Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಒಳ್ಳೆಯ ಸಮಾಜ ನಿರ್ಮಾಣಕ್ಕೆ ಶಾಲಾ ಹಂತದಲ್ಲಿ ಮಕ್ಕಳ ಬೂನಾದಿ ಮುಖ್ಯ : ನ್ಯಾ.ಮಹಾವೀರ ಎಂ. ಕರೆಣ್ಣನವರ್
ತಾಜಾ ಸುದ್ದಿ

ಒಳ್ಳೆಯ ಸಮಾಜ ನಿರ್ಮಾಣಕ್ಕೆ ಶಾಲಾ ಹಂತದಲ್ಲಿ ಮಕ್ಕಳ ಬೂನಾದಿ ಮುಖ್ಯ : ನ್ಯಾ.ಮಹಾವೀರ ಎಂ. ಕರೆಣ್ಣನವರ್

Dinamaana Kannada News
Last updated: January 9, 2025 12:54 pm
Dinamaana Kannada News
Share
Davanagere
Davanagere
SHARE
ದಾವಣಗೆರೆ,ಜ.09 (Davanagere): ಶಿಕ್ಷಕರು ಮಕ್ಕಳಿಗೆ ಒಳ್ಳೆಯ ಬೂನಾದಿ ಹಾಕುವುದು ಹಾಗೂ ಉತ್ತಮ ಸಮಾಜ ನಿರ್ಮಾಣ ಮಾಡುವುದು ಇದೆಲ್ಲವು ಶಾಲಾ ಹಂತದಲ್ಲಿಯೇ ಆಗುವಂತಹ ಶಿಕ್ಷಣ  ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಎಂ. ಕರೆಣ್ಣನವರ್ ಹೇಳಿದರು.
ಗುರುವಾರ (ಜ.9) ರಂದು ನಗರದ ಗಾಂಧಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ  ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ದಾವಣಗೆರೆ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ, ಉತ್ತರ, ದಕ್ಷಿಣ ಹಾಗೂ ಚನ್ನಗಿರಿ ವಲಯದ ಸಿ.ಆರ್.ಪಿ ಗಳಿಗೆ ತಂಬಾಕು ಮುಕ್ತ ಶೈಕ್ಷಣಿಕ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಒಂದು ದಿನದ ತರಬೇತಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.
ಒಬ್ಬ ಶಿಕ್ಷಕ ಮನಸ್ಸು ಮಾಡಿದರೆ ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ, ನ್ಯಾಯಧೀಶರು, ವೈದ್ಯ, ವಿಜ್ಞಾನಿಗಳು, ಸಂಶೋಧಕರು, ಅಭಿಯಂತರರು ಹಾಗೂ ಇನ್ನಿತರ ಅಧಿಕಾರಿಗಳನ್ನಾಗಿ ಸೃಷ್ಠಿಸಬಹುದು ಹಾಗೂ ಮಣ್ಣನ್ನು ಮೂರ್ತಿಯನ್ನಾಗಿ ಮಾಡಬಹುದು, ಶಿಲೆಗೆ ಕಲೆಯ ರೂಪ ಕೊಡಬಹುದು, ಶಾಲಾ ಹಂತದಲ್ಲಿ ತಂಬಾಕು ನಿಯಂತ್ರಣ ಸಮಿತಿಯನ್ನು ರಚಿಸಿ ಶಾಲಾ ವ್ಯಾಪ್ತಿಯಲ್ಲಿ ತಂಬಾಕು ಬಳಕೆಯಾಗದಂತೆ ಕ್ರಮವಹಿಸುವುದು ಮತ್ತು ಮಕ್ಕಳು ಪ್ರೌಢಾವಸ್ಥೆಯಲ್ಲಿ ದಾರಿ ತಪ್ಪುವುದನ್ನು ನಿಲ್ಲಿಸುವುದು ಪ್ರಮುಖ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಶಿಕ್ಷಕರು ತರಬೇತಿಯ ಸದುಪಯೋಗವನ್ನು ಪಡೆದುಕೊಂಡು ತಂಬಾಕು ಮುಕ್ತ ಯುವ ಪೀಳಿಗೆಯನ್ನಾಗಿಸಬೇಕೆಂದು ತಿಳಿಸಿದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಿ.ಡಿ ರಾಘವನ್ ಮಾತನಾಡಿ, ಪ್ರತಿನಿತ್ಯ 293 ಜನ ಮಕ್ಕಳು 13-15 ರ ವಯೋಮಾನದವರು ತಂಬಾಕನ್ನು ಸೇವಿಸಲು ಪ್ರಾರಂಭಿಸುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಹಾಗಾಗಿ ತಂಬಾಕು ಬಳಕೆಗೆ ಮಕ್ಕಳು ಬಲಿಯಾಗದಂತೆ ಕ್ರಮ ವಹಿಸುವುದು ತಮ್ಮೆಲ್ಲರ ಜವಾಬ್ದಾರಿಯಾಗಿರುತ್ತದೆ. ಮತ್ತು ಜಿಲ್ಲೆಯ ಎಲ್ಲಾ ಶಾಲೆಗಳನ್ನ ತಂಬಾಕು ಮುಕ್ತ ಶೈಕ್ಷಣಿಕ ಸಂಸ್ಥೆಗಳೆಂದು ಘೋಷಿಸುವುದು ತರಬೇತಿಯ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕೃಷ್ಣನಾಯ್ಕ. ಎ.ಎಲ್ ಮಾತನಾಡಿ ಸರ್ಕಾರ ನೀಡಿರುವ ಅವರವರ ಜವಾಬ್ದಾರಿಯನ್ನು ಕಟ್ಟುನಿಟ್ಟಾಗಿ ನಿರ್ವಹಿಸಬೇಕು ಪ್ರಮುಖವಾಗಿ ಕಣ್ಣಾರೆ ನೋಡಿದ ತಪ್ಪನ್ನು ನಾವು ಕಡೆಗಣಿಸದೆ ಸರಿಪಡಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಹಾಗಾಗಿ ಎಲ್ಲಾ ಸಿ.ಆರ್.ಪಿ ಗಳು ತಮ್ಮ ಹಂತದಲ್ಲಿರುವ ಎಲ್ಲಾ ಶಾಲೆಗಳನ್ನು ಪರಿಶೀಲಿಸಿ ತಂಬಾಕು ನಿಯಂತ್ರಣ ಕೋಶಕ್ಕೆ ವರದಿಯನ್ನು ಸಲ್ಲಿಸಬೇಕೆಂದು  ಸೂಚಿಸಿದರು.
ಶಾಲಾ ಶಿಕ್ಷಣ ಇಲಾಖೆಯ ಉಪಯೋಜನಾ ಸಮನ್ವಯ ಅಧಿಕಾರಿ ರವಿ, ದಂತ ವಿಭಾಗದ ಮುಖ್ಯಸ್ಥರಾದ ಡಾ. ತಿಪ್ಪೇಸ್ವಾಮಿ ಪಿ.ಎಂ,  ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಮಂಜುಳ.ಎನ್.ಪಿ, ಜಿಲ್ಲಾ ಸಲಹೆಗಾರರಾದ, ಸತೀಶ್ ಕಲಹಾಳ್ ಸಮಾಜ ಕಾರ್ಯಕರ್ತರಾದ, ಶೈಲಾ ಶಾಮನೂರು ಮತ್ತು ಎಲ್ಲಾ ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿಗಳು, ಉತ್ತರ, ದಕ್ಷಿಣ ಹಾಗೂ ಚನ್ನಗಿರಿ ವಲಯದ ಸಿ.ಆರ್.ಪಿ ಗಳು ಭಾಗವಹಿಸಿದ್ದರು.
Read also : Davanagere | ಪಾದಾಚಾರಿ ಮಾರ್ಗ ಅತಿಕ್ರಮ : ಕ್ರಮಕ್ಕೆ ಎಸ್ಪಿ ಸೂಚನೆ
TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article ಸಣ್ಣ ಕರುಳಿನ ರಕ್ತಸ್ರಾವಕ್ಕೆ ಯಶಸ್ವಿ ಶಸ್ತ್ರಚಿಕಿತ್ಸೆ : ದಾವಣಗೆರೆ ನಂಜಪ್ಪ ಆಸ್ಪತ್ರೆಯ ಮತ್ತೊಂದು ಸಾಧನೆ
Next Article DAVANAGERE ಕಾಲೇಜಿನ ಭೂಮಿ ಪರರ ಪಾಲಾಗದಂತೆ ಕಾಪಾಡಿ : ನಾಗರಾಜ ಎಸ್.ಬಡದಾಳ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಬ್ಯಾಂಕುಗಳು ಖಾಸಗೀಕರಣವಾದರೆ ದೇಶಾಭಿವೃದ್ಧಿ : ಡಾ.ಜೆ.ಆರ್.ಷಣ್ಮುಖಪ್ಪ

