Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸಚಿವರ ಸತತ ಪ್ರಯತ್ನ: ಅಂಬೇಡ್ಕರ್ ಭವನ ನಿರ್ಮಾಣದ ನಿವೇಶನ ಖರೀದಿಗೆ ಅನುದಾನ ಮಂಜೂರು
ತಾಜಾ ಸುದ್ದಿ

ಸಚಿವರ ಸತತ ಪ್ರಯತ್ನ: ಅಂಬೇಡ್ಕರ್ ಭವನ ನಿರ್ಮಾಣದ ನಿವೇಶನ ಖರೀದಿಗೆ ಅನುದಾನ ಮಂಜೂರು

Dinamaana Kannada News
Last updated: April 7, 2025 12:44 pm
Dinamaana Kannada News
Share
minister s.s.mallikarajuna davanagere
minister s.s.mallikarajuna davanagere
SHARE

ಬೆಂಗಳೂರು/ ದಾವಣಗೆರೆ :  ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ  ಎಸ್.ಎಸ್ ಮಲ್ಲಿಕಾರ್ಜುನ್ ಅವರ ಸತತ ಪ್ರಯತ್ನದಿಂದ  ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣದ ನಿವೇಶನ ಖರೀದಿಗೆ ಸರ್ಕಾರದಿಂದ ರೂ.78.75 ಲಕ್ಷ ರೂಪಾಯಿ ಅನುದಾನ ಮಂಜೂರು ಮಾಡಲಾಗಿದೆ.

2012 ರಲ್ಲಿ ದಾವಣಗೆರೆ ಜಿಲ್ಲಾಧಿಕಾರಿಗಳ ಖಾತೆಗೆ ಭವನ ನಿರ್ಮಾಣದ ಹಿನ್ನಲೆ ಮೊದಲ ಕಂತಿನಲ್ಲಿನ 150 ಲಕ್ಷ ರೂಪಾಯಿ ಮೊತ್ತವನ್ನು ಸರ್ಕಾರದಿಂದ ಬಿಡುಗಡೆ ಮಾಡಲಾಗಿತ್ತು.  ಸಮಾಜ ಕಲ್ಯಾಣ ಇಲಾಖೆಯಿಂದ 3 ಕೋಟಿ ಹಾಗೂ ದಾವಣಗೆರೆ ಮಹಾನಗರ ಪಾಲಿಕೆಯಿಂದ 2 ಕೋಟಿ ಸೇರಿ ಒಟ್ಟು 5 ಕೋಟಿ ವೆಚ್ಚದಲ್ಲಿ ಈ ಹಿಂದೆ ಶಿರಮಗೊಂಡನಹಳ್ಳಿ ಬಡಾವಣೆಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸಿದ್ದತೆ ನಡೆಸಲಾಗಿತ್ತು. ಆದರೆ ಅಲ್ಲಿ ಭವನ ನಿರ್ಮಾಣಕ್ಕೆ ತಾಂತ್ರಿಕ ಸಮಸ್ಯೆ ಎದುರಾಗಿದ್ದರಿಂದ ಭವನ ನಿರ್ಮಾಣದ ಕಾರ್ಯವನ್ನು ಕೈ ಬಿಡಲಾಗಿತ್ತು. ಬಳಿಕ ಭವನ ನಿರ್ಮಾಣಕ್ಕೆ ನಿವೇಶನ ಹುಡುಕಾಟ ನಡೆಸಿದ್ದು ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಅವರ ಸತತ ಪ್ರಯತ್ನದಿಂದ ನಿವೇಶನದ ಸಮಸ್ಯೆ ನಿವಾರಣೆಯಾಗಿದೆ.

Read also : ವಕ್ಫ್ ತಿದ್ದುಪಡಿ ಕಾಯ್ದೆ ಸಂವಿಧಾನಾತ್ಮಕ ಮೌಲ್ಯಗಳಿಗೆ ವಿರುದ್ದವಾಗಿದೆ : ದಾವಣಗೆರೆ ಮುಸ್ಲಿಂ ಒಕ್ಕೂಟ

ರಾಷ್ಟ್ರೀಯ ಹೆದ್ದಾರಿಯ ಸರ್ಕ್ಯೂಟ್ ಹೌಸ್ ಹತ್ತಿರದ ಡಿಸಿಸಿ ಬ್ಯಾಂಕ್ ವಶದಲ್ಲಿರುವ 20 ಗುಂಟೆ ಭೂಮಿಯಲ್ಲಿ ಭವನ ನಿರ್ಮಾಣಕ್ಕೆ ತಿರ್ಮಾನಿಸಲಾಗಿದ್ದು ನಿವೇಶನ ಖರೀದಿಗೆ ಏ.5-04-2025 ರಂದು ರೂ. 78.75 ಲಕ್ಷ ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಏ.14 ರಂದು ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ

