Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಹಬ್ಬಗಳು ಸಹಬಾಳ್ವೆ, ಶಾಂತಿಯುತವಾಗಿ ನಡೆಯಲಿ : ಎಸ್.ಪಿ. ಉಮಾ ಪ್ರಶಾಂತ್
ತಾಜಾ ಸುದ್ದಿ

ಹಬ್ಬಗಳು ಸಹಬಾಳ್ವೆ, ಶಾಂತಿಯುತವಾಗಿ ನಡೆಯಲಿ : ಎಸ್.ಪಿ. ಉಮಾ ಪ್ರಶಾಂತ್

Dinamaana Kannada News
Last updated: June 13, 2024 4:26 pm
Dinamaana Kannada News
Share
Davanagere
ಬಕ್ರೀದ್ ಹಬ್ಬದ ಪ್ರಯುಕ್ತ ನಾಗರಿಕ ಸೌಹಾರ್ಧ ಸಭೆ
SHARE

ದಾವಣಗೆರೆ ಮಾ.13;  ಸಮಾಜದ ಸಮುದಾಯಗಳು ಆಚರಿಸುವ ಹಬ್ಬಗಳ ವೇಳೆ ಅನ್ಯ ಧರ್ಮದ ಬಗ್ಗೆ ತಾತ್ಸಾರ ಮಾಡದೆ, ಶಾಂತಿಯುತವಾಗಿ ಆಚರಿಸಿದಾಗ ಮಾತ್ರ ಸಹಭಾಳ್ವೆ ಸಾಧ್ಯವಾಗಲಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದರು.

ಗುರುವಾರ ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿಯಲ್ಲಿ ಜೂನ್ 17 ರಂದು ನಡೆಯಲಿರುವ ಬಕ್ರೀದ್ ಹಬ್ಬದ ಪ್ರಯುಕ್ತ ನಾಗರಿಕ ಸೌಹಾರ್ಧ ಸಭೆಯನ್ನು ನಡೆಸಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದರು.

ಹಬ್ಬಗಳನ್ನು ಸಂತೋಷದಿಂದ ಸಂಪ್ರದಾಯಿಕವಾಗಿ ಆಚರಿಸಲಾಗುತ್ತದೆ. ಈ ವೇಳೆ ಯಾವುದೇ ಪ್ರಚೋದನೆ ಸಲ್ಲದು, ಅದು ಸಾಮಾಜಿಕ ಮಧ್ಯಮವಾಗಲಿ, ಇತರೆ ಸ್ಥಳವಾಗಲಿ, ಶಾಂತಿ ಕಾಪಾಡಿಕೊಳ್ಳಬೇಕು. ಸಾಮಾಜಿಕ ಜಾಲತಾಣಗಳಲ್ಲ್ಲಿ ಪ್ರಚೋದನೆ ನೀಡುವ ಪೋಸ್ಟ್ ಹಾಕುವುದಾಗಲಿ ಅಥವಾ ಫೇಕ್ ನ್ಯೂಸ್ ಮಾಡುವುದಾಗಲಿ ಅಥವಾ ಇನ್ಯಾವುದೇ ಅಚಾತುರ್ಯ ಘಟನೆಗಳನ್ನಾಗಲಿ ಮಾಡಿದಲ್ಲಿ ಕಾನೂನು ರೀತಿ ಕ್ರಮ ಜರುಗಿಸಲಾಗುವುದು.

ಮದ್ಯಪಾನ ಸೇವಿಸಿ ವಾಹನಗಳನ್ನು ಚಾಲನೆ ಮಾಡುವುದು, ಇದು ಯಾವುದು ಕೂಡ ನಡೆಯಬಾರದು. ಇಂತಹ ಘಟನೆಗಳು ಕಂಡು ಬಂದಲ್ಲಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು.

