Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಧರ್ಮ -ಜಾತಿ ಎಂಬ ದ್ವೇಷ ಬಿಟ್ಟು, ವಿಶ್ವಮಾನವರಾಗಿ : ಎಸ್ಪಿ ಉಮಾ ಪ್ರಶಾಂತ್ ಕರೆ
ತಾಜಾ ಸುದ್ದಿ

Davanagere | ಧರ್ಮ -ಜಾತಿ ಎಂಬ ದ್ವೇಷ ಬಿಟ್ಟು, ವಿಶ್ವಮಾನವರಾಗಿ : ಎಸ್ಪಿ ಉಮಾ ಪ್ರಶಾಂತ್ ಕರೆ

Dinamaana Kannada News
Last updated: September 26, 2024 5:20 pm
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ (Davanagere) : ಯುವ ಸಮೂಹ ಧರ್ಮ -ಜಾತಿ ಎಂಬ ದ್ವೇಷ ಬಿಟ್ಟು, ವಿಶ್ವಮಾನವರಾಗಬೇಕು  ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ  ಉಮಾ ಪ್ರಶಾಂತ್ ಸಲಹೆ ನೀಡಿದರು.

ಜಿಲ್ಲಾ ಪೊಲೀಸ್ ಕಚೇರಿಯ ಪೊಲೀಸ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಯುವಜನ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಕಲ್ಲು ಹೊಡೆಯುವುದು ತಪ್ಪು ಎಂದು ಎಲ್ಲರಿಗೂ ಗೊತ್ತು ಆದರೂ ಸಹ ಕಲ್ಲನ್ನು ಹೊಡೆದಿದ್ದಾರೆ.   ಇದು ಒಳ್ಳೇಯ ಬೆಳವಣೆಗೆಯಲ್ಲ.   ಗಲಾಟೆ  ಮಾಡಿದವರಿಗೆ ಯಾವುದೇ ವಿನಾಯಿತಿ ಇಲ್ಲ.  ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.  ಪ್ರಚೋದನೆಗೆ ಒಳಗಾಗಿ ಚಿಕ್ಕ ವಯಸ್ಸಿನ ಮಕ್ಕಳು ಘಟನೆಯಲ್ಲಿ ಭಾಗಿಯಾಗಿದ್ದಾರೆ.  ಇದರಿಂದ ಮಕ್ಕಳ ಭವಿಷ್ಯ ಹಾಳಾಗುತ್ತದೆ. ಇಂತಹ ಘಟನೆಗಳಲ್ಲಿ ಯಾರು ಸಹ ಭಾಗವಹಿಸಬಾರದರು ಎಂದರು.

ಧರ್ಮ – ಜಾತಿ ಎಂಬ ದ್ವೇಷ ಬಿಟ್ಟು ವಿಶ್ವಮಾನವರಾಗಬೇಕು.  ಅನ್ಯ ಧರ್ಮಕ್ಕೆ ಯಾವುದೇ ರೀತಿಯಿಂದ ಧಕ್ಕೆ ತರಬಾರದು.   ಏನಾದರು ಘಟನೆಗಳು ನಡೆದಾಗ ಕೂಡಲೇ ಪೊಲೀಸ್ ಠಾಣೆಗೆ ಕರೆಮಾಡಬೇಕು ,  ಪ್ರತಿ ಮೊಹಲ್ಲಾ, ಗ್ರಾಮ, ಬೀದಿಗಳಲ್ಲಿ ಯುವಜನ ಸಮಿತಿ ಸಭೆಯನ್ನು ಮಾಡಲಾಗುವುದು ಎಂದು ಹೇಳಿದರು.

ಯಾವುದೇ ಧರ್ಮದಲ್ಲಿ ಕಲ್ಲನ್ನು ಹೊಡೆಯುವುದಾಗಲಿ ಅಥವಾ ಯಾವುದೇ ಧರ್ಮದ ಬಗ್ಗೆ ಪ್ರಚೋಚಧನೆ ಮಾಡುವುದಾಗಲಿ ಹೇಳುವುದಿಲ್ಲ.  ಪ್ರತಿ ಧರ್ಮವು ಶಾಂತಿಯಿಂದ ಬಾಳುವುದನ್ನು ಹೇಳಿವೆ.  ಗುಂಪು ಘರ್ಷಣೆಯಂತಹ ಪ್ರಕರಣಗಳು ನಡೆದಾಗ ಅಮಾಯಕರ ಮೇಲೆ ಪ್ರಕರಣ ದಾಖಲಿಸುವುದಿಲ್ಲಾ, ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿಯೇ ಕೃತ್ಯದಲ್ಲಿ ಭಾಗಿಯಾದವರನ್ನು ಗುರುತಿಸಿ ಕೇಸು ಹಾಕುತ್ತೇವೆ ಎಂದರು .

