Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಯೋಗವು ನಮ್ಮ ಪ್ರಾಚೀನ ಸಂಪ್ರದಾಯದಿಂದ ಅಮೂಲ್ಯ ಕೊಡುಗೆ : ನ್ಯಾ. ರಾಜೇಶ್ವರಿ ಎನ್.ಹೆಗಡೆ
ತಾಜಾ ಸುದ್ದಿ

ಯೋಗವು ನಮ್ಮ ಪ್ರಾಚೀನ ಸಂಪ್ರದಾಯದಿಂದ ಅಮೂಲ್ಯ ಕೊಡುಗೆ : ನ್ಯಾ. ರಾಜೇಶ್ವರಿ ಎನ್.ಹೆಗಡೆ

Dinamaana Kannada News
Last updated: June 24, 2024 6:45 am
Dinamaana Kannada News
Share
davanagere distric court
ಜಿಲ್ಲಾ ನ್ಯಾಯಾಂಗ ದಾವಣಗೆರೆ
SHARE

ದಾವಣಗೆರೆ: ಯೋಗವು ನಮ್ಮ ಪ್ರಾಚೀನ ಸಂಪ್ರದಾಯ ದಿಂದ   ಅಮೂಲ್ಯ ಕೊಡುಗೆಯಾಗಿದೆ. ಯೋಗವು ಮನಸ್ಸು ಮತ್ತು ದೇಹ, ಆಲೋಚನೆ ಮತ್ತು ಕ್ರಿಯೆಯ ಏಕತೆಯನ್ನು ಒಳಗೊಂಡಿರುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್.ಹೆಗಡೆ ಹೇಳಿದರು.

ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಆಯುಷ್ಯ್ ಇಲಾಖೆ ಸಂಯುಕ್ತಾಶ್ರಯದಲ್ಲಿ ನ್ಯಾಯಾಲಯದ ಸಂಕೀರ್ಣದ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನಮ್ಮ ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ಯೋಗವು ಮೌಲ್ಯಯುತವಾದ ಒಂದು ಸಮಗ್ರ ವಿಧಾನ, ಅದು ಕೇವಲ ವ್ಯಾಯಾಮವಲ್ಲ. ಪ್ರಪಂಚ ಮತ್ತು ಪ್ರಕೃತಿಯೊಂದಿಗೆ ಏಕತೆಯ ಅರ್ಥವನ್ನು ಕೊಂಡುಕೊಳ್ಳುವ ಮಾರ್ಗವಾಗಿದೆ ಎಂದು ವಿವರಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್.ಅರುಣ್ ಕುಮಾರ್ ಮಾತನಾಡಿ, ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ ಎನ್ನುವ ಧ್ಯೇಯದೊಂದಿಗೆ ೨೦೨೪ರ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಜನತೆಯ ಯೋಗ ಕ್ಷೇಮವನ್ನು ಹೆಚ್ಚಿಸುವುದು. ಸಕಾರಾತ್ಮಕ ಮತ್ತು ಸಾಮರಸ್ಯದ ಸಮಾಜವನ್ನು ಬೆಳೆಸುವುದು ಯೋಗದ ಉದ್ದೇಶವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ೧ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜಪ್ಪ ಹನುಮಂತಪ್ಪ ಅಣ್ಣಯ್ಯನವರ, ೨ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಆರ್.ಎನ್.ಪ್ರವೀಣ್‌ಕುಮಾರ್, ಮಕ್ಕಳ ಸ್ನೇಹಿ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀರಾಮ ನಾರಾಯಣ ಹೆಗಡೆ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಟಿ.ಎಂ.ನಿವೇದಿತಾ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾವೀರ ಮ.ಕರೆಣ್ಣವರ, ನ್ಯಾಯಾಂಗ ಮುಖ್ಯ ಆಡಳಿತಾಧಿಕಾರಿ ಬಿ.ಶ್ರೀನಿವಾಸ್, ವಕೀಲರ ಸಂಘದ ಉಪಾಧ್ಯಕ್ಷ ಜಿ.ಕೆ.ಬಸವರಾಜ್ ಗೋಪನಾಳು, ಕಾರ್ಯದರ್ಶಿ ಎಸ್.ಬಸವರಾಜ್, ಅಂತರಾಷ್ಟ್ರೀಯ ಯೋಗ ಪ್ರಶಸ್ತಿ ವಿಜೇತರಾದ ಮಂಜುನಾಥ್, ಗೀತಮ್ಮ, ಜಿಲ್ಲಾಸ್ಪತ್ರೆ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಭಾಗದ ಡಾ.ಮಂದಾಕಿನಿ ಸೇರಿದಂತೆ ಸ್ಥಳೀಯ ಎಲ್ಲಾ ನ್ಯಾಯಾಧೀಶರು, ನ್ಯಾಯಾಲಯದ ಸಿಬ್ಬಂದಿ, ವಕೀಲರು ಭಾಗವಹಿಸಿದ್ದರು.