ಬಕ್ರೀದ್ ಹಬ್ಬದ ಸಂಭ್ರಮಾಚರಣೆ ವೇಳೆ  ರಸ್ತೆಗಳಲ್ಲಿ  ವೀಲಿಂಗ್ ಮಾಡುವುದು .ಕರ್ಕಶವಾಗಿ ಶಬ್ದಹೊರಡಿಸುವ ಬೈಕ್ ಗಳನ್ನು ಓಡಿಸಿ ಇದರಿಂದ ಶಾಂತಿ ಭಂಗ ತರುವವರ ವಿರುದ್ದ ಪೋಲಿಸ್‌ ರು ಕಣ್ಗಾವಲಿಟ್ಟಿದ್ದು,  ಕಾನೂನು ಉಲ್ಲಂಘಿಸುವವರ ವಿರುದ್ದ ನಿರ್ಧಾಕ್ಷ್ಯಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿ ಎಲ್ಲರೂ ಪೋಲಿಸ್‌  ಇಲಾಖೆಯೊಂದಿಗೆ ಸಹಕರಿಸಬೇಕೆಂದು ಮನವಿ ಮಾಡಿ ಸಮಾಜದ ಹಿರಿಯರು ಯುವಕರುಗಳಿಗೆ ಬುದ್ದಿಮಾತು ಹೇಳುವ ಮೂಲಕ ಅವರನ್ನು ಸರಿದಾರಿಯಲ್ಲಿ ನಡೆಸುವಂತಾಗಬೇಕೆಂದರು.

ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ರೇಣುಕಾ, ಹೆಚ್ಚುವರಿ ರಕ್ಷಣಾಧಿಕಾರಿ ವಿಜಯಕುಮಾರ್ ಎಂ ಸಂತೋಷ , ಮಂಜುನಾಥ್ ಉಪಸ್ಥಿತರಿದ್ದರು.

TAGGED:dinamaana.comDistrict Police Department Davanagere .Kannada Newsಕನ್ನಡ ಸುದ್ದಿಜಿಲ್ಲಾ ಪೊಲೀಸ್‌ ಇಲಾಖೆ ದಾವಣಗೆರೆ.ದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE KSRTC ಹಳ್ಳಿಗಳಿಗೆ ಬಸ್ ಸೌಲಭ್ಯ ಕಲ್ಪಿಸಲು ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯ
Next Article Applications invited ದೀನ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ : ಅರ್ಜಿ ಅಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Power outage | ಜೂ. 14 ರಂದು ವಿದ್ಯುತ್ ವ್ಯತ್ಯಯ

ದಾವಣಗೆರೆ (Davanagere)- ಬೆ.ವಿ.ಕಂ.ವತಿಯಿಂದ 11 ಕೆವಿ ಪಿ.ಜೆ.ಫೀಡರ್‍ನಲ್ಲಿ ತುರ್ತು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 14 ರಂದು ಬೆಳಿಗ್ಗೆ 10 ರಿಂದ…

By Dinamaana Kannada News

ಬೇಸಿಗೆ ರಜೆಯಲ್ಲಿ 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟ

 ದಾವಣಗೆರೆ :  ಪಿ.ಎಂ.ಪೋಷಣ್ ಶಕ್ತಿ ನಿರ್ಮಾಣ್ ಹಾಗೂ ಅಕ್ಷರ ದಾಸೋಹ ಕಾರ್ಯಕ್ರಮದಡಿ 31 ಕಂದಾಯ ಜಿಲ್ಲೆಗಳಲ್ಲಿ ಬರ ಘೋಷಣೆಯ ಹಿನ್ನಲೆಯಲ್ಲಿ…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು-22   ಎಲ್ಲಿ ಹೋದರೋ…

ಸದಾ ಹಸಿರಿನಿಂದ ಕಂಗೊಳಿಸುತ್ತಿದ್ದ ಕುಮಾರಸ್ವಾಮಿ ಬೆಟ್ಟ,ರಾಮನಮಲೈ ಮತ್ತು ಜಂಬುನಾಥ ಶಿಖರಗಳಂತಹ ಅನೇಕ ಬೆಟ್ಟಗಳ ಸಾಲುಗಳಲ್ಲಿ ಪಾಪಪ್ರಜ್ಞೆ ಮೈವೆತ್ತಂತೆ ಮೌನಕ್ಕೆ ಶರಣಾಗಿವೆ.…

By Dinamaana Kannada News

You Might Also Like

Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?