Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > DAVANAGERE DISTRICT POLICE : ಕಾನೂನು ಸುವ್ಯವಸ್ಥೆಗೆ ಜನರ ಸಹಕಾರ ಅಗತ್ಯ : ಎಸ್ಪಿ ಉಮಾಪ್ರಶಾಂತ್
ತಾಜಾ ಸುದ್ದಿ

DAVANAGERE DISTRICT POLICE : ಕಾನೂನು ಸುವ್ಯವಸ್ಥೆಗೆ ಜನರ ಸಹಕಾರ ಅಗತ್ಯ : ಎಸ್ಪಿ ಉಮಾಪ್ರಶಾಂತ್

Dinamaana Kannada News
Last updated: August 3, 2024 2:35 pm
Dinamaana Kannada News
Share
DAVANAGERE
ಜಿಲ್ಲಾ ಪೊಲೀಸ್
SHARE

ಚನ್ನಗಿರಿ (DAVANAGERE)  :  ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಪೊಲೀಸ್ ಇಲಾಖೆಯೊಂದಿಗೆ ಸಮಾಜದ ಜವಾಬ್ದಾರಿಯುತ ನಾಗರೀಕರು ಕೈ ಜೋಡಿಸಬೇಕಾಗಿದ್ದು ಸಮಾಜದಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ಬಗ್ಗೆ ಪೊಲೀಸರಿಗೆ ಆಗಾಗ್ಗೆ ಮಾಹಿತಿಯನ್ನು ನೀಡುತ್ತಾ ಸಮಾಜ ಘಾತುಕ ಕೆಲಸವನ್ನು ಮಾಡುವ ದುಷ್ಟ ಶಕ್ತಿಗಳನ್ನು ಮಟ್ಟಹಾಕಲು ಸಹಕಾರ ನೀಡಬೇಕು ಎಂದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್ ಹೇಳಿದರು.

ಶನಿವಾರ ಸಂಜೆ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಪೊಲೀಸ್ ಇಲಾಖೆಯ (DISTRICT POLICE )ವತಿಯಿಂದ ಹಮ್ಮಿಕೊಂಡಿದ್ದ ಜನ ಸಂಪರ್ಕ ಸಭೆಯಲ್ಲಿ ಭಾಗವಹಿಸಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ಮಾತನಾಡಿದ ಅವರು, ಈ ದಿನ ಪೊಲೀಸ್ ಇಲಾಖೆಯ ಸಿಬ್ಬಂದ್ದಿಗಳ ಕರ್ತವ್ಯ ಲೋಪದ ಬಗ್ಗೆ, ಟ್ರಾಕ್ಟರ್ ಗಳಿಗೆ ರಿಪ್ಲೇಕ್ಟರ್ ಗಳನ್ನು ಅಳವಡಿಸುವ ಬಗ್ಗೆ, ಗಾಂಜಾ ಮಾರಾಟ, ಅಕ್ರಮ ಮಧ್ಯ ಮಾರಾಟದ ಬಗ್ಗೆ ದೂರು ನೀಡಿದ್ದು ನಮ್ಮ ಇಲಾಖೆಯಲ್ಲಿ ಯಾರಾದರೂ ಸಿಬ್ಬಂದ್ದಿಗಳು ಕರ್ತವ್ಯ ಲೋಪ ಮಾಡಿದರೆ ತಕ್ಷಣವೇ ನನ್ನ ಗಮನಕ್ಕೆ ತನ್ನಿ ಅವರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಕಳೆದ 10 ವರ್ಷಗಳಿಂದ ಗಂಜಾ ಮಾರಾಟ ಮಾಡುವುದು ಕಡಿಮೆ ಯಾಗಿದ್ದು ಗಂಜಾ ಮಾರಾಟ ವನ್ನು ಸಂಪೂರ್ಣವಾಗಿ ಮಟ್ಟಹಾಕಲು ಸಾರ್ವಜನಿಕರ ಸಹಕಾರ ಬಹಳ ಮುಖ್ಯವಾಗಿದೆ ಎಂದರು.

