Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಕರ್ನಾಟಕ ಪೊಲೀಸರು ದೇಶಕ್ಕೆ ಮಾದರಿ : ಸುರೇಶ್ ಬಿ.ಇಟ್ನಾಳ್
ತಾಜಾ ಸುದ್ದಿ

Davanagere | ಕರ್ನಾಟಕ ಪೊಲೀಸರು ದೇಶಕ್ಕೆ ಮಾದರಿ : ಸುರೇಶ್ ಬಿ.ಇಟ್ನಾಳ್

Dinamaana Kannada News
Last updated: October 22, 2024 4:41 am
Dinamaana Kannada News
Share
Davanagere
Davanagere
SHARE

ದಾವಣಗೆರೆ  (Davanagere) : ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ವಿಚಾರದಲ್ಲಿ ಕರ್ನಾಟಕ ಪೊಲೀಸರು ದೇಶದಲ್ಲಿಯೇ ಮಾದರಿಯಾಗಿದ್ದಾರೆಎಂದು ಜಿಪಂ ಸಿಇಒ ಸುರೇಶ್ ಬಿ.ಇಟ್ನಾಳ್ ಹೇಳಿದರು.

ಇಲ್ಲಿನ ಪೊಲೀಸ ಕವಾಯತು ಮೈದಾನದಲ್ಲಿ ಪೊಲೀಸ ಇಲಾಖೆ ಹಮ್ಮಿಕೊಂಡಿದ್ದ ಹುತಾತ್ಮ ದಿನಾಚರಣೆಯಲ್ಲಿ ಹುತಾತ್ಮರಿಗೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ಪೊಲೀಸರು ವೈಯಕ್ತಿಕ ಜೀವನವನ್ನು ಬದಿಗೊತ್ತಿ ಕರ್ತವ್ಯ ನಿರ್ವಹಿಸುತ್ತಾರೆ. ಸಾರ್ವಜನಿಕರ ಆಸ್ತಿ ರಕ್ಷಣೆ ಹಾಗೂ ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ. ಆದರೆ, ಕೆಲವರು ಸಾಮಾಜಿಕ ಜಾಲತಾಣದಲ್ಲಿ ವದಂತಿಗಳನ್ನು ಹರಡಿ ಪ್ರಚೋದನೆ ನೀಡುತ್ತಿದ್ದಾರೆ. ಇದರಿಂದ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ’ ಎಂದರು.

Read Also : Davanagere | ಪತ್ನಿ ಕೊಲೆ ಪ್ರಕರಣ : ಪತಿಗೆ 03 ವರ್ಷ ಸಾದಾ ಕಾರಾಗೃಹ ಶಿಕ್ಷೆ

ಎಸ್ಪಿ ಉಮಾ ಪ್ರಶಾಂತ್ ಅವರು ಪೊಲೀಸ ಹುತಾತ್ಮರ ನಾಮಸ್ಮರಣೆ ಮಾಡಿದರು. ಕರ್ತವ್ಯ ನಿರ್ವಹಣೆಯ ಸಂದರ್ಭದಲ್ಲಿ ಕರ್ನಾಟಕದ ಐವರು ಸೇರಿದಂತೆ ದೇಶದಲ್ಲಿ 216 ಪೊಲೀಸರು ಹುತಾತ್ಮರಾಗಿದ್ದಾರೆ ಎಂದು ಮಾಹಿತಿ ನೀಡಿದರು. ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಹುತಾತ್ಮರಿಗೆ ಗೌರವ ಸಲ್ಲಿಸಲಾಯಿತು.

ಪೂರ್ವ ವಲಯದ ಡಿಐಜಿ ಬಿ.ರಮೇಶ್, ಹೆಚ್ಚುವರಿ ಪೊಲೀಸ ವರಿಷ್ಠಾಧಿಕಾರಿ ವಿಜಯಕುಮಾರ ಎಂ.ಸಂತೋಷ್‌ ಇದ್ದರು.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere | ಪತ್ನಿ ಕೊಲೆ ಪ್ರಕರಣ : ಪತಿಗೆ 03 ವರ್ಷ ಸಾದಾ ಕಾರಾಗೃಹ ಶಿಕ್ಷೆ
Next Article davanagere Harihara | ಒಳ ಮೀಸಲಾತಿ ಜಾರಿಯಾಗುವವರೆಗೂ ನೇಮಕಾತಿ ಬೇಡ : ಮಾದಿಗ ಯುವ ಪಡೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಸವಾಲುಗಳ ಮೀರಿ ಜ್ಞಾನ, ಕೌಶಲ್ಯ ಪಡೆದು ಉಜ್ವಲ ಭವಿಷ್ಯ ನಿಮ್ಮದಾಗಿಸಿಕೊಳ್ಳಿ : ಎಸ್.ಆರ್. ಶಂಕಪಾಲ್  

