Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > ಮನೆಗಳ್ಳತನ : ಅರೋಪಿತರ ಬಂಧನ, 32.85 ಲಕ್ಷ ಮೌಲ್ಯದ ಸ್ವತ್ತು ವಶಕ್ಕೆ
ಅಪರಾಧ ಸುದ್ದಿ

ಮನೆಗಳ್ಳತನ : ಅರೋಪಿತರ ಬಂಧನ, 32.85 ಲಕ್ಷ ಮೌಲ್ಯದ ಸ್ವತ್ತು ವಶಕ್ಕೆ

Dinamaana Kannada News
Last updated: July 12, 2024 4:58 pm
Dinamaana Kannada News
Share
CRIME NEWS DAVANAGERE
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ ಪತ್ರಿಕಾಗೋಷ್ಠಿ ನಡೆಸಿದರಉ.
SHARE

ದಾವಣಗೆರೆ : ಮನೆ ಕಳ್ಳತನಕ್ಕೆ ಹೊಂಚು ಹಾಕಿದ್ದ ತಂಡವನ್ನು ಹರಿಹರ ಪೊಲೀಸರು ಬಂಧಿಸಿದ್ದು ಆರೋಪಿತರಿಂದ 32.85 ಲಕ್ಷ ಮೊತ್ತದ ಸ್ವತ್ತು ವಶ ಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ ತಿಳಿಸಿದ್ದಾರೆ.

ಕಿರಣ ಗುಬ್ಬಿ (24), ಕೊಟ್ರೇಶ.ಸಿ.ಕೆ (22), ನಿತ್ಯಾನಂದ (24) ಶಿವರಾಜ್ 32 ಬಂಧಿತ ಆರೋಪಿಗಳು. ಪ್ರಕರಣದಲ್ಲಿನ ಇನ್ನೊಬ್ಬ ಆರೋಪಿ ಶಂಕರ್ ಗುಬ್ಬಿ ಹಾವೇರಿ ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾನೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮನೆಗಳ್ಳತನ ಮಾಡುವ ತಂಡವೊಂದು ದಾವಣಗೆರೆ ಜಿಲ್ಲೆಯ ಹರಿಹರಕ್ಕೆ ಬಂದಿರುವ ಖಚಿತ ಮಾಹಿತಿ ಮೇರೆಗೆ ಡಿಸಿಆರ್‌ಬಿ ಹಾಗೂ ಹರಿಹರ ನಗರ ಠಾಣೆಯ ಸಿಬ್ಬಂದಿ ತಂಡ ರಚಿಸಿ ಆರೋಪಿತ ಪತ್ತೆಗೆ ಸೂಚಿಸಲಾಗಿತ್ತು. ಅದರಂತೆ ಹರಿಹರ ನಗರದ ವಿದ್ಯಾನಗರದ ಹೊರವಲಯದಲ್ಲಿ ಮನೆಗಳ್ಳತನಕ್ಕೆ ಹೊಂಚು ಹಾಕಿ ಆಗಮಿಸಿದ್ದ ಮನೆಗಳ್ಳತನ ಮಾಡುವ ತಂಡದ ನಾಲ್ವರನ್ನು ವಶಕ್ಕೆ ಪಡೆದು. ಹೆಚ್ಚಿನ ವಿಚಾರಣೆ ಮಾಡಿದಾಗ ಆರೋಪಿತರು ಹರಿಹರ ನಗರ ಪೊಲೀಸ್ ಠಾಣೆಯಲ್ಲಿ ನಗರದ ಜೆ.ಸಿ.ಬಡಾವಣೆಯಲ್ಲಿನ ಮನೆಯಲ್ಲಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದು ತಿಳಿದು ಬಂದಿದೆ ಎಂದು ಹೇಳಿದರು.

