Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚನೆ 
ತಾಜಾ ಸುದ್ದಿ

ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚನೆ 

Dinamaana Kannada News
Last updated: June 29, 2024 5:02 pm
Dinamaana Kannada News
Share
Davanagere
ದಕ್ಷಿಣ ಸಂಚಾರ ಹಾಗೂ ಉತ್ತರ ಸಂಚಾರ ಪೊಲೀಸ್ ರಿಂದ ಕಾರ್ಯಾಚರಣೆ
SHARE

ದಾವಣಗೆರೆ  :  ಸಂಚಾರ ನಿಯಮಗಳ ಉಲ್ಲಂಘನೆ ಮಾಡುವವರ ವಿರುದ್ಧ ಸಂಚಾರ ಪೊಲೀಸರಿಂದ ವಿಶೇಷ ಕಾರ್ಯಾಚರಣೆ ಶನಿವಾರ ನಡೆಯಿತು.

ದಕ್ಷಿಣ ಸಂಚಾರ ಹಾಗೂ ಉತ್ತರ ಸಂಚಾರ ಪೊಲೀಸ್ ಅಧಿಕಾರಿ ಸಿಬ್ಬಂದಿಗಳ ತಂಡಗಳು ನಗರದ ಶಾಮನೂರು ಸಮುದಾಯ ಭವನದಿಂದ ಶಾರಾದಾಂಭ ವೃತ್ತದ ವರೆಗೆ  ಬರುವ ರಸ್ತೆ, ಎಂಬಿಎ ಕಾಲೇಜು ಭಾಗಗಳಲ್ಲಿ ಹಾಗೂ ಸಂಗೋಳ್ಳಿ ರಾಯಣ್ಣ ವೃತ್ತದಿಂದ ಜಿಎಂ ಐಟಿ ವರೆಗೆ  ಸಂಚಾರ ನಿಯಮಗಳ ಪಾಲನೆ ಬಗ್ಗೆ ಅರಿವು ಮೂಡಿಸಿದರು.

ಹೆಲ್ಮೇಟ್ ರಹಿತ ಚಾಲನೆ, ಟ್ರಿಪಲ್ ರೈಡಿಂಗ್, ಅತೀವೇಗ ಚಾಲನೆ, ರಸ್ತೆ ಅಡೆತಡೆ,  ಕರ್ಕಶ ದ್ವನಿ ಸೂಸುವ ಸೈಲೆನ್ಸರ್, ಕರ್ಕಶ ದ್ವನಿ ಸೂಸುವ ಹಾರ್ನ್  ಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ  ವಾಹನ ಸವಾರರಿಗೆ ಸ್ಥಳದಂಡವನ್ನುವಿಧಿಸಲಾಯಿತು.  ಅಲ್ಲದೇ ಇತರೆ ಸಂಚಾರ ನಿಯಮಗಳ ಉಲ್ಲಂಘನೆಗಳಿಗೆ ಸಂಬಂಧಿಸಿದಂತೆ ಸ್ಥಳದಂಡವನ್ನು ವಿಧಿಸಲಾಗಿದ್ದು, ವಾಹನ ಸವಾರರಿಗೆ  ಸಂಚಾರ ನಿಯಮಗಳ ಉಲ್ಲಂಘನೆ ಮಾಡದಂತೆ ಎಚ್ಚರಿಕೆ ನೀಡಲಾಯಿತು.

ಕರ್ಕಶ ದ್ವನಿ ಸೂಸುವ ಹಾರ್ನ್ ಗಳಿಗೆ  ಸಂಬಂಧಿಸದಂತೆ ಒಟ್ಟು 10 ಪ್ರಕರಣಗಳಲ್ಲಿ 5000/- ಸಾವಿರ ರೂ ದಂಡ, ಹೆಲ್ಮೆಟ್ ಧರಿಸದ ದ್ವಿಚಕ್ರ ವಾಹನ ಸವಾರರಿಗೆ ಸಂಬಂಧಿಸದಂತೆ ಒಟ್ಟು 60  ಪ್ರಕರಣಗಳಲ್ಲಿ 30,000/- ಸಾವಿರ ರೂ ದಂಡ,  ಟ್ರಿಪಲ್ ರೈಡಿಂಗ್ ಸಂಬಂಧಿಸಿದಂತೆ 20 ಪ್ರಕರಣಗಳಲ್ಲಿ 10,000/- ಸಾವಿರ ರೂ  ದಂಡ, ಕರ್ಕಶ ದ್ವನಿ ಸೂಸುವ ಸೈಲೆನ್ಸರ್ ಗೆ ಸಂಬಂಧಿಸಿದಂತೆ 10 ಪ್ರಕರಣಗಳಲ್ಲಿ 5000/- ಸಾವಿರ ರೂ ದಂಡ, ಅತಿವೇಗ ಚಾಲನೆ ಮಾಡಿದ್ದರಲ್ಲಿ 02 ಪ್ರಕರಣಗಳಲ್ಲಿ 1000/- ಸಾವಿರ ರೂ ದಂಡ  ಸೇರಿದಂತೆ ರಸ್ತೆ ಅಡೆತಡೆಗೆ ಸಂಬಂಧಿಸಿದಂತೆ 02 ಪ್ರಕರಣಗಳಲ್ಲಿ 1000/- ಸಾವಿರ ರೂ  ದಂಡ ಹಾಗೂ  ಇತರೆ ಸಂಚಾರ ನಿಯಮ ಲ್ಲಂಘನೆ ಪ್ರಕರಣಗಳು ದಾಖಲಾಗಿರುತ್ತವೆ. ಒಟ್ಟು 105 ಪ್ರಕರಣಗಳಿಗೆ ಸೇರಿದಂತೆ 52,500/- ರೂಗಳು ದಂಡ ವಿಧಿಸಲಾಗಿದೆ.