ದಾವಣಗೆರೆ  (Davanagere):  ಜಿ.ಎಂ. ತಾಂತ್ರಿಕ ಮಹಾವಿದ್ಯಾಲಯದ ಜಿಎಂ ಹಾಲಮ್ಮ ಸಭಾಂಗಣದಲ್ಲಿ ಶನಿವಾರ 19 ಮತ್ತು 20ನೇ ಪದವಿ ಪ್ರದಾನ ಸಮಾರಂಭದಲ್ಲಿ…

By Dinamaana Kannada News

ಗ್ರಾಮೀಣ ಜನರ ಉದ್ಯೋಗ ಕಸಿದ ಕೇಂದ್ರ: ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ : ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಳೆ ಕಡ್ಲೆಬಾಳು ಗ್ರಾಮದಿಂದ   ಮನರೇಗಾ ಯೋಜನೆ ಉಳಿಸಿ ಬಲಪಡಿಸುವ ಉದ್ದೇಶದಿಂದ…

By Dinamaana Kannada News

ಸ್ತನ ಕ್ಯಾನ್ಸರ್‌ನಲ್ಲೇ ಅಪಾಯಕಾರಿ HER2+: ನಿಖರ ಚಿಕಿತ್ಸೆಯ ಮೂಲಕ ಗುಣಮಟ್ಟದ ಜೀವನ

ಸ್ತನ ಕ್ಯಾನ್ಸರ್‌ನಲ್ಲೇ ಅಪಾಯಕಾರಿ HER2+: ಕ್ಯಾನ್ಸರ್‌ ಎಂಬುದಕ್ಕೆ ಹಲವು ಮುಖಗಳು. ಹಲವು ರೋಗಗಳ ಸಮೂಹವಾದ ಇದು, ಯಾವುದೇ ಒಂದು ಅಂಗದ…

By ಡಾ. ನೀತಿ ರೈಜಾದಾ

You Might Also Like

ಸಚಿವ ಕೃಷ್ಣಬೈರೇಗೌಡ
ತಾಜಾ ಸುದ್ದಿ

ದಶಕಗಳ ಭೂ ವಿವಾದಗಳಿಗೆ ಇತಿಶ್ರೀ : ಕಂದಾಯ ಇಲಾಖೆಯಿಂದ ಕ್ರಾಂತಿಕಾರಿ ‘ನನ್ನ ಭೂಮಿ’ ಅಭಿಯಾನ: ಸಚಿವ ಕೃಷ್ಣಬೈರೇಗೌಡ

By Dinamaana Kannada News
JOGALURE
ತಾಜಾ ಸುದ್ದಿ

ರಿನೀವ್ ವಿಂಡ್ ಫ್ಯಾನ್ ಕಂಪನಿಯ ಮುಖ್ಯಸ್ಥರ ಮೇಲೆ ಪಿಡಿಓಯಿಂದ ಹಲ್ಲೆ ಆರೋಪ : ದೂರು ದಾಖಲು     

By Dinamaana Kannada News
Power outage
ತಾಜಾ ಸುದ್ದಿ

ಫೆ.7ರಂದು ಬೆಳಿಗ್ಗೆ10 ರಿಂದ ಸಂಜೆ 5 ರವರೆಗೆ ಅರ್ಧ ದಾವಣಗೆರೆಯಲ್ಲಿ ಕರೆಂಟ್‌ ಇರಲ್ಲ

By Dinamaana Kannada News
Davanagere
ಅಪರಾಧ ಸುದ್ದಿ

ಹರಿಹರ|ಮನೆ ಕಳ್ಳತನ ಪ್ರಕರಣ:ಆರೋಪಿತರ ಬಂಧನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?