Read also :  DAVANAGERE : ಸರಕಾರಿ ಶಾಲೆಗಳ ಸಬಲೀಕರಣಕ್ಕೆ ಸರಕಾರ ಮುಂದಾಗಲಿ :  ಕೆ.ರಾಘವೇಂದ್ರ ನಾಯರಿ

ತಾಲೂಕಿನ ನಲ್ಲೂರು ಗ್ರಾಮದ ಪೊಲೀಸ್ ಠಾಣೆಯನ್ನು ಉನ್ನತ ದರ್ಜೆಗೆ ಏರಿಸಲು ಈಗಾಗಲೇ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳ ಗಮನಕ್ಕೆ ತಂದಿದ್ದು ಅದಷ್ಟು ಶೀಘ್ರದಲ್ಲಿಯೇ ಈ ಪೊಲೀಸ್ ಠಾಣೆಯನ್ನು ಉನ್ನತ ದರ್ಜೆಗೆ ಏರಿಸಲಾಗುವುದು ಎಂದು ಹೇಳುತ್ತಾ ತಾವರೆಕೆರೆ ಗ್ರಾಮದಲ್ಲಿರುವ ಪೊಲೀಸ್ ಠಾಣೆಯ ಕಟ್ಟಡ ಸಂಪೂರ್ಣ ಶಿಥೀಲಾವಸ್ಥೆಯಲ್ಲಿದ್ದು ಇದನ್ನು ತೆರವು ಗೊಳಿಸಲು ಶಿಫಾರಸ್ಸು ಮಾಡಿದ್ದು ತಾತ್ಕಾಲಿಕವಾಗಿ ಬೇರೆ ಕಟ್ಟಡದಲ್ಲಿ ಪೊಲೀಸ್ ಠಾಣೆಯನ್ನು ನಡೆಸಲು ಇಲಾಖೆಯಿಂದ ಅನುಮತಿ ಪಡೆಯಲಾಗಿದೆ ಎಂದು ಮಾಹಿತಿ ನೀಡಿದರು.

ಕಾಂಗ್ರೇಸ್ ಪಕ್ಷದ ಮುಖಂಡ ಗಿರೀಶ್ ಮಾತನಾಡಿ, ಚನ್ನಗಿರಿ ಪಟ್ಟಣದಲ್ಲಿ ಪುಟ್ ಪಾತ್ ಗಳ ಮೇಲೆ ಗೂಡಂಗಡಿಗಳನ್ನು ಇಟ್ಟಿದ್ದು ಇದರಿಂದ ಪಾದಾಚಾರಿಗಳಿಗೆ ಸಂಚರಿಸಲು ತೊಂದರೆಯಾಗುತ್ತಿದ್ದು ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಹೇಳುತ್ತಾ ಪಟ್ಟಣದ ಆಯ್ದ ಕೆಲ ಭಾಗಗಳಲ್ಲಿ ಟ್ರಾಪಿಕ್ ಸಿಗ್ನಲ್ ಗಳನ್ನು ಅಳವಡಿಸಬೇಕು ಎಂದು ಇಲಾಖೆಗೆ ಸಲಹೆಯನ್ನು ನೀಡಿದರು.

ಬಿಜೆಪಿ ಯುವಮೋರ್ಚಾ ಮಾಜಿ ಅಧ್ಯಕ್ಷ ಜೆ.ದರ್ಶನ್ ಮಾತನಾಡಿ, ಚನ್ನಗಿರಿಯಲ್ಲಿ ಅಕ್ರಮವಾಗಿ ಮತಾಂತರ ಮತ್ತು ರಾತ್ರಿಯ ಸಮಯದಲ್ಲಿ ಕೆಲ ಯುವಕರು ವಿಲಿಂಗ್ ಮಾಡುತ್ತಿದ್ದು ಈ ಬಗ್ಗೆ ಪೊಲೀಸ್ ಇಲಾಖೆಯ ಸಿಬ್ಬಂದ್ದಿಗಳಿಗೆ ಹಲವಾರು ಬಾರಿ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಹೇಳಿದಾಗ ಎಸ್.ಪಿ. ಮಾತನಾಡಿ, ಅಕ್ರಮವಾಗಿ ಮತಾಂತರ ಮಾಡುವವರ ಮೇಲೆ ಕೂಡಲೇ ಕ್ರಮ ಜರುಗಿಸಬೇಕು ಮತ್ತು ರಾತ್ರಿಯ ಸಮಯದಲ್ಲಿ ವಿಲಿಂಗ್ ಮಾಡುವ ಪ್ರದೇಶಗಳಲ್ಲಿ ಪೊಲೀಸ್ ಬೀಟ್ ಗಳನ್ನು ಹೆಚ್ಚಿಸಬೇಕು ಎಂದು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸಂತೋಷ್, ಮಂಜುನಾಥ್, ಡಿ,ವೈ.ಎಸ್.ಪಿ ರುದ್ರಪ್ಪ ಉಜ್ಜನಕೊಪ್ಪ, ಪುರಸಭೆಯ ಮುಖ್ಯಾಧಿಕಾರಿ ಕೃಷ್ಣ ಡಿ.ಕಟ್ಟಿಮನಿ, ಮುಸ್ಲಿಂ ಸಮಾಜದ ಮುಖಂಡರಾದ ಅಮಾನುಲ್ಲಾ, ಸರ್ಧಾರ್, ರವಿಚಂದ್ರ ಸೇರಿದಂತೆ ಸಾರ್ವಜನಿಕರು ಹಾಜರಿದ್ದರು.