ದಾವಣಗೆರೆ.ಜು.13:  ಉತ್ತಮ ಸೇವೆ ಮತ್ತು ದೇಶದ ಅಭಿವೃದ್ಧಿಯ ಹಿತದೃಷ್ಟಿಯಿಂದ ರಾಷ್ಟ್ರೀಕೃತ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವುದು ಅಥವಾ ಅಧಿಕಾರ ವಿಕೇಂದ್ರೀಕರಣ ಮಾಡುವುದು ಉತ್ತಮ…

By Dinamaana Kannada News

ವಿಕಲಚೇತನ ಫಲಾನುಭವಿಗಳಿಂದ ಅರ್ಜಿ ಆಹ್ವಾನ

ದಾವಣಗೆರೆ ಜು.02 :  ಪ್ರಸಕ್ತ ಸಾಲಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆಯ ವತಿಯಿಂದ 13 ಫಲಾನುಭವಿ ಆಧಾರಿತ ಯೋಜನೆಗಳಿಗೆ…

By Dinamaana Kannada News

Davanagere | ಹರಿಹರ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಕಳ್ಳತನ : ಆರೋಪಿತೆಯರ ಬಂಧನ

ದಾವಣಗೆರೆ  (Davanagere): ಕೆಎಸ್‌ಆರ್‌ಟಿಸಿ ಬಸ್‌  ನಿಲ್ದಾಣದಲ್ಲಿ ಪ್ರಯಾಣಿಕರ ಬಂಗಾರದ ಆಭರಣ ಕಳ್ಳತನ ಮಾಡುತ್ತಿದ್ದ ಆರೋಪಿತೆಯರನ್ನು ಪೊಲೀಸರು ಬಂಧಿಸಿದ್ದಾರೆ. ಕಲ್ಬುರ್ಗಿಯ ಸುನೀತಾ,…

By Dinamaana Kannada News

You Might Also Like

Two Wheeler (Bike) Repair
ತಾಜಾ ಸುದ್ದಿ

ದಾವಣಗೆರೆ | ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ : ಜುಲೈ 23 ಕೊನೆಯ ದಿನ

By Dinamaana Kannada News
Youth Congress
ತಾಜಾ ಸುದ್ದಿ

ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ

By Dinamaana Kannada News
MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?