Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಯುವ ಪೀಳಿಗೆ ಮಾದಕ ವಸ್ತುಗಳಿಗೆ ಬಲಿಯಾಗದಂತೆ ತಡೆಗಟ್ಟುವುದು ಅನಿವಾರ್ಯ
ತಾಜಾ ಸುದ್ದಿ

Davanagere | ಯುವ ಪೀಳಿಗೆ ಮಾದಕ ವಸ್ತುಗಳಿಗೆ ಬಲಿಯಾಗದಂತೆ ತಡೆಗಟ್ಟುವುದು ಅನಿವಾರ್ಯ

Dinamaana Kannada News
Last updated: October 8, 2024 5:21 pm
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ ಅ.08 (Davanagere) : ನಮ್ಮ ಯುವ ಪೀಳಿಗೆ ತಂಬಾಕಿಗೆ ಹಾಗೂ ಮಾದಕ ವಸ್ತುಗಳಿಗೆ ಬಲಿ ಯಾಗುವುದನ್ನು ತಡೆಗಟ್ಟುವುದು ಅನಿವಾರ್ಯವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ನಗರಾಭಿವೃದ್ದಿ ಕೋಶ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಸಹಯೋಗದಲ್ಲಿ ಆಯೋಜಿಸಲಾಗಿದ್ದ ತಂಬಾಕು ಉತ್ಪನ್ನಗಳ ವ್ಯಾಪಾರಸ್ಥರಿಗೆ ಪ್ರತ್ಯೇಕ ಪರವಾನಗಿ ನೀಡುವ ಕುರಿತು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಏರ್ಪಡಿಸಲಾದ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಯುವ ಜನರು ತಂಬಾಕು ಉತ್ಪನ್ನಗಳಿಗೆ ಬಲಿಯಾಗುವುದನ್ನು ತಡೆಟ್ಟಲು ಮಾರ್ಗ ಸೂಚಿ ಅನ್ವಯ ಪರವಾನಗಿಯನ್ನು ಕಡ್ಡಾಯವಾಗಿ ಅನುಷ್ಠಾನ ಮಾಡುವುದು ಹಾಗೂ ಶಾಲಾ, ಕಾಲೇಜುಗಳ ಸುತ್ತ ಮುತ್ತ ಇರುವ ಅಂಗಡಿಗಳಿಗೆ ಕೋಟ್ಪಾ ಕಾಯ್ದೆಯ ಅನುಸಾರ ಕ್ರಮ ವಹಿಸುವುದು ಹಾಗೂ ತಂಬಾಕು ಮುಕ್ತ ಯುವ ಪೀಳಿಗೆಗಾಗಿ ನಾವೆಲ್ಲರೂ ಶ್ರಮವಹಿಸಬೇಕಾಗಿದೆ ಎಂದು ತಿಳಿಸಿದರು.

Read also  : Davanagere news | ಹೊಲಿಗೆ, ವೀಡಿಯೋಗ್ರಾಫಿ ತರಬೇತಿಗೆ ಅರ್ಜಿ ಆಹ್ವಾನ

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ|| ರಾಘವನ್ ಜಿ.ಡಿ ಮಾತನಾಡಿ, ಈಗಾಗಲೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ತಂಬಾಕು ಉದ್ಯಮ ಪರವಾನಗಿ ಅನುಷ್ಠಾನಗೊಂಡಿದ್ದು ರಾಜ್ಯದಲ್ಲಿ ಮಾದರಿ ಮಹಾನಗರ ಪಾಲಿಕೆಯಾಗಿದೆ. ಅದೇ ರೀತಿ ಜಿಲ್ಲೆಯ ಎಲ್ಲಾ ನಗರ ಸ್ಥಳಿಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸುವುದು ಈ ತರಬೇತಿಯ ಉದ್ದೇಶವಾಗಿದೆ ಎಂದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಸತೀಶ ಕಲಾಹಾಳ ಮಾತನಾಡಿ, ತಂಬಾಕಿನಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ಯುವಕರು ದುಶ್ಚಟಗಳಿಗೆ ಬಲಿಯಾಗುವುದರ ಕುರಿತು ವೀಡಿಯೊ ಪ್ರದರ್ಶನದ ಮೂಲಕ ಎಲ್ಲಾ ತಂದೆ, ತಾಯಿಂದಿರು ತಮ್ಮ ಮಕ್ಕಳ ಬಗ್ಗೆ ಗಮನಹರಿಸಲು  ಮಾಹಿತಿ ನೀಡಿದರು.

ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ಡಾ.ಎನ್ ಮಹಂತೇಶ, ವಿಭಾಗೀಯ ಸಂಯೋಜಕರಾದ ಮಹಾಂತೇಶ.ಬಿ.ಉಳ್ಳಾಗಡ್ಡಿ, ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿ ಡಾ|| ಚಂದ್ರಮೋಹನ್, ಹರಿಹರ ನಗರಸಭೆಯ ಪೌರಾಯುಕ್ತರಾದ ಸುಬ್ರಮಣ್ಯ ಪಿ, ಚನ್ನಗಿರಿ ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಡಿ.ಕಟ್ಟಿಮನಿ, ಮಹಾನಗರ ಪಾಲಿಕೆಯ ಆರೋಗ್ಯ ನೀರಿಕ್ಷಕರು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್‍ನ ಆರೋಗ್ಯ ನಿರೀಕ್ಷಕರುಗಳು ಹಾಜರಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere news | ಹೊಲಿಗೆ, ವೀಡಿಯೋಗ್ರಾಫಿ ತರಬೇತಿಗೆ ಅರ್ಜಿ ಆಹ್ವಾನ
Next Article davanagere Relationship | ಸಂಬಂಧಗಳೆಂದರೆ ಹೀಗೆಕೇ…?

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಕ್ಯಾತನಹಳ್ಳಿ ಬಸಪ್ಪ ನಿಧನ

ಹರಿಹರ:  ಹರಿಹರ ತಾಲ್ಲೂಕಿನ ಹನಗವಾಡಿ ಗ್ರಾಮದ ಹಿರಿಯ ಮುಖಂಡರಾದ ಕ್ಯಾತನಹಳ್ಳಿ ಬಸಪ್ಪ(87) ಭಾನುವಾರ ಬೆಳಗಿನ ಜಾವ ನಿಧನರಾದರು. ಮೃತರು ದಾವಣಗೆರೆ…

By Dinamaana Kannada News

Davanagere news | ಮಕ್ಕಳ ಭವಿಷ್ಯಕ್ಕಾಗಿ ಬಾಲ್ಯದಲ್ಲೇ ಮೌಲ್ಯ ಬಿತ್ತಿ : ಎಚ್.ಕೆ.ಲಿಂಗರಾಜು

ದಾವಣಗೆರೆ (Davanagere ) : ಮೌಲ್ಯಗಳನ್ನು ಮಕ್ಕಳಲ್ಲಿ ಬಿತ್ತುವ ಮುನ್ನ ಶಿಕ್ಷಕರು ಮೌಲ್ಯಗಳನ್ನು ಆಚರಿಸುತ್ತಿರಬೇಕು. ಬಾಲ್ಯದಲ್ಲಿಯೇ ಅಳಿಸಲಾಗದ ಮೌಲ್ಯಗಳನ್ನು ಬಿತ್ತಿದರೆ…

By Dinamaana Kannada News

Davanagere | ಪೋಕ್ಸೋ ತಡೆ, ಬಾಲ್ಯ ವಿವಾಹ ನಿಷೇಧ ಅನುಷ್ಠಾನದಲ್ಲಿ ಶಿಕ್ಷಕರ ಜವಾಬ್ದಾರಿ ಹೆಚ್ಚಿದೆ : ನ್ಯಾ. ಮಹಾವೀರ ಮ.ಕರಣ್ಣವರ

ದಾವಣಗೆರೆ  (Davanagere) : ಪೋಕ್ಸೋ  ಕಾನೂನು ಉಲ್ಲಂಘನೆ ತಡೆ ಮತ್ತು ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಶಿಕ್ಷಕರ ಪಾತ್ರ ಬಹು ಮುಖ್ಯವಾದದು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮ : ಸಹಾಯಧನ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Davangere
ತಾಜಾ ಸುದ್ದಿ

ಪಿಎಸ್‍ಐ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿ ಅವಧಿ ವಿಸ್ತರಣೆ

By Dinamaana Kannada News
Davanagere
ತಾಜಾ ಸುದ್ದಿ

ದೇವರಾಜ ಅರಸು ಅಭಿವೃದ್ದಿ ನಿಗಮ: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ವಿಶ್ವಕರ್ಮ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?