ಆರೋಪಿತರಿಂದ 32,00,000/- ರೂ ಬೆಲೆಯ 434 ಗ್ರಾಂ ತೂಕದ ವಿವಿಧ ಬಂಗಾರದ ಆಭರಣಗಳು, 40,000/-ರೂ ಬೆಲೆಯ 500 ಗ್ರಾಂ ತೂಕದ ಬೆಳ್ಳಿಯ ಗಟ್ಟಿ, 45,000/-ರೂ ಬೆಲೆಯ ಆಪಲ್ ಐಪೋನ್ ವಾಚ್ ಒಟ್ಟು- 32,85,000/-ರೂ ಬೆಲೆಯ ಸ್ವತ್ತನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಆರೋಪಿತರ ಪತ್ತೆ , ಸ್ವತ್ತನ್ನು ವಶಪಡಿಸಕೊಳ್ಳುವಲ್ಲಿ ಯಶಸ್ವಿಯಾದ ತಂಡವನ್ನು ಅಭಿನಂದಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ ಎಂ. ಸಂತೋಷ, ಶ್ರೀಮಂಜುನಾಥ ಜಿ, ದಾವಣಗೆರೆ ಗ್ರಾಮಾಂತರ ಪೊಲೀಸ್ ಉಪಾಧೀಕ್ಷಕ ಬಸವರಾಜ್ ಬಿ ಎಸ್, ಪೊಲೀಸ್ ನಿರೀಕ್ಷಕ ಎಸ್. ದೇವಾನಂದ, ಡಿಸಿಆರ್ ಬಿ ಸಿಬ್ಬಂದಿಗಳಾದ ಮಜೀದ್ ಕೆ ಸಿ, ಆಂಜನೇಯ ಕೆ ಟಿ, ರಾಘವೇಂದ್ರ, ರಮೇಶ್ ನಾಯ್ಕ್, ಬಾಲಾಜಿ ಸಿ ಎಸ್ ರವರುಗಳು ಹಾಗೂ ಡಿವೈಎಸ್ಪಿ ಕಛೇರಿಯ ಎಎಸ್‌ಐ ಕರಿಬಸವರಾಜು, ತಿಮ್ಮೇಶ್, ಜಿಲ್ಲಾ ಪೊಲೀಸ್ ಕಛೇರಿಯ ರಾಘವೇಂದ್ರ, ಶಾಂತರಾಜು, ರಾಮಚಂದ್ರ ಜಾದವ್ ಮತ್ತು ಹರಿಹರ ಸಿಬ್ಬಂದಿಗಳಾದ ನಾಗರಾಜ್ ಸುಣಗಾರ, ರುದ್ರಸ್ವಾಮಿ, ಹೇಮ ನಾಯ್ಕ್, ರವಿ, ಸಿದ್ದೇಶ್, ಹನುಮಂತ ಗೋಪನಾಳ್, ಸತೀಶ್, ಚಾಲಕ ರಂಗನಾಥ ಇತರರು ಇದ್ದರು.

TAGGED:crime newsDavangere Newsdinamaana.comLatest Kannada Newsಅಪರಾಧ ಸುದ್ದಿ .ಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Health Department-Davanagere ಜನಸಂಖ್ಯಾ ಹೆಚ್ಚಳ ಅಭಿವೃದ್ದಿಗೆ ಮಾರಕ : ಶಾಸಕ ಬಿ.ಪಿ.ಹರೀಶ್‌
Next Article dinamaana ದಿನಮಾನ ಹೆಮ್ಮೆ : ಬೆಳಕ ಹೆಜ್ಜೆಯನ್ನರಸುವ ಕವಿ-ಊರಮುಂದಲ ಹರಿನಾಥ ಬಾಬು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಶೋಭಾಯಾತ್ರೆ : ʼಪೊಲೀಸ್ ಪಥ ಸಂಚಲನ’

ದಾವಣಗೆರೆ (Davanagere) : ನಗರದಲ್ಲಿ ವಿಶ್ವ ಹಿಂದೂ ಪರಿಷತ್ತು ಸಾರ್ವಜನಿಕ ವಿಜದಶಮಿ ಮಹೋತ್ಸವ ಸಮಿತಿ ವತಿಯಿಂದ ನಗರದ ವೆಂಕಟೇಶ್ವರ ವೃತ್ತದಿಂದ…

By Dinamaana Kannada News

ಶೇ 85 ಕ್ಕಿಂತ ಹೆಚ್ಚು ಮತದಾನದ ಗುರಿ

ದಾವಣಗೆರೆ :  ಪರೋಕ್ಷ ಪ್ರಜಾಪ್ರಭುತ್ವ ವ್ಯವಸ್ಥೆ ನಮ್ಮದಾಗಿದ್ದು ಮತದಾನದ ಮೂಲಕ ಪ್ರತಿನಿಧಿಗಳನ್ನು ಆಯ್ಕೆ ಮಾಡಿ ಕಳುಹಿಸಲಾಗುತ್ತದೆ. ಆದರೆ ಹೆಚ್ಚು ಮತದಾನವಾಗುವುದರಿಂದ…

By Dinamaana Kannada News

ಇಂದಿನ ಮಕ್ಕಳಿಗೆ ತಮಟೆ ಮತ್ತು ಕಂಸಾಳೆ ತರಬೇತಿ ಶಿಬಿರ ಅವಶ್ಯ : ಎಲ್.ಹೆಚ್ ಅರುಣ್ ಕುಮಾರ್

ದಾವಣಗೆರೆ ಡಿ.30 (Davanagere) : ಇಂದಿನ ಮಕ್ಕಳು ಸಾಮಾಜಿಕ ಜಾಲತಾಣಗಳು ಮತ್ತು ಮೊಬೈಲ್‌ಗಳ ಪ್ರಭಾವಕ್ಕೆ ಒಳಗಾಗಿದ್ದು, ಅವುಗಳಿಂದ ಹೊರತರಲು ಜಾನಪದ…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?