TAGGED:Davangere District.Dinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere ಮಳೆಗಾಗಿ ದೇವರುಗಳಿಗೆ ನೀರಿನ ಅಭಿಷೇಕ
Next Article davanagere hadadi lake ನೀರಿನ ಸಾಮರ್ಥ್ಯ ಹೆಚ್ಚಿಸಲು ಗ್ರಾಮಸ್ಥರಿಂದ ಕೆರೆ ಹೂಳುತ್ತುವ ಕಾರ್ಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಮೈಲಾರ ಜಾತ್ರೆ : ಫೆ. 14 ರಂದು ಕಾರ್ಣಿಕೋತ್ಸವ, ಭಕ್ತಿ, ಭಕ್ತರ ಭಾವನೆಗಳಿಗೆ ಪ್ರಾಮುಖ್ಯತೆ : ಡಿಸಿ  

ವಿಜಯನಗರ (ಹೊಸಪೇಟೆ), ಜ. 7 : ಭಕ್ತಿ ಪ್ರಧಾನವಾದ ಮೈಲಾರ ಕಾರ್ಣಿಕೋತ್ಸವದಲ್ಲಿ ಭಕ್ತರ ಭಾವನೆಗಳಿಗೆ ಧಕ್ಕೆ ಬಾರದಂತೆ ಜಾತ್ರೆ ಆಯೋಜಿಸಲು…

By Dinamaana Kannada News

Davanagere : ದುರಂತ ನಾಯಕನಾಗಲು ಸಿದ್ದು ತಯಾರಿಲ್ಲ

Kannada News | Dinamaana.com | 05-08-2024 ಕರ್ನಾಟಕದ ರಾಜಕಾರಣದಲ್ಲಿ ಬಿರುಗಾಳಿ ಎದ್ದಿದೆ.ಇಂತಹ ಬಿರುಗಾಳಿಗೆ ಮೂಲವಾದವರು ರಾಜ್ಯಪಾಲ ಥ್ಯಾವರಚಂದ್ ಗೆಹ್ಲೋಟ್…

By Dinamaana Kannada News

ಕೊಂಡಜ್ಜಿ ಕೆರೆಯಲ್ಲಿ  ಜಲ ಸಾಹಸ ಕ್ರೀಡೆ : ಡಿಸಿ, ಸಿಇಓ ಭಾಗಿ

ದಾವಣಗೆರೆ (Davanagere): ರಾಜ್ಯ ಮಟ್ಟದ ಯುವಜನೋತ್ಸವ ಅಂಗವಾಗಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ಜಲಸಾಹಸ…

By Dinamaana Kannada News

You Might Also Like

bhadra-dam
ತಾಜಾ ಸುದ್ದಿ

Bhadra dam | ಭದ್ರಾ ಜಲಾಶಯ : ತುಂಬಲು ದಿನಗಣನೆ ಆರಂಭ

By Dinamaana Kannada News
Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?