Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಕಾರ್ಮಿಕರ ಸಮಸ್ಯೆ ಆಲಿಸಿದ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್
ತಾಜಾ ಸುದ್ದಿ

Davanagere | ಕಾರ್ಮಿಕರ ಸಮಸ್ಯೆ ಆಲಿಸಿದ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

Dinamaana Kannada News
Last updated: February 28, 2025 4:45 am
Dinamaana Kannada News
Share
ಜಿಲ್ಲಾ ಉಸ್ತುವಾರಿ ಎಸ್.ಎಸ್ ಮಲ್ಲಿಕಾರ್ಜುನ್
ಜಿಲ್ಲಾ ಉಸ್ತುವಾರಿ ಎಸ್.ಎಸ್ ಮಲ್ಲಿಕಾರ್ಜುನ್
SHARE
ದಾವಣಗೆರೆ (Davanagere): ಕಾರ್ಮಿಕರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಶೀಘ್ರದಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲು  ಸೂಚಿಸಲಾಗುವುದು ಎಂದು  ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಅವರು ತಿಳಿಸಿದರು.
ನಗರದ ಗೃಹ ಕಚೇರಿಯಲ್ಲಿ ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆಯ ಹೊರಗುತ್ತಿಗೆ ನೌಕರರು ಹಾಗೂ ಇತರೆ ಕಾರ್ಮಿಕರುಗಳ ಸಮಸ್ಯೆಗಳನ್ನು ಆಲಿಸಿ ನೊಂದವರಿಗೆ ಅಭಯವನ್ನು ನೀಡಿದರು. ಕಾರ್ಮಿಕರುಗಳ ಯಾವುದೇ ಸಮಸ್ಯೆಗಳಿದ್ದರು ಸರ್ಕಾರದೊಂದಿಗೆ ಮತ್ತು ಸಂಬಂಧ ಪಟ್ಟವರೊಂದಿಗೆ  ಚರ್ಚಿಸಿ ಸೂಕ್ತ ಕ್ರಮಕ್ಕೆ ತಿಳಿಸುವೆ ಎಂದು ಸಚಿವರು ತಿಳಿಸಿದರು. ಇದೇ ವೇಳೆ ಸಚಿವರು ಸಾರ್ವಜನಿಕರುಗಳ ಕುಂದುಕೊರತೆಗಳನ್ನು ಆಲಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಮಾಗನಹಳ್ಳಿ ಪರಶುರಾಮ್, ಬೂದಾಳ್ ಬಾಬು, ಮುದೇಗೌಡ್ರು ಗಿರೀಶ್  ಸೇರಿದಂತೆ ಇತರರು ಉಪಸ್ಥಿತರಿದ್ದರು.
minister s s mallikarajuna dvg
minister s s mallikarajuna dvg

Read also : ಕಾಂಗ್ರೆಸ್ ಪಕ್ಷದಿಂದ ಆಜಾದ್ ನಗರದಲ್ಲಿ ಚಂದ್ರಶೇಖರ್ ಆಜಾದ್ ಸ್ಮರಣೆ

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article In memory of Chandrasekhara Azad ಕಾಂಗ್ರೆಸ್ ಪಕ್ಷದಿಂದ ಆಜಾದ್ ನಗರದಲ್ಲಿ ಚಂದ್ರಶೇಖರ್ ಆಜಾದ್ ಸ್ಮರಣೆ
Next Article Colors Kannada - Bhargavi LL. B Colors Kannada | ಸ್ವಾಭಿಮಾನಕ್ಕಾಗಿ ದಿಟ್ಟ ಹೋರಾಟದ ಹೃದಯಸ್ಪರ್ಶಿ ಪಯಣ – ಭಾರ್ಗವಿ LL.B