TAGGED:Davanagere District PoliceDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲಾ ಪೊಲೀಸ್ದಿನಮಾನ.ಕಾಂ
Share This Article
Twitter Email Copy Link Print
Previous Article davanagere DAVANAGERE : ಸರಕಾರಿ ಶಾಲೆಗಳ ಸಬಲೀಕರಣಕ್ಕೆ ಸರಕಾರ ಮುಂದಾಗಲಿ :  ಕೆ.ರಾಘವೇಂದ್ರ ನಾಯರಿ
Next Article DAVANAGERE DAVANAGERE YOGA SPORTS COMPETITION : ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ: ನೇರವಾಗಿ ಭಾಗವಹಿಸಲು ಅವಕಾಶ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davangere University | ತಂತ್ರಜ್ಞಾನ, ಸುಸ್ಥಿರತೆ ಅಳವಡಿಕೆಯಿಂದ ವಿಮೆ, ಬ್ಯಾಂಕಿಂಗ್ ಸುಭದ್ರ : ಪ್ರೊ.ಸಿ.ಎಂ.ತ್ಯಾಗರಾಜ್

ದಾವಣಗೆರೆ (Davangere)  : ಬ್ಯಾಂಕಿಂಗ್ ಮತ್ತು ವಿಮಾ ಕ್ಷೇತ್ರಗಳಲ್ಲಿ ಸುಸ್ಥಿರ ಅಭ್ಯಾಸಗಳನ್ನು ಸಂಯೋಜಿಸುವ ಮಾರ್ಗವು ಹಲವಾರು ಅಡಚಣೆಗಳಿಂದ ತುಂಬಿದ್ದರೂ, ಉತ್ತಮ…

By Dinamaana Kannada News

ನ.14 ರಂದು ಜವಾಹರ್ ಬಾಲ್ ಮಂಚ್ ನಿಂದ ಮಕ್ಕಳ ದಿನಾಚರಣೆ

ದಾವಣಗೆರೆ.ನ.೧೧ (Davanagere):  ದೇಶದ ಪ್ರಥಮ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರು ಜನ್ಮ ದಿನದ ಅಂಗವಾಗಿ ರಾಜ್ಯಮಟ್ಟದಲ್ಲಿ ಮಕ್ಕಳ ದಿನಾಚರಣೆಯನ್ನು…

By Dinamaana Kannada News

DAVANAGERE NEWS : ಗಮನ ಸೆಳೆದ ತಾಳಮದ್ದಳೆಯ (Yakshagana) ಎರಡು ಪ್ರಸಂಗ

ದಾವಣಗೆರೆ   (DAVANAGERE)  : ಫಾಟಕ್ ಯಕ್ಷ ಸಂಸ್ಕೃತಿ ಟ್ರಸ್ಟ್ (ರಿ) ಬೆಂಗಳೂರು ಇವರ ವತಿಯಿಂದರೆ ದಾವಣಗೆರೆ ಯಲ್ಲಿ ಪಿಜೆ ಬಡಾವಣೆಯ ಶ್ರೀರಾಮ…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?