ಇತ್ತೀಚಿಗೆ ಸಾರ್ವಜನಿಕರು ಸೈಬರ್ ಪ್ರಕರಣಗಳಿಗೆ ಒಳಗಾಗುತ್ತಿದ್ದು ಹೆಚ್ಚು ಜಾಗರೂಕತೆ ವಹಿಸಬೇಕು.  ಇವತ್ತಿನ ದಿನಗಳಲ್ಲಿ ಎಲ್ಲರ ಬಳಿಯು ಮೊಬೈಲ್‌ಗಳಿದ್ದು ಯಾವುದೇ ಆನಾಮಧೇಯ/ಅನುಮಾನಸ್ಪದ ಲಿಂಕ್/ಮಸೇಜ್‌ಗಳು ಬಂದರೆ ಅವುಗಳನ್ನು ತೆರೆಯಬೇಡಿ ಇದರಿಂದ ವಂಚನೆಗೊಳಗಾಗುತ್ತೀರಿ. ಮಾದಕ ವಸ್ತು ಸೇವನೆ, ಗಲಾಟೆ, ಅಪರಾಧದಂತಹ ಚಟುವಟಿಕೆಗಳಲ್ಲಿ ಯುವಕರೇ ಹೆಚ್ಚು ಭಾಗಿಯಾಗುತ್ತಿರುವುದರಿಂದ ಯುವಜನ ಸಮಿತಿ ರಚನೆ ಮಾಡಿ ಜಾಗೃತಿ ಮೂಡಿಸುತ್ತಿದ್ದೇವೆ. ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ದ್ವೇಷ, ಭಾವನೆಗಳಿಗೆ ದಕ್ಕೆ ತರುವಂತಹ ಹಾಗೂ ಪ್ರಚೋದನಕಾರಿ ಪೋಸ್ಟ್ ಹಾಕಬೇಡಿ. ಸಮಾಜದಲ್ಲಿ ಯಾವುದೇ ಭಾವನೆಗೆ ಧಕ್ಕೆ ಬರದಂತೆ ನಡೆದುಕೊಳ್ಳಬೇಕು ಎಂದು ತಿಳಿಸಿದರು.

ಗಾಂಧಿನಗರದ ಸುರೇಶ್ ಮಾತನಾಡಿ: ಇತ್ತೀಚಿನ ದಿನಗಳಲ್ಲಿ ಆದ ಗಲಾಟೆಯು ಭಾವುಟದಿಂದ ಪ್ರಾರಂಬವಾಗಿದ್ದು ಇದು ತುಂಬಾ ಗಂಭೀರವಾದ ವಿಷಯವಾಗಿದ್ದು, ಈ ರೀತಿ ಮಾಡುವುದು ಸಮಾಜದ ಶಾಂತಿಯನ್ನು ಕದಡಿದಂತಾಗುತ್ತದೆ ಎಂದು ಹೇಳಿದರು.

Read also :  Harihara news | ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಮುಷ್ಕರ

ಮಾರುತಿ ಎಂಬುವವರು ಮಾತನಾಡಿ,  ಯಾವುದೇ ಗಲಾಟೆ ಆದರೆ ಮೊದಲು ಕಲ್ಲನ್ನು ಹೊಡಿಬಾರದು ಮೊದಲು ನಾವು ಭಾರತೀಯವರು, ಯಾರಾದರೂ ನ್ಯೂಸೆನ್ಸ್ ಮಾಡಿದರೆ ಅಂತಹವರನ್ನು ಪೊಲೀಸ್‌ರವರಿಗೆ ಹಿಡಿದುಕೊಡಿ ನಾವೆಲ್ಲರೂ ಭಾರತೀಯರಾಗಿ ಇರಬೇಕು ಎಂದು ಹೇಳಿದರು.