ಸರ್ಕಾರದಿಂದ ಅಂಬೇಡ್ಕರ್ ಭವನ ನಿರ್ಮಾಣದ ನಿವೇಶನ ಖರೀದಿಗೆ ಹಣ ಬಿಡುಗಡೆಯಾಗಿ ಸಮಸ್ಯೆ ಇತ್ಯರ್ಥವಾಗಿರುವುದರಿಂದ ಏ.14 ರ ಅಂಬೇಡ್ಕರ್ ಜಯಂತಿಯಂದು ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ ಅವರಿಂದ ಶಂಕುಸ್ಥಾಪನೆ ನೆರವೇರಲಿದೆ. ನೂತನ ಭವನ ನಿರ್ಮಾಣವಾಗುತ್ತಿರುವುದಕ್ಕೆ ಜಿಲ್ಲೆಯ ಎಲ್ಲಾ ದಲಿತ ಸಂಘರ್ಷ ಸಮಿತಿಯವರು, ಹೋರಾಟಗಾರರು, ವಿವಿಧ ಸಂಘ ಸಂಸ್ಥೆಯವರು, ಅಂಬೇಡ್ಕರ್ ಅಭಿಮಾನಿಗಳು ಹರ್ಷಗೊಂಡಿದ್ದಾರೆ. ದಶಕಗಳ ಹೋರಾಟದ ಬಳಿಕ ಜಿಲ್ಲೆಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣವಾಗುವುದಕ್ಕೆ ಸರ್ವರು ಸಂತಸ ವ್ಯಕ್ತಪಡಿಸಿದ್ದಾರೆ.

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article muslim okkata davanagere ವಕ್ಫ್ ತಿದ್ದುಪಡಿ ಕಾಯ್ದೆ ಸಂವಿಧಾನಾತ್ಮಕ ಮೌಲ್ಯಗಳಿಗೆ ವಿರುದ್ದವಾಗಿದೆ : ದಾವಣಗೆರೆ ಮುಸ್ಲಿಂ ಒಕ್ಕೂಟ
Next Article arrest ಯುವಕನ ಕೊಲೆ : ಮೂವರು ಆರೋಪಿಗಳ ಸೆರೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಕನ್ನಡದ ಕಂಪು ಗ್ರಾಮೀಣದಲ್ಲಿ ಉಳಿದಿದೆ : ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ್ 

ಹರಿಹರ: ಗ್ರಾಮೀಣ ಪ್ರದೇಶದಲ್ಲಿ ಮಾತ್ರ ಕನ್ನಡದ ಕಂಪು ಉಳಿದಿದೆ ಎಂದು ಬೆಂಗಳೂರು ಸಂಸ್ಕøತ ವಿವಿ ಮಾಜಿ ಕುಲಪತಿ ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ್…

By Dinamaana Kannada News

ಸಂಸತ್ ನಲ್ಲಿ ಅದಾನಿ ಕುರಿತು ಚರ್ಚಿಸಲು ಅವಕಾಶ ನಿರಾಕರಣೆ : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಆರೋಪ

ದಾವಣಗೆರೆ.ಡಿ.10 ( Davanagere); ನವದೆಹಲಿಯ ಸಂಸತ್ ಭವನದಲ್ಲಿ ಕಲಾಪ ನಡೆಯುವ ವೇಳೆ ಉದ್ಯಮಿ ಅದಾನಿ ಕುರಿತು ಚರ್ಚೆ ಮಾಡಲು ಹಾಗೂ…

By Dinamaana Kannada News

ಆರುಂಡಿ ಗ್ರಾಮಕ್ಕೆ ಅಧಿಕಾರಿಗಳ ಭೇಟಿ: ಅಕ್ರಮ ಗಣಿಗಾರಿಕೆ, ಕ್ರಷರ್ ಸ್ಥಗಿತಕ್ಕೆ ಜಿ. ಬಿ. ವಿನಯ್ ಕುಮಾರ್ ಆಗ್ರಹ

ದಾವಣಗೆರೆ (Davanagere): ಹೊನ್ನಾಳಿ - ನ್ಯಾಮತಿ ಅವಳಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ಕಲ್ಲು ಕ್ವಾರೆಗಳಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಹೋರಾಟ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?