Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಕಾರ್ಮಿಕರ ಸಮಸ್ಯೆ ಆಲಿಸಿದ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್
ತಾಜಾ ಸುದ್ದಿ

Davanagere | ಕಾರ್ಮಿಕರ ಸಮಸ್ಯೆ ಆಲಿಸಿದ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

Dinamaana Kannada News
Last updated: February 28, 2025 4:45 am
Dinamaana Kannada News
Share
ಜಿಲ್ಲಾ ಉಸ್ತುವಾರಿ ಎಸ್.ಎಸ್ ಮಲ್ಲಿಕಾರ್ಜುನ್
ಜಿಲ್ಲಾ ಉಸ್ತುವಾರಿ ಎಸ್.ಎಸ್ ಮಲ್ಲಿಕಾರ್ಜುನ್
SHARE
ದಾವಣಗೆರೆ (Davanagere): ಕಾರ್ಮಿಕರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಶೀಘ್ರದಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲು  ಸೂಚಿಸಲಾಗುವುದು ಎಂದು  ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಅವರು ತಿಳಿಸಿದರು.
ನಗರದ ಗೃಹ ಕಚೇರಿಯಲ್ಲಿ ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆಯ ಹೊರಗುತ್ತಿಗೆ ನೌಕರರು ಹಾಗೂ ಇತರೆ ಕಾರ್ಮಿಕರುಗಳ ಸಮಸ್ಯೆಗಳನ್ನು ಆಲಿಸಿ ನೊಂದವರಿಗೆ ಅಭಯವನ್ನು ನೀಡಿದರು. ಕಾರ್ಮಿಕರುಗಳ ಯಾವುದೇ ಸಮಸ್ಯೆಗಳಿದ್ದರು ಸರ್ಕಾರದೊಂದಿಗೆ ಮತ್ತು ಸಂಬಂಧ ಪಟ್ಟವರೊಂದಿಗೆ  ಚರ್ಚಿಸಿ ಸೂಕ್ತ ಕ್ರಮಕ್ಕೆ ತಿಳಿಸುವೆ ಎಂದು ಸಚಿವರು ತಿಳಿಸಿದರು. ಇದೇ ವೇಳೆ ಸಚಿವರು ಸಾರ್ವಜನಿಕರುಗಳ ಕುಂದುಕೊರತೆಗಳನ್ನು ಆಲಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಮಾಗನಹಳ್ಳಿ ಪರಶುರಾಮ್, ಬೂದಾಳ್ ಬಾಬು, ಮುದೇಗೌಡ್ರು ಗಿರೀಶ್  ಸೇರಿದಂತೆ ಇತರರು ಉಪಸ್ಥಿತರಿದ್ದರು.
minister s s mallikarajuna dvg
minister s s mallikarajuna dvg

Read also : ಕಾಂಗ್ರೆಸ್ ಪಕ್ಷದಿಂದ ಆಜಾದ್ ನಗರದಲ್ಲಿ ಚಂದ್ರಶೇಖರ್ ಆಜಾದ್ ಸ್ಮರಣೆ

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article In memory of Chandrasekhara Azad ಕಾಂಗ್ರೆಸ್ ಪಕ್ಷದಿಂದ ಆಜಾದ್ ನಗರದಲ್ಲಿ ಚಂದ್ರಶೇಖರ್ ಆಜಾದ್ ಸ್ಮರಣೆ
Next Article Colors Kannada - Bhargavi LL. B Colors Kannada | ಸ್ವಾಭಿಮಾನಕ್ಕಾಗಿ ದಿಟ್ಟ ಹೋರಾಟದ ಹೃದಯಸ್ಪರ್ಶಿ ಪಯಣ – ಭಾರ್ಗವಿ LL.B

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Harihara | ವಕ್ಫ್ ತಿದ್ದುಪಡಿ ಮಸೂದೆ-2024 ಹಿಂಪಡೆಯಿರಿ : ಎಸ್‍ಡಿಪಿಐ ಒತ್ತಾಯ

