Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > Davanagere cheating case | ಬಂಗಾರದ ಅಭರಣ ಬಿಡಿಸುವ ನೆಪದಲ್ಲಿ ಮೋಸ : ಆರೋಪಿಗಳ ಬಂಧನ
ಅಪರಾಧ ಸುದ್ದಿ

Davanagere cheating case | ಬಂಗಾರದ ಅಭರಣ ಬಿಡಿಸುವ ನೆಪದಲ್ಲಿ ಮೋಸ : ಆರೋಪಿಗಳ ಬಂಧನ

Dinamaana Kannada News
Last updated: September 9, 2024 3:57 pm
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ  (Davangere District)  : ಬಂಗಾರ ಅಭರಣಗಳನ್ನು ಬಿಡಿಸುವ ನೆಪದಲ್ಲಿ ಬ್ಯಾಂಕಿಗೆ ಸಂಬಂಧಪಟ್ಟ ಆಭರಣಗಳನ್ನು ಮೋಸದಿಂದ ತೆಗೆದುಕೊಂಡು ಹೋಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ 9 ಲಕ್ಷ ಮೌಲ್ಯದ ಆಭರಣ ವಶಕ್ಕೆ ಪಡೆದಿದ್ದಾರೆ.

ಅಜಯ್ ಕಂಚಿಕೆರೆ ಹಾಗು ಅಜಯ್ ಕುಮಾರ ಬಂಧಿತ ಆರೋಪಿಗಳು.

ಘಟನೆ ವಿವರ : ಅಜಯ್ ಕಂಚಿಕೇರಿ ದಾವಣಗೆರೆ ನಗರದ ಫೆಡರಲ್ ಬ್ಯಾಂಕಿನ ವ್ಯವಸ್ಥಾಪಕ ಮಲ್ಲಯ್ಯ ಹೆಬ್ಬಳ್ಳಿಮಠ ಎಂಬುವವರ ಬಳಿ ಬಂದು ನಾವು ಇಂಡಲ್ ಮನಿ ಎನ್.ಬಿ.ಎಫ್.ಸಿ. ಯಲ್ಲಿ ಬಂಗಾರದ ಅಡಮಾನ ಸಾಲ ಪಡೆದಿದ್ದು, ಅಲ್ಲಿ ಬಡ್ಡಿ ಜಾಸ್ತಿ ಇರುವುದರಿಂದ ಆ ಸಾಲದ ಖಾತೆ ನಿಮ್ಮ ಬ್ಯಾಂಕಿಗೆ ಟೇಕ್ ಓವರ್ ಮಾಡಿಕೊಳ್ಳಿ ಎಂದು ಹೇಳಿ ನಂಬಿಸಿ ಫೆಡರಲ್ ಬ್ಯಾಂಕಿನಲ್ಲಿ ಎಸ್.ಬಿ. ಖಾತೆ ತೆರೆದು, ಫೆಡರಲ್ ಬ್ಯಾಂಕಿನಿಂದ ರೂ.7,20,000-00 ಜಮೆ ಮಾಡಿಸಿಕೊಂಡು ಹಣವನ್ನು ಇಂಡಲ್ ಮನಿ ಎನ್.ಬಿ.ಎಫ್.ಸಿ.ಯ ಸಾಲದ ಖಾತೆಗೆ ಜಮಾ ಮಾಡಿಸಿ ಅದೇ ದಿನ ದಿ.06-09-2024 ರಂದು ಬೆಳಿಗ್ಗೆ 11-30 ಗಂಟೆಗೆ ಮ್ಯಾನೇಜರ್ ಮಲ್ಲಯ್ಯ ಹೆಬ್ಬಳ್ಳಿಮಠ ಹಾಗೂ ಅವರ ಸಿಬ್ಬಂದಿಯು ಅಜಯ್ ಕಂಚಿಕೇರಿ ಅವರೊಂದಿಗೆ ಇಂಡಲ್ ಮನಿ ಎನ್.ಬಿ.ಎಫ್.ಸಿ.ಯಲ್ಲಿ ಬಂಗಾರವನ್ನು ತಮ್ಮ ವಶಕ್ಕೆ ಪಡೆಯಲು ಹೋದಾಗ ಅಜಯ್ ಕಂಚಿಕೇರಿ ಅವರು ಅಡಮಾನ ಮಾಡಿದ್ದ ಒಡವೆಗಳನ್ನು ಪಡೆದುಕೊಂಡಿದ್ದು ಅವರ ಜೊತೆ ಕರೆದುಕೊಂಡು ಬಂದಿದ್ದ ಅಜಯ್ ಎಂಬ ಇನ್ನೊಬ್ಬ ವ್ಯಕ್ತಿಯು ಆ ಒಡವೆಗಳನ್ನು ನೋಡುವುದಾಗಿ ಹೇಳಿ ಅಜಯ್ ಕಂಚಿಕೇರಿ ಇವರಿಂದ ಪಡೆದುಕೊಂಡು ಒಡವೆಗಳನ್ನು ಮ್ಯಾನೇಜರ್ ಇವರಿಗೆ ವಾಪಸ್ ಕೊಡದೇ ಮೋಸ ಮಾಡಿ ಅಲ್ಲಿಂದ ಓಡಿ ಹೋಗಿರುತ್ತಾರೆ ದೂರು ನೀಡಿದ್ದಾರೆ.

