Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದೊಡ್ಡಬಾತಿ ದರ್ಗಾದಲ್ಲಿ ಉರುಸ್ : ಪೊಲೀಸ್ ಭದ್ರತೆಗೆ ಮುಸ್ಲಿಂ ಒಕ್ಕೂಟ ಮನವಿ
ತಾಜಾ ಸುದ್ದಿ

ದೊಡ್ಡಬಾತಿ ದರ್ಗಾದಲ್ಲಿ ಉರುಸ್ : ಪೊಲೀಸ್ ಭದ್ರತೆಗೆ ಮುಸ್ಲಿಂ ಒಕ್ಕೂಟ ಮನವಿ

Dinamaana Kannada News
Last updated: December 16, 2024 11:37 am
Dinamaana Kannada News
Share
Davanagere
Davanagere
SHARE

ದಾವಣಗೆರೆ: ಡಿ. 16  (Davanagere):  ಪ್ರತಿವರ್ಷದಂತೆ ಈ ವರ್ಷವೂ ಸೂಫಿ ಸಂತರದ ಹಜರತ್ ಸೈಯದ್ ಚಮನ್ ಶಾವಲಿ (ರ. ಅ) ರವರ ಸಂಭ್ರಮದ ಸಂದಲ್ ಮತ್ತು ಉರುಸ್ ಡಿ.18ಮತ್ತು 19 ರಂದು ನಡೆಯಲಿದ್ದು ಸೂಕ್ತವಾದ ಪೊಲೀಸ್ ಬಂದೋಬಸ್ತ್ ಒದಗಿಸಿ ಕೊಡುವಂತೆ ದೊಡ್ಡಬಾತಿ ಮುಸ್ಲಿಂ ಒಕ್ಕೂಟದ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ವರ್ಷವು ಸಂಭ್ರಮದ ಸಂದಲ್ (ಗಂದ)ವನ್ನು ಜಿಲ್ಲೆಯ ವಿವಿಧ ತಾಲೂಕುಗಳು ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಿಂದ ಜನರು ಬುಧವಾರ ಸಂಜೆಯಿAದ ಸಂತರ ದರ್ಗಾಕ್ಕೆ ಪ್ರಾರ್ಥನೆ ಸಲ್ಲಿಸುತ್ತಾರೆ. ಈ ಸಂದರ್ಭದಲ್ಲಿ ಕೆಲವು ಕಿಡಿಗೇಡಿಗಳು ಪ್ರಚೋದನಕಾರಿ ಘೋಷಣೆ ಕೂಗುತ್ತಾ ಪ್ರಚೋದಿಸುವ ಮತ್ತು ಉತ್ತೇಜಿಸುವ ಉದ್ದೇಶದೊಂದಿಗೆ ಶಾಂತಿ ಕದಡಲು ಪ್ರಯತ್ನಿಸಬಹುದು. ವಾತಾವರಣವನ್ನು ಕದಡಲು ಪ್ರಯತ್ನಿಸುವ ಮತ್ತು ಪ್ರಚೋದನಕಾರಿ ಘೋಷಣೆ ಕೂಗುವ ವ್ಯಕ್ತಿಗಳ ಮೇಲೆ ಮುಲಾಜು ಇಲ್ಲದೆ ಕಾನೂನು ಕ್ರಮ ಕೈಗೊಳ್ಳಬೇಕು.ಹೆಚ್ಚಿನ ಪೊಲೀಸರ ನಿಯೋಜಿಸಿ ಶಾಂತಿಯುತ ಉರುಸ್ ನಡೆಸಿಕೊಡಲು ಮನವಿ ಮಾಡಲಾಯಿತು.

ದೊಡ್ಡಬಾತಿ ಮುಸ್ಲಿಂ ಒಕ್ಕೂಟದ ಕನ್ವೀನಿಯರ್ ಹಾಗೂ ಎಸ್‌ಡಿಪಿಐ ದಾವಣಗೆರೆ ಜಿಲ್ಲಾ ಕಾರ್ಯದರ್ಶಿ ಮೊಹಮ್ಮದ್ ಅಜರುದ್ದೀನ್, ಮತ್ತು ಒಕ್ಕೂಟದ ಸದಸ್ಯರು, ತಂಜಿಮುಲ್ ಮುಸ್ಲಿಮೀನ್ ಫಂಡ್ ಅಸೋಸಿಯೇಷನ್ ಸೈಯದ್ ಹಾಕಿ ಆರೀಫ್, ಸಾಜಿದ್ ಅಹ್ಮದ್, ಹಾಗೂ ದರ್ಗಾ ಕಮಿಟಿ ಸದಸ್ಯರಾದ ಝಬಿ ಹಜರತ್ ಹಜರತ್, ಸೈಯದ್ ರಿಯಾಜ್, ಸೈಯದ್ ಮುನೀರ್ ಮತ್ತು ಇತರರು ಉಪಸ್ಥಿತರಿದ್ದರು.