ಹರಿಹರ (Harihara): ವಕ್ಫ್ ತಿದ್ದುಪಡಿ ಮಸೂದೆ-2024 ನ್ನು ಹಿಂಪಡೆಯಬೇಕು, ಎಸ್‍ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಮ್. ಕೆ. ಫೈಝಿ ರವರ ಬಿಡುಗಡೆಗೆ…

By Dinamaana Kannada News

ಅಧಿಕಾರಕ್ಕೆ ಪಲಾಯನ ಮಾಡುವ ನಿತೀಶ್ ಕುಮಾರ್ ಗೆ ತಕ್ಕ ಪಾಠ ಕಲಿಸಿ: ಸೈಯದ್ ಖಾಲಿದ್ ಅಹ್ಮದ್

ದಾವಣಗೆರೆ (Davanagere): ಬಿಹಾರ ಸಿಎಂ ನಿತೀಶ್ ಕುಮಾರ್ ಯಾವಾಗಲೂ ಅಧಿಕಾರಕ್ಕಾಗಿ ಪಕ್ಷಾಂತರ ಮಾಡುತ್ತಾರೆ. ಹಾಗಾಗಿ, ಬಿಹಾರ ಕಾಂಗ್ರೆಸ್ ಆಯೋಜಿಸಿರುವ ಪಲಾಯನ್…

By Dinamaana Kannada News

ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ಅಗತ್ಯ: ಡಿ ಬದ್ರಿನಾಥ್

ದಾವಣಗೆರೆ :  ವಿದ್ಯಾರ್ಥಿಗಳು ತಮ್ಮ ಉತ್ತಮ ಶೈಕ್ಷಣಿಕ ಅಂಕಪಟ್ಟಿಯ ಜೊತೆಗೆ ಪಠ್ಯೇತರ ಚಟವಟಕೆಗಳಲ್ಲಿ ಭಾಗವಹಿಸಿದ್ದೇ ಆದರೆ ಅಂತಹ ವಿದ್ಯಾರ್ಥಿಗಳಿಗೆ ಕೈಗಾರಿಕಾ…

By Dinamaana Kannada News

You Might Also Like

ಸಚಿವ ಕೃಷ್ಣಬೈರೇಗೌಡ
ತಾಜಾ ಸುದ್ದಿ

ದಶಕಗಳ ಭೂ ವಿವಾದಗಳಿಗೆ ಇತಿಶ್ರೀ : ಕಂದಾಯ ಇಲಾಖೆಯಿಂದ ಕ್ರಾಂತಿಕಾರಿ ‘ನನ್ನ ಭೂಮಿ’ ಅಭಿಯಾನ: ಸಚಿವ ಕೃಷ್ಣಬೈರೇಗೌಡ

By Dinamaana Kannada News
JOGALURE
ತಾಜಾ ಸುದ್ದಿ

ರಿನೀವ್ ವಿಂಡ್ ಫ್ಯಾನ್ ಕಂಪನಿಯ ಮುಖ್ಯಸ್ಥರ ಮೇಲೆ ಪಿಡಿಓಯಿಂದ ಹಲ್ಲೆ ಆರೋಪ : ದೂರು ದಾಖಲು     

By Dinamaana Kannada News
Power outage
ತಾಜಾ ಸುದ್ದಿ

ಫೆ.7ರಂದು ಬೆಳಿಗ್ಗೆ10 ರಿಂದ ಸಂಜೆ 5 ರವರೆಗೆ ಅರ್ಧ ದಾವಣಗೆರೆಯಲ್ಲಿ ಕರೆಂಟ್‌ ಇರಲ್ಲ

By Dinamaana Kannada News
Davanagere
ಅಪರಾಧ ಸುದ್ದಿ

ಹರಿಹರ|ಮನೆ ಕಳ್ಳತನ ಪ್ರಕರಣ:ಆರೋಪಿತರ ಬಂಧನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?