ಕಾರ್ಯಚರಣೆಯು  ಮುಂದುವರೆಯಲಿದ್ದು ವಾಹನ ಸವಾರರು ಕಡ್ಡಾಯವಾಗಿ ಚಾಲನಾ ಪರವಾನಿಗೆ, ವಾಹನದ ಇನ್ಶೂರೆನ್ಸ್, ಹೊಂದಿರಬೇಕು, ವಾಹನಗಳಲ್ಲಿ ಕರ್ಕಶ ದ್ವನಿ ಸೂಸುವ ಸೈಲೆನ್ಸರ್ , ಕರ್ಕಶ ದ್ವನಿ ಸೂಸುವ ಹಾರ್ನ್ ಗಳ ನ್ನು ಹಾಕಬಾರದು ಹಾಗೂ ದ್ವಿಚಕ್ರ ವಾಹನ ಚಾಲಕರು ಕಡ್ಡಾಯವಾಗಿ ಹೆಲ್ಮೆಟ್ ಧರಿಸ ಬೇಕು, ಟ್ರಿಪಲ್ ರೈಡಿಂಗ್, ಏಕಮುಖ ಸಂಚಾರ ಮಾಡಬಾರದು, ವಾಹನ ಸವಾರರು ಸೀಟ್ ಬ್ಯಾಲ್ಟ್ ಧರಿಸಿರಬೇಕು. ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ವಾಹನ ಚಾಲನೆ ಮಾಡುವ ಎಲ್ಲರೂ ಪಾಲಿಸಬೇಕು – ಒಂದು ವೇಳೆ ಸಂಚಾರ ನಿಯಮ ಪಾಲಿಸದೇ ಹೋದರೆ ಅಂತಹ ಚಾಲಕರ ಮೇಲೆ ಇದೇ ರೀತಿ ಕ್ರಮಜರುಗಿಸಲಾಗುವದು ಎಂದು ಜಿಲ್ಲಾ ಪೊಲೀಸ್  ವರಿಷ್ಠಾಧಿಕಾರಿಗಳಾದ ಉಮಾ ಪ್ರಶಾಂತ ಎಚ್ಚರಿಕೆ ನೀಡಿದ್ದಾರೆ.

ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ , ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ ಎಂ ಸಂತೋಷ , ಮಂಜುನಾಥ ಜಿ  & ನಗರ ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ ರವರ ಮಾರ್ಗದರ್ಶನದಲ್ಲಿ ಸಂಚಾರ ಪೊಲೀಸ್ ವೃತ್ತ ನಿರೀಕ್ಷಕ ಮಂಜುನಾಥ ನಲವಾಗಲು ರವರ ನೇತೃತ್ವದಲ್ಲಿ  ನಡೆಯಿತು.

TAGGED:dinamaana.comDistrict Police Department Davanagere .Kannada Newsಕನ್ನಡ ಸುದ್ದಿಜಿಲ್ಲಾ ಪೊಲೀಸ್‌ ಇಲಾಖೆ ದಾವಣಗೆರೆ.ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಹರಿಹರ : ವಿದ್ಯುತ್ ವ್ಯತ್ಯಯ
Next Article Davanagere ಅನಾಮಧ್ಯೇಯ ಕರೆ : 3.57 ಲಕ್ಷ ರೂ ವಂಚನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

DAVANAGERE NEWS | ಕೆನರಾ ವಿದ್ಯಾಜ್ಯೋತಿ ವಿದ್ಯಾರ್ಥಿ ವೇತನ ವಿತರಣೆ

ದಾವಣಗೆರೆ (DAVANAGERE)   : ಕೆನರಾ ಬ್ಯಾಂಕಿನ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮಗಳ ಭಾಗವಾಗಿರುವ " ಕೆನರಾ ವಿದ್ಯಾ ಜ್ಯೋತಿ"…

By Dinamaana Kannada News

Davanagere | ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಅರ್ಜಿ ಆಹ್ವಾನ

ದಾವಣಗೆರೆ  (Davanagere):-  ಪ್ರಸಕ್ತ ಸಾಲಿನ ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರ ಕನ್ನಡ,…

By Dinamaana Kannada News

‘108 ತುರ್ತು ಆಂಬ್ಯುಲೆನ್ಸ್’ ವಾಹನ ಸದ್ಬಳಕೆಯಾಗಲಿ

ದಾವಣಗೆರೆ:  ಬಡ  ರೋಗಿಗಳಿಗೆ 108 ತುರ್ತು ಸೇವೆಯ ಆಂಬ್ಯುಲೆನ್ಸ್ ವಾಹನವು ಅವಶ್ಯಕವಾಗಿದ್ದು, ಈ ಭಾಗದ ಗ್ರಾಮೀಣ ಮತ್ತು ಗುಡ್ಡಗಾಡು ಪ್ರದೇಶದ…

By Dinamaana Kannada News

You Might Also Like

davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Davanagere
ತಾಜಾ ಸುದ್ದಿ

ಭತ್ತ ಕಟಾವು ಯಂತ್ರಕ್ಕೆ, ಬಾಡಿಗೆ ದರ ನಿಗದಿ : ಡಿಸಿ

By Dinamaana Kannada News
Davanagere
ತಾಜಾ ಸುದ್ದಿ

ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದ್ರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಎಚ್ಚರಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?