Read also : Political analysis | ವಿಜಯೇಂದ್ರ ಟೀಮಿಗೆ ಸರ್ಜರಿ ಫಿಕ್ಸ್

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Political analysis Political analysis | ವಿಜಯೇಂದ್ರ ಟೀಮಿಗೆ ಸರ್ಜರಿ ಫಿಕ್ಸ್
Next Article Davanagere Dss ಅಕ್ರಮ ಮಣ್ಣು ಗಣಿಗಾರಿಕೆ ತಡೆಯದಿದ್ದರೆ ಉಗ್ರ ಹೋರಾಟ : ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಕುಂದವಾಡ ಮಂಜುನಾಥ್ ಎಚ್ಚರಿಕೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಕಾರ್ಗಿಲ್ ಯುದ್ದದಲ್ಲಿ ಹುತಾತ್ಮರಾದವರ ಸ್ಮರಿಸೋಣ: ಗಡಿಗುಡಾಳ್ ಮಂಜುನಾಥ್

ದಾವಣಗೆರೆ:  ನಗರದ ಎಂಸಿಸಿ ಬಿ ಬ್ಲಾಕ್ ನಲ್ಲಿ ಮಹಾನಗರ ಪಾಲಿಕೆ ಸದಸ್ಯ ಗಡಿಗುಡಾಳ್ ಮಂಜುನಾಥ್ ನೇತೃತ್ವದಲ್ಲಿ ಕಾರ್ಗಿಲ್ ವಿಜಯೋತ್ಸವ ಆಚರಿಸಲಾಯಿತು.…

By Dinamaana Kannada News

Davanagere | ಸತತ ಮಳೆ : ತುಂಬಿ ಹರಿದ ಹಳ್ಳ , ಕೊಳ್ಳಗಳು

ನ್ಯಾಮತಿ (Nyamati) : ತಾಲೂಕಿನಾಧ್ಯಂತ ಕಳೆದ ಎರಡು ವಾರದಿಂದ ಸುರಿಯುತ್ತಿರುವ ಮಳೆ ತಾಲೂಕಿನ ರೈತರಿಗೆ ಶಾಪವಾಗಿ ಪರಿಣಮಿಸಿದೆ , ಸತತ…

By Dinamaana Kannada News

Relationship | ಸಂಬಂಧಗಳೆಂದರೆ ಹೀಗೆಕೇ…?

ಸಂತಸ ತರುವ ಬಂಧಗಳೇ ಸಂಬಂಧಗಳು..ಕೆಲವೊಮ್ಮೆ ಸಂಕಟ ತರುವ ಬಂಧಗಳು ಸಂಬಂಧಗಳಾಗುತ್ತವೆ. ಸಂಬಂಧಗಳನ್ನು ಸಂತಸ ಮಾಡಿಕೊಳ್ಳುವ, ಸಂಕಟ ಮಾಡಿಕೊಳ್ಳುವ ಜವಾಬ್ದಾರಿ ನಮ್ಮದೇ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Davanagere
ತಾಜಾ ಸುದ್ದಿ

ಭತ್ತ ಕಟಾವು ಯಂತ್ರಕ್ಕೆ, ಬಾಡಿಗೆ ದರ ನಿಗದಿ : ಡಿಸಿ

By Dinamaana Kannada News
Davanagere
ತಾಜಾ ಸುದ್ದಿ

ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದ್ರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಎಚ್ಚರಿಕೆ

By Dinamaana Kannada News
Davanagere
ತಾಜಾ ಸುದ್ದಿ

JOB NEWS | ಮಾಜಿ ಸೈನಿಕರಿಗೆ ಆಫೀಸ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?