ಪಾಲಿಕೆ ಸದಸ್ಯ ಶಿವಪ್ರಕಾಶ್ ಮಾತನಾಡಿ,  ಗಲಾಟೆಯಾದಾಗ   ಎಂಪಿ, ಎಂಎಲ್‌ಎ ಮಕ್ಕಳುಗಳು  ಅರೆಸ್ಟ್‌ ಆಗಲ್ಲ.  ಬಡವರ ಮಕ್ಕಳು ಮಾತ್ರ ಅರೆಸ್ಟ್ ಆಗಿರೋದು ಅವರಲ್ಲಿ 18-20 ವರ್ಷದ ಯುವಕರು,  ಪ್ರಚೋದನೆಗೆ ಒಳಗಾಗಿ ಅಂತಹ ಕೆಲಸ ಮಾಡಬಾರದು, ಬಡವರ ಮಕ್ಕಳು ಹಾಳಾಗುವುದು ದುಡಿಮೆ ಮಾಡೋದು ಮೊದಲ ಕಾರ್ಯ ಆಗಿರಬೇಕು, ಮೊನ್ನೆ ನಡೆದ ಗಲಾಟೆಯಲ್ಲಿ ಅರೆಸ್ಟ್ ಆದ ಯುವಕರ ತಂದೆ-ತಾಯಿಗಳ ಅಳುತ್ತಿದ್ದಾರೆ. ಮನೆಗೆ ಮೊದಲು ಮಗ, ನಂತರ ಸಮಾಜಕ್ಕೆ ಎಂದು ಹೇಳಿದರು.

ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ  ವಿಜಯಕುಮಾರ ಎಂ ಸಂತೋಷ , ಮಂಜುನಾಥ ಜಿ, ನಗರ ಡಿವೈಎಸ್ಪಿ  ಮಲ್ಲೇಶ್ ದೊಡ್ಮನಿ, ಪೊಲೀಸ್ ನಿರೀಕ್ಷಕರಾದ  ಲಕ್ಷ್ಮಣ್ ನಾಯ್ಕ್, ಗುರುಬಸವರಾಜ್, ಸುನೀಲ್ ಕುಮಾರ್, ಪ್ರಭಾವತಿ, ಮಲ್ಲಮ್ಮ ಚೌಬೆ, ಅಶ್ವಿನ್ ಕುಮಾರ್ ರವರು ಸೇರಿದಂತೆ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

TAGGED:Davangere District.dinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Harihara news | ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಮುಷ್ಕರ
Next Article Harihara Nagarasabe {Harihara Nagarasabe} ಖಾತೆ ಬದಲಾವಣೆ ವಿಳಂಬ: ಪೌರಾಯುಕ್ತಗೆ ನಗರಸಭೆ ಸದಸ್ಯ ಜಾವೀದ್ ತರಾಟೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

HARIHARA : ಮಕ್ಕಳಿಗೆ ಶಾಲಾ ಬ್ಯಾಗ್, ಪುಸ್ತಕ, ಲೇಖನ ಸಾಮಗ್ರಿ ವಿತರಣೆ

ಹರಿಹರ :  ಸಂಘ -ಸಂಸ್ಥೆಗಳ ಸಹಕಾರದಿಂದ ಸರ್ಕಾರಿ ಶಾಲೆಗಳು ಸಬಲೀಕರಣಗೊಳ್ಳುತ್ತಿದ್ದು ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ದುರ್ಗಪ್ಪ…

By Dinamaana Kannada News

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

ಚನ್ನಗಿರಿ : ಕಳೆದ ಸಾಲಿನ ಆ. 1ರಂದು ಒಳಮೀಸಲಾತಿ ಆಯಾ ರಾಜ್ಯಗಳು ಜಾರಿಗೊಳಿಸಬಹುದು ಎಂದು ಸುಪ್ರೀಂಕೋರ್ಟ್ ಆದೇಶ ಮಾಡಿದೆ. ಆದರೆ…

By Dinamaana Kannada News

Davanagere | ಮಕ್ಕಳಿಗೆ ಪ್ರತಿನಿತ್ಯ ಮೊಟ್ಟೆ ಕೊಡಬೇಕು :ಶಾಸಕ ಕೆ.ಎಸ್.ಬಸವಂತಪ್ಪ ಶಿಕ್ಷಕರಿಗೆ ತಾಕೀತು

ದಾವಣಗೆರೆ (Davanagere): ‘ದೇವರು ವರ ಕೊಟ್ಟರೂ ಪೂಜಾರಿ ವರ ಕೊಡಲಿಲ್ಲ’ ಎಂಬಂತಾಗಿದೆ ಇಲ್ಲಿನ ಮಕ್ಕಳ ಸ್ಥಿತಿ. ಸರ್ಕಾರ ಪ್ರತಿದಿನ ಶಾಲಾ…

By Dinamaana Kannada News

You Might Also Like

Two Wheeler (Bike) Repair
ತಾಜಾ ಸುದ್ದಿ

ದಾವಣಗೆರೆ | ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ : ಜುಲೈ 23 ಕೊನೆಯ ದಿನ

By Dinamaana Kannada News
Youth Congress
ತಾಜಾ ಸುದ್ದಿ

ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ

By Dinamaana Kannada News
MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?