ಖಾತರಿ. ಸಚಿವ ಎಸ್.ಎಸ್.ಮಲ್ಲಿಕಾರ್ಜುನ್
ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಬರುವ ಜನರು ಸಾಮಾನ್ಯವಾಗಿ ಆರ್ಥಿಕವಾಗಿ ಹಿಂದುಳಿದವರಾಗಿದ್ದು, ಈ ವ್ಯಕ್ತಿಗಳಿಗೆ ಹೊರೆಯಾಗದಂತೆ ಬಾಹ್ಯ ಮೂಲಗಳಿಂದ ಮಾತ್ರೆ ಔಷಧಿಗಳನ್ನು ಮತ್ತು ಪರೀಕ್ಷಾ ವರದಿಗಳನ್ನು ತರುವಂತೆ ಸೂಚಿಸಬಾರದು ಎಂದು ಎಲ್ಲ ವೈದ್ಯರಿಗೆ ಮಾಹಿತಿ ನೀಡುವಂತೆ ಸೂಚಿಸಿದರು.
ನ್ಯಾಯಾಧೀಶರ ಮಾತಿಗೆ ಸ್ಪಂದಿಸಿದ ಜಿಲ್ಲಾ ಸರ್ಜನ್ ವೈದ್ಯಾಧಿಕಾರಿಗಳು,  ಎಲ್ಲಾ ವೈದ್ಯರು ಮತ್ತು ಪ್ರಶಿಕ್ಷಣಾರ್ಥಿಗಳಿಗೆ ಸೂಕ್ತ ಮಾಹಿತಿ ನೀಡುವುದಾಗಿ ಭರವಸೆ ನೀಡಿದರು.
ಜಿಲ್ಲಾ ಸರ್ಜನ್ ಡಾ.ನಾಗೇಂದ್ರಪ್ಪ ಉಪಸ್ಥಿತರಿದ್ದರು.
TAGGED:Davanagere districtDinamana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere news | ಭದ್ರಾ ಜಲಾಶಯ ಭರ್ತಿಯಾದರೆ ಎರಡು ಬೆಳೆ ಖಾತರಿ. ಸಚಿವ ಎಸ್.ಎಸ್.ಮಲ್ಲಿಕಾರ್ಜುನ್
Next Article Siddaramaiah Siddaramaiah | ಸಿದ್ಧು ಇಳಿಯಲ್ಲ,ಇಳಿದ್ರೆ ಸರ್ಕಾರ ಉಳಿಯಲ್ಲ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 58 : ಮನುಷ್ಯರನ್ನು ಗುಡ್ಡೆ ಹಾಕುವ ಸ್ಟಾಕ್ ಯಾರ್ಡ್ ಗಳು

Kannada News | Sanduru Stories | Dinamaana.com | 18-06-2024 ದೊಡ್ಡದಾದ ಯಾರ್ಡ್ ಗಳು (Sanduru Stories) ಅದಿರನ್ನು…

By Dinamaana Kannada News

Davanagere | ಪ್ರಜಾಪ್ರಭುತ್ವ ಅತ್ಯಂತ ಬಲಿಷ್ಠ ಹಾಗೂ ಶ್ರೇಷ್ಠ ; ಡಾ : ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ  ಸೆ 15  (Davanagere)   :  ವಿಶ್ವಸಂಸ್ಥೆಯ ನಿರ್ಣಯದಂತೆ ಪ್ರತಿ ವರ್ಷ ಸೆ .15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು-21  ಹರಿಶಂಕರ !

ಹರಿಶಂಕರ  ಸೊಂಡೂರಿನ ಪ್ರಮುಖ ತೀರ್ಥ ತೊರೆ ಸೊಂಡೂರಿನ ಪರಿಸರ ಬಹು ಸೂಕ್ಷ್ಮವಾಗಿದೆ.ಇಂತಹ ವಲಯದ ಸುತ್ತಲಿನ ಎರಡು ಕಿಲೋಮೀಟರಿನಷ್ಟು ದೂರದವರೆಗಾದರೂ ಗಣಿಗಾರಿಕೆ…

By Dinamaana Kannada News

You Might Also Like

Davanagere DC
ತಾಜಾ ಸುದ್ದಿ

ತುಂಗಭದ್ರಾ ನದಿಗೆ 1.12 ಲಕ್ಷ ಕ್ಯೂಸೆಕ್ಸ್ ನೀರು : ಎಚ್ಚರಿಕೆಯಿಂದಿರಲು ಡಿಸಿ ಸೂಚನೆ

By Dinamaana Kannada News
Home Minister Dr. G. Parameshwar
ತಾಜಾ ಸುದ್ದಿ

ಸೈಬರ್ ಅಪರಾಧ ತಡೆಗೆ ತಾಂತ್ರಿಕ ತರಬೇತಿ ಕಡ್ಡಾಯ : ಗೃಹ ಸಚಿವ ಡಾ: ಜಿ.ಪರಮೇಶ್ವರ್

By Dinamaana Kannada News
Sankalp
ತಾಜಾ ಸುದ್ದಿ

“ಸಂಕಲ್ಪ” ಉಚಿತ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆ: ಸಂಸದೆ ಡಾ.ಪ್ರಭಾ ಭೇಟಿ

By Dinamaana Kannada News
Davangere
ತಾಜಾ ಸುದ್ದಿ

ದಾವಣಗೆರೆ |ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅಕ್ಕಿ, ರಾಗಿ ವಶ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?