Read also : Davanagere | ಸಮಾಜ ಕಲ್ಯಾಣ ಇಲಾಖೆ ನೀಡುವ ಪ್ರೋತ್ಸಾಹಧನಕ್ಕಾಗಿ SSLC ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಎಎಸ್ಪಿ ವಿಜಯಕುಮಾರ ಎಂ ಸಂತೋಷ, ಮಂಜುನಾಥ, ಡಿವೈಎಸ್ಪಿ ಮಲ್ಲೇಶ ದೊಡ್ಡಮನಿ ಮಾರ್ಗದರ್ಶನದಲ್ಲಿ ಬಸವನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಗುರುಬಸವರಾಜು ರವರ ನೇತೃತ್ವದಲ್ಲಿ,  ಪಿಎಸ್‍ಐ ಜಿ. ನಾಗರಾಜ, ಸಿಬ್ಬಂದಿ  ಫಕೃದ್ದೀನ್ ಅಲಿ., ಬಿ.ಪಿ. ಗಿರೀಶ, ಸುರೇಶ ಒಳಗೊಂಡ ಒಂದು ತಂಡ ರಚನೆ  ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿತರು ಮತ್ತು ಸ್ವತ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಾಶಸ್ವಿಯಾದ  ಬಸವನಗರ ಪೊಲೀಸ್ ಠಾಣೆಯ ಪೋಲೀಸ್ ನಿರೀಕ್ಷಕ ಗುರುಬಸವರಾಜ, ಪಿಎಸ್‍ಐ ಜಿ. ನಾಗರಾಜ, ಫಕೃದ್ದೀನ್ ಅಲಿ., ಬಿ.ಪಿ. ಗಿರೀಶ, ಸುರೇಶ ಅವರನ್ನು ಎಸ್ಪಿ ಉಮಾ ಪ್ರಶಾಂತ್ ಶ್ಲಾಘಿಸಿದ್ದಾರೆ.

TAGGED:Davangere District.dinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ಸಮಾಜ ಕಲ್ಯಾಣ ಇಲಾಖೆ ನೀಡುವ ಪ್ರೋತ್ಸಾಹಧನಕ್ಕಾಗಿ SSLC ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
Next Article DAVANAGERE Davanagere | ಬೈಕ್‌ ಕಳ್ಳತನ ಪ್ರಕರಣ : ಕಾನೂನು ಸಂಘರ್ಷಕ್ಕೋಳಗಾದ ಇಬ್ಬರು ಬಾಲಕರು ವಶಕ್ಕೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಹಿರಿಯ ನಾಗರಿಕರ ಬಗ್ಗೆ ನಿರ್ಲಕ್ಷ್ಯ ಬೇಡ : ಕೆ.ಎಸ್.ಬಸವಂತಪ್ಪ

ದಾವಣಗೆರೆ: ಆ.01 (Davanagere)  : ಪ್ರಸ್ತುತ ದಿನಗಳಲ್ಲಿ ವಿದ್ಯಾವಂತರಿಂದಲೇ ಹಿರಿಯ ನಾಗರಿಕರು ಹೆಚ್ಚಿನ ನಿರ್ಲಕ್ಷ್ಯಕ್ಕೆ ಒಳಗಾಗುತ್ತಿರುವುದರಿಂದ ಅವರಿಗೆ ಆರ್ಥಿಕ ಭದ್ರತೆ…

By Dinamaana Kannada News

ಅಗತ್ಯ ಮೀರಿದ ಸಂಗ್ರಹವೂ ಪರಿಸರಕ್ಕೆ ಹಾನಿ: ಡಾ. ಲಕ್ಷ್ಮಿಕಾಂತ

ದಾವಣಗೆರೆ:  ಸುಲಭದ ಉತ್ಪಾದನೆ, ಕಡಿಮೆ ದರ ಅಥವಾ ರಿಯಾಯಿತಿ ದರದ ಮಾರಾಟದ ಹೆಸರಿನಲ್ಲಿ ನಡೆಯುವ ಮಾರುಕಟ್ಟೆ ಪ್ರಭಾವವೂ ಸಹ ಮನುಷ್ಯನ…

By Dinamaana Kannada News

ವಿಭಿನ್ನ ಕಥಾಹಂದರ ಹೊಂದಿರುವ “ಹಗ್ಗ” ಚಿತ್ರ ಆಗಸ್ಟ್ ನಲ್ಲಿ ತೆರೆಗೆ

ಬೆಂಗಳೂರು :  ವಸಂತ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರಾಜ್ ಭಾರದ್ವಾಜ್ ನಿರ್ಮಿಸಿರುವ, ಅವಿನಾಶ್ ಎನ್ ನಿರ್ದೇಶನದ "ಹಗ್ಗ" ಚಿತ್ರದ ಮೋಷನ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮ : ಸಹಾಯಧನ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Davangere
ತಾಜಾ ಸುದ್ದಿ

ಪಿಎಸ್‍ಐ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿ ಅವಧಿ ವಿಸ್ತರಣೆ

By Dinamaana Kannada News
Davanagere
ತಾಜಾ ಸುದ್ದಿ

ದೇವರಾಜ ಅರಸು ಅಭಿವೃದ್ದಿ ನಿಗಮ: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ವಿಶ್ವಕರ್ಮ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?