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

HARIHARA : ಮಕ್ಕಳಿಗೆ ಶಾಲಾ ಬ್ಯಾಗ್, ಪುಸ್ತಕ, ಲೇಖನ ಸಾಮಗ್ರಿ ವಿತರಣೆ

ಹರಿಹರ :  ಸಂಘ -ಸಂಸ್ಥೆಗಳ ಸಹಕಾರದಿಂದ ಸರ್ಕಾರಿ ಶಾಲೆಗಳು ಸಬಲೀಕರಣಗೊಳ್ಳುತ್ತಿದ್ದು ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ದುರ್ಗಪ್ಪ…

By Dinamaana Kannada News

Davangere | ಆರೋಗ್ಯ ಭಾಗ್ಯವನ್ನು ಕೊಡುವವನು ಧನ್ವಂತರಿ : ವೇದಬ್ರಹ್ಮ ಗೋಪಾಲ ಆಚಾರ್ ಮಣ್ಣೂರ್

ದಾವಣಗೆರೆ  (Davangere) :  ‘ಧನ್ವಂ ತರತೀ ಇತೀ ಧನ್ವಂತರಿ’ – ಅಂದರೆ ಪಾಪವನ್ನು ಕಳೆಯುವವನು, ದೋಷವನ್ನು ದೂರ ಮಾಡುವವನು, ಅನಾರೋಗ್ಯವನ್ನು…

By Dinamaana Kannada News

ಕುಟುಂಬ ರಾಜಕಾರಣದ ವಿರುದ್ಧ ಬಹಿರಂಗ ಅಭಿಪ್ರಾಯ ಬದಲಾವಣೆ ಪರ್ವದ ಸಂಕೇತ: ಜಿ.ಬಿ.ವಿನಯ್ ಕುಮಾರ್

ದಾವಣಗೆರೆ: ಕುಟುಂಬ ರಾಜಕಾರಣದ ವಿರುದ್ಧ ಬಹಿರಂಗವಾಗಿ ಅಭಿಪ್ರಾಯ ವ್ಯಕ್ತಪಡಿಸುತ್ತಿರುವುದು ಬದಲಾವಣೆಯ ಪರ್ವದ ಸಂಕೇತ. ವೈಚಾರಿಕತೆ ಬೀಜ ಬಿತ್ತಬೇಕೆಂಬುದು ನಮ್ಮ ಉದ್ದೇಶವೇ…

By Dinamaana Kannada News

You Might Also Like

B.Srineevas davanagere
ಅಭಿಪ್ರಾಯ

ದಿನಮಾನ-ಪುಸ್ತಕ ವಿಮರ್ಶೆ|ಚಾರಿತ್ರಿಕ ಹೋರಾಟದ ಬೆಂಕಿಯ ಮಳೆ : ಬಿ.ಶ್ರೀನಿವಾಸ 

By ಬಿ.ಶ್ರೀನಿವಾಸ
Davanagere crime news
ಅಪರಾಧ ಸುದ್ದಿ

ದಾವಣಗೆರೆ:ಕೌಟುಂಬಿಕ ಮನಸ್ತಾಪ ಅಳಿಯ –ಮಾವ ಆತ್ಮಹತ್ಯೆ

By Dinamaana Kannada News
Davanagere
ತಾಜಾ ಸುದ್ದಿ

ಕಣ್ಣಿನ ರಕ್ಷಣೆ ಎಲ್ಲರಿಗೂ ಅಗತ್ಯ : ವಾಸನ್ ಐಕೇರ್ ಆಸ್ಪತ್ರೆಯ ನೇತ್ರ ತಜ್ಞೆ ಡಾ.ಪೂರ್ಣಿಮಾ

By Dinamaana Kannada News
Davanagere
ತಾಜಾ ಸುದ್ದಿ

ಇಂದಿನ ವಿದ್ಯಾರ್ಥಿಗಳೇ ನಿಜವಾದ ದೇಶದ ರಕ್ಷಕರು : ವೈ.ಮಂಜಪ್ಪ ಕಾಕನೂರು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?